ಹಳ್ಳಿ ನಗರದಲ್ಲಿ ಹಂದಿ ನಾಯಿಗಳ ದರ್ಬಾರ್ ಕಣ್ಮುಚ್ಚಿ ಕುಳಿತ ಇಲಾಖೆಯ ಅಧಿಕಾರಿಗಳು
ಚನ್ನಪಟ್ಟಣ: ನಗರವೂ ಸೇರಿದಂತೆ ತಾಲ್ಲೂಕಿನ ಪ್ರತಿ ಹಳ್ಳಿಗಳಲ್ಲಿಯೂ ಬೀದಿ ನಾಯಿಗಳು, ಹಿಂಡಿಂಡು ಹಂದಿಗಳ ಜೊತೆಗೆ ಬಿಡಾಡಿ ಜಾನುವಾರುಗಳು ಸಂಚರಿಸುತ್ತಿದ್ದು ವಾಹನ ಸವಾರರಿಗೆ ಕಿರಿಕಿರಿ ಮತ್ತು ಆಯಾಯ ಸ್ಥಳದ ಸೌಂದರ್ಯ ಹಾಳಾಗುತ್ತಿರುವುದರ ಜೊತೆಗೆ ಸಾಂಕ್ರಾಮಿಕ ರೋಗಗಳು ಹರಡಲು ಕಾರಣವಾಗಿವೆ.*ನಗರದ ತುಂಬೆಲ್ಲಾ ಕಸದ ರಾಶಿ*ನಗರಸಭೆಯ ಪೌರಾಯುಕ್
ತಾಲ್ಲೂಕಿನ ದಂಡಾಧಿಕಾರಿ ಯೋಗಾನಂದ ನಿರ್ಗಮನ ಸುದರ್ಶನ್ ಆಗಮನ
ಚನ್ನಪಟ್ಟಣ: ಕಳೆದ ವರ್ಷದ ಆರಂಭದಲ್ಲಿ ಕನಕಪುರ ದಿಂದ ತಾಲೂಕಿಗೆ ವರ್ಗಾವಣೆ ಗೊಂಡು ಚನ್ನಪಟ್ಟಣದ ಹೊಣೆಹೊತ್ತಿದ್ದ ತಹಶಿಲ್ದಾರ್ ಯೋಗಾನಂದ ರವರು ಇಂದು ತುಮಕೂರು ತಹಶಿಲ್ದಾರರಾಗಿ ವರ್ಗಾವಣೆ ಗೊಂಡಿದ್ದಾರೆ, ಚನ್ನಪಟ್ಟಣದ ನೂತನ ತಹಶಿಲ್ದಾರರ ರಾಗಿ ಮೂಡಬಿದಿರೆಯ ಬಿ ಕೆ ಸುದರ್ಶನ್ ರವರು ನಿಯೋಜನೆಗೊಂಡಿದ್ದು ಇನ್ನೂ ಅಧಿಕಾರ ಸ್ವೀಕರಿಸಿಲ್ಲ.ಕನಕಪುರ ದಲ್ಲಿ ಅನೇಕ ಜನ
ಜನಪದ ಎಂದರೆ ಹಿರಿಯಜ್ಜನ ನೆನಪು ಶಿವಲಿಂಗಯ್ಯ
ಜನಪದ ಎಂದರೆ ನಮ್ಮ ಹಿರಿಯಜ್ಹ, ಮುತ್ತಜ್ಜರು ನೆನಪಿಗೆ ಬರುತ್ತಾರೆ, ನಮ್ಮ ಬಾಲ್ಯ ನೆನಪಿಗೆ ಬರುತ್ತದೆ, ಪುರಾಣ ಮತ್ತು ಇತಿಹಾಸದ ಕಥೆಗಳನ್ನು ಸಹ ಜಾನಪದ ಶೈಲಿಯಲ್ಲಿ ಹೇಳುತ್ತಿದ್ದ ನಮ್ಮ ಅಜ್ಜ ಅಜ್ಜಿಯರ ನೆನಪು ಒಮ್ಮೆಲೆ ಮೂಡುತ್ತಿದೆ ಎಂದು ಮುಖ್ಯಮಂತ್ರಿ ಗಳ ವಿಶೇಷ ಕರ್ತವ್ಯ ಅಧಿಕಾರಿ ಶಿವಲಿಂಗಯ್ಯನವರು ನೆನಪಿಸಿಕೊಂಡರು.ಅವರು ಕರ್ನಾಟಕ ಜಾನಪದ ಪರಿಷತ್ತು ಜಾನಪದ ಲೋಕದಲ್ಲಿ ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಮುಖ್ಯ
ಬಸ್ - ಕಾರು ನಡುವೆ ಅಪಘಾತ; ಮಹಿಳೆ ಸೇರಿ ಚನ್ನಪಟ್ಟಣದ ಮೂವರು ಸಾವು
ಮಂಗಳೂರು: ಸುಳ್ಯ ಸಮೀಪದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಬಸ್ಸು ಢಿಕ್ಕಿಯಾಗಿ 3 ಮಂದಿ ಸಾವನ್ನಪ್ಪಿದ್ದಾರೆ.ಸುಳ್ಯದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಕಾರು ಹಾಗೂ ಬಸ್ಸು ಢಿಕ್ಕಿಯಾಗಿದೆ. ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು. ಗಂಭೀರ ಗಾಯಗೊಂಡಿದ್ದ ಸೋಮಣ್ಣ ಮತ್ತು ನಾಗೇ
ನಾಡಪ್ರಭು ಹೆಸರಿಗಿಂತ ಸಾಮಂತ ಅಥವಾ ಮಹಾಮಂಡಲಾಧಿಪತಿ ಹೆಸರು ಸೂಕ್ತ ರಾಜಶೇಖರ
ಕೆಂಪೇಗೌಡರನ್ನು ನಾಡಪ್ರಭು ಎನ್ನುವ ಬಿರುದುಗಿಂತ ಸಾಮಂತ ರಾಜ ಅಥವಾ ಮಹಾಂಮಡಲಾಧಿಪತಿ ಎಂಬ ಬಿರುದಿನಿಂದ ಕರೆಯುವುದು ಸೂಕ್ತ ಎಂದು ಮುಖ್ಯ ಭಾಷಣಕಾರರಾಗಿ ಆಗಮಿಸಿದ ಶಿಕ್ಷಕ ರಾಜಶೇಖರ ರವರು ಅಭಿಪ್ರಾಯ ಪಟ್ಟರು, ಅವರು ಇಂದು ಮಹದೇಶ್ವರ ನಗರದಲ್ಲಿ ಕೆಂಪೇಗೌಡ ಸಾಂಸ್ಕೃತಿಕ ಬಳಗ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ಕೆಂಪೇಗೌಡರ ಕುರಿತು ಮುಖ್ಯ ಭಾಷಣ ಮಾಡಿದರು.ಹದಿನೈದನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿ ವಿಜಯದಶಮಿ ವೇಳೆ ಆಗಮಿಸಿದ ಕೆಂಪೇಗೌಡರು ವಿ
ಪುರಾಣ ಪ್ರಸಿದ್ಧ ಸಂಜೀವರಾಯ ಜಾತ್ರೆ ಆರಂಭ
ಚನ್ನಪಟ್ಟಣ: ತಾಲ್ಲೂಕಿನ ದೇವರ ಹೊಸಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ವ್ಯಾಸರಾಜರು ಪ್ರತಿಷ್ಠಾಪಿಸಿರುವ ಶ್ರೀ ಸಂಜೀವರಾಯ ದೇವರ ಜಾತ್ರೆಯು ಇದೇ ತಿಂಗಳ ೧೧ ರಿಂದ ಪ್ರಾರಂಭವಾದರೂ ಸಹ ೧೩ ರ ಶನಿವಾರ ಬ್ರಹ್ಮ ರಥೋತ್ಸವ ನೆರವೇರಲಿದ್ದು ಜಾತ್ರೆಯು ಅದ್ದೂರಿಯಾಗಿ ನೆರವೇರಲಿದೆ.ಒಟ್ಟು ಐದು ದಿನಗಳ ಕಾಲ ನಡೆಯುವ ಸಂಜೀವರಾಯ ಸ್ವಾಮಿಯ ಜಾತ್ರೆಯು ೧೧
ಸಾಂಕ್ರಾಮಿಕ ರೋಗ ತಡೆಗಟ್ಟಲು ಅಧಿಕಾರಿಗಳು ಸಿದ್ದರಾಗಿ ವೈದ್ಯಾಧಿಕಾರಿ ಡಾ ರಾಜು
ಚನ್ನಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಹರೂರು ರಾಜಣ್ಣ ನವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು, ವಿವಿಧ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು ಹಾಗೂ ಪಿಡಿಓಗಳ ಸಭೆಯನ್ನು ಆಯೋಜಿಸಲಾಗಿತ್ತು.ಸಭೆಯಲ್ಲಿ ಮುಂದೆ ಘಟಿಸಬಹುದಾದ ಸಾಂಕ್ರಾಮಿಕ ರೋಗಗಳ ಬಗ್ಗೆ ವ್ಯಾಪಕ ವಾಗಿ ಚರ್ಚೆ ನಡೆಸಲಾಯಿತು.
ಕೂಡ್ಲೂರು ಸೋಪಾನ ಕಾಮಗಾರಿಯಲ್ಲಿ ಎರಡೂವರೆ ಲಕ್ಷ ಗುಳುಂ ಮಾಡಿದ ಶಂಕರ್
ಚನ್ನಪಟ್ಟಣ: ಶಂಕರ್ ಎಂದರೆ ಚನ್ನಪಟ್ಟಣ ತಾಲ್ಲೂಕಿನಾದ್ಯಂತ ತುಂಡು ಗುತ್ತಿಗೆ ಕಾಮಗಾರಿಗಳೆಲ್ಲ ಕಿಸಕ್ ಎಂದು ನಗುತ್ತವೆ,* ಅವರಿಂದ ಬಿಲ್ ಬಿಡುಗಡೆ ಮಾಡಿಸಿಕೊಳ್ಳುವ *ಗುತ್ತಿಗೆದಾರರಿಗೆ ಹಬ್ಬದ ರಸದೌತಣವೇ ಸರಿ,* ಅಂದಿನ ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ *ಕುಮಾರಸ್ವಾಮಿ* ಮತ್ತು ಸದ್ಯ ಅಮಾನತ್ತಿನಲ್ಲಿರುವ ಪರೀಕ್ಷಾರ್ಥ ಕಿರಿಯ ಇಂಜಿನಿಯರ್ *ಶಂಕರ್* ನ ತುಂಡು ಗುತ್ತಿಗೆ ಕಾಮಗಾರಿಗಳ ಕರ್ಮಕಾಂಡ ಬ
ಕಲಾವಿದರ ಹಕ್ಕುಗಳನ್ನು ಕಸಿದುಕೊಳ್ಳಬೇಡಿ ಒಕ್ಕೂಟ ಮನವಿ
ಚನ್ನಪಟ್ಟಣ: ಭಾರತವು ಸಾಂಸ್ಕೃತಿಕ ದೇಶವಾಗಿದ್ದು, ಸಾಂಸ್ಕೃತಿಕ ಕಲೆಗಳನ್ನು ಉಳಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕರ್ನಾಟಕದ ಕಲಾವಿದರು ಪರಿಶ್ರಮ ಪಡುತ್ತಿದ್ದಾರೆ, ಸಾಂಸ್ಕೃತಿಕ ರಾಜ್ಯಕ್ಕೆ ಎಂಟು ಜ್ಞಾನ ಪೀಠ ಪ್ರಶಸ್ತಿಗಳು ಬಂದಿರುವುದು ನಮ್ಮ ಸಂಸ್ಕೃತಿಯ ಬಿಂಬವಾಗಿದೆ, ಇಂತಹ ಸಂಸ್ಕೃತಿಗಳನ್ನು ವಿಶ್ವದಲ್ಲೇ ಮೇಲ್ಮಟ್ಟಕ್ಕೆ ಕರೆದೊಯ್ಯುತ್ತಿರುವ ಕಲಾವಿದರಿಗೆ ಶಾಸಕಾಂಗ ಮತ್ತ
ಚನ್ನಪಟ್ಟಣ ನಗರಸಭೆಗೆ ಎಸಿಬಿ ದಾಳಿ ಪೌರಾಯುಕ್ತ ಸೇರಿದಂತೆ ಮೂವರ ಬಂಧನ
ಚನ್ನಪಟ್ಟಣ: ನಗರದ ನಿವಾಸಿಯೊಬ್ಬರ ವಾಸದ ಮನೆಯ ಇ-ಖಾತಾ ಮತ್ತು ಮ್ಯುಟೇಷನ್ ಮಾಡಿಕೊಡಲು ನಗರಸಭೆಗೆ ಅರ್ಜಿ ಸಲ್ಲಿಸಿದ್ದರೂ ಸಹ ಇ-ಖಾತಾ ಮಾಡಿಕೊಡದೇ ಸತಾಯಿಸುತ್ತಿರುವುದರ ಜೊತೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ದೂರುದಾರರ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್ಪಿ ತಂಡವು ಇಂದು ಪೌರಾಯುಕ್ತ ಸಿ ಪುಟ್ಟಸ್ವಾಮಿ ಸೇರಿದಂತೆ ಮೂವರನ್ನು ದೀರ್ಘ ಸಮ