Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೨೭೬:ಶವವನ್ನು ಯಾವ ರೀತಿಯಾಗಿ ಉಪಚರಿಸಬೇಕು ?

Posted date: 08 Jul, 2020

Powered by:     Yellow and Red

ತಾಳೆಯೋಲೆ ೨೭೬:ಶವವನ್ನು ಯಾವ ರೀತಿಯಾಗಿ ಉಪಚರಿಸಬೇಕು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ಶವವನ್ನು ಯಾವ ರೀತಿಯಾಗಿ ಉಪಚರಿಸಬೇಕು ?


ಅಂತ್ಯಕ್ರಿಯೆಗಳಿಗೆ ಸಿದ್ದತೆ ಮಾಡುತ್ತಿರುವಾಗ ಶವವನ್ನು ಯಾವ ರೀತಿ ಉಪಚರಿಸಬೇಕೆಂದು ನಮ್ಮ ಸಂಪ್ರದಾಯವು ವಿವರಿಸುತ್ತಿದೆ. ಮೊದಲು ಸ್ನಾನವನ್ನು ಮಾಡಿಸಲಾಗುತ್ತದೆ. ಮರಣಿಸಿದ ತಕ್ಷಣ ವ್ಯಕ್ತಿಯೊಬ್ಬನ ಅಸ್ತಿತ್ವವು ತಕ್ಷಣವಾಗಿ ಶರೀರವನ್ನು ಬಿಟ್ಟು ಹೋಗುವುದಿಲ್ಲ. ಯಾವಾಗ ನೀರು ಶರೀರವನ್ನು ತಾಕುತ್ತದೆಯೋ ಆಗ ಆತ್ಮ ತನ್ನ ಪೂರ್ಣ ತತ್ವವನ್ನು ದೇಹದಿಂದ ಬೇರೆ ಮಾಡಿಕೊಳ್ಳುತ್ತದೆ.


ಶರೀರವು ಪೃಥ್ವಿ, ವಾಯು, ಅಗ್ನಿ, ಜಲ ಹಾಗೂ ಆಕಾಶ ಎನ್ನುವ ಪಂಚಭೂತಗಳಿಂದ ನಿರ್ಮಿತವಾಗಿದೆ. ಆದ್ದರಿಂದ ಶವವನ್ನು ಮೊದಲು ಭೂಮಿಯ ಮೇಲೆ ಇಡುವರು. ನಂತರ ನೀರಿನಿಂದ ತೊಳೆಯುವರು. ಆ ನಂತರ ಅಗ್ನಿಯಲ್ಲಿ ಆ ದೇಹವನ್ನು ಸುಡುವರು. ಸುಟ್ಟ ದೇಹವು‌ ವಾಯು ರೂಪದಲ್ಲಿ ಹೊಗೆಯಾಗಿ ಆಕಾಶದಲ್ಲಿ ಲೀನವಾಗುತ್ತದೆ. ಹೀಗೆ ಪಂಚಭೂತಾತ್ಮಕ ದೇಹವು ಅವುಗಳ ಮೂಲ ತತ್ವಗಳಲ್ಲಿ ಐಕ್ಯವಾಗಿ ಹೋಗುತ್ತದೆ.


ಶವವನ್ನು ಇಟ್ಟಿರುವ ಮನೆಯೊಳಗೆ ಹೋಗಿ ಶವವನ್ನು ದರ್ಶಿಸಿ ಬಂದರೂ, ಇಲ್ಲವೇ ಶವವನ್ನು ಮುಟ್ಟಿದರೂ ಅಥವಾ ಅಥವಾ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರೂ ನೀವು ನಿಮ್ಮ ಮನೆಯನ್ನು ಪ್ರವೇಶಿಸುವ ಮೊದಲು ಸ್ನಾನ ಮಾಡುವುದನ್ನು ಮರೆಯಬಾರದು. ಇಂತಹ ಸ್ನಾನವೂ ನಿಮ್ಮನ್ನು ಅಂಟಿರುವ ವಿಷ ತತ್ವವನ್ನು ತೊಲಗಿಸುತ್ತದೆ.


ಸಾಧ್ಯವಾದಷ್ಟು ಶವವನ್ನು ಮುಟ್ಟುವುದಾಗಲಿ ಇಲ್ಲವೇ ಕದಲಿಸುವುದಾಗಲೀ ಸರಿಯಾದುದಲ್ಲ. ಹೀಗೆ ಮಾಡಿದರೇ ನಿಮ್ಮ ಅಭಿಮಾನವನ್ನು ಹಾಗೂ ಮರಣ ಹೊಂದಿದ ವ್ಯಕ್ತಿಗೆ ಅಂತಿಮ ಬೀಳ್ಗೊಡುಗೆಯನ್ನು ನೀಡುವ ಅಗತ್ಯವಿಲ್ಲ. ಮೃತ ದೇಹದ ಕಾಲುಗಳ ಹತ್ತಿರ ಬಲಗಡೆಗೆ ನಿಂತಿರಬಾರದು. ಶವವನ್ನು ನೀರಿನಿಂದ ಶುಭ್ರಪಡಿಸುವ ತನಕ ಅದರ ಮೇಲೆ ಹೂಗಳನ್ನು ಚೆಲ್ಲುವುದು ಅಸಮಂಜಸ.


ಒಬ್ಬ ವ್ಯಕ್ತಿ ಪ್ರಾಣವನ್ನು ಬಿಟ್ಟಾಗ ಇಲ್ಲವೇ ಬಿಟ್ಟಾದ ನಂತರ ಅವರ ಬಂಧು-ಮಿತ್ರರು ಗಟ್ಟಿಯಾಗಿ ಕಿರುಚುತ್ತಾ ದುಃಖಿಸುವುದನ್ನೋ ಅಥವಾ ರೋಧಿಸುವುದನ್ನೋ ನಾವು ನೋಡುತ್ತಿರುತ್ತೇವೆ. ಅಂತಹ ಸಮಯದಲ್ಲಿ ದೈವ ನಾಮವನ್ನಾಗಲಿ, ದಿವ್ಯವಾಗಿರುವಂತಹ ಶಬ್ದೋತ್ಪತ್ತಿಯನ್ನಾಗಲೀ ಮಾಡಬೇಕು. ದಿವ್ಯವಾದ ಪವಿತ್ರ ಗ್ರಂಥ ಪಠಣವನ್ನು (ಭಗವದ್ಗೀತೆ, ರಾಮಾಯಣ, ಭಾಗವತ ಮುಂತಾದವು) ಮಾಡುವುದರಿಂದ ಮರಣಿಸಿದ ವ್ಯಕ್ತಿಯ ಆತ್ಮ ಪುಣ್ಯ ಲೋಕವನ್ನು ಹೊಂದುತ್ತದೆ. ಮರಣಿಸಿದ ನಂತರ ಅಲ್ಲಿಯೇ ತಿರುಗಾಡುವ ಆತ್ಮಕ್ಕೆ ದೈವ ಪರಶವದ ಶಬ್ದಗಳು ಕೇಳಿಸುವುದರಿಂದ ಒಳ್ಳೆಯದಾಗುತ್ತದೆ. ಆದ್ದರಿಂದ ಜೋರಾಗಿ ಅಳುವ ಬದಲಾಗಿ ದೈವ ನಾಮವನ್ನು ಹೇಳುವುದೇ ಕ್ಷೇಮಕರವಾದ ್ರಕ್ರಿಯೆ.



ಸಂಗ್ರಹ ಮತ್ತು ಪ್ರಚಾರ;

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑