ತಾಳೆಯೋಲೆ ೨೬೧: ದೇವಾಲಯದ ಪುಷ್ಕರಣಿಯ ಮಹತ್ವವೇನು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ದೇವಾಲಯದ ಪುಷ್ಕರಣಿಯ ಮಹತ್ವವೇನು ?
ಪ್ರಾಚೀನ ಕಾಲದಲ್ಲಿ ದೇವಾಲಯಗಳನ್ನು ನಿರ್ಮಿಸುವುದಕ್ಕೆ ಬಹಳಷ್ಟು ಶ್ರದ್ಧಾ ಭಕ್ತಿಗಳಿಂದ ಶಾಸ್ತ್ರೀಯವಾಗಿ ನಿರ್ಮಿಸುತ್ತಿದ್ದರು. ಅಂತಹ ದೇವಾಲಯಗಳಿಗೆ ಪುಷ್ಕರಣಿ ಯ ಏರ್ಪಾಟನ್ನು ಮಾಡಿರುವರು. ಅಶುದ್ಧವಾಗಿ ದೇವಾಲಯದೊಳಗೆ ಪ್ರವೇಶಿಸುವುದು ನಮಗೆ ಮಾತ್ರವಲ್ಲದೆ ದೇವಾಲಯದ ಶಕ್ತಿಗೂ ಕೆಡುಕಾಗುವುದು. ಆದ್ದರಿಂದ ಚನ್ನಾಗಿ ಮುಳುಗು ಹಾಕಿಕೊಂಡು ಸ್ನಾನ ಮಾಡಿ, ಶುಭ್ರವಾದ ಬಟ್ಟೆಗಳನ್ನು ಹಾಕಿಕೊಂಡು ದೇವಾಲಯದೊಳಗೆ ಹೋಗಬೇಕು.
ದೇವಾಲಯದ ಪುಷ್ಕರಣಿಯಲ್ಲಿ ಸ್ನಾನ ಮಾಡಿದವರೆಲ್ಲರೂ ಭಕ್ತಿ ಚಿಂತನೆಯಲ್ಲಿರುವರು. ಆದ್ದರಿಂದ ಆ ನೀರು ಸಹ ಭಕ್ತಿಯುತವಾಗಿರುತ್ತದೆ. ಹಾಗೆಯೇ ಯೋಗಿಗಳು ಹಾಗೂ ಸಿದ್ಧ ಪುರುಷರು ಆ ನೀರಿನಲ್ಲಿ ಸ್ನಾನ ಮಾಡುವುದರಿಂದ ಹಾಗೂ ಉತ್ಸವಗಳ ಸಮಯದಲ್ಲಿ ದೇವತಾ ವಿಗ್ರಹಗಳಿಗೆ ಅಲ್ಲಿ ಸ್ನಾನವನ್ನು ಮಾಎಇದುವುದರಿಂದ ಪುಷ್ಕರಣಿಯಲ್ಲಿನ ನೀರು ಮಹಾಮಾನ್ವಿತವಾಗುತ್ತದೆ.
ಪುಷ್ಕರಣಿಯಲ್ಲಿ ಸ್ನಾನವನ್ನು ಮಾಡುವ ಮೊದಲು ಪುಷ್ಕರಣಿಗೆ ಭಕ್ತಿಯಿಂದ ನಮಸ್ಕಾರವನ್ನು ಮಾಡಬೇಕು. ಸ್ನಾನವನ್ನು ಮಾಡುವ ಮೊದಲು ಶರೀರದ ಭಾಗಗಳನ್ನು ಒದ್ದೆ ಮಾಡಿಕೊಂಡು ಪೂರ್ತಿ ಶರೀರ ಮುಳುಗುವ ಹಾಗೆ ಮುಳುಗುಗಳನ್ನು ಹಾಕಬೇಕು. ಹಾಗೆ ಮುಳುಗನ್ನು ಹಾಕುವಾಗ ದೇವರನ್ನು ಸ್ಮರಿಸುತ್ತಾ ಇರಬೇಕು. ಏಳು ಇಲ್ಲವೇ ಹದಿನಾಲ್ಕು ಇಲ್ಲವೇ ಇಪ್ಪತ್ತೊಂದು ಮುಳುಗನ್ನು ಹಾಕುವುದು ಹೆಚ್ಚಿನ ಪ್ರಚಾರದಲ್ಲಿದೆ.
ಸ್ನಾನಾ ನಂತರ ಮೊದಲು ಬೆನ್ನನ್ನು ನಂತರ ಮುಖವನ್ನು ಆನಂತರ ಇತರೆ ಅಂಗಗಳನ್ನ
ಹಾಗೂ ತಲೆಯನ್ನು ಒರೆಸಿಕೊಳ್ಳಬೇಕು. ಒಡ್ಡುಗೆ ಸೇರಿದ ನಂತರ ವಿಭೂತಿಯನ್ನು, ಕುಂಕುಮ ಚಂದನಾದಿಗಳನ್ನು ಧರಿಸಿದ ನಂತರ ಪುಷ್ಕರಣಿಯ ಹತ್ತಿರ ಹೋಗಿ ಸ್ವಲ್ಪ ಬಲದಿಂದ ಆಚಮನವನ್ನು ಮಾಡಿಕೊಂಡು ದೇವಾಲಯದೊಳಗೆ ಪ್ರವೇಶಿಸಬೇಕು. ಪುಷ್ಕರಣಿಯ ನೀರು ಅಶುದ್ಧವಾಗದಂತೆ ಎಚ್ಚರಿಕೆ ವಹಿಸಬೇಕು. ಸಾಬೂನು ಹಾಗೂ ಎಣ್ಣೆಯನ್ನು ಶರೀರಕ್ಕೆ ಹಚ್ಚಿ ಪುಷ್ಕರಣಿಯಲ್ಲಿ ಸ್ನಾನ ಮಾಡಬಾರದು. ಬಟ್ಟೆಗಳನ್ನು ಹಿಂಡುವುದು ಸಹ ನಿಷಿದ್ದ. ಪುಷ್ಕರಣಿಗೆ ಇರುವ ಪವಿತ್ರತೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ನಾವು ಎಚ್ಚರಿಕೆಯಿಂದ ನಡೆದುಕೊಳ್ಳಬೇಕು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು