ತಾಳೆಯೋಲೆ ೩೨೫: ಕಾಚಿ ಸೊಪ್ಪು (asparagus) ಸರ್ವರೋಗ ನಿವಾರಣೆಯೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಕಾಚಿ ಸೊಪ್ಪು (asparagus) ಸರ್ವರೋಗ ನಿವಾರಣೆಯೇ ?
ಕಾಚಿಸೊಪ್ಪು (ಇದೊಂದು ಆರೋಗ್ಯಕರ ಸೊಪ್ಪು. ಇದು ವಸಂತಕಾಲದಲ್ಲಿ ಹೆಚ್ಚಾಗಿ ಬೆಳೆಯುತ್ತದೆ.) ಸರ್ವರೋಗ ನಿವಾರಣೆ ಎಂದು ಪ್ರಾಚೀನ ವೈದ್ಯ ಶಾಸ್ತ್ರ ತಿಳಿಸಿದೆ.
ಆಯುರ್ವೇದ ವೈದ್ಯರು ಈ ಸೊಪ್ಪನ್ನು ಅನೇಕ ರೋಗಗಳಿಗೆ ಚಿಕಿತ್ಸೆಯಾಗಿ ತಿಳಿಸಿರುವರು. ಇದರ ಕಾಯಿಯಂತಹ ಭಾಗವು ಪುರುಷರಿಗೆ ಹಾಗೂ ಮಹಿಳೆಯರಿಗೆ ಬಹಳಷ್ಟು ಉಪಯೋಗವಾಗುವುದು. ಈ ಕಾಯಿಯಂತಹ ಭಾಗವನ್ನು ಸಕ್ಕರೆಯಲ್ಲಿ ಕಲಸಿ 14 ರಾತ್ರಿಗಳು ಕ್ರಮ ತಪ್ಪದೇ ಸೇವಿಸಿದರೆ ಸುಖ ವ್ಯಾಧಿಗಳು, (ಕಾಮ ರೋಗಗಳು) ಶೀಘ್ರ ಸ್ಕಲನದ ಸಮಸ್ಯೆ ಹಾಗೂ ಸ್ವಪ್ನ ಸ್ಕಲನಗಳು, ಮುಂತಾದವು ತೊಲಗಿ ಹೋಗುವವು.
ಕಾಚಿ ಸೊಪ್ಪನ್ನು ಸೇವಿಸುವುದರಿಂದ ಶರೀರಕ್ಕೆ ಬಲ ಹಾಗೂ ತೇಜಸ್ಸು ಹೆಚ್ಚುತ್ತದೆ. ಈ ಗಿಡದಲ್ಲಿ ಎರಡು ರೀತಿಗಳಿವೆ. ಒಂದು ಕಪ್ಪು ಹಣ್ಣು ಮತ್ತೊಂದು ಕೆಂಪು ಹಣ್ಣು ಬಿಡುವ ಗಿಡ. ಇದರಲ್ಲಿ ಕೆಂಪು ಹಣ್ಣು ಬಿಡುವ ಗಿಡದ ಸೊಪ್ಪು ತುಂಬಾ ಔಷಧೀಯ ಗುಣಗಳನ್ನು ಹೊಂದಿರುತ್ತದೆ. ಮಧುಮೇಹಕ್ಕೆ ಈ ಸೊಪ್ಪು ರಾಮಬಾಣ ಎಂದು ಪ್ರಾಚೀನ ವೈದ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »

ತಾಳೆಯೋಲೆ ೩೨೭* (ಇಂದಿಗೆ ಮುಗಿಯಿತು)
*ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕ

ತಾಳೆಯೋಲೆ ೩೨೬: ಹಬ್ಬಗಳೆಂದರೇನು ? ಏತಕ್ಕಾಗಿ ನಾವು ಅವುಗಳನ್ನು ಆಚರಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೫: ಕಾಚಿ ಸೊಪ್ಪು (asparagus) ಸರ್ವರೋಗ ನಿವಾರಣೆಯೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೪: ಗರ್ಭಿಣಿಯರಿಗೆ ನೀತಿ ಕಥೆಗಳನ್ನು ಏಕೆ ಕೇಳಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೩: ಮಹಿಳೆಯರು ಯಾವ ಭಂಗಿಯಲ್ಲಿ ಮಲಗಬೇಕೆಂದು ನಿರ್ದೇಶಿಷಿರುವರು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೨: ನಿಂಬೆ ಗಿಡಗಳನ್ನು ಏಕೆ ನಾಟಿ ಮಾಡಬಾರದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೧:ತನ್ನಷ್ಟಕ್ಕೆ ತಾನೇ ಏಕೆ ಜಂಭ ಕೊಚ್ಚಿಕೊಳ್ಳಬಾರದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೦: ನೃತ್ಯ ಇತರೆ ಕಲೆಗಳಿಗಿಂತ ಹೆಚ್ಚಿನದೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೧೮: ನಾವು ಪುಸ್ತಕವನ್ನು ಕಾಲಿನಿಂದ ಏಕೆ ಸ್ಪರ್ಶಿಸುವುದಿಲ್ಲ
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್

ತಾಳೆಯೋಲೆ ೩೧೭: ಕನ್ಯಾದಾನದ ಪರಮಾರ್ಥವೇನು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ
ಪ್ರತಿಕ್ರಿಯೆಗಳು