ತಾಳೆಯೋಲೆ ೨೧೯: ಮಾನಸಿಕ ಪ್ರಶಾಂತತೆಯನ್ನು ಹೇಗೆ ಹೊಂದಬಹುದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಮಾನಸಿಕ ಪ್ರಶಾಂತತೆಯನ್ನು ಹೇಗೆ ಹೊಂದಬಹುದು ?
ಧನಿಕನಾದರೂ, ಬಡವನಾದರೂ, ಮಾನಸಿಕ ಶಾಂತಿಯನ್ನು ಅಪೇಕ್ಷಿಸುವನು. ಯಾರು ಸರ್ವಜ್ಞರು ಅಲ್ಲ. ನಮ್ಮ ನಿತ್ಯ ಜೀವನದಲ್ಲಿ ಅನೇಕ ವಿಜ್ಞಾನಕರ ವಿಷಯಗಳನ್ನು ನಾವು ಇತರರೊಂದಿಗೆ ಹಂಚಿಕೊಳ್ಳುವೆವು. ಧನವನ್ನಾಗಬಹುದು ಇಲ್ಲವೆ ಜ್ಞಾನವನ್ನಾಗಬಹುದು ಇವುಗಳನ್ನೂ ತಕ್ಕ ವ್ಯಕ್ತಿ ಯೊಂದಿಗೆ ಹಂಚಿಕೊಂಡರೆ ಆನಂದಕರವಾಗಿರುತ್ತದೆ.
ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಕಷ್ಟಗಳನ್ನು ಎದುರಿಸುವನು. ಸಮಸ್ಯೆಗಳನ್ನು ಮತ್ತು ಸವಾಲುಗಳನ್ನು ಧೈರ್ಯವಾಗಿ ಹಾಗೂ ಬುದ್ಧಿವಂತಿಕೆಯಿಂದ ಪರಿಷ್ಕರಿಸಿಕೊಳ್ಳುವುದು ಸರಿಯಾದದ್ದು. ನಾವು ಸಮಸ್ಯೆಗಳಿಂದ ತಪ್ಪಿಸಿಕೊಂಡು ಓಡಿ ಹೋಗುವುದು ಎಲ್ಲ ಸಂದರ್ಭಗಳಲ್ಲಿಯೂ ಸರಿಯಾದುದಲ್ಲ. ಹಾಗೆ ತಪ್ಪಿಸಿಕೊಂಡರೂ ಆಲೋಚನೆಗಳು ನಮ್ಮನ್ನು ಹಿಂಬಾಲಿಸುವವು.
ಪರಿಷ್ಕರಣ ರಹಿತವಾದ ಸಮಸ್ಯೆ ಭಾದಿತನನ್ನು ಹಾಗೂ ಆರೋಪಿಯನ್ನು ಅಶಾಂತತಗೆ ಗುರಿಮಾಡುತ್ತದೆ. ನನಗೆ ಎಲ್ಲ ಗೊತ್ತು ಎಂದುಕೊಳ್ಳುವುದು ತುಂಬಾ ತಪ್ಪು. ಹಾಗೆಯೇ ಏನೂ ಗೊತ್ತಿಲ್ಲವೆಂಬುದು ಸಹ. ಇವೆರಡೂ ನಮ್ಮ ಮಾನಸಿಕ ಶಾಂತಿಯನ್ನು ನಾಶ ಮಾಡುತ್ತವೆ. ಗೊತ್ತಿರದ ವಿಷಯಗಳನ್ನು ಗೊತ್ತಿರುವಂತೆ, ನಟಿಸಿದಂತೆ ತಿಳಿದು ಕೊಂಡು ಜ್ಞಾನವನ್ನು ವೃದ್ಧಿಪಡಿಸಿಕೊಳ್ಳುವುದೇ ಸರಿಯಾದದ್ದು.
ಪ್ರತಿ ಕನಸ್ಸನ್ನು ನನಸಾಗಿ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುವುದು ಬಹಳ ಅಗತ್ಯ. ಹೋಗಲಾರದೆ ತಂದೆ ತಾಯಿ ಹಾಗೂ ಜೀವನದ ಸಂಗಾತಿಯೊಂದಿಗೆ ಚರ್ಚಿಸಿ ನಿರ್ಣಯಕ್ಕೆ ಬರುವುದು ಸರಿಯಾದುದು.
ಎಷ್ಟು ಹಣ ಹಾಗೂ ಜ್ಞಾನವಿದ್ದರೂ ಜೀವನವನ್ನು ಪ್ರಶಾಂತಮಯವನ್ನಾಗಿ ಮಾಡಿಕೊಳ್ಳುವುದಕ್ಕೆ ಸರಳವಾದ ಹಾಗೂ ಸಾಮಾನ್ಯ ಜೀವನ ಶೈಲಿಯನ್ನು ಅವಲಂಬಿಸಬೇಕಾಗುತ್ತದೆ.
ನಿಷ್ಕಾಮವಾಗಿ ಇತರರಿಗೆ ಸಹಾಯ ಮಾಡುವುದರಿಂದ ನಮ್ಮ ಮನಸ್ಥಿತಿಯನ್ನು ಇಮ್ಮಡಿಸುತ್ತದೆ. ಯಾರಾದರೂ ನಮಗೆ ಒಳ್ಳೆಯದು ಮಾಡಿದರೂ ಅವರಿಗೆ ಕೃತಜ್ಞತೆ ತಿಳಿಸುವುದು ಅಗತ್ಯ ಹಾಗೂ ಮಾನವತ್ವ.
ಹೀಗೆ ಜೀವಿಸಿದರೆ ಪ್ರಶಾಂತತೆಯನ್ನು ಹೊಂದಿ ಜೀವನವನ್ನು ಸುಖಮಯವನ್ನಾಗಿ ಮಾಡಿಕೊಳ್ಳಬಹುದು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು