Tel: 7676775624 | Mail: info@yellowandred.in

Language: EN KAN

    Follow us :


ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ನಾವುಗಳು ಕುವೆಂಪುರವರ ಪ್ರಭಾವಕ್ಕೆ ಒಳಗಾಗದೇ ಇದ್ದರೇ ನಾವು ಯಾರೂ ಸಹ ಈ ವೇದಿಕೆಯಲ್ಲಿ ಕುಳಿತು ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ರಾಮಾಯಣವನ್ನು ಸಂಪೂರ್ಣವಾಗಿ ಓದಿಕೊಳ್ಳದೇ ವೈದಿಕರ ಪ್ರಭಾವಕ್ಕೊಳಗಾಗಿ, ಕೆಲ ಶೂದ್ರರ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿಂದ ಅವುಗಳನ್ನು ಯಾರೂ ಕಸಿಯುವಂತೆಯೂ ಇಲ್ಲ. ಇತರ ವ್ಯಕ್ತಿ, ಸಮೂಹ, ಸಂಸ್ಥೆ ಅಥವಾ ಸರಕಾರಗಳಿಂದ ವ್ಯಕ್ತಿಗಳ ಹಕ್ಕುಗಳ ಮೇಲೆ ಆಕ್ರಮಣವಾಗದಂತೆ ರಕ್ಷಿಸಬೇಕಾಗುತ್ತದೆ. ಆ ಕಾರಣಕ್ಕಾಗಿ ಭಾರತ ಸಂವಿಧಾನದಲ್ಲಿ, ‘ಭಾರತದ ಜನತೆಯಾದ ನಾವು...’ ನಮಗೆ ನಾವೇ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚುನಾವಣೆ ನಂತರ ಮಾತನಾಡುತ್ತೇನೆ ಎಂದು ಈ ಹಿಂದೆ ಮಾತನಾಡಿದ್ದ ಗ್ರೇಟ್ ಬೆಂಗಳೂರು ಜಿಲ್ಲಾ ಹೆಸರನ್ನು ಮತ್ತೇ ಮುನ್ನಲೆಗೆ ತಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್‌ಗಳ ಸಂಚಾರ ಉದ್ಘಾಟನೆಯನ್ನು ನಗರದ ಜಿಲ್ಲಾ

ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆ ಬಹಳ ಉಪಯುಕ್ತ ಕೂಡಲೇ ನೋಂದಾಯಿಸಿಕೊಳ್ಳಿ

ರಾಮನಗರ: ಕರ್ನಾಟಕ ಸರ್ಕಾರವು ಸಹಕಾರ ಸಂಘಗಳ ನೌಕರರು, ಖಾಸಗಿ ನೌಕರರು ಹಾಗೂ 30 ಸಾವಿರ ಹಾಗೂ ಅದಕ್ಕಿಂತ ಕಡಿಮೆ ವೇತನ ಪಡೆಯುತ್ತಿರುವ ಸಹಕಾರ ಸಂಘಗಳ ನೌಕರರು ಹಾಗೂ ಅವರ ಕುಟುಂಬದವರು 2023-24 ನೇ ಸಾಲಿಗೆ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯನ್ನು ನವೀಕರಿಸುವ ಹಾಗೂ ಹೊಸದಾಗಿ ನೋಂದಣಿ ಮಾಡಲು ಜ. 1 ರಿಂದ ಚಾಲನೆ ನೀಡಿದ್ದು, ಈ ಯೋಜನೆಯು ಇದೇ ಮಾರ್ಚ್ 31 ರವರೆಗೂ ಚಾಲ್ತಿಯಲ್ಲಿರುತ್ತದೆ

ಫೆ.16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ
ಫೆ.16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

ರಾಮನಗರ, ಜ. 17:ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗವು ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ.ಮಾದರಿ ನೀತಿ ಸಂಹಿತೆ ಇದೇ ಜ. 16 ರಿಂದ ಜಾರಿಗೊಂಡಿದ್ದು, 2024ರ ಜ. 23ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಜ. 30ಕ್ಕೆ ನಾಮಪತ್ರ ಸಲ್ಲಿಕೆಗೆ ಅ

ಹಾಡುಹಗಲೇ ಮನೆಯ ಬಾಗಿಲು ಮೀಟಿ ನಗ-ನಗದು ಕಳವು

ಚನ್ನಪಟ್ಟಣ: ಹಾಡುಹಗಲೇ ಮನೆಯ ಬಾಗಿಲು ಮೀಟಿ ಒಳನುಗ್ಗಿರುವ ಕಳ್ಳರು ನಗದು ಹಾಗೂ ಚಿನ್ನಾಭರಣ ಕಳುವು ಮಾಡಿರುವ ಘಟನೆ ನಗರದ ಪುರ ಪೋಲಿಸ್ ಠಾಣಾ ವ್ಯಾಪ್ತಿಯ ವಿವೇಕಾನಂದನಗರದ 4ನೇ ಕ್ರಾಸ್‍ನಲ್ಲಿ ನಡೆದಿದೆ.ಶಿಕ್ಷಕಿ ಕವಿತಾ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು 64 ಗ್ರಾಂ ಚಿನ್ನದ ಒಡವೆ ಹಾಗೂ ಒಂದು ಲಕ್ಷ ನಗದನ್ನು ಕಳವು ಮಾಡಿದ್ದಾರೆ.ಕವಿ

ಕಲೆಯನ್ನು ಆಸ್ವಾಧಿಸುವ ಮನಸ್ಥಿತಿ ಮಕ್ಕಳಿಗೆ ಇರಬೇಕು, ಕಾಳರಾಜೇಗೌಡ
ಕಲೆಯನ್ನು ಆಸ್ವಾಧಿಸುವ ಮನಸ್ಥಿತಿ ಮಕ್ಕಳಿಗೆ ಇರಬೇಕು, ಕಾಳರಾಜೇಗೌಡ

ರಾಮನಗರ/ಚನ್ನಪಟ್ಟಣ: ಕಲೆಯನ್ನು ಆರಾಧಿಸಿ ಆಸ್ವಾಧಿಸುವ ಮನಸ್ಥಿತಿ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಬರುವುದು ಬಹಳ ಮುಖ್ಯ. ಓದಿನ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಚನ್ನಪಟ್ಟಣ ತಾಲ್ಲೂಕಿನ ಹಾರೋಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಕಾಳರಾಜೇಗೌಡ ಅವರು ತಿಳಿಸಿದರು.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್

ನಾನೂ ಶ್ರೀರಾಮ ಭಕ್ತ, ಶಾಸಕ ಇಕ್ಬಾಲ್ ಹುಸೇನ್
ನಾನೂ ಶ್ರೀರಾಮ ಭಕ್ತ, ಶಾಸಕ ಇಕ್ಬಾಲ್ ಹುಸೇನ್

ಚನ್ನಪಟ್ಟಣ: ನಾನೂ ಕೂಡಾ ರಾಮಭಕ್ತ, ನಾನು ಶ್ರೀರಾಮನ ಪೂಜೆ ಮಾಡ್ತೀನಿ. ಶ್ರೀರಾಮ ಅಷ್ಟೇ ಅಲ್ಲ ನಾನು ಎಲ್ಲಾ ದೇವರುಗಳನ್ನು ಪೂಜಿಸುತ್ತೇನೆ ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಎಂದು ಚಿಂತನೆ ಮಾಡಿದ್ದು, ಅದನ್ನು ಭಕ್ತಿ ಪೂರ್ವಕವಾಗಿ ಮಾಡೇ ಮಾಡುತ್ತೇವೆ ಎಂದು ರಾಮನಗರ ಶಾಸಕ ಇಕ್ಬಾಲ್ ಹಸೇನ್ ತಿಳಿಸಿದರು.ನಗರದ ಶತಮಾನೋತ್ಸವ ಭವನದಲ್ಲಿ ನಡೆದ ಜನತಾ ದರ್ಶನ ಸಭೆಗೂ ಮುನ್ನ

ತಾಲ್ಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ರೈತ ಸಂಘದ ವಿಭಾಗೀಯ ಅಧ್ಯಕ್ಷ ಮಲ್ಲಯ್ಯ
ತಾಲ್ಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ರೈತ ಸಂಘದ ವಿಭಾಗೀಯ ಅಧ್ಯಕ್ಷ ಮಲ್ಲಯ್ಯ

ಚನ್ನಪಟ್ಟಣ: ತಾಲ್ಲೂಕು ಆಡಳಿತ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ, ಇಡೀ ತಾಲ್ಲೂಕನ್ನು ನಿಯಂತ್ರಿಸಬೇಕಾದ ದಂಡಾಧಿಕಾರಿಗಳು ತೆಪ್ಪಗಿದ್ದಾರೆ. ಇದಕ್ಕೆ ಇತ್ತೀಚೆಗೆ ನಡೆದ ತಾಲೂಕಿನ ಟಿಎಪಿಸಿಎಂಎಸ್ ಹಗರಣವೇ ಸಾಕ್ಷಿಯಾಗಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ನಡೆದಿರುವ ಅಕ್ಕಿ ನಾಪತ್ತೆ ಹಗರಣದ ಜೊತೆಗೆ ಕಂದಾಯ ಇಲಾಖೆ, ನೋಂದಣಿ ಇಲಾಖೆ, ರೇಷ್ಮೆ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚ

ಸಿಂ ಲಿಂ ನಾಗರಾಜು ಸತ್ಯಸಂಧರು, ವಾಟಾಳ್ ನಾಗರಾಜು ಅಭಿಮತ
ಸಿಂ ಲಿಂ ನಾಗರಾಜು ಸತ್ಯಸಂಧರು, ವಾಟಾಳ್ ನಾಗರಾಜು ಅಭಿಮತ

ಚನ್ನಪಟ್ಟಣ; ಸಿಂ ಲಿಂ ನಾಗರಾಜು ಸತ್ಯಸಂಧರು, ಯೋಗ್ಯರು, ನಂಬಿಕಸ್ತರು, ವಿವೇಕವುಳ್ಳವರು, ವಿಚಾರವಂತರು, ಸರಳಜೀವಿ ಇಂತಹವರು ನನ್ನ ಸ್ನೇಹಿತರಾಗಿ, ಒಡನಾಡಿಯಾಗಿ, ಕನ್ನಡ ಪರ ಹೋರಾಟಗಾರರಾಗಿ ಕನ್ನಡಮ್ಮನ ಸೇವೆ ಮಾಡಿದವರು. ಇಂತಹ ಹೋರಾಟಗಾರರು ಈಗ ಇಲ್ಲ, ಮುಂದೆಯೂ ಕಷ್ಟ. ಇಂತಹ ಸರಳ, ಸತ್ಯವಂತನ್ನು ನೆನೆಯುವ ಕಾರ್ಯಕ್ರಮಕ್ಕೆ ಬರಲೇಬೇಕು ಎಂಬ ಅಭಿಲಾಷೆಯಿಂದಲೆ ಬಂದು ಭಾಗವಹಿಸಿದ್ದೇನೆ ಎಂದು ಕನ್ನಡ ಪರ ಹಿರಿಯ

Top Stories »  



Top ↑