Tel: 7676775624 | Mail: info@yellowandred.in

Language: EN KAN

    Follow us :


ಮಳೆಗಾಳಿಗೆ ಮುರಿದು ಬಿದ್ದ ವಿದ್ಯುತ್ ಕಂಬಗಳು
ಮಳೆಗಾಳಿಗೆ ಮುರಿದು ಬಿದ್ದ ವಿದ್ಯುತ್ ಕಂಬಗಳು

ಚನ್ನಪಟ್ಟಣ: ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಒಂದು ಮರ ಹಾಗೂ ನಾಲ್ಕು ವಿದ್ಯುತ್ ಕಂಬ ಧರೆಗುರುಳಿದ್ದು, ಹತ್ತು ಕಂಬಗಳು ಬಾಗಿ ನಿಂತು ಪ್ರಯಾಣಿಕರು ಜೀವ ಕೈಯ್ಯಲಿಡಿದು ಓಡಾಡಿದ ಘಟನೆ ತಾಲೂಕಿನ ನೀಲಸಂದ್ರ ಗ್ರಾಮದ ಬಳಿ ನಡೆದಿದೆ.ಮಂಗಳವಾರ ರಾತ್ರಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಸಾತನೂರು ಮುಖ್ಯ ರಸ್ತೆ ಹಾಗೂ ನೀಲಸಂದ್ರ ಗ್ರಾಮದ ರ

ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘವು ಜನರ ಬದುಕು ಹಸನಾಗಲು ಶ್ರಮಿಸುತ್ತಿದೆ ಜಯಕರಶೆಟ್ಟಿ
ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘವು ಜನರ ಬದುಕು ಹಸನಾಗಲು ಶ್ರಮಿಸುತ್ತಿದೆ ಜಯಕರಶೆಟ್ಟಿ

ಚನ್ನಪಟ್ಟಣ: ಧರ್ಮಸ್ಥಳ ಎಂದರೆ ಅದೊಂದು ಧಾರ್ಮಿಕ ಕೇಂದ್ರ, ಪ್ರತಿ ಕ್ಷಣವೂ ಧರ್ಮವನ್ನೇ ಉಸಿರಾಗಿಸಿಕೊಂಡಿರುವ ಧರ್ಮಾಧಿಕಾರಿಗಳಾದ ಡಾ ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರು ಕೇವಲ ಧರ್ಮಸ್ಥಳದಲ್ಲಿ ಮಾತ್ರ ಧರ್ಮ ಇದ್ದರೆ ಸಾಲದು, ಅದು ಪ್ರತಿ ಜನರಿಗೂ ತಲುಪಬೇಕು ಎಂಬ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯನ್ನು ಜಾರಿಗೆ ತಂದು ಬಡವರ ಪಾಲಿನ ದೇವರಾಗಿದ್ದಾರೆ, ಎಲ್ಲಾ

ಜಮೀರ್ ಅಹ್ಮದ್ ವಿರುದ್ದ ಮಾತನಾಡಿರುವ ಜೆಡಿಎಸ್ ಅಲ್ಪಸಂಖ್ಯಾತ ಅಧ್ಯಕ್ಷ ಕ್ಷಮೆ ಯಾಚಿಸಬೇಕು, ಫೈಲ್ವಾನ್ ಅಕ್ರಂ
ಜಮೀರ್ ಅಹ್ಮದ್ ವಿರುದ್ದ ಮಾತನಾಡಿರುವ ಜೆಡಿಎಸ್ ಅಲ್ಪಸಂಖ್ಯಾತ ಅಧ್ಯಕ್ಷ ಕ್ಷಮೆ ಯಾಚಿಸಬೇಕು, ಫೈಲ್ವಾನ್ ಅಕ್ರಂ

ರಾಮನಗರ:ಚನ್ನಪಟಣ; ಜಮೀರ್ ಅಹ್ಮದ್ ಕೊಡುಗೈ ದಾನಿ, ಮುಸ್ಲಿಂ ಸಮುದಾಯ ಅಷ್ಟೇ ಅಲ್ಲದೆ ಎಲ್ಲಾ ಸಮುದಾಯದ, ಸಮಾಜದಲ್ಲಿರುವ ಪ್ರತಿಯೊಬ್ಬರ ಕಷ್ಟಸುಖಗಳಿಗೆ ಸ್ಪಂದನೆ ಮಾಡುವುದರ ಮುಖಾಂತರ ಸರ್ವಜನಾಂಗದ ಸಮಾಜ ಸೇವಕ ಎಂದು ಗುರುತಿಸಿಕೊಂಡಿರುವ ಸಚಿವ ಬಿ ಜಡ್ ಜಮೀರ್ ಅಹದ್‌ ರವರ ಬಗ್ಗೆ ಹಗುರವಾಗಿ ಮಾತನಾಡಿರುವವರು ತಮ್ಮ ಕೀಳುಮಟ್ಟವನ್ನು ಪ್ರದರ್ಶವ ಮಾಡಿದ್ದಾರೆಂದು, ಸಮಾಜಸೇವಕ ಬಿ ಜಡ್ ಜಮೀರ್‌ ಅಹದ್ ಅಭಿಮಾನಿ ಬ

ಗಾಂಧಿ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ತಾರತಮ್ಯ: ಸು.ತ.ರಾಮೇಗೌಡ ವಿಷಾದ
ಗಾಂಧಿ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ತಾರತಮ್ಯ: ಸು.ತ.ರಾಮೇಗೌಡ ವಿಷಾದ

ಚನ್ನಪಟ್ಟಣ: ಬೊಂಬೆನಾಡಿಗೆ ಮುಕುಟುವಾಗಿರುವ ಗಾಂಧಿಭವಕ್ಕೆ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡುವಲ್ಲಿ ಜಿಲ್ಲಾಡಳಿತವು ತಾರತಮ್ಯ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಸು.ತ.ರಾಮೆಗೌಡ ಅಸಮಾಧಾನ ವ್ಯಕ್ತಪಡಿಸಿದರು.ಅ.೨ ರ ಗಾಂಧಿ ಜಯಂತಿ ಪ್ರಯುಕ್ತ  ಗಾಂಧಿ ಭವನದ ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್‍ಸ್ ವಿಭಾಗದ ವಿದ್ಯಾರ್ಥಿಗಳು ಮತ್ತು ತಾಲೂಕಿನ ವಿವಿಧ ಸಂಘ ಸಂಸ್ಥ

ತಮಿಳುನಾಡಿಗೆ ಕಾವೇರಿ ನೀರು, ವಿವಿಧ ಸಂಘಟನೆಗಳಿಂದ ಯಶಸ್ವಿಯಾದ ಬಂದ್
ತಮಿಳುನಾಡಿಗೆ ಕಾವೇರಿ ನೀರು, ವಿವಿಧ ಸಂಘಟನೆಗಳಿಂದ ಯಶಸ್ವಿಯಾದ ಬಂದ್

ಚನ್ನಪಟ್ಟಣ: ನಾಡಿನ ಜನತೆಗೆ ಕುಡಿಯುವ ನೀರಿಗೂ ತತ್ವಾರವಾಗಿರುವಾಗ, ವ್ಯವಸಾಯಕ್ಕೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ತಾಲ್ಲೂಕಿನ ರೈತ ಸಂಘಟನೆಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಸೇರಿದಂತೆ ೧೩೦ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಚನ್ನಪಟ್ಟಣದಲ್ಲಿ ಸಂಪೂರ್ಣ ಯಶಸ್ವಿಯಾಯಿತು.ನಗರದಲ್ಲಿ ವ್ಯಾಪಾರಿಗಳು ಹಾಗ

ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ
ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ

ಚನ್ನಪಟ್ಟಣ: ಸಂಸ್ಕೃತಿ ಎಂಬುದೇ ನಡವಳಿಕೆ, ಆ ನಡವಳಿಕೆ ಎಂಬುದು ನಮ್ಮ ಮನೆಯಲ್ಲೇ ಆರಂಭವಾಗಬೇಕು, ನಾವು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಹೇಗೆ ವರ್ತಿಸಬೇಕು, ಯಾರ ಬಳಿ ಹೇಗೆ ಮಾತನಾಡಬೇಕು, ಅಣಕಿಸುವುದು, ಕಟು ನುಡಿಗಳನ್ನಾಡುವುದು, ಕದಿಯುವುದು ಎಂಬುದನ್ನು ತಮಾಷೆಗಾಗಿಯೂ ಹೇಳಿಕೊಡಬಾರದು ಎಂದು ವಿಶ್ರಾಂತ ಪ್ರಾಧ್ಯಾಪಕಿ ಡಾ ಬಿ ಟಿ ನೇತ್ರಾವತಿಗೌಡ ಅಭಿಪ್ರಾಯಪಟ್ಟರು. ಅವರು ನಗರದ ಶತಮಾನೋತ್ಸವ ಭವನದಲ್ಲಿ ಶ್ರ

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ

ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚರಿಸಲು ಒಕ್ಕೊರಲಿನಿಂದ ತೀರ್ಮಾನಿಸಿರುವುದರಿಂದ ನಾವೂ ಸಹ ಅಂದೇ ಚನ್ನಪಟ್ಟಣ ಬಂದ್ ಮಾಡುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ನೀಡೋಣಾ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ,  ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ

ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತಿಯಿಂದ ಗುರುವಾರ ತಾಲೂಕಿನ ಶಿಶಿರ ಹೋಂಸ್ಟೇನಲ್ಲಿ \'ಹೊನ್ನಕಳಸ\' ಅಭಿನಂದನಾ ಗ್ರಂಥ ಹಾಗೂ \'ರೆಮಿನಿಸೆನ್ಸಸ್ ಆಫ್ ಲೈಫ್, ಮೆಮೋರಿಸ್ ಆಫ್ ಎಚ್.ಕೆ.ವೀರಣ್ಣಗೌಡ\' ಪುಸ್ತಕಗಳ ಲೋಕಾರ್ಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿಯ ಅ

ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:

ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ೫ ವರ್ಷಗಳ ಅವಧಿಯಲ್ಲಿ ಪರಿಷ್ಕರಿಸದೇ ಇರುವುದರಿಂದ ಹಾಗೂ ಸಾಕಷ್ಟು ಭೌತಿಕ ಅಭಿವೃದ್ಧಿ ಹಾಗೂ ಬೆಳವಣಿಗೆಗಳು ಆಗಿರುವುದರಿಂದ ಈ ಎಲ್ಲಾ ನ್ಯೂನ್ಯತೆಗಳನ್ನು ಪ್ರಸ್ತಕ ಸಾಲಿನಲ್ಲಿ ಸರಿಪಡಿಸಿ ಸ್ಥಿರಾಸ್ತಿಗಳ ಅಂದಾಜ

Top Stories »  



Top ↑