Tel: 7676775624 | Mail: info@yellowandred.in

Language: EN KAN

    Follow us :


ಸಲ್ಮಾನ್ ಖಾನ್ ಗೆ ಜಾಮೀನು
ಸಲ್ಮಾನ್ ಖಾನ್ ಗೆ ಜಾಮೀನು

ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ನಟ ಸಲ್ಮಾನ್ ಖಾನ್‌ಗೆ ಜೋಧಪುರ ಸೆಷನ್ಸ್ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ರವೀಂದ್ರ ಕುಮಾರ್ ಜೋಶಿ ಜಾಮೀನು ನೀಡಿ ತೀರ್ಪು ಪ್ರಕಟಿಸಿದರು. ಜೋಧಪುರ ಜೆಎಂಸಿ ನ್ಯಾಯಾಲಯ ಸಲ್ಮಾನ್ ಖಾನ್‌ಗೆ ಕಳೆದ ಗುರುವಾರ ಶಿಕ್ಷೆ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಸಲ್ಮಾನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಶುಕ್ರವ

ಪೇಸ್ ಬುಕ್ ನಲ್ಲಿ ಚುನಾವಣೆ ಪಾವಿತ್ರ್ಯತೆ ಕಾಪಾಡಿ :_ಮಾರ್ಕ್ ಝಕರ್ ಬರ್ಗ್
ಪೇಸ್ ಬುಕ್ ನಲ್ಲಿ ಚುನಾವಣೆ ಪಾವಿತ್ರ್ಯತೆ ಕಾಪಾಡಿ :_ಮಾರ್ಕ್ ಝಕರ್ ಬರ್ಗ್

ವಾಷಿಂ‌ಗ್‌ಟನ್‌: ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ನಡೆಯಲಿರುವ ಚುನಾವಣೆಗಳನ್ನು ನಿಷ್ಪಕ್ಷಪಾತವಾಗಿ ನಡೆಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಫೇಸ್‌ಬುಕ್ ನಿಂದ ಯಾವುದೇ ಧಕ್ಕೆಯಾಗದಿರಲು ಕೃತಕ ಬುದ್ಧಿಮತ್ತೆ ಹಾಗು ಸಹಸ್ರಾರು ಜನರನ್ನು ಇದೇ ವಿಚಾವಾಗಿ ನೇಮಿಸಿರುವುದಾಗಿ ಫೇಸ್‌ಬುಕ್‌ ಸ್ಥಾಪಕ ಹಾಗು ಸಿಇಓ, ಮಾರ್ಕ್‌ ಝುಕರ್‌ಬರ್ಗ್‌ ತಿಳಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವ ಟ್ರೋಲ್‌ಗಳನ್ನು ನಿಯಂತ್ರಿಸಲು ಪೇ

ಸಲ್ಮಾನ್ ಖಾನ್ ಗೆ ಎರಡು ವರ್ಷ ಜೈಲು ಶಿಕ್ಷೆ, ಐವತ್ತು ಸಾವಿರ ದಂಡ
ಸಲ್ಮಾನ್ ಖಾನ್ ಗೆ ಎರಡು ವರ್ಷ ಜೈಲು ಶಿಕ್ಷೆ, ಐವತ್ತು ಸಾವಿರ ದಂಡ

ಜೈಪುರ್‌‌: ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖ ಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣ ತೀರ್ಪನ್ನು ರಾಜಸ್ತಾನದ ಜೋಧ್ಪುರ ನ್ಯಾಯಾಲಯ ಪ್ರಕಟಿಸಿದ್ದು, ಸಲ್ಮಾನ್ ರನ್ನು ದೋಷಿ ಎಂದು ತೀರ್ಪು ನೀಡಿ, 2 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ. ಆದರೆ ಪ್ರಾಸಿಕ್ಷೂಷನ್‌ ಪರ ವಕೀಲರು ಇದಕ್ಕೆ ತಕರಾರು ಎತ್ತಿದ ಪರಿಣಾಮ ವಾದ-ವಿವಾದ ಮುಂದುವರಿದಿದ್ದು, ಅಂತಿಮ ತೀರ್ಪು ಇನ್ನೂ ಬರಬೇಕಿದೆ. ಹಮ

ಹೈ.ಕ.ಪ್ರ.ಅ. ಮಂಡಳಿಗೆ ಕೇಂದ್ರ ಸರ್ಕಾರ ಅನುದಾನ ನೀಡಲು ಒತ್ತಾಯ
ಹೈ.ಕ.ಪ್ರ.ಅ. ಮಂಡಳಿಗೆ ಕೇಂದ್ರ ಸರ್ಕಾರ ಅನುದಾನ ನೀಡಲು ಒತ್ತಾಯ

ಕಲಬುರಗಿ : ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿ ಮಂಡಳಿಗೆ ಹೈ.ಕ. ಭಾಗದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಶೇ. 50 ರಷ್ಟು ಅನುದಾನ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಡ ತರಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.  ಅವರು ಮಂಗಳವಾರ ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿüವೃದ್ಧಿ ಮಂಡಳಿ ಕಚೇರಿಯಲ್ಲಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಪತ್ರಕ

Top Stories »  



Top ↑