ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
![ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ](https://sanmitra.co.in//domains/sanmitra/images/3001_yellowandred.png)
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲಿ, ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು.
ಪುನಿತ್ ರವರನ್ನು ಮೊದಲು ರಮಣ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನುರಿತ ವೈದ್ಯರ ಚಿಕಿತ್ಸೆ ಫಲಕಾರಿಯಾಗದೇ ಇನ್ನಿಲ್ಲವಾಗಿದ್ದಾರೆ.
ಇವರಿಗೆ ಸುಮಾರು ಬೆಳಿಗ್ಗೆ 11.30 ರಲ್ಲಿ ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮೊದಲಿಗೆ ಮಾಹಿತಿ ನೀಡಿದ್ದರು.
ವಿಷಯ ತಿಳಿದ ಮುಖ್ಯಮಂತ್ರಿ ಬೊಮ್ಮಾಯಿಯ ವರು , ಮತ್ತೊಂದೆಡೆ ನಟ ರವಿಚಂದ್ರನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ವಿಕ್ರಂ ಆಸ್ಪತ್ರೆಗೆ ದೌಡಾಯಿಸಿದ್ದರು. ಇದೇ ವೇಳೆ
ಪುನೀತ್ ರಾಜ್ ಕುಮಾರ್ ಅವರ ಮನೆ ಹಾಗೂ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಲ್ಲಿ ಪೊಲೀಸರನ್ನು ನಿಯೋಜಿ ಸಲಾಗಿದ್ದು, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಥಳಕ್ಕಾಗಮಿಸಿದ್ದು, ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ವರನಟ ಡಾ| ರಾಜ್ ಕುಮಾರ್ ಅವರ ಐದನೇ ಪುತ್ರನಾದ ಪುನೀತ್ ಅವರು 1975 ರ ಮಾರ್ಚ್ 17 ರಂದು ಜನಿಸಿದರು.
ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಅವರು ಅಪ್ಪು ಚಿತ್ರದ ಮೂಲಕ ನಾಯಕನಟ ನಾಗಿದ್ದರು. ನಂತರ ಅಭಿ, ಆಕಾಶ್, ನಮ್ಮ ಬಸವ, ಜಾಕಿ, ಹುಡುಗರು, ರಾಜಕುಮಾರ ಸೇರಿದಂತೆ ಇತ್ತೀಚೆಗೆ ಬಿಡುಗಡೆಯಾದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು.
ಇವರ ಅಂತ್ಯಕ್ರಿಯೆಯನ್ನು ಕಂಠೀರವ ಕ್ರೀಡಾಂಗಣದಲ್ಲಿ ನೆರವೇರಿಸಲು ತೀರ್ಮಾನಿಸಲಾಗಿದ್ದು, ತಯಾರಿ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಪೋಲೀಸ್ ಠಾಣೆಯ ಮುಖ್ಯಸ್ಥರಿಗೂ ಐಜಿಪಿ ರವರು ಆದೇಶ ಹೊರಡಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »
![ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್ ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್](https://sanmitra.co.in//domains/sanmitra/images/3384_yellowandred.jpeg)
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ
![ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ](https://sanmitra.co.in//domains/sanmitra/images/3128_yellowandred.jpg)
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ
![ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ](https://sanmitra.co.in//domains/sanmitra/images/3072_yellowandred.jpg)
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ
![ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ](https://sanmitra.co.in//domains/sanmitra/images/3062_yellowandred.jpg)
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
![ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ](https://sanmitra.co.in//domains/sanmitra/images/3001_yellowandred.png)
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ
![ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು](https://sanmitra.co.in//domains/sanmitra/images/2784_yellowandred.jpg)
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ
![ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ](https://sanmitra.co.in//domains/sanmitra/images/2586_yellowandred.jpg)
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ
![ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ](https://sanmitra.co.in//domains/sanmitra/images/2478_yellowandred.jpg)
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
![ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ](https://sanmitra.co.in//domains/sanmitra/images/2352_yellowandred.jpg)
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ
![ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ](https://sanmitra.co.in//domains/sanmitra/images/1770_yellowandred.jpeg)
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು