
ಮಾಹಿತಿ ನೀಡದ ಅಧಿಕಾರಿಗಳಿಗೆ ಒಂದು ಕೋಟಿ ದಂಡ
ಸರಿಯಾದ ಸಮಯಕ್ಕೆ ಮಾಹಿತಿ ಕಾರ್ಯಕರ್ತರಿಗೆ ಮಾಹಿತಿ ಒದಗಿಸದ ಕಾರಣ ಒಂದು ಕೋಟಿಗೂ ಹೆಚ್ಚು ಹಣವನ್ನು ದಂಡ ವಿಧಿಸಿದ ರಾಜ್ಯ ಮಾಹಿತಿ ಆಯೋಗ. ನಿಜಕ್ಕೂ ಮಾಹಿತಿ ಹಕ್ಕಿನ ಕಾಯ್ದೆ(RTI) ತನ್ನ ಪವರ್ ನ್ನು ತೋರಿಸಿದೆ. ಕರ್ನಾಟಕ ರಾಜ್ಯದಲ್ಲಿ RTIನಡಿ ಸಲ್ಲಿಕೆಯಾದ ಅರ್ಜಿಗಳಿಗೆ ಪ್ರತಿಯಾಗಿ ಮಾಹಿತಿ ನೀಡದ ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗ ಒಟ್ಟು ಒಂದು ಕೋಟಿ ರೂಪಾಯಿ ದಂಡ ವಿಧಿಸಿ ತನ್ನ ಖದರ್ ತೋರಿಸಿದ್ದಲ್ಲದೆ ಎಚ್ಚರಿಕೆ ಗಂಟೆ ಬಾರಿಸಿದೆ.

ಆಧಾರ್ ಪಡೆದು 10 ವರ್ಷವಾಗಿದ್ದರೆ ಮಾಹಿತಿ ನವೀಕರಿಸಲು ಯುಐಡಿಎಐ ಮನವಿ:
ನವದೆಹಲಿ: 10 ವರ್ಷಗಳ ಹಿಂದೆ ಆಧಾರ್ ಪಡೆದು, ಇದುವರೆಗೆ ತಮ್ಮ ಮಾಹಿತಿಯನ್ನು ನವೀಕರಿಸದೇ ಇರುವವರು ಹೊಸದಾಗಿ ತಮ್ಮ ಗುರುತು ಮತ್ತು ಮನೆಯ ವಿಳಾಸದ ದಾಖಲಾತಿಗಳನ್ನು ಸಲ್ಲಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ) ತಿಳಿಸಿದೆ.ಆನ್ಲೈನ್ ಮತ್ತು ಆಧಾರ್ ಕೇಂದ್ರಗಳಲ್ಲಿ ಮಾಹಿತಿ ಅಪ್ಡೇಟ್ ಮಾಡಬಹುದಾಗಿದೆ ಎಂದು ಯುಐಡಿಎಐ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

ಪಿಎಫ್ಐ ಸಂಃಟನೆ ನಿಷೇಧ ಸ್ವಾಗತಾರ್ಹ: ಅಶ್ವತ್ಥನಾರಾಯಣ
ರಾಮನಗರ: ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಪಿಎಫ್ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು 5 ವರ್ಷಗಳ ಮಟ್ಟಿಗೆ ನಿಷೇಧಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಇಡೀ ದೇಶವೇ ಸ್ವಾಗತಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಘಟನೆಯು ಬೇರೆ ಯಾವುದೇ ರ

ಐದು ವರ್ಷ ಪಿಎಫ್ಐ ಸಂಘಟನೆ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ
ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳಿಗೆ ಅಂಕುಶ ಹಾಕಿದೆ. ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಹೌದು, ಪಾಪ್ಯುಲರ್ ಫ್ರಂಟ್ ಆಫ್

ಮಧ್ಯಪ್ರದೇಶದಲ್ಲಿ ಏಳು ರೈತರ ಗುಂಪೊಂದು ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ ಉತ್ಖನನ ನಡೆಸಿ 3.21 ಕ್ಯಾರೆಟ್ ವಜ್ರ ಪತ್ತೆ ಹಚ್ಚಿದ್ದಾರೆ.
ಪನ್ನಾ: ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಬ್ರಿಜ್ಪುರ ಮೂಲದ ರೈತರಿಗೆ ಅದೃಷ್ಟ ಖುಲಾಯಿಸಿದೆ. ಸರ್ಕಾರದಿಂದ ಬಾಡಿಗೆ ಮೇಲೆ ಪಡೆದ ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ 3.21 ಕ್ಯಾರೆಟ್ ವಜ್ರ ದೊರೆತಿದೆ. ಇದನ್ನು ಪನ್ನಾದಲ್ಲಿರುವ ಸರ್ಕಾರಿ ಕಚೇರಿಯಲ್ಲಿ ಸಂಗ್ರಹಿಸಿಡಲಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.ಮಧ್ಯಪ್ರದೇಶದಲ್ಲಿ 3.21 ಕ್ಯಾರೆಟ್ ವಜ್ರ ಪತ್ತೆಈ ಕುರಿತು ಮಾಹಿತಿ ನೀಡಿರುವ ರೈ

ವಕೀಲರ (ರಕ್ಷಣಾ) ಮಸೂದೆ 2021: ನ್ಯಾಯಾಧೀಶರ ಪೂರ್ವಾನುಮತಿ ಇಲ್ಲದೆ ವಕೀಲರ ಬಂಧನ ಕಾನೂನುಬಾಹಿರ!
ವಕೀಲರ ರಕ್ಷಣೆ ಮತ್ತು ವೃತ್ತಿ ನಿರ್ವಹಣೆಗೆ ಅನುಕೂಲವಾಗುವಂತೆ ಮಾಡಲು ದೇಶದಲ್ಲಿ ಪ್ರಬಲ ಕಾನೂನು ರೂಪಿಸುವ ಕಾರ್ಯ ನಡೆದಿದ್ದು, ವಕೀಲರ ರಕ್ಷಣೆ ಮಸೂದೆ 2021 ಬಿಡುಗಡೆಗೊಳಿಸಲಾಗಿದೆ.ಪ್ರಸ್ತಾಪಿತ ಮಸೂದೆಯಲ್ಲಿ ವಕೀಲರಿಗೆ ರಕ್ಷಣೆ, ವಕೀಲರ ವಿರುದ್ಧದ ಪ್ರಕರಣಗಳನ್ನು ಉನ್ನತ ಪೊಲೀಸ್ ಅಧಿಕಾರಿಗಳಿಂದ ತನಿಖೆ ಹಾಗೂ ನ್ಯಾಯಾಧೀಶರ ಪೂರ್ವಾನುಮತಿ ಇಲ್ಲದೆ ವಕೀಲರ ಬಂಧನಕ್ಕೆ ನಿರ್ಬಂಧವನ್ನು ಹಾಕಲಾಗಿದೆ.ಬ

ದೇಶಾದ್ಯಂತ ಮಧ್ಯರಾತ್ರಿಯಿಂದಲೇ ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ, ಇಡಿ ದಿಢೀರ್ ದಾಳಿ
ಹೈದರಾಬಾದ್: ಕಳೆದ ಮಧ್ಯರಾತ್ರಿಯಿಂದ ದಿಢೀರ್ ಕಾರ್ಯಾಚರಣೆ ಕೈಗೊಂಡಿರುವ 200ಕ್ಕೂ ಹೆಚ್ಚು ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ದೇಶದ ವಿವಿಧ ರಾಜ್ಯದಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಶೋಧ ಕಾ

ಅಣ್ಣ ಬ್ಲಡ್ ಕ್ಯಾನ್ಸರ್ಗೆ ಬಲಿ, ಅಮ್ಮನಿಗೆ ಬ್ರೆಸ್ಟ್ ಕ್ಯಾನ್ಸರ್: ಪವರ್ಲಿಫ್ಟಿಂಗ್ನಲ್ಲಿ ಬೆಳ್ಳಿ ಗೆದ್ದು ಬೂಸ್ಟರ್ ಡೋಸ್ ಕೊಟ್ಟ ಮಗಳು!
ಹೈದರಾಬಾದ್: ಬದುಕು ಒಡ್ಡಿದ ಹತ್ತು ಹಲವು ಸಮಸ್ಯೆಗಳನ್ನು ಧೈರ್ಯದಿಂದ ಮೆಟ್ಟಿ ನಿಂತ ಇಲ್ಲೊಬ್ಬ ಹೈದರಾಬಾದ್ನ 22 ವರ್ಷದ ಯುವತಿ ಯುವ ಜನತೆಗೆ ಸ್ಫೂರ್ತಿಯ ಸೆಲೆಯಾಗಿದ್ದಾಳೆ. ಈಕೆಯ ಹೆಸರು ಭಾಗ್ಯಲಕ್ಷ್ಮಿ ವೈಷ್ಣವ್. ಇತ್ತೀಚೆಗೆ, ಟರ್ಕಿಯಲ್ಲಿ ನಡೆದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದು ದೇಶದ ಹಿರಿಮೆ ಅಷ್ಟೇ ಅಲ್ಲ, ತನ್ನ ಬಡ ಕುಟುಂಬಕ್ಕೂ ಬೂಸ್ಟರ್ ಡೋಸ್ ನೀಡಿದ್ದಾಳೆ. ಆದ

ಅಬ್ಬಾ…!,ಎಂಬತ್ತೇಳರ ವೃದ್ದೆಗೆ ಎಂಭತ್ತೊಬ್ಬರ ಗಂಡನಿಂದ ಸೆಕ್ಸ್ ಗೆ ಒತ್ತಾಯ ದೂರು!
ವಡೋದರಾದ 87 ವರ್ಷದ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತನ್ನ ಪತಿಯ ವಿರುದ್ಧ ದೂರು ನೀಡಿದ್ದು, ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ.ಹೌದು… ಗುಜರಾತ್ನ ಎಲ್ಲಾ ಮಹಿಳಾ ನಿವಾಸಿಗಳಿಗೆ ಸರ್ಕಾರ ಟೋಲ್-ಫ್ರೀ ಮಹಿಳಾ ಸಹಾಯವಾಣಿ ಸಂಖ್ಯೆ -181 ಅಭಯಂ ಯೋಜನೆ ರೂಪಿಸಿದ್ದು, ಇದಕ್ಕೆ ಕರೆ ಮಾಡಿ ದೂರು ನೀಡಿರುವ 87 ವರ್ಷದ ವೃದ್ಧೆಯೊಬ್ಬರು 89 ವರ್ಷದ ತನ್ನ ಪತಿ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುವಂತೆ ಕಿರ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಇನ್ಸ್ಪೆಕ್ಟರ್ ಅಮಾನತು
ಹೈದರಾಬಾದ್ (ತೆಲಂಗಾಣ): ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹೈದರಾಬಾದ್ನ ಮರೇಡಪಲ್ಲಿ ಇನ್ಸ್ಪೆಕ್ಟರ್ ನಾಗೇಶ್ವರ್ ರಾವ್ರನ್ನು ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಮರೇಡಪಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಶ್ವರ್ ರಾವ್ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಜುಲೈ 7ರಂದು ಮಹಿಳೆಯೊಬ್ಬರು ವನಸ್ಥಲಿಪುರಂ ಠಾಣೆಗೆ