Tel: 7676775624 | Mail: info@yellowandred.in

Language: EN KAN

    Follow us :


ಸ್ವಾತಂತ್ರ್ಯಕ್ಕೆ ಪ್ರಾಣತ್ಯಾಗ ಮಾಡಿದವರನ್ನು ಸದಾ ಸ್ಮರಿಸಬೇಕು: ಡಿ.ಕೆ. ಸುರೇಶ್
ಸ್ವಾತಂತ್ರ್ಯಕ್ಕೆ ಪ್ರಾಣತ್ಯಾಗ ಮಾಡಿದವರನ್ನು ಸದಾ ಸ್ಮರಿಸಬೇಕು: ಡಿ.ಕೆ. ಸುರೇಶ್

ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಬಲಿದಾನ ನೀಡಿದ್ದಾರೆ.  ಭಾರತ ದೇಶದಲ್ಲಿ ಇಂದು ನಾವು ಸುಖವಾಗಿ ಜೀವನ ನಡೆಸುತ್ತಿರುವುದಕ್ಕೆ ಸ್ವಾತಂತ್ರ್ಯ  ಹೋರಾಟಗಾರರೇ ಕಾರಣ. ನಾವು ಸದಾ ಅವರನ್ನು ಸ್ಮರಿಸಬೇಕು ಎಂದು ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಅವರು ತಿಳಿಸಿದರು.ಅವರು ಇಂದು  ರಾಮನಗರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಸ್ವಾತಂತ್ರೋತ್ಸವದ  75 ನೇ ವರ್ಷದ ಅಮೃತ ಮಹೋತ್ಸವ

ವಿಶ್ವ ಮಹಿಳಾ ದಿನಾಚರಣೆಗೆ, ತಾಲ್ಲೂಕಿನ ಸಪ್ತ ಸಾಧಕ ಮಹಿಳೆಯರ ಪರಿಚಯ
ವಿಶ್ವ ಮಹಿಳಾ ದಿನಾಚರಣೆಗೆ, ತಾಲ್ಲೂಕಿನ ಸಪ್ತ ಸಾಧಕ ಮಹಿಳೆಯರ ಪರಿಚಯ

ಇಂದು ವಿಶ್ವ ಮಹಿಳಾ ದಿನಾಚರಣೆ. ದಿನಾಚರಣೆಯ ಅಂಗವಾಗಿ ನಮ್ಮ ತಾಲ್ಲೂಕಿನಲ್ಲಿ ವಿವಿಧ ಪ್ರಕಾರಗಳಲ್ಲಿ ಸಾಧನೆಗೈದ ಏಳು ಮಂದಿ ಮಹಿಳೆಯರನ್ನು ನಮ್ಮ ಪತ್ರಿಕೆ ಗುರುತಿಸಿ ಅವರ ಸಾಧನೆಯನ್ನು ಹೊರಜಗತ್ತಿಗೆ ಪರಿಚಯಿಸುತ್ತಿದ್ದೇವೆ. ಅಂತಹ ಸಾಧನಾ ಮಹಿಳೆಯರ ಪುಟ್ಟ ಪರಿಚಯ ತಮ್ಮ ಮುಂದೆ.ಮಹಿಳೆ ಎಂದರೆ ಆಕೆ ಕೇವಲ ಒಂದು ಹೆಣ್ಣು ಎಂಬುದಲ್ಲ. ಆಕೆಯನ್ನು ಭೂಮಿಗೆ ಹೋಲಿಸುತ್ತಾರೆ. ಆಕೆ ಇಲ್ಲದೆ ಜಗತ್ತೇ ಇಲ್ಲಾ ಎನ್ನುವುದು ಸಾರ್ವಕಾಲಿಕ ಸತ್ಯ. ಇತ್ತ

ನಿರ್ಗಮಿತ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್
ನಿರ್ಗಮಿತ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ನಿರ್ಗಮಿತ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಮಾತನಾಡಿ ವರ್ಗಾವಣೆಯಾದ ಸಂದರ್ಭದಲ್ಲಿ ಕೋರುವ ಒಳ್ಳೆಯ ಮಾತುಗಳು ಮುಂದಿನ ಕೆಲಸಗಳಿಗೆ ಸ್ಪೂರ್ತಿ. ಆಯಾ ಜಿಲ್ಲೆಗಳಿಗೆ ಅದರದೆ ಆದಂತಹ ಭೌಗೊಳಿಕ, ರಾಜಕೀಯ ವೈಶಿಷ್ಟತೆ ಹಾಗೂ ಸಮಸ್ಯೆಗಳಿರುತ್ತದೆ. ಅವುಗಳನ್ನು ಅರಿತು ನಿರ್ಗಮಿತ ಜಿಲ್ಲಾಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ ಎಂದರು. 

ನಿಜವಾದ ಕೊರೊನಾ ವಾರಿಯರ್ಸ್‌ ಎಂದರೆ ಅದು ಪತ್ರಕರ್ತರು ಮಾತ್ರ. ಶಿವಾನಂದ ತಗಡೂರು.
ನಿಜವಾದ ಕೊರೊನಾ ವಾರಿಯರ್ಸ್‌ ಎಂದರೆ ಅದು ಪತ್ರಕರ್ತರು ಮಾತ್ರ. ಶಿವಾನಂದ ತಗಡೂರು.

ರಾಮನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಮನಗರ ದ ರಾಮ್ ಗಢ್ ಹೋಟೆಲ್ ನ ಸಭಾಂಗಣದಲ್ಲಿ ಪತ್ರಕರ್ತರ ಕಾರ್ಯಾಗಾರ ನಡೆಯಿತು.ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಯಾದ ಚಲುವರಾಜು ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಅವರು ಶೀಘ್ರವಾಗಿ ರಾಮನಗರ ಜಿಲ್ಲೆಯಲ್ಲಿ ಪತ್ರಕರ್ತರ ಭವನ ನಿರ್ಮಿಸಲು ಯೋಜಿಸಲಾಗಿದೆ ಎಂದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಶ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್

ರಾಮನಗರ: ಬೇಸಿಗೆ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕಾ ಕ್ರಮವಹಿಸಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗಳ ಸಭೆ ನಡೆಸಿ ಮಾತನಾಡಿದರು. ಬರಪೀಡಿತ ಪ್ರದೇಶವೆಂ

ಮನೆ ಇಲ್ಲದ ಅಲೆಮಾರಿ ಜನಾಂಗದವರನ್ನು  ಗುರುತಿಸಿ: ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್
ಮನೆ ಇಲ್ಲದ ಅಲೆಮಾರಿ ಜನಾಂಗದವರನ್ನು ಗುರುತಿಸಿ: ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್

ಜಿಲ್ಲೆಯಲ್ಲಿ ಮನೆಯಿಲ್ಲದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೂರು ಒದಗಿಸಲು  ಅರ್ಹ ಫಲಾನುಭವಿಗಳನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಪಟ್ಟಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ  ಸೌಲಭ್ಯ ಕಲ್ಪಿಸುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲ

ಕೇಕ್ ಎಂಪೈರ್ ಬೇಕರಿ ಮತ್ತು ಕೆಫೆ
ಕೇಕ್ ಎಂಪೈರ್ ಬೇಕರಿ ಮತ್ತು ಕೆಫೆ

ಕೇಕ್ ಎಂಪೈರ್ ಬೇಕರಿ ಮತ್ತು ಕೆಫೆ

ಗ್ರಾಮೀಣ ಭಾಗದ ಆರೋಗ್ಯ ದೃಷ್ಟಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣ: ಹೆಚ್ಡಿಕೆ.
ಗ್ರಾಮೀಣ ಭಾಗದ ಆರೋಗ್ಯ ದೃಷ್ಟಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣ: ಹೆಚ್ಡಿಕೆ.

ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ, ತಾಲ್ಲೂಕಿನಲ್ಲಿ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಅವರು ತಾಲ್ಲೂಕಿನ ಎಸ್.ಎಂ.ಹಳ್ಳಿ ಹಾಗೂ ಬಿ.ವಿ.ಹಳ್ಳಿ ಗ್ರಾಮದಲ್ಲಿ  ನೂತನವಾಗಿ ನಿರ್ಮಾಣವಾಗಿದ್ದ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನಾ ಸಮಾರಂಭದಲ್ಲಿ, ಜ್ಯೋತಿ ಬೆಳಗಿಸಿ ಉದ್ಘಾಟಿಸ

ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ ಅಧಿಕಾರ ಸ್ವೀಕಾರ
ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ ಅಧಿಕಾರ ಸ್ವೀಕಾರ

ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಡಾ: ರಾಕೇಶ್ ಕುಮಾರ್ ಅವರು ಬೆಂಗಳೂರಿನ ಜಿ.ಕೆ.ವಿ.ಕೆ ಯಲ್ಲಿ ಕೃಷಿ ಪದವಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ ಸೈನ್ಸ್ ನಲ್ಲಿ ಎಂ.ಎಸ್ಸಿ ಪದವಿ ಹಾಗೂ ಪಿ.ಹೆಚ್.ಡಿಯೊಂದಿಗೆ ಡಾಕ್ಟರೇಟ್ ಪಡೆದುಕೊಂಡಿದ್ದಾರೆ. 2012ನೇ ಬ್ಯಾಚ್ನ ಐ.ಎ.ಎಸ್. ಅಧಿಕಾರಿಯಾ

ಅಪರಾಧ ಮುಕ್ತ ಮತ್ತು ಸ್ವಚ್ಛ ತಾಲ್ಲೂಕು ಮಾಡಲು ಪತ್ರಕರ್ತರ ಜೊತೆ ಸಮಾಲೋಚಿಸಿದ ಡಿವೈಎಸ್ಪಿ ರಮೇಶ್
ಅಪರಾಧ ಮುಕ್ತ ಮತ್ತು ಸ್ವಚ್ಛ ತಾಲ್ಲೂಕು ಮಾಡಲು ಪತ್ರಕರ್ತರ ಜೊತೆ ಸಮಾಲೋಚಿಸಿದ ಡಿವೈಎಸ್ಪಿ ರಮೇಶ್

ಇಡೀ ಚನ್ನಪಟ್ಟಣ ತಾಲ್ಲೂಕನ್ನು ಅಪರಾಧ ಮುಕ್ತ, ಹಾಗೂ ನಗರ ಸೇರಿದಂತೆ ತಾಲ್ಲೂಕನ್ನು ಸ್ವಚ್ಛ ಮಾಡಲು ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣಾ, ಸಾರ್ವಜನಿಕರ ಸಹಾಯದ ಜೊತೆಗೆ ಪತ್ರಕರ್ತರ ಸಹಾಯ, ಸಲಹೆ ಮತ್ತು ಸೂಚನೆ ನಮ್ಮ ಇಲಾಖೆಗೆ ಅತ್ಯಗತ್ಯ ಎಂದು ಚನ್ನಪಟ್ಟಣ-ಕನಕಪುರ ಪೋಲೀಸ್ ಉಪ ಅಧೀಕ್ಷಕ ಕೆ ಎನ್ ರಮೇಶ್ ತಿಳಿಸಿದರು.ಅವರು ಇಂದು ಅವರ ಕಛೇರಿಯಲ್ಲಿ ತಾಲ್ಲೂಕು ಪತ್ರಕರ್ತರ ಜೊತೆ ಸಮಾಲೋಚಿಸಿ ಮಾತನಾಡಿದರು.ಚನ್ನಪಟ್ಟಣವನ್

Top Stories »  



Top ↑