ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್
ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ದಿನಾಂಕ 11 ರ ಭಾನುವಾರ ಮುಂಜಾನೆ ಮೆಗಾ ವಾಕಥಾನ್ ಹಮ್ಮಿಕೊಳ್ಳಲಾಗಿದೆ. ಚನ್ನಪಟ್ಟಣ ನಗರದಲ್ಲಿ ಮೊದಲ ಬಾರಿಗೆ ನಮ್ಮ ಸಂಸ್ಥೆ ವತಿಯಿಂದ ನಡಿಗೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ಆಸಕ್ತರು ಭಾಗವಹಿಸುವಂತೆ ಸಂಸ್ಥೆಯ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ಮೊದಲು ನೊಂದಾಯಿಸಿಕೊಂಡ ನೂರಾ ಐವತ್ತು ಮಂದಿಗೆ ಉಚಿತವಾಗಿ 01 ಟಿ-ಶರ್ಟ್ ಮತ್ತು ಟೋಪಿಯನ್ನು ನೀಡಲಾಗುವುದು ಹಾಗೂ ಉಚಿತ ಉಪಹಾರ ಹಾಗೂ ಕುಡಿಯುವ ನೀರನ್ನು ನೀಡಲಾಗುವುದು. ಒಟ್ಟು ವಾಕಥಾನ್ ಐದು ಕಿಲೊ ಮೀಟರ್ ಆಗಲಿದ್ದು, ಯೂರೋ ಕಿಡ್ಸ್, ಪ್ರೀ ಸ್ಕೂಲ್ ನಿಂದ ಆರಂಭವಾಗಿ ನ್ಯಾಯಾಲಯ, ಪುರ ಪೊಲೀಸ್ ಠಾಣೆ, ಡಿ.ಟಿ. ರಾಮು ವೃತ್ತ ಪಂಚ ದೀಪಗಳ ವೃತ್ತ (ಡೂಮ್ ಲೈಟ್ ಸರ್ಕಲ್) ಶೇರು ಹೊಟೇಲ್, ಸಾತನೂರು ವೃತ್ತ, ಪೋಲೀಸ್ ಠಾಣೆಯ ಮೂಲಕ ಯುರೋ ಕಿಡ್ಸ್, ಪ್ರೀ ಸ್ಕೂಲ್ ಬಳಿ ಕೊನೆಗೊಳ್ಳುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆಸಕ್ತಿ ಉಳ್ಳವರು ಮೊ ಸಂಖ್ಯೆ:
9620123466 ಹಾಗೂ
9844176333
ಈ ದೂರವಾಣಿ ಸಂಖ್ಯೆಗೆ ಕರೆಮಾಡಿ ಹೆಸರನ್ನು ನೊಂದಾಯಿಸಿಕೊಳ್ಳಲು ಮನವಿ ಮಾಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara-district »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು
ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್
ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ
ಪ್ರತಿಕ್ರಿಯೆಗಳು