ತಾಳೆಯೋಲೆ ೧೭೨: ಧೂತ ಲಕ್ಷಣ ಫಲಿತವು ಯಾವ ವಿಷಯವನ್ನು ಸೂಚಿಸುತ್ತದೆ

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಧೂತ ಲಕ್ಷಣ ಫಲಿತವು ಯಾವ ವಿಷಯವನ್ನು ಸೂಚಿಸುತ್ತದೆ
ಧೂತನ (ಬಂದವನ) ಲಕ್ಷಣವನ್ನು ಪರಿಶೀಲಿಸಿ, ಹಾವಿನ ಕಡಿತದಿಂದ ಚಿಕಿತ್ಸೆಗಾಗಿ ಬಂದವನು ಬದುಕುವನೆ ಇಲ್ಲದೆ ಮರಣಿಸುವನೆ ಎಂದು ನಿರ್ಧರಿಸುವುದು ಜ್ಯೋತಿಷ್ಯ ಸಂಬಂಧವಾದ ಶಕುನವಾಗಿರುವುದು. ಹಾವಿನ ಕಡಿತಕ್ಕೆ ವೈದ್ಯವನ್ನು ಮಾಡುವವರು ಈ ಶಕುನವನ್ನು ಪರಿಶೀಲಿಸುವರು. ಒಬ್ಬ ವ್ಯಕ್ತಿಗೆ ವೈದ್ಯವು ನಡೆಯುತ್ತಿರುವಾಗ ಯಾರಾದರೂ ವೈದ್ಯವನ್ನು ಪಡೆಯುತ್ತಿರುವಾಗ ವ್ಯಕ್ತಿಗಾಗಿ ಬಂದರೆ, ಆ ವ್ಯಕ್ತಿ ಬಂದ ಸಮಯ, ಆತನು ತೆಗೆದುಕೊಂಡು ಬಂದ ವಾರ್ತೆ, ಇಲ್ಲವೇ ಆತನು ತಿಳಿದುಕೊಳ್ಳಬೇಕಾದ ವಿಷಯವನ್ನು ಆಧರಿಸಿ, ಹಾವಿನ ಕಡಿತಕ್ಕೆ ವೈದ್ಯವನ್ನು ಪಡೆಯುತ್ತಿರುವವನಿಗೆ ಒಳ್ಳೆಯದಾಗುವುದೇ ಇಲ್ಲವೇ ಹಾನಿಗೆ ಗುರಿ ಆಗುವನೇ ಎಂದು ವೈದ್ಯನು ಊಹಿಸುವನು.
ವೈದ್ಯವನ್ನು ಹೊಂದುತ್ತಿರುವ ವ್ಯಕ್ತಿಯ ಕ್ಷೇಮವನ್ನು ತಿಳಿದುಕೊಳ್ಳಲು ಬಂದ ವ್ಯಕ್ತಿಯ ರೀತಿ, ಕಾಲ ಮುಂತಾದವನ್ನು ವೈದ್ಯನು ಈ ಶಕುನ ದಲ್ಲಿ ಗಮನಿಸುವನು. ಬಂದ ವ್ಯಕ್ತಿ ಆತನ ಮೊದಲ ವಾಕ್ಯವನ್ನು ಹಾವು ಕಡಿದವನ ಹೆಸರು ಹಿಡಿದು ಸಂಭೋದಿಸಿದ ವಾಕ್ಯವನ್ನು ಮಧ್ಯದಲ್ಲಿ ನಿಲ್ಲಿಸಿದರೆ, ಆತನ ಕೈಯಲ್ಲಿ ಲೋಹದ ಕಡ್ಡಿಯಾಗಲಿ, ಹಗ್ಗ ಇಲ್ಲವೇ ಹುಲ್ಲು ಇದ್ದರೂ ಓಡೋಡಿ ಬಂದರೂ, ಬಣ್ಣದ ರುಮಾಲನ್ನು ತಲೆಗೆ ಸುತ್ತಿದ್ದರೂ, ಕೇವಲ ಧೋತಿಯನ್ನು ಉಟ್ಟಿದ್ದರೂ, ವೈದ್ಯವನ್ನು ಪಡೆಯುತ್ತಿರುವವನು ನಿಸ್ಸಂದೇಹವಾಗಿಯೂ ಮರಣಿಸುವನೆಂದು ವೈದ್ಯನು ನಂಬುತ್ತಿದ್ದನು.
ಬಂದವನು ಮತ್ತೊಬ್ಬರೊಂದಿಗೆ ಬಂದಿದ್ದರೆ, ಸಂದೇಹಾತ್ಮಕವಾಗಿ ಮಾತನಾಡಿದರೂ, ಆತನು ಬಂದಾಗ ವೈದ್ಯನ ಮನೆಯಲ್ಲಿ ದೀಪ ಉರಿಯುತ್ತಿದ್ದರೂ, ಮೇಯುತ್ತಿರುವ ಹಸು ಅಲ್ಲಿ ಕಾಣಿಸಿದರೂ ಇಲ್ಲವೇ ಸ್ನಾನಾ ನಂತರ ಒದ್ದೆ ಬಟ್ಟೆಗಳಲ್ಲಿ, ಬರುತ್ತಿರುವ ಸ್ತ್ರೀಯನ್ನು ನೋಡಿದರೂ, ವೈದ್ಯವನ್ನು ಹೊಂದುವವನು ತಪ್ಪದೇ ಜೀವಿಸುವನೆಂದು ನಂಬಿಕೆ. ಇಂತಹ ಶಕುನಗಳು ಅನೇಕ ಬಾರಿ ನಿಜವೆಂದು ನಿರೂಪಿತವಾಗಿದೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು