ತಮ್ಮ ಕಷ್ಟ ಪರಿಹರಿಸಲು ಸರ್ಕಾರವೇ ನಿಮ್ಮ ಮುಂದೆ ಬಂದಿದೆ, ಸದುಪಯೋಗ ಪಡಿಸಿಕೊಳ್ಳಿ ಸಚಿವ ರಾಮಲಿಂಗಾರೆಡ್ಡಿ
ಚನ್ನಪಟ್ಟಣ :ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಸಮಸ್ಯೆ ಇರುತ್ತದೆ, ಪ್ರತಿ ಪ್ರಜೆಯು ಅಧಿಕಾರಿಗಳನ್ನು ಅಥವಾ ಜನಪ್ರತಿನಿಧಿಗಳನ್ನು ಹುಡುಕಿಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮವನ್ನು ಸದುಪಯೋಗಪ
ಎಲಿಯೂರು ಈ ಧನಂಜಯ ರವರಿಗೆ ಹೆಚ್ ಎನ್ ಪ್ರಶಸ್ತಿ ಪ್ರದಾನ
ಚನ್ನಪಟ್ಟಣ: ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ನಡೆದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಎಲಿಯೂರು ಗ್ರಾಮದ ಈ.ಧನಂಜಯ ಎಲಿಯೂರು ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ( ರಿ.) ವತಿಯಿಂದ ನೀಡುವ ರಾಜ್ಯ ಮಟ್ಟದ ಹೆಚ್.ಎನ್. ಪ್ರಶಸ್ತಿ (ಹೆಚ್.ನರಸಿಂಹಯ್ಯ ಪ್ರಶಸ್ತಿ) ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್
ಎಲಿಯೂರು ಧನಂಜಯ ರವರಿಗೆ ಹೆಚ್ ನರಸಿಂಹಯ್ಯ ಪ್ರಶಸ್ತಿ
ಚನ್ನಪಟ್ಟಣ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ( ರಿ.) ವತಿಯಿಂದ ನೀಡುವ ರಾಜ್ಯ ಮಟ್ಟದ ಎಚ್.ನರಸಿಂಹಯ್ಯ ಪ್ರಶಸ್ತಿಗೆ ಈ.ಧನಂಜಯ ಎಲಿಯೂರು ಅವರು ಆಯ್ಕೆಯಾಗಿದ್ದಾರೆ.ಮೂಲತಃ ಚನ್ನಪಟ್ಟಣ ತಾಲೂಕು, ಎಲಿಯೂರು ಗ್ರಾಮದ ನಿವಾಸಿಯಾದ ಇವರು ಕಳೆದ 30 ವರ್ಷಗಳಿಂದ ಮೈಸೂರಿನಲ್ಲಿ ವಾಸವಿದ್ದಾರೆ. ಕನ್ನಡ ಮತ್ತು ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದ
ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ!?
ಸ್ಪಂದಿಸದ ಕಮೀಷನರ್, ಕೌನ್ಸಿಲರ್, ಡಿಸಿ, ಶಾಸಕರು ಹಾಗೂ ಜೆಡಿಎಸ್ ಮುಖಂಡರು. ಏಕಾಂಗಿಯಾದ ಅಧ್ಯಕ್ಷ, ನಗರದ ಪ್ರಥಮ ಪ್ರಜೆಗೆ ಫಜೀತಿ ತಂದಿಟ್ಟ ಇ-ಖಾತೆ ಮತ್ತು ಕಸದ ಸಮಸ್ಯೆ, ನಗರಸಭೆ ಅಧ್ಯಕ್ಷ, ಸದಸ್ಯ ಸ್ಥಾನದ ಜೊತೆಗೆ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ!?ಚನ್ನಪಟ್ಟಣ:ನಗರದ ಪ್ರಥಮ ಪ್ರಜೆ ಅರ್ಥಾತ್ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ ರವರು ರಾಜೀನಾಮೆ ನೀಡುತ್ತಾರೆ ಎಂಬುದು ದೃಢಪಟ್ಟಿದೆ. ಪೌರಾಯುಕ್ತರು,
ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಿ, ಕೇಂದ್ರ ಸರ್ಕಾರದ ರಾಜ್ಯ ಖಾತೆ ಸಚಿವ ಕೃಷ್ಣಪಾಲ್ ಗುರ್ಜರ್
ಚನ್ನಪಟ್ಟಣ: ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಯವರ ನೇತೃತ್ವದ ಬಿಜೆಪಿ ಪಕ್ಷದ ಕೇಂದ್ರ ಸರ್ಕಾರವು ಜನಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಿದೆ, ಅದೇ ರೀತಿಬುಡಕಟ್ಟು ಜನಾಂಗದ ನಾಯಕ ಬಿರ್ಸಾ ಮುಂಡ ಜನ್ಮದಿನದ ಪ್ರಯುಕ್ತ ಡಿ.15ರಂದು ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದು, ಮೋದಿ ಗ್ಯಾರಂಟಿ ವಾಹನ ಜ.25 ರವರೆಗೆ ದೇಶಾದ್ಯಂತ ಸಂಚರಿಸಲಿದೆ ಎಂ
ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
ಚನ್ನಪಟ್ಟಣ; ತಾಲೂಕಿನ ಗೌಡಗೆರೆ ಗ್ರಾಮದ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಧರ್ಮದರ್ಶಿ ಡಾ ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಕ್ಷೇತ್ರದ ಪವಾಡ ಬಸಪ್ಪನವರ ಮೂರನೇ ವರ್ಷದ ಹುಟ್ಟುಹಬ್ಬ ಹಾಗೂ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ವ
ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ
ಚನ್ನಪಟ್ಟಣ: ಕಮಲೇಶ್ಚಂದ್ರ ಸಮಿತಿ ಶಿಫಾರಸ್ಸು ಜಾರಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟದ ಸಹಯೋಗದಲ್ಲಿ ಅಂಚೆ ಇಲಾಖೆಯ ಜಿಡಿಎಸ್ ನೌಕಕರು ಮಂಗಳವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.ನಗರದ ಕೇಂದ್ರ ಅಂಚೆ ಇಲಾಖೆ ಕಚೇರಿ ಮುಂದೆ ಜಮಾಯಿಸಿದ ಅಂಚೆ ಇಲಾಖೆಯ ಜ
ಜನಸಾಮಾನ್ಯರು ಪೋಲೀಸರ ಮೇಲೆ ವಿಶ್ವಾಸವಿಡುವಂತೆ ಕೆಲಸ ಮಾಡಬೇಕು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ
ಚನ್ನಪಟ್ಟಣ: ಜನಸಾಮಾನ್ಯರು ಪೊಲೀಸರ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ, ಯಾವುದೇ ಅಪರಾಧಿ ಆಗಲಿ, ಎಷ್ಟೇ ಪ್ರಭಾವಿಯಾಗಿರಲಿ ಆತನಿಗೆ ಕಠಿಣ ಶಿಕ್ಷೆ ಕೊಡಿಸಬೇಕು, ಜನಸಾಮಾನ್ಯರ ಜತೆ ಸೌಜ್ಯನದಿಂದ ವರ್ತಿಸಬೇಕು ಎಂಬುದಾಗಿದೆ. ಆಟೋಟಗಳಲ್ಲಿ ಕ್ರೀಡಾಸ್ಫೂತಿಯಿಂದ ಭಾಗವಹಿಸುವಂತೆ ವೃತ್ತಿಯಲ್ಲೂ ಸಮತೋಲನ ಸಾಧಿಸಿ ಜನರ ಜತೆಗೆ ಸೌಮ್ಯವಾಗಿ ವರ್ತಿಸಿ ಎಂದು ಕೇಂದ್ರ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತ
ಟಿಎಪಿಸಿಎಂಎಸ್ ಚುನಾವಣೆ ರದ್ದು ದುರುದ್ದೇಶ, ದಿನಾಂಕ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ
ಚನ್ನಪಟ್ಟಣ: ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆಯನ್ನು ರಾತ್ರೋರಾತ್ರಿ ಹಠಾತ್ತಾಗಿ ಮುಂದೂಡಿದ ಕ್ರಮ ಖಂಡಿಸಿ ಹಾಗೂ ಇದಕ್ಕೆ ಕಾರಣಕರ್ತರಾದ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ನಗರದ ಡಿವೈಎಸ್ಪಿ ಕಚೇರಿ ಎದುರು ಜೆಡಿಎಸ್ ತಾಲೂಕು ಘಟಕದಿಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.ನಗರದ ಡಿವೈಎಸ್ಪಿ ಕಚೇರಿ ಮಂದೆ ಜಮಾಯಿಸಿದ ಜೆಡಿಎಸ್ ಮುಖಂಡರು ಹಾ
ಕನ್ನಡದ ಕಟ್ಟಾಳು, ಸಹಕಾರಿ ಧುರೀಣ ಸಿಂ ಲಿಂ ನಾಗರಾಜು ಸ್ಮರಣ ಕಾರ್ಯಕ್ರಮ
ಚನ್ನಪಟ್ಟಣ: ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸಿಂ.ಲಿಂ.ನಾಗರಾಜು ಅವರು ವಯಕ್ತಿಕವಾಗಿ ಹಾಗೂಕೌಟುಂಬಿಕವಾಗಿ ತಮಗೆ ಏನನ್ನೂ ಮಾಡಿಕೊಳ್ಳಲಿಲ್ಲ, ಕೆರೆಯ ನೀರನ್ನು ಕೆರೆಗೆ ಚಲ್ಲಿ ಎಂಬಂತೆ ಎಲ್ಲವನ್ನೂ ಸಮಾಜಕ್ಕೆ ಮಾಡಿದ್ದಾರೆ ಎಂದು ಹಿರಿಯ ಸಹಕಾರಿ ಧುರೀಣ ಕೆ.ಎಸ್.ಸುಧಾಕರ್ ಅಭಿಪ್ರಾಯಪಟ್ಟರು. ಪಟ್ಟಣದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ