ತಾಳೆಯೋಲೆ ೨೫೪: ತೀರ್ಥ ಯಾತ್ರೆಗಳ ಪ್ರಾಮುಖ್ಯತೆ ಏನು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ತೀರ್ಥ ಯಾತ್ರೆಗಳ ಪ್ರಾಮುಖ್ಯತೆ ಏನು ?
ಪ್ರತಿ ಹಿಂದೂ ವು ತೀರ್ಥ ಯಾತ್ರೆಗೆ ಹೋಗುವನು. ಅವರಿಗೆ ಪರಮೇಶ್ವರನ ಸಾಧನಾ ಕ್ಷೇತ್ರವಾದ ಕೈಲಾಸ ಪರ್ವತದಿಂದ ಶ್ರೀ ಪರಮೇಶ್ವರಿ ಕ್ಷೇತ್ರವಾದ ಕನ್ಯಾಕುಮಾರಿ ಯವರೆಗೂ, ಪ್ರತಿ ಸ್ಥಾನವೂ ಪವಿತ್ರವಾದುದು. ಹಿಂದೂಗಳು ಪವಿತ್ರ ನದಿಗಳನ್ನು, ಗಿಡ, ಮರ, ಹುತ್ತಗಳನ್ನು ದಿವ್ಯವಾದ ಆಶ್ರಮಗಳನ್ನು, ಗುಡಿಗಳನ್ನು, ಮಹಾತ್ಮರನ್ನು, ಯಜ್ಞ ಶಾಲೆಗಳನ್ನು ಸೇರಿದಂತೆ ಅನೇಕರನ್ನು ಈಶ್ವರ ಸ್ವರೂಪವಾಗಿ ಭಾವಿಸಿ ಆರಾಧಿಸುವರು. ಇಂತಹ ಅನೇಕ ತೀರ್ಥಗಳನ್ನು ಅವರು ದರ್ಶಿಸಿ ಧನ್ಯರಾಗುತ್ತಾರೆ. ಪ್ರಯಾಗ, ಕಾಶಿ, ತಿರುಪತಿ, ಶ್ರೀಶೈಲ, ಹರಿದ್ವಾರ, ಧರ್ಮಸ್ಥಳ, ಉಡುಪಿ, ಕಟೀಲು ಮುಂತಾದ ಪುಣ್ಯ ಕ್ಷೇತ್ರಗಳು ಸದಾ ಲಕ್ಷ ಲಕ್ಷ ಭಕ್ತರಿಂದ ಕೂಡಿರುತ್ತವೆ. ಆತ್ಮ ಜ್ಞಾನವನ್ನು ಕೋರಿ ಸಾಧುಪುಂಗವರನೇಕರು ಇಂತಹ ಕ್ಷೇತ್ರಗಳನ್ನು ಹಾಗೂ ಪುಷ್ಕರಗಳನ್ನು ಸಂದರ್ಶಿಸುವರು.
ಒಬ್ಬ ಹಿಂದೂವು ತನ್ನ ಜೀವನದಲ್ಲಿ ಕನಿಷ್ಠವಾಗಿ ಕೆಲವು ತೀರ್ಥ ಯಾತ್ರೆಗಳಿಗೆ ಯಾತ್ರೆ ಹೋಗುವನು. ಇಂತಹ ಕ್ಷೇತ್ರಗಳನ್ನು ಸಂದರ್ಶಿಸಿದಾಗ ಸಿದ್ಧಪುರುಷರ ಬೋಧನೆಗಳು ಜ್ಞಾಪಕಕ್ಕೆ ಬಂದು ಮಾನವ ಜೀವನದ ಲಕ್ಷ್ಯವಾದ ಆತ್ಮ ಜ್ಞಾನವನ್ನು ಹೊಂದುವುದಕ್ಕೆ ಸ್ವಲ್ಪವಾದರು ಪ್ರಯತ್ನಿಸುವನು. ಅಂತಹ ಕ್ಷೇತ್ರಗಳಲ್ಲಿ ಆಧ್ಯಾತ್ಮಿಕ ಚಿಂತನೆಗಳು ಬಲಗೊಳ್ಳುವವು. ಹಾಗೆಯೇ ಭಾರತ ದೇಶದ ವೈಭವ ಸಮಾಜದ ಬಗ್ಗೆ ಸೇವಾ ಮನೋಭಾವನೆ, ಮಾನಸಿಕ ಶುಚಿತ್ವ ಮುಂತಾದ ಅನೇಕ ಸುಗುಣಗಳು ಬರುವವು. ಭಾಷೆಗಳು ಹಾಗೂ ಜೀವನ ಶೈಲಿಗಳು ಬೇರೆಯಾದರು ದೇಶ ಮತ್ತು ಪ್ರಜೆಗಳೆಲ್ಲರೂ ಒಬ್ಬರಿಗೊಬ್ಬರಲ್ಲಿ ಅನ್ಯೋನ್ನತೆ ಬೆಳೆದು ಐಕ್ಯಮತವು ವೃದ್ಧಿಯಾಗುವುದು. ಹಾಗೆಯೇ ಆಯಾ ದೇವತೆಗಳ ಆಹಾರ ಕೃಪೆಗೆ ಪಾತ್ರರಾಗುವರು. ಹೀಗೆ ತೀರ್ಥ ಯಾತ್ರೆಗಳು ಬಹಳ ಪ್ರಯೋಜನಕಾರಿಯಾಗಿವೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು