ಮಾಗಡಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲನ್ನು ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ. ಮಾಗಡಿ ತಾಲೂಕಿನ ಹೊನ್ನಗನಹಟ್ಟಿ ಗ್ರಾಮದ ವಾಸಿಯಾದ ಕೆಂಪೇಗೌಡ ಎಂಬುವವರು ಯಾರೋ ವ್ಯಕ್ತಿ ಯಾವುದೋ ಆಯುಧದಿಂದ ಬಾಗಿಲನ್ನು ಮೀಟಿ ಮನೆಯ ಒಳಗೆ ಹೋಗಿ ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣಗಳು, ನಗದು ಹಣ ಹಾಗೂ ದಾಖಲಾತಿಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರ