Tel: 7676775624 | Mail: info@yellowandred.in

Language: EN KAN

    Follow us :


ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

Posted date: 23 Sep, 2023

Powered by:     Yellow and Red

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ,  ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.


 ಸೆಪ್ಟೆಂಬರ್ 23 ನಾಲ್ಕನೇ ಶನಿವಾರವದಂದೂ  ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑