Tel: 7676775624 | Mail: info@yellowandred.in

Language: EN KAN

    Follow us :


ಜೂ. 13ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ
ಜೂ. 13ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ

ರಾಮನಗರ, ಜೂ. 07:  ರಾಮನಗರ ಲೋಕಾಯುಕ್ತ ಅಧಿಕಾರಿಗಳು ರಾಮನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜೂ. 13ರಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ.ರಾಮನಗರ ಜಿಲ್ಲೆಯ ರಾಮನಗರ ಮತ್ತು ಚನ್ನಪಟ್ಟಣ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅಹವಾಲುಗಳ ಬಗ್ಗೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

ರಾಮನಗರ, ಜೂ. 07:    ಚನ್ನಪಟ್ಟಣ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಕುರಿತು ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ತಾಲ್ಲೂಕಿನ ಮತ್ತಿಕೆರೆ, ತಿಟ್ಟಮಾರನಹಳ್ಳಿ, ಸಿಂಗರಾಜಿಪುರ ಗ್ರಾಮ ಪಂಚಾಯಿತಿಗೆ ಭೇಟ

ವನ ಮಹೋತ್ಸವ ಆಗಬೇಕೆ ವಿನಹ ಒಣ ಮಹೋತ್ಸವ ಆಗಬಾರದು, ಸಾಹಿತಿ ಭೈರೇಗೌಡ
ವನ ಮಹೋತ್ಸವ ಆಗಬೇಕೆ ವಿನಹ ಒಣ ಮಹೋತ್ಸವ ಆಗಬಾರದು, ಸಾಹಿತಿ ಭೈರೇಗೌಡ

ರಾಮನಗರ: ಈ ವರ್ಷ ವನಮಹೋತ್ಸವ ಸಂದರ್ಭದಲ್ಲಿ ಸಸಿಗಳನ್ನು ನೆಟ್ಟು, ಮುಂದಿನ ವರ್ಷದವರೆಗೆ ಅತ್ತ ಸುಳಿಯದೆ ಒಣಮಹೋತ್ಸವ ಆಗುವುದು ಬೇಡ. ನಾವು ಮಾಡುವ ಈ ಕಾರ್ಯ ನಿಜ ಅರ್ಥದ ವನಮಹೋತ್ಸವ ಅಗಬೇಕು. ವಿಶ್ವ ಪರಿಸರದ ದಿನದಂದು  ನೆಟ್ಟ ಗಿಡಗಳು ಹೇಗಿವೆ ಎಂಬುದನ್ನು ಗಮನಿಸಬೇಕು. ಹಾಗೇ ಅವುಗಳ ಜೊತೆಗೊಂದು ಸಂವಹನ ನಡೆಸಬೆಕು ಎಂದು ಸಾಹಿತಿ, ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಕರೆ ನೀಡಿದರು.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವತಿಯಿಂದ ಪರಿಸರ ಮಾಸಾಚರಣೆ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವತಿಯಿಂದ ಪರಿಸರ ಮಾಸಾಚರಣೆ

ರಾಮನಗರ:ಜೂ 05, 2023: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ \'ಟೊಯೊಟಾ ಪರಿಸರ ಮಾಸಾಚರಣೆಯನ್ನು ಹಮ್ಮಿಕೊಂಡಿದೆ. ಈ ವರ್ಷದ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ \"ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು\" ಎಂಬ ಧ್ಯೇಯವಾಕ್ಯದೊಂದಿಗೆ ಟಿಕೆಎಂ ಪರಿಸರ ಸುಸ್ಥಿರತೆಯ ಬಗ್ಗೆ ಸಮಾಜದಲ್ಲಿ ತಿಳುವಳಿಕೆಯನ್ನು ಹೆಚ್ಚಿಸುವ ಮತ್ತು ಜವಾಬ್ದಾರಿಯ ಪ್ರಜ್ಞೆಯನ್ನು

ರಾಮನಗರ, ಬನ್ನೇರುಘಟ್ಟ ದಲ್ಲಿ ಆನೆ ಕಾರ್ಯಪಡೆ ರಚನೆ: ಈಶ್ವರ ಖಂಡ್ರೆ
ರಾಮನಗರ, ಬನ್ನೇರುಘಟ್ಟ ದಲ್ಲಿ ಆನೆ ಕಾರ್ಯಪಡೆ ರಚನೆ: ಈಶ್ವರ ಖಂಡ್ರೆ

ರಾಮನಗರ: ಆನೆ ಮತ್ತು ಮಾನವನ ಸಂಘರ್ಷವನ್ನು ನಿಯಂತ್ರಿಸಲು ನಾಡಿಗೆ ಬಂದ ಆನೆಗಳನ್ನು ತ್ವರಿತವಾಗಿ ಕಾಡಿಗೆ ಮರಳಿ ಅಟ್ಟಲು ಬನ್ನೇರುಘಟ್ಟ ಮತ್ತು ರಾಮನಗರದಲ್ಜಿ ಎರಡು ಆನೆ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ರಾಮನಗರದಲ್ಲಿ ಇಂದು ತಿಳಿಸಿದರು.  ರಾಮನಗರ ಜಿಲ್ಲೆಯಲ್ಲಿ ಆನೆ ದಾಳಿಯಿಂದ ಮೃತ

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ಎರಡನೇ ಅವಧಿಯ ಅಧ್ಯಕ್ಷ/ಉಪಾಧ್ಯಕ್ಷರ ಮೀಸಲಾತಿ ನಿಗಧಿ
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ಎರಡನೇ ಅವಧಿಯ ಅಧ್ಯಕ್ಷ/ಉಪಾಧ್ಯಕ್ಷರ ಮೀಸಲಾತಿ ನಿಗಧಿ

ರಾಮನಗರ, ಜೂ. 03:     ರಾಮನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂದ ಎರಡನೇ ಅವಧಿಗೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ/ಉಪಾಧ್ಯಕ್ಷರುಗಳ ಮೀಸಲಾತಿಯನ್ನು ರಾಜ್ಯ ಚುನಾವಣಾ ಆಯೋಗದ ಪತ್ರದ ನಿರ್ದೇಶದನ್ವಯ ನಿರ್ಧರಿಸುವ ಪ್ರಕ್ರಿಯೆಯನ್ನು ತಾಲ್ಲೂಕುವಾರು ನಿಗಧಿತ ದಿನಾಂಕಗಳಂತೆ ನಡೆಸಲು ಸಮಯ ನಿಗಧಿಪಡಿಸಲಾಗಿದೆ.*ವಿವರ:*ರಾಮನಗರ ತಾಲ್ಲೂಕಿನಲ್ಲ

ಕಾಡಾನೆ ದಾಳಿಗೆ ಕೂಲಿಕಾರ್ಮಿಕ ಬಲಿ
ಕಾಡಾನೆ ದಾಳಿಗೆ ಕೂಲಿಕಾರ್ಮಿಕ ಬಲಿ

ಚನ್ನಪಟ್ಟಣ: ಇಷ್ಟು ದಿನ ಕಾಡಾನೆಗಳು ರೈತರ ಕೃಷಿ ಜಮೀನುಗಳಿಗೆ ದಾಳಿಯಿಟ್ಟು ಬೆಳೆಯನ್ನ ಹಾಳು ಮಾಡುತ್ತಿದ್ದವು. ಇತ್ತೀಚೆಗೆ ಮನುಷ್ಯರ ಮೇಲೂ ದಾಳಿ ಮಾಡಿ ಪ್ರಾಣ ತೆಗೆಯುತ್ತಿವೆ. ಶನಿವಾರ ಮುಂಜಾನೆ ತಾಲ್ಲೂಕಿನ ವಿರುಪಸಂದ್ರ ಗ್ರಾಮದ ಲೋಕೇಶ್ ಎಂಬುವವರ ಮಾವಿನ ತೋಟದ ಕಾವಲುಗಾರ ವೀರಭದ್ರ (೫೨) ಎಂಬ ವ್ಯಕ್ತಿಯ ಮೇಲೆ ದಾಳಿ ಒಂಟಿ ಸಲಗವೊಂದು ದಾಳಿ ಮಾಡಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇಷ್ಟಾದರ

Top Stories »  



Top ↑