ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಮಂಡ್ಯ, ಅ.24: ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಕೆರೆಯಲ್ಲಿ ಕೈಕಾಲು ತೊಳೆಯುತ್ತಿದ್ದಾಗ ಅಯತಪ್ಪಿ ಬಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯ ತಾಲೂಕು ಕಾರಸವಾಡಿ ಗ್ರಾಮದ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಕಾರಸವಾಡಿ ಮಹದೇವು ಅವರ ಪುತ್ರ ಕೆ.ಎಂ.ಹರ್ಷ(19) ಮೃತ ಪಟ್ಟಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಮಂಡ್ಯದ ಬಿಜಿಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ತರಗತಿಯಲ್ಲಿ ಕಲಿಯುತ್ತಿದ್ದ ಹರ್ಷ, ಕಾರಸವಾಡಿಯಿಂದ ಕೊಪ್ಪ ಗ್ರಾಮದ ತನ್ನ ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಈ ದರುಂತ ಸಂಭವಿಸಿದೆ ಎನ್ನಲಾಗಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು. ನಾಳೆ(ಮಂಗಳವಾರ) ಬೆಳಗ್ಗೆ ಕಾರಸವಾಡಿಯಲ್ಲಿ ಶವಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »

ಪೌಳಿದೊಡ್ಡಿ ಗ್ರಾಮದ ಮುಖಂಡ ಜಯರಾಮಯ್ಯ ನಿಧನ
ಚನ್ನಪಟ್ಟಣ: ನ/೧೯/೨೨. ತಾಲ್ಲೂಕಿನ ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯ ಪೌಳಿದೊಡ್ಡಿ ಗ್ರಾಮದ ಹಿರಿಯ ಮುಖಂಡ ಜಯರಾಮಯ್ಯ (78) ಇಂದು ಮುಂಜಾನೆ ನಿಧ

ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು
ಮಂಡ್ಯ, ಅ.24: ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಕೆರೆಯಲ್ಲಿ ಕೈಕಾಲು ತೊಳೆಯುತ್ತಿದ್ದಾಗ ಅಯತಪ್ಪಿ ಬಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಸೋ

16 ಕೆರೆಗಳ ನಿರ್ಮಾತೃ, ದೇಶದ ಗಮನ ಸೆಳೆದಿದ್ದ ದಾಸನದೊಡ್ಡಿಯ ಕಲ್ಮನೆ ಕಾಮೇಗೌಡ ಇನ್ನಿಲ್ಲ
ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಜಿಲ್ಲೆಯ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (86) ಸೋಮ

ಎಪ್ಪತ್ತು ವರ್ಷ ಬ್ರಿಟನ್ ಆಳಿದ ರಾಣಿ ಎಲಿಜಬೆತ್ II ನಿಧನ
ಲಂಡನ್: ವಯೋಸಹಜ ಖಾಯಿಲೆಯಿಂದ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ತಮ್ಮ 96 ನೇ ವಯಸ್ಸಿನಲ್ಲಿ ಗುರುವಾರ ರಾತ್

ಪಾಂಡವಪುರಮಾಜಿ ಶಾಸಕರಾದ ಕೆ.ಕೆಂಪೇಗೌಡಇನ್ನಿಲ್ಲ
ಮಂಡ್ಯ: ಪಾಂಡವಪುರ;
ಮಾಜಿ ಶಾಸಕ ಕೆ.ಕೆಂಪೇಗೌಡ(96) ವಯೋಸಹಜವಾಗಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಇಂದು ಮಧ್ಯಾಹ್ನ 3 ರಿಂದ 4ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ

ಸ್ತಬ್ಧವಾಯ್ತು \'ಉತ್ತರ\'ದ ಧ್ವನಿ: ಸಚಿವ ಉಮೇಶ್ ಕತ್ತಿ ಸವೆಸಿದ ಹಾದಿ
ಬೆಂಗಳೂರು: ರಾಜ್ಯ ಕಂಡ ಅಪರೂಪದ ರಾಜಕಾರಣಿ, ಜನತಾ ಪರಿವಾರ ಮೂಲದ ಹಿರಿಯ ಮುತ್ಸದ್ಧಿ ಉಮೇಶ್ ಕತ್ತಿ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮ

ಮಕ್ಕಳಿಗೆ ವಿಷ ಕುಡಿಸಿ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ
ಮಾಗಡಿ: ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ
ಬೆಂಗಳೂರು: ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ( 83 ) ಗುರುವಾರ ರಾತ್ರಿ ನಗರದ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವ

ಚನ್ನಿಗನಹೊಸಹಳ್ಳಿ ಗ್ರಾಮದಲ್ಲಿ ಕಾಡಾನೆಗೆ ಬಲಿಯಾದ ರೈತ ಮಹಿಳೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ
ಚನ್ನಪಟ್ಟಣ.ಆ.೦೯: ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ ತುಳಿದು ಸಾಯಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಚೆನ್ನಿಗನಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತ ಮಹಿಳೆಯ

ಬಸ್ ಮತ್ತು ಬೈಕ್ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸಾವು
ರಾಮನಗರ: ತಾಲೂಕಿನ ಕೈ ಲಾಂಚ ಹೋಬಳಿಯ ಗೌಡಯ್ಯನದೊ ಡ್ಡಿ ಗ್ರಾಮದ ಸಮೀಪದ ಕೆರೆ ಏರಿ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬಸ್ ಮತ್ತು ಬೈಕ್ ಅಪಘಾ
ಪ್ರತಿಕ್ರಿಯೆಗಳು