
ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಮೂರು ಮಂದಿ ಸಾವು
ಚನ್ನಪಟ್ಟಣ: ತಾಲ್ಲೂಕಿನ ದೇವರಹೊಸಹಳ್ಳಿ ಬಳಿ ಬೆಂಗಳೂರು ಮೈಸೂರು ನೂತನ ಎಕ್ಸ್ ಪ್ರೆಸ್ ಹೈವೇಯಲ್ಲಿ ಹೋಂಡಾ ಕಂಪನಿಯ ಕಾರೊಂದು ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಬೆಂಗಳೂರಿನ ನಿಶಾ (14), ನಿಧಿ (17), ಕೃಷ್ಣಮೂರ್ತಿ (5

ಕಾರ್ಯಕರ್ತರು, ಹಿತೈಷಿಗಳಿಗಾಗಿ ರಾಜಕೀಯದಲ್ಲಿದ್ದೇನೆ: ಹೆಚ್ಡಿಕೆ
ಚನ್ನಪಟ್ಟಣ: ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.ಬಹುತೇಕ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಇಲಾಖಾವಾರು ವರದಿ ಮಂಡಿಸಿದರು. ಎಲ್ಲಾ ವರದಿಗಳನ್ನು ಆಲಿಸಿ, ಇಲಾಖೆಗೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳನ್ನು ಕೇಳಿ ಉತ್

ಕಳೆದ ಐದು ವರ್ಷಗಳ ಅವಧಿಯಲ್ಲಿ ಒಮ್ಮೆ, ಈ ಅವಧಿಯಲ್ಲಿ ಮೊದಲ ಕೆಡಿಪಿ ಸಭೆ ನಡೆಸಲು ಸಜ್ಜಾದ ಶಾಸಕ ಕುಮಾರಸ್ವಾಮಿ
ರಾಮನಗರ/ಚನ್ನಪಟ್ಟಣ: ಕಳೆದ ಬಾರಿ ಅಂದರೆ ೨೦೧೮-೨೦೨೩ ರ ಅವಧಿಯಲ್ಲಿ ೨೦೨೦ ರ ಸೆಪ್ಟೆಂಬರ್ ತಿಂಗಳಲ್ಲಿ ಒಮ್ಮೆ ಮಾತ್ರ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆ ಮಾಡಿದ್ದ ಮಾಜಿ ಮುಖ್ಯಮಂತ್ರಿ, ಶಾಸಕ ಹೆಚ್ ಡಿ ಕುಮಾರಸ್ವಾಮಿ ಯವರು ೨೦೨೩ ಅವಧಿಯ ಎರಡನೇ ತಿಂಗಳಲ್ಲಿ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಾಳೆ ಅಂದರೆ ಸೋಮವಾರ ಬೆಳಿಗ್ಗೆ ೧೦:೩೦ ಕ್ಕೆ ಅಧಿಕಾರಿಗಳ ಸಭೆ ಕರೆದಿದ್ದಾರೆ.

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಶಿವಾನಂದ ಮೂರ್ತಿ
ರಾಮನಗರ, ಜೂ. 09: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂ. 27ರಂದು ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ
ಪಿ.ಎಂ.ಕಿಸಾನ್ ಯೋಜನೆಯಡಿ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ
ರಾಮನಗರ, ಜೂ. 07: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂಕಿಸಾನ್) ಯೋಜನೆಯಡಿ ಅರ್ಹ ಫಲಾನುಭವಿಗಳು ಮುಂದಿನ ಕಂತುಗಳನ್ನು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.ರಾಮನಗರ ಜಿಲ್ಲೆಯಲ್ಲಿ ಒಟ್ಟು 1,10,355 ಜ

ಜೂ. 13ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ
ರಾಮನಗರ, ಜೂ. 07: ರಾಮನಗರ ಲೋಕಾಯುಕ್ತ ಅಧಿಕಾರಿಗಳು ರಾಮನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜೂ. 13ರಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ.ರಾಮನಗರ ಜಿಲ್ಲೆಯ ರಾಮನಗರ ಮತ್ತು ಚನ್ನಪಟ್ಟಣ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅಹವಾಲುಗಳ ಬಗ್ಗೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ
ರಾಮನಗರ, ಜೂ. 07: ಚನ್ನಪಟ್ಟಣ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಕುರಿತು ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ತಾಲ್ಲೂಕಿನ ಮತ್ತಿಕೆರೆ, ತಿಟ್ಟಮಾರನಹಳ್ಳಿ, ಸಿಂಗರಾಜಿಪುರ ಗ್ರಾಮ ಪಂಚಾಯಿತಿಗೆ ಭೇಟ

ವನ ಮಹೋತ್ಸವ ಆಗಬೇಕೆ ವಿನಹ ಒಣ ಮಹೋತ್ಸವ ಆಗಬಾರದು, ಸಾಹಿತಿ ಭೈರೇಗೌಡ
ರಾಮನಗರ: ಈ ವರ್ಷ ವನಮಹೋತ್ಸವ ಸಂದರ್ಭದಲ್ಲಿ ಸಸಿಗಳನ್ನು ನೆಟ್ಟು, ಮುಂದಿನ ವರ್ಷದವರೆಗೆ ಅತ್ತ ಸುಳಿಯದೆ ಒಣಮಹೋತ್ಸವ ಆಗುವುದು ಬೇಡ. ನಾವು ಮಾಡುವ ಈ ಕಾರ್ಯ ನಿಜ ಅರ್ಥದ ವನಮಹೋತ್ಸವ ಅಗಬೇಕು. ವಿಶ್ವ ಪರಿಸರದ ದಿನದಂದು ನೆಟ್ಟ ಗಿಡಗಳು ಹೇಗಿವೆ ಎಂಬುದನ್ನು ಗಮನಿಸಬೇಕು. ಹಾಗೇ ಅವುಗಳ ಜೊತೆಗೊಂದು ಸಂವಹನ ನಡೆಸಬೆಕು ಎಂದು ಸಾಹಿತಿ, ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಕರೆ ನೀಡಿದರು.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವತಿಯಿಂದ ಪರಿಸರ ಮಾಸಾಚರಣೆ
ರಾಮನಗರ:ಜೂ 05, 2023: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ \'ಟೊಯೊಟಾ ಪರಿಸರ ಮಾಸಾಚರಣೆಯನ್ನು ಹಮ್ಮಿಕೊಂಡಿದೆ. ಈ ವರ್ಷದ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ \"ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು\" ಎಂಬ ಧ್ಯೇಯವಾಕ್ಯದೊಂದಿಗೆ ಟಿಕೆಎಂ ಪರಿಸರ ಸುಸ್ಥಿರತೆಯ ಬಗ್ಗೆ ಸಮಾಜದಲ್ಲಿ ತಿಳುವಳಿಕೆಯನ್ನು ಹೆಚ್ಚಿಸುವ ಮತ್ತು ಜವಾಬ್ದಾರಿಯ ಪ್ರಜ್ಞೆಯನ್ನು

ರಾಮನಗರ, ಬನ್ನೇರುಘಟ್ಟ ದಲ್ಲಿ ಆನೆ ಕಾರ್ಯಪಡೆ ರಚನೆ: ಈಶ್ವರ ಖಂಡ್ರೆ
ರಾಮನಗರ: ಆನೆ ಮತ್ತು ಮಾನವನ ಸಂಘರ್ಷವನ್ನು ನಿಯಂತ್ರಿಸಲು ನಾಡಿಗೆ ಬಂದ ಆನೆಗಳನ್ನು ತ್ವರಿತವಾಗಿ ಕಾಡಿಗೆ ಮರಳಿ ಅಟ್ಟಲು ಬನ್ನೇರುಘಟ್ಟ ಮತ್ತು ರಾಮನಗರದಲ್ಜಿ ಎರಡು ಆನೆ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ರಾಮನಗರದಲ್ಲಿ ಇಂದು ತಿಳಿಸಿದರು. ರಾಮನಗರ ಜಿಲ್ಲೆಯಲ್ಲಿ ಆನೆ ದಾಳಿಯಿಂದ ಮೃತ