ತಾಳೆಯೋಲೆ ೧೯೬: ದೀರ್ಘಕಾಲಿಕ ಖಾಯಿಲೆ ಹಾಗೂ ದರಿದ್ರ ಯಾರ ಹಣೆಬರಹ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ದೀರ್ಘಕಾಲಿಕ ಖಾಯಿಲೆ ಹಾಗೂ ದರಿದ್ರ ಯಾರ ಹಣೆಬರಹ ?
ನಮ್ಮ ಸುತ್ತ ಪರಮ ದರಿದ್ರರು ಹಾಗೂ ನಿತ್ಯ ರೋಗಿಗಳನ್ನು ನೋಡುತ್ತಿರುತ್ತೇವೆ, ಅವರ ಕರ್ಮಕ್ಕೆ ಅವರೆ ಬಾಧ್ಯರು ಎಂದು ಹಿರಿಯರು ಹೇಳಿರುವರು. ಯಾರ *ಹಣೆಯ ಬರಹಗಳನ್ನು ಇಲ್ಲವೆ ಹಸ್ತರೇಖೆಗಳನ್ನು ಅವರೇ ಬರೆದುಕೊಳ್ಳುತ್ತಾರೆ. ಇದರಲ್ಲಿ ದೇವರ ಪಾತ್ರ ಲವಲೇಶವು ಇಲ್ಲ.*
ಈ ಜನ್ಮದಲ್ಲಿ ಅನೇಕ ಕರ್ಮಗಳಿಗೆ ನಮ್ಮ ಹಿಂದಿನ ಜನ್ಮದಲ್ಲಿನ ಪಾಪಗಳೆ ಕಾರಣವೆಂದು ಹಿರಿಯರು ಹೇಳುವರು. ಜನ್ಮಗಳು ಇರುವ ಹಾಗೆ ಆಧುನಿಕ ಪ್ರಪಂಚವು ಸಹ ದೃಢವಾಗಿ ನಂಬುತ್ತಿದೆ. ಹಿಂದಿನ ಜನ್ಮದಲ್ಲಿ ಕೆಟ್ಟದ್ದು ಮಾತ್ರವೇ ಅಲ್ಲದೆ ಈ ಜನ್ಮದಲ್ಲಿನ ಕೆಟ್ಟ ಕರ್ಮಗಳ ಪ್ರಭಾವವು ನಮ್ಮ ಮೇಲೆ ಬೀಳುತ್ತದೆ.
ಹಿಂದಿನ ಜನ್ಮದಲ್ಲಿ ಮದ, ಮಾತ್ಸರ್ಯಗಳಲ್ಲಿ ಹಿಡಿತ ತಪ್ಪಿದ ಅಹಂಕಾರದಿಂದ ಪಾಪ ಪುಣ್ಯಗಳು ಇಲ್ಲವೆಂಬ ಭ್ರಮೆಯಲ್ಲಿ ಅನೇಕರು ನಾನಾ ರೀತಿಯ ದುಷ್ಕರ್ಮಗಳನ್ನು ಮಾಡಿ, ಈ ಜನ್ಮದಲ್ಲಿ ಅದರ ಫಲಿತವನ್ನು ಅನುಭವಿಸುತ್ತಿರುತ್ತಾರೆ.
ಹಿಂದಿನ ಜನ್ಮದಲ್ಲಿ ಮೃಗಗಳ ಬಗ್ಗೆ ಮನುಷ್ಯರ ಬಗ್ಗೆ ಸಮಾಜದ ಬಗ್ಗೆ ಹಿಂಸೆ ಪ್ರವೃತ್ತಿಯನ್ನು ಹೊಂದಿದವರು ಈ ಜನ್ಮದಲ್ಲಿ ದೀರ್ಘಕಾಲಿಕ ದರಿದ್ರದ ಹಾಗೂ ರೋಗಗಳ ಪಾಲಾಗುವರು. ಆದರೆ ಈ ಜನ್ಮದಲ್ಲಿ ಪುಣ್ಯ ಕಾರ್ಯಗಳು, ದೈವ ಕಾರ್ಯಗಳು, ಸಾದು ಜನರ ಸೇವೆ ಮುಂತಾದ ಒಳ್ಳೆಯ ಕೆಲಸಗಳು ಮಾಡಿದ ಹಾಗಾದರೆ ಗತ ಜನ್ಮದ ಪಾಪವು ಸ್ವಲ್ಪ ತೊಲಗಿ, ಪ್ರಸ್ತುತ ಪೀಡೆಯು ಕಡಿಮೆಯಾಗುತ್ತದೆ. ಗತ ಜನ್ಮದ ಪಾಪವನ್ನು ತೊಲಗಿಸುವ ಕ್ರಿಯೆಯನ್ನೇ ಪಾಪ ಪರಿಹಾರ ಎಂದು ಹೇಳುವರು.
ಆದ್ದರಿಂದ ತನ್ನ ದುಷ್ಕರ್ಮಗಳನ್ನು ನೋಡುವವರು ತಕ್ಕ ಶಿಕ್ಷೆಯನ್ನು ವಿಧಿಸುವವರು ಯಾರು ಇಲ್ಲವೆಂದು ಭ್ರಮಿಸದೆ ಧರ್ಮಾಚರಣೆಯನ್ನು ಮಾಡುತ್ತ ದಿವ್ಯ ಜೀವನವನ್ನು ನಾವು ನಮ್ಮ ನಿತ್ಯ ಆಚಾರವಾಗಿ ಬದಲಾಯಿಸಿಕೊಂಡು ಜೀವಿಸಬೇಕು. *ನೀನು ಧರ್ಮವನ್ನು ರಕ್ಷಿಸಿದರೇ ಆ ಧರ್ಮವೇ ನಿನ್ನನ್ನು ರಕ್ಷಿಸುತ್ತದೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು