ತಾಳೆಯೋಲೆ ೩೨೬: ಹಬ್ಬಗಳೆಂದರೇನು ? ಏತಕ್ಕಾಗಿ ನಾವು ಅವುಗಳನ್ನು ಆಚರಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಹಬ್ಬಗಳೆಂದರೇನು ? ಏತಕ್ಕಾಗಿ ನಾವು ಅವುಗಳನ್ನು ಆಚರಿಸಬೇಕು ?
ಹಿಂದಿನ ಕಾಲದಿಂದಲೂ ಹಿಂದೂ ಧಾರ್ಮಿಕ ಕ್ರಿಯೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿರುವರು.
ನಮ್ಮ ಸಮಾಜದಲ್ಲಿ ಈಗೀಗ ಧಾರ್ಮಿಕತೆಯ ಸ್ನೇಹಭಾವ ಕಡಿಮೆಯಾಗುತ್ತಿದೆ. ನೆರೆಹೊರೆಯವರ ಹೆಸರುಗಳೂ ಸಹ ತಿಳಿಯುತ್ತಿಲ್ಲ. ಆದ್ದರಿಂದ ಬರಬರುತ್ತಾ ಮಾನವ ಯಂತ್ರ ಮಾನವನಾಗುತ್ತಿದ್ದಾನೆ. ತಾನಾಯಿತು ತನ್ನ ಕೆಲಸವಾಯಿತು. ಇದೇ ಪ್ರಪಂಚ ಎಂಬಂತಿದ್ದಾರೆ.
ನಮ್ಮ ಪ್ರಾಚೀನ ಋಷಿಗಳಿಗೆ ಈ ರೀತಿಯ ಸಮಾಜವು ಉಂಟಾಗಬಹುದೆಂದು ಊಹೆಯಿಂದಲೇ ಅನೇಕ ಧಾರ್ಮಿಕ ಕ್ರಿಯೆಗಳನ್ನು ಆಯಾ ವರ್ಗಕ್ಕೆ ತಕ್ಕಂತೆ ಹಬ್ಬ ಹರಿದಿನಗಳ ಆಚರಣೆಯನ್ನು ಜಾರಿಗೆ ತಂದರು. ಈ ಹಬ್ಬಗಳನ್ನು ದೈನಂದಿನ ಬದುಕಿನಿಂದ ಪೂರ್ತಿಯಾಗಿ ಬೇರೆಯಾಗಿ, ನೂತನ ಉಲ್ಲಾಸವನ್ನು ಅನುಭವಿಸಿ ತನ್ನ ಆಪ್ತರೊಡನೆ ವಿಚಾರ ವಿನಿಮಯಗಳನ್ನು ಮಾಡಿಕೊಳ್ಳುವನು. ಅದೇ ರೀತಿ ಮಹಿಳೆಯರೂ ಸಹ ನೆರೆ ಹೊರೆಯವರೊಂದಿಗೆ ಊಟ, ಹೋಮ, ಪೂಜೆ ಮುಂತಾದವುಗಳಲ್ಲಿ ಭಾಗವಹಿಸುವಂತೆ ಮಾಡುತ್ತದೆ.
ಒಂದೊಂದು ಹಬ್ಬವೂ ತನ್ನದೇ ಆದ ಮಹತ್ವವನ್ನು ಮತ್ತು ಪುರಾಣವನ್ನು ಹೊಂದಿದೆ. ಈ ಹಬ್ಬಗಳಲ್ಲಿ ಕೆಲವನ್ನು ವ್ರತಗಳು ಎಂದು ಕರೆಯುವರು. ಈ ಹಬ್ನಗಳ ಆಚರಣೆ ಆಯಾ ದೇಶದ/ಸ್ಥಳದ ಧರ್ಮಕ್ಕನುಸಾರವಾಗಿ ನಡೆಸುತ್ತಾರೆ. ನಿಷ್ಕಾಮ ಭಾವನೆಯಿಂದ ಧರ್ಮಾಚರಣೆಯನ್ನು ಮಾಡುವುದನ್ನೇ ಕರ್ಮಯೋಗ ಎನ್ನುತ್ತಾರೆ. ಸಕಾಮ ಭಕ್ತಿಯನ್ನು ಧರ್ಮವು ಆಕ್ಷೇಪಿಸುವುದಿಲ್ಲ.
ಕಾಲ ಪ್ರವಾಹದಲ್ಲಿ ಧರ್ಮದ ಬಗ್ಗೆ ಮಾನವನ ಮೂಲ ಧೋರಣೆಯೇ ನಾಶವಾಗುತ್ತಾ ಹೋದಂತೆ, ಅವನ ಧರ್ಮಾಚರಣೆಯಲ್ಲಿ ಬದಲಾವಣೆ ಉಂಟಾಗಿ, ಹಬ್ಬಗಳು ನಿರ್ಮಾಣಗೊಂಡು ಜನರಲ್ಲಿ ಸಾಮಾಜಿಕ ಪ್ರಜ್ಞೆ ಬೆಳೆಯ ತೊಡಗಿತು. ಇವೆಲ್ಲದರ ಪರಿಣಾಮವಾಗಿ ನಮ್ಮ ಧರ್ಮವನ್ನು ಉಳಿಸುತ್ತಾ, ಬೆಳೆಸುತ್ತಾ ಮಾನವರು ತಮ್ಮ ಪಾಪ ಕರ್ಮಗಳಿಂದ ಮುಕ್ತರಾಗಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು