Tel: 7676775624 | Mail: info@yellowandred.in

Language: EN KAN

    Follow us :


ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂದ ಮಹಾಮಾನವತವಾದಿ ಮಾಚಿದೇವರು, ತಹಶಿಲ್ದಾರ್ ಬಣ್ಣನೆ
ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂದ ಮಹಾಮಾನವತವಾದಿ ಮಾಚಿದೇವರು, ತಹಶಿಲ್ದಾರ್ ಬಣ್ಣನೆ

ಚನ್ನಪಟ್ಟಣ,ಫೆ:೧೧ ೨ನೇ ಶತಮಾನದಲ್ಲೇ ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂಬ ವಚನವನ್ನು ಕಟ್ಟುವ ಮೂಲಕ ಇಡೀ ಸಮಾಜದಲ್ಲಿ ಯಾವ ವ್ಯಕ್ತಿಯು ದೊಡ್ಡವನಲ್ಲಾ, ಪ್ರತಿಯೊಬ್ಬರೂ ಸಮಾನರು ಎಂದು ಹನ್ನೆರಡನೇ ಶತಮಾನದಲ್ಲಿ ತನ್ನದೇ ಆದ ವಚನಗಳ ಮುಖಾಂತರ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ ಹಾಗೂ ಲಿಂಗತಾರತಮ್ಯವನ್ನು ಹೋಗಲಾಡಿಸಲು ಶ್ರಮಿಸಿದ ಬಸವಣ್ಣರವರ ಸಮಾಕಾಲಿನರಾದ ಮಡಿವಾಳ ಮಾಚೀದೇವರ ಸಮಾಜಿಕ ಕ್ರಾಂತಿಯು ಕೂಡ ಒಂದ

ಬೇಡಿಕೆ ಈಡೇರಿಸಲು ಒತ್ತಾಯುಸಿ,ಬಿಸಿಯೂಟ ತಯಾರಕರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ
ಬೇಡಿಕೆ ಈಡೇರಿಸಲು ಒತ್ತಾಯುಸಿ,ಬಿಸಿಯೂಟ ತಯಾರಕರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ಚನ್ನಪಟ್ಟಣ: ಬಿಸಿಯೂಟ ತಯಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುವ ತಯಾರಕರಾದ ನಾವು ಬೇಡಿಕೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೇಂದ್ರ ಮತ್ತು ಸರ್ಕಾರದ ಗಮನಹರಿಸುವ ಸಲುವಾಗಿ ಫೆಬ್ರವರಿ ೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕದ ಫೆಡರೇಶನ್ ಜಿಲ್ಲಾಧ್ಯಕ್ಷ ನಿರ್ಮಲ ಎಚ್ ತಿಳಿಸಿದರು.      ನಗರದ ಸಾರ್ವಜನಿಕ ವಿದ್ಯಾ

ದೇಶದ ಸಾರ್ವಭೌಮತೆಗೆ ಧಕ್ಕೆ ಬಾರದಂತೆ ಅಭಿವೃದ್ಧಿಯೆಡೆಗೆ ಸಾಗುತ್ತಿರುವ ರಾಜ್ಯ ರಾಮಲಿಂಗಾರೆಡ್ಡಿ
ದೇಶದ ಸಾರ್ವಭೌಮತೆಗೆ ಧಕ್ಕೆ ಬಾರದಂತೆ ಅಭಿವೃದ್ಧಿಯೆಡೆಗೆ ಸಾಗುತ್ತಿರುವ ರಾಜ್ಯ ರಾಮಲಿಂಗಾರೆಡ್ಡಿ

ರಾಮನಗರ, ಜ. 26:  ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 26ರ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಾರಿಗೆ, ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.ಭಾರತವು ಸ್ವಾತಂತ್ರ್ಯ ನಂತರ 1950 ರ ಜನವರಿ 26 ರಂದು ತನ್ನದೇ ಸಂವಿಧಾನ ಜಾರಿಗೊಳಿಸಿ ಸ್ವತಂತ್ರ

ನೋಂದಣಿ ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ
ನೋಂದಣಿ ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಚನ್ನಪಟ್ಟಣ: ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಕಚೇರಿಯಲ್ಲಿ ಕಾವೇರಿ ಇ-ತಂತ್ರಾಂಶದ ಪರಿಶೀಲನೆ ಹಾಗೂ ಕಚೇರಿಯ ಸಿಬ್ಬಂದಿಗಳ ಕಡತಗಳು ಹಾಗೂ ಟೇಬಲ್‌ನ ಡ್ರಾಯರ್‌ಗಳನ್ನು ಪರಿಶೀಲನೆ ಮಾಡಿ ಬಳಿಕ ಕಚೇರಿಗೆ ವಿವಿಧ ಕೆಲಸಗಳಿಗೆ ಬಂದಿದ್ದ ಸಾರ್ವಜನಿಕರಿಂದ ಕಚೇರಿಯಲ್ಲಿನ ಅವ್ಯವಸ್ಥೆ, ಸಮಸ್ಯೆಗಳು ಭ್ರಷ್ಠ

ಎ ವಿ ಹಳ್ಳಿ ಗ್ರಾಮದ ವಿಜಯ್ ಕುಮಾರ್ ಗೆ  ಪಿ ಹೆಚ್ ಡಿ  ಪ್ರದಾನ
ಎ ವಿ ಹಳ್ಳಿ ಗ್ರಾಮದ ವಿಜಯ್ ಕುಮಾರ್ ಗೆ ಪಿ ಹೆಚ್ ಡಿ ಪ್ರದಾನ

ಚನ್ನಪಟ್ಟಣ: ತಾಲೂಕಿನ ಎ.ವಿ.ಹಳ್ಳಿ ಗ್ರಾಮದ ವಿಜಯ್ ಕುಮಾರ್ ಎ.ಎನ್ ಅವರು ನವ್ಯೋತ್ತರ ಕಾದಂಬರಿಗಳಲ್ಲಿ ದೇಸೀಯತೆಯ ಪರಿಕಲ್ಪನೆ ಎಂಬ ವಿಷಯದ ಕುರಿತು ಮಂಡಿಸಿದ್ದ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪಿ ಎಚ್ ಡಿ  ಪದವಿಯನ್ನು ನೀಡಿ ಗೌರವಿಸಿದೆ.ತಾಲೂಕಿನ ಎ.ವಿ.ಹಳ್ಳಿ ಗ್ರಾಮದ  ಸುಜಯ ಮತ್ತು ನರಸಿಂಹೇಗೌಡ ಅವರ ಪುತ್ರ ವಿಜಯ್ ಕುಮಾರ್ ಎ.ಎನ್.  ನವ್ಯೋತ್ತರ ಕಾದಂ

ವಿಜೃಂಭಣೆಯಿಂದ ಜರುಗಿದ ಕೆಂಗಲ್ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ
ವಿಜೃಂಭಣೆಯಿಂದ ಜರುಗಿದ ಕೆಂಗಲ್ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ

ಚನ್ನಪಟ್ಟಣ: ತಾಲ್ಲೂಕಿನ ಐತಿಹಾಸಿಕ, ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ  ಶುಕ್ರವಾರ ಆಯೋಜಿಸಿದ್ದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಧಾರ್ಮಿಕ ವಿಧಾನಗಳು, ಶ್ರದ್ಧಾ ಭಕ್ತಿಯೊಂದಿಗೆ, ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಶುಕ್ರವಾರ ಬೆಳಿಗ್ಗೆ ೧೧.೫೫ ರಿಂದ ೧೨.೫೫ ಗಂಟೆಯೊಳಗೆ ಸಲ್

ಮದ್ಯಪಾನ ಮಾಡಿ ಬಿಜಿಎಸ್ ಬಸ್ ಚಾಲನೆ, ಟಾಟಾ ಏಸ್ ಗೆ ಢಿಕ್ಕಿ
ಮದ್ಯಪಾನ ಮಾಡಿ ಬಿಜಿಎಸ್ ಬಸ್ ಚಾಲನೆ, ಟಾಟಾ ಏಸ್ ಗೆ ಢಿಕ್ಕಿ

ರಾಮನಗರ: ಮದ್ಯಪಾನ ಮಾಡಿ ಮಕ್ಕಳಿದ್ದ ಬಿಜಿಎಸ್ ಸ್ಕೂಲ್ ಬಸ್ ಚಾಲಾಯಿಸುತ್ತಿದ್ದ ಭೂಪ!. ಟಾಟಾ ಏಸ್ ವಾಹನಕ್ಕೆ ಢಿಕ್ಕಿ ಹೊಡೆಸಿದ್ದು, ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ*ಕುಡಿದ ಮತ್ತಿನಲ್ಲಿ ಮುಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ಸ್ಕೂಲ್ ವ್ಯಾನ್ ಡಿಕ್ಕಿ ಹೊಡೆದಿದೆ. ಈ ಘಟನೆ ಮಂಗಳವಾರ ಸಂಜೆಚನ್ನಪಟ್ಟಣ ತಾಲೂಕಿ

ರಾಮನಗರ ಜಿಲ್ಲಾ ಬಿಜೆಪಿ ಗೆ ನೂತನ ಸಾರಥಿಯಾದ ಆನಂದಸ್ವಾಮಿ
ರಾಮನಗರ ಜಿಲ್ಲಾ ಬಿಜೆಪಿ ಗೆ ನೂತನ ಸಾರಥಿಯಾದ ಆನಂದಸ್ವಾಮಿ

ರಾಮನಗರ/ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ವಿಭಜಿತ ರಾಮನಗರ ಜಿಲ್ಲಾ ಬಿಜೆಪಿ ಪಕ್ಷಕ್ಕೆ ಚನ್ನಪಟ್ಟಣ ತಾಲ್ಲೂಕಿನ ಎಂ ಎನ್ ಆನಂದಸ್ವಾಮಿ ಯವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.ರಾಮನಗರ ಜಿಲ್ಲೆಯಲ್ಲಿ ಮೊದಲಿಗೆ ಕನಕಪುರ ತಾಲ್ಲೂಕಿನ ನಾಗರಾಜು, ಚನ್ನಪಟ್ಟಣ ದ ಸಿ ಪಿ ಯೋಗೇಶ್ವರ್, ರಾಮನಗರ ದ ರುದ್ರೇಶ್, ಹುಲುವಾಡಿ ದೇವರ

ನಾಡು-ನುಡಿಗಾಗಿ ಜೀವನ ಮುಡಿಪಾಗಿಟ್ಟ ರಮೇಶಗೌಡ, ಮಾಜಿ ಶಾಸಕ
ನಾಡು-ನುಡಿಗಾಗಿ ಜೀವನ ಮುಡಿಪಾಗಿಟ್ಟ ರಮೇಶಗೌಡ, ಮಾಜಿ ಶಾಸಕ

ಚನ್ನಪಟ್ಟಣ: ನಾಡಿನ ಅಸ್ಮಿತೆಗಾಗಿ ತಮ್ಮ ಜೀವನವನ್ನು ಹೋರಾಟಕ್ಕೆ ಸೀಮಿತವಾಗಿಸಿಕೊಂಡಿರುವ ರಮೇಶ್‍ಗೌಡರ ಹೋರಾಟ ಅರ್ಥಪೂರ್ಣವಾಗಿದ್ದು ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಶಾಸಕರಾದ ಎಂ.ಸಿ.ಅಶ್ವಥ್ ಅವರು ಅಭಿಪ್ರಾಯಿಸಿದರು.ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾ

ನಾಳೆಯಿಂದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಜಾತ್ರಾ/ಬ್ರಹ್ಮರಥೋತ್ಸವ: ಶಿವಾನಂದ ಮೂರ್ತಿ
ನಾಳೆಯಿಂದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಜಾತ್ರಾ/ಬ್ರಹ್ಮರಥೋತ್ಸವ: ಶಿವಾನಂದ ಮೂರ್ತಿ

ರಾಮನಗರ:  ಚನ್ನಪಟ್ಟಣ ತಾಲ್ಲೂಕು ವಂದಾರಗುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ 2024ನೇ ಸಾಲಿನ ಜಾತ್ರಾ/ಬ್ರಹ್ಮರಥೋತ್ಸವವು ಜ. 12 ರಿಂದ ಪ್ರಾರಂಭವಾಗಿ ಜ. 22 ವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ

Top Stories »  



Top ↑