Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೨೩೭: ಪೂರ್ವ ದಿಕ್ಕಿನ ಪ್ರಾಮುಖ್ಯತೆ ಏನು ?

Posted date: 23 May, 2020

Powered by:     Yellow and Red

ತಾಳೆಯೋಲೆ ೨೩೭: ಪೂರ್ವ ದಿಕ್ಕಿನ ಪ್ರಾಮುಖ್ಯತೆ ಏನು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*


ಪೂರ್ವ ದಿಕ್ಕಿನ ಪ್ರಾಮುಖ್ಯತೆ ಏನು ?

 

ನಾಲ್ಕು ದಿಕ್ಕುಗಳಲ್ಲಿ ಪೂರ್ವ ದಿಕ್ಕು ಹೆಚ್ಚಿನ ಪ್ರಾಧಾನ್ಯತೆಯನ್ನು ಹೊಂದಿದೆ. ಭೂಮಿಸುತ್ತು ದಕ್ಷಿಣದಿಂದ ಉತ್ತರಕ್ಕೆ ಹಾಗೂ ಪೂರ್ವದಿಂದ ಪಶ್ಚಿಮಕ್ಕೆ ಆಯಸ್ಕಾಂತ ಶಕ್ತಿಗಳು ಪರಿಭ್ರಮಮಿಸುತ್ತಿರುತ್ತವೆ. ಪೂರ್ವದಿಂದ ಪಶ್ಚಿಮದ ಕಡೆಗೆ ಪ್ರವಹಿಸುವ ಶಕ್ತಿ ನಮ್ಮ ಶರೀರಕ್ಕೆ ಹೆಚ್ಚು ಆರೋಗ್ಯಕರವಾಗಿದೆ. ಸೂರ್ಯನು, ಗ್ರಹಗಳು ಹಾಗೂ ನಕ್ಷತ್ರಗಳು ಅವುಗಳ ಅಯಸ್ಕಾಂತ ಶಕ್ತಿಗಳನ್ನು ಭೂಮಿಯ ಮೇಲೆ ನಿರಂತರವಾಗಿ ಮೇಲೆ ಸೂಚಿಸಿದ ವಿಧವಾಗಿ ಪ್ರಸರಿಸುತ್ತಾ, ಭೂಮಿಯ ಮೇಲೆ ಜೀವನಕ್ಕೆ ಅನುಕೂಲತೆಯನ್ನು ಉಂಟು ಮಾಡುತ್ತದೆ. ಈ ಶಕ್ತಿ ತರಂಗಗಳು ಋತುಗಳ ಬದಲಾವಣೆಗೆ ಭೂಮಿಯ ಸಾರವನ್ನು ಹಾಗೂ ವೃಕ್ಷ ಮತ್ತು ಜಲವನ್ನು ಕಾಪಾಡುವುದಕ್ಕೆ ಸಹಾಯಕವಾಗುತ್ತದೆ.


ಈ ಕಾರಣದಿಂದ ಪೂರ್ವ ದಿಕ್ಕಿಗೆ ತಲೆ ಇಟ್ಟು ನಿದ್ರಿಸುವುದು ಶ್ರೇಷ್ಠ ವೆಂದು ಹೇಳಲಾಗಿದೆ. ದೇವರ ಆರಾಧನೆಯಲ್ಲೂ ಹಾಗೂ ಶುಭಕರವಾದ ಕರ್ಮಗಳಲ್ಲಿಯೂ ದೀಪವನ್ನು ಪೂರ್ವ ದಿಕ್ಕಿಗೆ ಬತ್ತಿ ಯನ್ನು ಇಟ್ಟು  ಬೆಳಗಿಸಬೇಕು. ಹಾಗೆಯೇ ಮನೆಯ ಮುಖದ್ವಾರವು ಪೂರ್ವದ ಕಡೆ ಇರುವುದು ಉತ್ತಮ. ಅದಕ್ಕೆಂದು ದೇವಾಲಯಗಳು ಹಾಗೂ ಮನೆಯಲ್ಲಿ ಏರ್ಪಾಡು ಮಾಡುವ ದೇವರ ವಿಗ್ರಹಗಳು ಪೂರ್ವ  ದಿಕ್ಕಿಗೆ ಮುಖ ಮಾಡಿಕೊಂಡಿರುವುದು ಶುಭಕರವೆಂದು ಭಾವಿಸಲಾಗಿದೆ. 


ಎಲ್ಲಾ ರೀತಿಯ ಶುಭ ಕರ್ಮಗಳನ್ನು  ಪೂರ್ವ ದಿಕ್ಕಿಗೆ ಮುಖಮಾಡಿ ಕುಳಿತು ಮಾಡುವುದು ಪ್ರಯೋಜನಕರವು. ವಿವಾಹ, ಹುಟ್ಟಿದ ಹಬ್ಬದ ಊಟದ ಕಾರ್ಯಕ್ರಮಗಳು ಹಾಗೂ  ಹೊಸ ಬಟ್ಟೆಗಳನ್ನು ಧರಿಸುವಾಗ ಪೂರ್ವಾಭಿಮುಖವಾಗಿ ಮುಖವನ್ನು ಇಡಬೇಕೆಂದು ಹಿರಿಯರು ಹೇಳಿರುವರು. ಮನೆಗೆ ಪೂರ್ವ ದಿಕ್ಕಿಗೆ ಬಾವಿಯು ಹಾಗೂ ಗ್ರಾಮಕ್ಕೆ ಪೂರ್ವ ದಿಕ್ಕಿಗೆ ಕೆರೆಗಳನ್ನು ನಿರ್ಮಿಸುವುದು ಒಳ್ಳೆಯದಲ್ಲವೆಂದು ನಮ್ಮ ನಂಬಿಕೆ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

Hide quoted text


---------- Forwarded message ---------

From: goraa srinivasa <goraashreegowda@gmail.com>

Date: Fri, May 22, 2020, 15:13

Subject:

To: sutha ramegowda <bayaluseeme51510@gmail.com>



*ತಾಳೆಯೋಲೆ ೨೩೭*


*ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*


*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*


*ಪೂರ್ವ ದಿಕ್ಕಿನ ಪ್ರಾಮುಖ್ಯತೆ ಏನು ?*

 

ನಾಲ್ಕು ದಿಕ್ಕುಗಳಲ್ಲಿ ಪೂರ್ವ ದಿಕ್ಕು ಹೆಚ್ಚಿನ ಪ್ರಾಧಾನ್ಯತೆಯನ್ನು ಹೊಂದಿದೆ. ಭೂಮಿಸುತ್ತು ದಕ್ಷಿಣದಿಂದ ಉತ್ತರಕ್ಕೆ ಹಾಗೂ ಪೂರ್ವದಿಂದ ಪಶ್ಚಿಮಕ್ಕೆ ಆಯಸ್ಕಾಂತ ಶಕ್ತಿಗಳು ಪರಿಭ್ರಮಮಿಸುತ್ತಿರುತ್ತವೆ. ಪೂರ್ವದಿಂದ ಪಶ್ಚಿಮದ ಕಡೆಗೆ ಪ್ರವಹಿಸುವ ಶಕ್ತಿ ನಮ್ಮ ಶರೀರಕ್ಕೆ ಹೆಚ್ಚು ಆರೋಗ್ಯಕರವಾಗಿದೆ. ಸೂರ್ಯನು, ಗ್ರಹಗಳು ಹಾಗೂ ನಕ್ಷತ್ರಗಳು ಅವುಗಳ ಅಯಸ್ಕಾಂತ ಶಕ್ತಿಗಳನ್ನು ಭೂಮಿಯ ಮೇಲೆ ನಿರಂತರವಾಗಿ ಮೇಲೆ ಸೂಚಿಸಿದ ವಿಧವಾಗಿ ಪ್ರಸರಿಸುತ್ತಾ, ಭೂಮಿಯ ಮೇಲೆ ಜೀವನಕ್ಕೆ ಅನುಕೂಲತೆಯನ್ನು ಉಂಟು ಮಾಡುತ್ತದೆ. ಈ ಶಕ್ತಿ ತರಂಗಗಳು ಋತುಗಳ ಬದಲಾವಣೆಗೆ ಭೂಮಿಯ ಸಾರವನ್ನು ಹಾಗೂ ವೃಕ್ಷ ಮತ್ತು ಜಲವನ್ನು ಕಾಪಾಡುವುದಕ್ಕೆ ಸಹಾಯಕವಾಗುತ್ತದೆ.


ಈ ಕಾರಣದಿಂದ ಪೂರ್ವ ದಿಕ್ಕಿಗೆ ತಲೆ ಇಟ್ಟು ನಿದ್ರಿಸುವುದು ಶ್ರೇಷ್ಠ ವೆಂದು ಹೇಳಲಾಗಿದೆ. ದೇವರ ಆರಾಧನೆಯಲ್ಲೂ ಹಾಗೂ ಶುಭಕರವಾದ ಕರ್ಮಗಳಲ್ಲಿಯೂ ದೀಪವನ್ನು ಪೂರ್ವ ದಿಕ್ಕಿಗೆ ಬತ್ತಿ ಯನ್ನು ಇಟ್ಟು  ಬೆಳಗಿಸಬೇಕು. ಹಾಗೆಯೇ ಮನೆಯ ಮುಖದ್ವಾರವು ಪೂರ್ವದ ಕಡೆ ಇರುವುದು ಉತ್ತಮ. ಅದಕ್ಕೆಂದು ದೇವಾಲಯಗಳು ಹಾಗೂ ಮನೆಯಲ್ಲಿ ಏರ್ಪಾಡು ಮಾಡುವ ದೇವರ ವಿಗ್ರಹಗಳು ಪೂರ್ವ  ದಿಕ್ಕಿಗೆ ಮುಖ ಮಾಡಿಕೊಂಡಿರುವುದು ಶುಭಕರವೆಂದು ಭಾವಿಸಲಾಗಿದೆ. 


ಎಲ್ಲಾ ರೀತಿಯ ಶುಭ ಕರ್ಮಗಳನ್ನು  ಪೂರ್ವ ದಿಕ್ಕಿಗೆ ಮುಖಮಾಡಿ ಕುಳಿತು ಮಾಡುವುದು ಪ್ರಯೋಜನಕರವು. ವಿವಾಹ, ಹುಟ್ಟಿದ ಹಬ್ಬದ ಊಟದ ಕಾರ್ಯಕ್ರಮಗಳು ಹಾಗೂ  ಹೊಸ ಬಟ್ಟೆಗಳನ್ನು ಧರಿಸುವಾಗ ಪೂರ್ವಾಭಿಮುಖವಾಗಿ ಮುಖವನ್ನು ಇಡಬೇಕೆಂದು ಹಿರಿಯರು ಹೇಳಿರುವರು. ಮನೆಗೆ ಪೂರ್ವ ದಿಕ್ಕಿಗೆ ಬಾವಿಯು ಹಾಗೂ ಗ್ರಾಮಕ್ಕೆ ಪೂರ್ವ ದಿಕ್ಕಿಗೆ ಕೆರೆಗಳನ್ನು ನಿರ್ಮಿಸುವುದು ಒಳ್ಳೆಯದಲ್ಲವೆಂದು ನಮ್ಮ ನಂಬಿಕೆ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑