ತಾಳೆಯೋಲೆ ೧೯೯:ಯಾವ ಕ್ಷಣದಲ್ಲಿ ಸತ್ಯಕ್ಕೆ ಬದಲಾಗಿ ಅಸತ್ಯವನ್ನು ಹೇಳಬಹುದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ
ಯಾವ ಕ್ಷಣದಲ್ಲಿ ಸತ್ಯಕ್ಕೆ ಬದಲಾಗಿ ಅಸತ್ಯವನ್ನು ಹೇಳಬಹುದು ?
ನಾವು ಯಾವಾಗಲೂ ಸತ್ಯವನ್ನೇ ಹೇಳಬೇಕೆಂದು ನಮ್ಮ ಧರ್ಮವು ಹೇಳುತ್ತಿದೆ. ಆದರೆ ಕೆಲವು ಸಂದರ್ಭಗಳಲ್ಲಿ ತನಗೆ, ತನ್ನವರಿಗಾಗಿ ಹಾನಿ ಉಂಟು ಮಾಡುವ ಸತ್ಯದ ಮಾತಿಗಿಂತ ಅಸತ್ಯವನ್ನು ಹೇಳುವುದೇ ಸರಿಯಾದುದೆಂದು ನಮ್ಮ ಹಿರಿಯರು ಹೇಳಿರುವರು.
*ಉದಾಹರಣೆಗೆ ಕೆಲವೇ ದಿನಗಳಲ್ಲಿ ರೋಗಿ ಮರಣಿಸುತ್ತಾನೆಂದು ವೈದ್ಯರಿಗೆ ತಿಳಿದರೂ, ಈ ಸತ್ಯವನ್ನು ರೋಗಿಗೆ ಹೇಳದೆ ಅವನಿಗೆ ಒಳ್ಳೆಯದಾಗುತ್ತದೆಂದು ಶುಭ ವಚನಗಳನ್ನು ಹೇಳುವುದೇ ನೈತಿಕತೆ. ಹೇಳದೇ ಸತ್ಯವನ್ನೇ ಹೇಳಿದರೆ ತಿಂಗಳಲ್ಲಿ ಸಾಯುವವನು ನಾಲ್ಕೇ ದಿನಕ್ಕೆ ಸಾಯಬಹುದು.* ಆದ್ದರಿಂದ ಸತ್ಯವನ್ನು ಹೇಳುವುದು ಎಷ್ಟು ಅಗತ್ಯವೋ ಆಪತ್ತಿನ ಸಮಯದಲ್ಲಿ ಸತ್ಯವನ್ನು ಕೇಳದೆ ಸುಮ್ಮನಿರುವುದೂ ಸಹ ಸುಕರ್ಮವೆ ಆಗುತ್ತದೆ. *ನೈತಿಕತೆಯನ್ನು ಧರ್ಮವನ್ನು, ಲೋಕ ಕ್ಷೇಮವನ್ನು ಉಂಟು ಮಾಡುವ ಒಂದು ಚಿಕ್ಕ ಅಸತ್ಯವೂ ಸಹ ಸತ್ಯದಂತಷ್ಟು ಮಹಿಮೆಯನ್ನು ಹೊಂದಿರುವುದೇ ಆಗಿರುತ್ತದೆ.* ಈ ವಿಷಯವನ್ನು ನಮ್ಮ ಪುರಾಣ ಇತಿಹಾಸಗಳು ಕೆಲವು ಸಂದರ್ಭಗಳಲ್ಲಿ ಹೇಳಲ್ಪಟ್ಟಿವೆ.
ಕಡಿಮೆ ಬುದ್ಧಿಯಿಂದ ದುಷ್ಟ ಬುದ್ದಿಯಿಂದ ಹೇಳಿದ ಸತ್ಯ ಅನೇಕರಿಗೆ ಅನ್ಯಾಯವನ್ನುಂಟು ಮಾಡಬಹುದು. *ಸತ್ಯವಾದರೂ, ಅಸತ್ಯವಾದರೂ, ಜನೋದ್ಧಾರಣೆ, ಲೋಕ ಕ್ಷೇಮ, ಧರ್ಮ ರಕ್ಷಣೆಗಾಗಿ ಹೇಳುವುದೇ ನಿಜವಾದ ಸತ್ಯ.* *ಕೆಲವರು ಹೊಟ್ಟೆ ಕಿಚ್ಚಿನ ಗುಣದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಸತ್ಯವಾದ ಒಂದು ಕೆಟ್ಟದ್ದನ್ನು ಹೇಳಿದರೂ ಅಂತಹ ಸತ್ಯವನ್ನು ಹೇಳಿದವನು ಪಾಪಾತ್ಮನೇ ಆಗುವನು.* ಹೇಳಬಾರದ ಸತ್ಯವನ್ನು ಹೇಳಬೇಕಾಗಿ ಬಂದಾಗ ಮೌನವನ್ನು ಆಚರಿಸು ಎಂದು ಸತ್ಯವ್ರತವನ್ನು ಕೈಗೊಂಡ ಗಾಂಧೀಜಿಯವರು ಹೇಳಿರುವರು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು