ತಾಳೆಯೋಲೆ ೨೬೦: ನಾವು ದೇವಾಲಯಕ್ಕೆ ಏಕೆ ಹೋಗಬೇಕು
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ನಾವು ದೇವಾಲಯಕ್ಕೆ ಏಕೆ ಹೋಗಬೇಕು
ಆಧ್ಯಾತ್ಮಿಕ ಶಕ್ತಿ ತುಂಬಿರುವ ಪವಿತ್ರ ಸ್ಥಳಗಳೇ ದೇವಾಲಯಗಳು. ಬದುಕುವುದಕ್ಕಾಗಿಯೇ ಮನುಷ್ಯನಿಗೆ ಹಣ ಹಾಗೂ ತಿಂಡಿ ಬೇಕಾಗುತ್ತದೆ. ಆದರೆ ಹಣ ಸಂಪಾದಿಸಿ ಪುಷ್ಟಿಯಾಗಿ ತಿನ್ಮುವುದೇ ಮಾನವನ ಜೀವನದ ಲಕ್ಷ್ಯವಲ್ಲ. ಭೌತಿಕವಾದುದೇ ನಮ್ಮ ಲಕ್ಷ್ಯವಾದರೆ ಪಶುವಿಗೂ ನಮಗೂ ವ್ಯತ್ಯಾಸವೇ ಇರುವುದಿಲ್ಲ.
ನಮ್ಮ ನಿಜ ಸ್ಥಾನವು ಇಲ್ಲವೇ, ಸ್ವಸ್ಥಳ ಇಲ್ಲವೇ ಸ್ವಯಂ ಆತ್ಮ ಏಳು ಊರ್ದ್ವ ಲೋಕಗಳಿಗೆ ಅತೀತವಾಗಿ ಇರುವುದು ಪರಮಾತ್ಮವೇ, ಅಂತಹ ಸ್ವಯಂ ಪರಮಾತ್ಮ ಆಗಿರುವ ನಾವು ಜೀವಾತ್ಮಗಳಾಗಿ ಅನೇಕ ಜನ್ಮಗಳನ್ನು ಎತ್ತುತ್ತಾ, ಅಷ್ಟ ಕಷ್ಟಗಳನ್ನು ಪಡುತ್ತಾ, ಇಲ್ಲಿನ ಅಲ್ಪ ಸುಖಗಳನ್ನೇ ಪರಮ ಸುಖಗಳಾಗಿ ಭ್ರಮಿಸಿ ನಾವು ಬದುಕುತ್ತಿದ್ದೇವೆ. ನಾವು ಸತ್ಯ ಸ್ವರೂಪವಾದ ಪರಮಾತ್ಮ ಅದಕ್ಕೆ ಈ ಮಾನವ ಜನ್ಮದಲ್ಲೇ ಪ್ರತ್ಯಕ್ಷವಾಗಿ ನಮ್ಮ ನಿಜ ತತ್ವವನ್ನು ದರ್ಶಿಸಬೇಕು. (Direct Experience) ಅದಕ್ಕಾಗಿ ಈಶ್ವಾರಾಧನೆಯಿಂದ ಕೂಡಿದ ಧ್ಯಾನವು ನಮಗೆ ಅತ್ಯಗತ್ಯ. ಇಂತಹ ಅವಕಾಶವನ್ನು ದೇವಾಲಯಗಳು ನಮಗೆ ನೀಡುತ್ತಿವೆ.
ದೇವಾಲಯದಲ್ಲಿ ಶಂಖನಾದ, ಘಂಟನಾದ, ಬೆಳಗುವ ದೀಪಗಳು, ಪುಷ್ಪಗಳು ಹಾಗೂ ಧೂಪದ ಪರಿಮಳವು ಪ್ರಸನ್ನತೆಯನ್ನು ಉಂಟು ಮಾಡುವ ಮಂತ್ರಗಳು ಮುಂತಾದವು ಅನುಕೂಲ ಶಕ್ತಿಯನ್ನು ವೃದ್ಧಿಸಿ ನಮಗೆ ಶುಭವನ್ನುಂಟು ಮಾಡುತ್ತವೆ.
ದೇವಾಲಯಗಳಿಗೆ ಹಾಗೂ ಆಶ್ರಮಗಳಿಗೆ ನಿಷ್ಕಾಮದಿಂದ ಹೋಗುವುದು ಒಳ್ಳೆಯದು. ಆದರೂ ಸಹ ಬರಿಗೈಯಲ್ಲಿ ಹೋಗುವುದು ಒಳ್ಳೆಯದಲ್ಲ. ದೇವರಿಗೆ ನಮ್ಮ ಪ್ರೇಮವನ್ನು ತಿಳಿಸಲು ಹೂವುಗಳನ್ನು, ಎಳ್ಳು, ಹಸುವಿನ ತುಪ್ಪ ಇಲ್ಲವೇ ಮತ್ತೇನನ್ನಾದರೂ ತೆಗೆದುಕೊಂಡು ಹೋಗಬೇಕು. ದೇವರ ಕರುಣೆ ಇಲ್ಲದಿದ್ದರೆ ನಮ್ಮ ಬದುಕು ಇನ್ನೂ ಕಷ್ಟಗಳ ಪಾಲಾಗುತ್ತದೆ. ಆದ್ದರಿಂದ ಅವರ ಬಗ್ಗೆ ಗೌರವದಿಂದ ಅವರಿಗೆ ಪ್ರೀತಿಕರವಾದ ಪೂಜಾ ದ್ರವ್ಯಗಳನ್ನು ಭಕ್ತಿಯಿಂದ ಸಮರ್ಪಿಸುವುದು ನಮ್ಮ ಕರ್ತವ್ಯವಾಗಿರುವುದು.
ಸಂಗ್ರಹ ಮತ್ತು ಪ್ರಚಾರ;
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು