Tel: 7676775624 | Mail: info@yellowandred.in

Language: EN KAN

    Follow us :


ಅದ್ದೂರಿಯಾಗಿ ಜರುಗಿದ ಕಬ್ಬಾಳಮ್ಮನ ಕೊಂಡ
ಅದ್ದೂರಿಯಾಗಿ ಜರುಗಿದ ಕಬ್ಬಾಳಮ್ಮನ ಕೊಂಡ

ಅಧಿದೇವತೆ, ಕರಿದುರ್ಗಿ, ಗ್ರಾಮ ದೇವತೆಯಾದ ಶ್ರೀ ಕಬ್ಬಾಳಮ್ಮ ದೇವಿಯ ಪೂಜಾ ಮತ್ತು ಕೊಂಡೋತ್ಸವವು ಇಂದು ಬೆಳಿಗ್ಗೆ ಅದ್ದೂರಿಯಾಗಿ ನೆರವೇರಿತು.ಚನ್ನಪಟ್ಟಣ ತಾಲ್ಲೂಕಿನ ಗೋವಿಂದೇಗೌಡನದೊಡ್ಡಿ ಮತ್ತು ಚನ್ನಂಕೇಗೌಡನದೊಡ್ಡಿ ಗ್ರಾಮದಲ್ಲಿ ನೆಲೆಸಿರುವ ಗ್ರಾಮದೇವತೆ ಕಬ್ಬಾಳಮ್ಮ

ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯಿರಿ : ಸಿದ್ಧಲಿಂಗ ಸ್ವಾಮೀಜಿ
ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯಿರಿ : ಸಿದ್ಧಲಿಂಗ ಸ್ವಾಮೀಜಿ

ನಾವು ದೇಹ ದಾನ ಮಾಡುವ ಮೂಲಕ ನಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆಯಬೇಕಿದೆ ಎಂದು ಸಿದ್ಧಗಂಗಾಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು. ನಗರದ ಐಜೂರಿನ ಮಲ್ಲೇಶ್ವರ ಬಡಾವಣೆಯ ಎಂ. ಚಂದ್ರಶೇಖರ್ ಅವರ ನಿವಾಸದ ಆವರಣದಲ್ಲಿ ಶನಿವಾರ ನಡೆದ \'ದೇಹದಾನ ಜಾಗೃತಿ\' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭೂಮಿ ಮೇಲೆ ಮನುಷ್ಯನಿಗೆ ಉನ್ನತ ಸ್ಥಾನವಿದೆ. ನಾವೆಲ್ಲರೂ ಮಾನವೀಯ ಮೌಲ್ಯಗಳ

ಈ ಸನ್ಮಾನ ಶ್ರೇಷ್ಠವಾದುದು:ಎಸ್.ರುದ್ರೇಶ್ವರ
ಈ ಸನ್ಮಾನ ಶ್ರೇಷ್ಠವಾದುದು:ಎಸ್.ರುದ್ರೇಶ್ವರ

ಡಾ.ಕೆ.ಪಿ.ಹೆಗ್ಡೆ ಅವರು ತಮ್ಮ 72ನೇ ಜನುಮ ದಿನದ ಅಂಗವಾಗಿ ನನ್ನನ್ನು ಕರೆಸಿ ರಾಮನಗರದ ಕಾಮಣ್ಣನ ಗುಡಿ ವೃತ್ತದಲ್ಲಿರುವ ಪ್ರಗತಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸನ್ಮಾನಿಸಿದರು. ಪ್ರತಿ ವರ್ಷವೂ ಅವರು ತಮ್ಮ ಹುಟ್ಟು ಹಬ್ಬದಂದು ಸಮ

ಮತದಾನ ಕುಸಿತ ತಪ್ಪಿಸಲು ತಪ್ಪದೇ ಮತ ಚಲಾಯಿಸಿ ರಾಮಕೃಷ್ಣ
ಮತದಾನ ಕುಸಿತ ತಪ್ಪಿಸಲು ತಪ್ಪದೇ ಮತ ಚಲಾಯಿಸಿ ರಾಮಕೃಷ್ಣ

ವಿಧಾನಸಭೆ ಯಲ್ಲಿ ಶೇಕಡಾ ೮೫ ರಿಂದ ೯೦ ರಷ್ಟು ಮತದಾನವಾದರೆ ಲೋಕಸಭಾ ಚುನಾವಣೆಯಲ್ಲಿ ಶೇಕಡಾ ೫೨ ರಿಂದ ೬೦ ಕ್ಕೆ ಕುಸಿಯುತ್ತಿದೆ, ಪ್ರಜ್ಞಾವಂತ ಮತದಾರರು ತಪ್ಪದೇ ಮತ ಚಲಾಯಿಸುವ ಮೂಲಕ ಹಾಗೂ ನಿರಾಸಕ್ತಿ ಹೊಂದಿದ ಮತದಾರರನ್ನು ತಿಳಿ ಹೇಳಿ ಮನವೊಲಿಸುವ ಮೂಲಕ ಹೆಚ್ಚು ಮಂದಿ ಮತದಾನ ಮಾಡುವಂತೆ ಉತ್ಸಾಹಿ ಯುವಕರು ಮತ್ತು ವಿದ್ಯಾರ್ಥಿಗಳು ಪ್ರೇರೇಪಿಸಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ತಿಳಿಸಿದರು.

ನಿರಾತಂಕವಾಗಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ
ನಿರಾತಂಕವಾಗಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ

ಇಂದು ತಾಲ್ಲೂಕಿನಾದ್ಯಂತ ಹದಿಮೂರು ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಿದ್ದು ಮೂಲಭೂತ ಸೌಕರ್ಯಗಳ ಜೊತೆಗೆ ಬಿಗಿ ಬಂದೋಬಸ್ತ್ ಏರ್ಪಡಿಸಿ ಮಕ್ಕಳು ನಿರಾತಂಕವಾಗಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಮತ್ತು ತಾಲ್ಲೂಕು ಆಡಳಿತ ಕ್ರಮ ಕೈಗೊಂಡಿತ್ತು.ನಗರದ ಬಾಲಕರ ಪದವಿ ಪೂರ್ವ ಕಾಲೇಜು, ಬಾಲಕಿಯರ

ಬಣ್ಣದೋಕುಳಿಯಲ್ಲಿ ಮಿಂದೆದ್ದ ಯುವ ಜನತೆ
ಬಣ್ಣದೋಕುಳಿಯಲ್ಲಿ ಮಿಂದೆದ್ದ ಯುವ ಜನತೆ

ಇಂದು ಹೋಳಿ ಹುಣ್ಣಿಮೆಯ ಪ್ರಯುಕ್ತ ಸ್ನೇಹಿತರು, ಸಂಬಂಧಿಗಳು ಒಬ್ಬರಿಗೊಬ್ಬರು ಬಣ್ಣ ಹಚ್ಚಿ ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ದೃಶ್ಯ ಬಹುತೇಕ ಎಲ್ಲಾ ಬೀದಿಗಳಲ್ಲಿಯೂ ಕಂಡು ಬಂತು.ಸಣ್ಣ ವಯಸ್ಸಿನ ಮಕ್ಕಳಿಂದ ವಯಸ್ಕರ ವರೆಗೂ ರಸ್ತೆ ಬದಿಗಳಲ್ಲಿ, ಮನೆಯ ಮುಂಭಾಗ ಮತ್ತು ವೃತ್ತಗಳಲ್ಲಿ ಕೇಕೆ ಹಾಕುತ್ತಾ ಒಬ್ಬರಿಗೊಬ್ಬರು ಬಣ್ಣ ಎರಚಿ ಸಂಭ್ರಮಿಸಿದರೇ, ಅನೇಕ ಮಾರ್ವಾಡಿಗಳು ತಮ್ಮ ಸಂಬಂಧಿಕರ ಮನೆಗಳಲ್ಲಿ ಸೇರಿ ಬಣ್ಣದೋಕ

ದೇಶದ ಬಹುದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿ ಜಿ ಪಂ ಸಿಇಓ
ದೇಶದ ಬಹುದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿ ಜಿ ಪಂ ಸಿಇಓ

ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶದ ಚುನಾವಣಾ ಹಬ್ಬದಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವವವನ್ನು ಉಳಿಸುವಲ್ಲಿ ಸಕ್ರಿಯ ಪಾತ್ರವಹಿಸಬೇಕೆಂದು ರಾಮನಗರ ಜಿಲ್ಲಾ ಪಂಚಾಯತ ಸಿಇಓ ಮುಲ್ಲೈಮುಹಿಲನ್ ಕರೆ ನೀಡಿದರು.ಅ

ಮತದಾನದ ಚೀಟಿ ಹೊಂದಿದ್ದು ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಆತ ಮತದಾನ ಮಾಡಲು ಅವಕಾಶವಿಲ್ಲ ಡಾ ಯತೀಶ್ ಉಲ್ಲಾಳ
ಮತದಾನದ ಚೀಟಿ ಹೊಂದಿದ್ದು ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಆತ ಮತದಾನ ಮಾಡಲು ಅವಕಾಶವಿಲ್ಲ ಡಾ ಯತೀಶ್ ಉಲ್ಲಾಳ

ಮತದಾನದ ಗುರುತಿನ ಚೀಟಿ ಹೊಂದಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಆ ಮತದಾರನಿಗೆ ಮತ ಚಲಾಯಿಸಲು ಕಾನೂನಿನಲ್ಲಿ ಅವಕಾಶ ಇಲ್ಲ ಇದನ್ನು ಈಗಲೇ ಪರಿಶೀಲಿಸಿಕೊಳ್ಳಬೇಕೆಂದು ಸಹಾಯಕ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ ತಿಳಿಸಿದರು.ಅವರು ಇಂದು ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಕರೆದಿದ್ದ ಮಾಧ್ಯಮ, ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರಿಗೆ ಮಾಹಿತಿ ನೀಡಿ,ಈಗಾಗಲೇ ಮತದಾನ ಮಾಡಲು ಮತದಾರರ ಹೆಸರನ್ನು ಸೇರ್ಪಡಿಸ

ತಾಲ್ಲೂಕಿನಾದ್ಯಂತ ೨೯೭೭ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಗೆ ತಯಾರಿ
ತಾಲ್ಲೂಕಿನಾದ್ಯಂತ ೨೯೭೭ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಗೆ ತಯಾರಿ

ಚನ್ನಪಟ್ಟಣ ತಾಲ್ಲೂಕಿನಾದ್ಯಂತ ೨೧/೦೩/೨೦೧೯ ರ ಗುರುವಾರದಿಂದ ೦೪/೦೪/೨೦೧೯ ರ ಗುರುವಾರದ ತನಕ ಒಟ್ಟು ೨೯೭೭ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಾಹಿತಿ ನೀಡಿದೆ.ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರಿ ಶಾಲೆಗಳ ೬೩೯ ಗಂಡು ಮಕ್ಕಳು, ೭೫೧ ಹೆಣ್ಣು ಮಕ್ಕಳು, ಅನುದಾನಿತ ಶಾಲೆಗಳ ೪೧೧ ಗಂಡು ಮಕ್ಕಳು, ೨೯೭ ಹೆಣ್ಣು ಮಕ್ಕಳು, ಅನುದಾನ ರಹಿತ ಶಾಲೆಗಳ ೪೮೩ ಗಂಡ

ಪೌರಾಣಿಕ ಹಿನ್ನೆಲೆಯ ರತಿಮನ್ಮಥ ರ ಕಾಮನ ಹಬ್ಬ
ಪೌರಾಣಿಕ ಹಿನ್ನೆಲೆಯ ರತಿಮನ್ಮಥ ರ ಕಾಮನ ಹಬ್ಬ

ಗಿರಿಜಾ ಕಲ್ಯಾಣ ನಂತರ ದಕ್ಷಬ್ರಹ್ಮ ಮಾಡುವ ಯಜ್ಞ ನಂತರ ಅದೇ ಯಜ್ಞದ ಕೊಂಡಕ್ಕೆ ಬಿದ್ದು ಪ್ರಾಣಾರ್ಪಣೆ ಮಾಡುವ ಗಿರಿಜೆ, ಶಿವನ ರುದ್ರನರ್ತನ, ಬೆವರಿನಿಂದ ಹುಟ್ಟಿದ ವೀರಭದ್ರ, ಶಿವನ ಕೋಪ ತಣಿಸಲು ಮನ್ಮಥ ಹೂಡುವ ಹೂಬಾಣ, ರತಿಯ ಕೋರಿಕೆ ಮೇರೆಗೆ ಪ್ರಾಣಭಿಕ್ಷೆ ಇವೆಲ್ಲಾ ಪುರಾಣಕಾಲದ ಕಥೆಗಳ ಪಾತ್ರಗಳೇ ಇಂದಿನ ಕಾಮನ ಹಬ್ಬವಾಗಿ ಆಚರಣೆಯಲ್ಲಿವೆ.

Top Stories »  



Top ↑