Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ:  ಉಚಿತ ಕಾನೂನು ನೆರವು ನೀಡಲು ಸಹಾಯವಾಣಿ ಆರಂಭ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ: ಉಚಿತ ಕಾನೂನು ನೆರವು ನೀಡಲು ಸಹಾಯವಾಣಿ ಆರಂಭ

ಕೋವಿಡ್-19 ರ ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನೊಂದವರಿಗೆ ಕಾನೂನು ನೆರವು ಒದಗಿಸಲು ಉಚಿತ ಸಹಾಯವಾಣಿಯನ್ನು ಆರಂಭಿಸಿದೆ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಬಿ. ಜಿ. ರಮಾ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ಕುರಿತು ಸಹಾಯವಾಣಿ (ಲೀಗಲ್ ಏಡ್ ಹೆಲ್ಪ್ ಲೈನ್)

ರಾಮನಗರ ಜಿಲ್ಲೆಗೆ ತಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನ ನೀಡಲು ಟೊಯೋಟಾ ಕಿರ್ಲೋಸ್ಕರ್‌ ಒಪ್ಪಿಗೆ
ರಾಮನಗರ ಜಿಲ್ಲೆಗೆ ತಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನ ನೀಡಲು ಟೊಯೋಟಾ ಕಿರ್ಲೋಸ್ಕರ್‌ ಒಪ್ಪಿಗೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆಯನ್ನು ಹತ್ತಿಕ್ಕುವ ಉದ್ದೇಶದಿಂದ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ಜತೆ ಶುಕ್ರವಾರ ಮಹತ್ವದ ಸಮಾಲೋಚನೆ ನಡೆಸಿದರು. ವರ್ಚುಯಲ್‌ ವೇದಿಕೆ ಮೂಲಕ ಕಂಪನಿಯ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್‌ ಜತೆ ಚರ್ಚೆ ನಡೆಸಿ

ಚನ್ನಪಟ್ಟಣ ನಗರಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದ್ದು, ಅಧಿಕಾರದ ಗದ್ದುಗೆ ತಪ್ಪಿಸಿಕೊಂಡ ಕಾಂಗ್ರೆಸ್ ಹಾಗೂ ತೃಪ್ತಿ ಪಟ್ಟು ಕೊಂಡ ಬಿಜೆಪಿ
ಚನ್ನಪಟ್ಟಣ ನಗರಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದ್ದು, ಅಧಿಕಾರದ ಗದ್ದುಗೆ ತಪ್ಪಿಸಿಕೊಂಡ ಕಾಂಗ್ರೆಸ್ ಹಾಗೂ ತೃಪ್ತಿ ಪಟ್ಟು ಕೊಂಡ ಬಿಜೆಪಿ

ನಗರಸಭೆಯಲ್ಲಿ 32 ವಾರ್ಡ್ಗಳಿದ್ದು, ಚುನಾವಣಾ ಅವಧಿ ಮುಗಿದ 2 ವರ್ಷಗಳ ನಂತರ ಚುನಾವಣೆ ನಡೆದಿತ್ತು. 31 ವಾರ್ಡ್ಗಳಲ್ಲಿ ಕಾಂಗ್ರೆಸ್, ಜನತಾದಳ, ಬಿಜೆಪಿ, ಆಮ್ ಆದ್ಮಿ, ಎಸ್ ಡಿ ಪಿ ಐ, ಪಕ್ಷೇತರ, ಬಂಡಾಯ ಸೇರಿದಂತೆ 114 ಮಂದಿ ಕಣದಲ್ಲಿದ್ದರು. ಒಟ್ಟು 59 ಮತಗಟ್ಟೆಗಳಿದ್ದು, ಒಂಭತ್ತು ಟೇಬಲ್‌ಗಳಲ್ಲಿ ಮತ ಎಣಿಕೆ ನಡೆಯಿತು. ಇಲ್ಲಿ ಜೆಡಿಎಸ್-16, ಕಾಂಗ್ರೆಸ್-7, ಬಿಜೆಪಿ-7 ಹಾಗೂ ಪಕ್ಷೇತರರು ಒಬ್ಬರು ಗೆಲವು ಸಾಧಿಸಿದ್ದಾರೆ.

ರಾಮನಗರ ಶೇ 75. ಚನ್ನಪಟ್ಟಣ ಶೇ 70:99 ಮತದಾನ. ಶಾಂತಿಯುತ ಮತದಾನ. ಫಲಿತಾಂಶಕ್ಕಾಗಿ ಕಾದು ನಿಂತ ಚಾತಕ ಪಕ್ಷ(ಕ್ಷಿ)ಗಳು
ರಾಮನಗರ ಶೇ 75. ಚನ್ನಪಟ್ಟಣ ಶೇ 70:99 ಮತದಾನ. ಶಾಂತಿಯುತ ಮತದಾನ. ಫಲಿತಾಂಶಕ್ಕಾಗಿ ಕಾದು ನಿಂತ ಚಾತಕ ಪಕ್ಷ(ಕ್ಷಿ)ಗಳು

ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ನಗರ ಸಭೆಗಳ 62 ವಾರ್ಡ್ಗ ಳಿಗೆ ಇಂದು ಚುನಾವಣೆಯು ನಡೆಯಿತು, ಒಟ್ಟು 1.38 ಲಕ್ಷ ಮತದಾರರು ಮತ ಚಲಾವಣೆಯ ಹಕ್ಕು ಹೊಂದಿದ್ದು, 236 ಅಭ್ಯರ್ಥಿಗಳು ಕಣದಲ್ಲಿ ಇದ್ದರು. 132 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, 336 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.ರಾಮನಗರ ನಗರ ಸಭೆಯ 31 ವಾರ್ಡ್ಗಳಲ್ಲಿ, 124 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಇಲ್ಲಿ ಕಾಂಗ್ರೆಸ್- 31, ಜೆಡಿಎಸ್-31, ಬಿಜ

ಮಗಳ ಜನ್ಮ ದಿನಾಚರಣೆಯ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ
ಮಗಳ ಜನ್ಮ ದಿನಾಚರಣೆಯ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ

ರಾಮನಗರ : ಸಾರ್ವಜನಿಕರು ಮಾಸ್ಕ್ ಧರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಎಂ. ಶಿವನಂಜಯ್ಯ ತಿಳಿಸಿದರು.ಸಂಶೋಧಕ ಎಸ್. ರುದ್ರೇಶ್ವರ ಹಾಗೂ ಶಿಕ್ಷಕಿ ಡಿ.ಆರ್. ನೀಲಾಂಬಿಕಾ ದಂಪತಿ ತಮ್ಮ ಮಗಳಾದ ಆರ್. ಯಶಿಕಾ ಜನುಮ ದಿನದ ಅಂಗವಾಗಿ ತಾಲ್ಲೂಕಿನ ಕೂಟಗಲ್ ಬಳಿಯ ಇರುಳಿಗರ ಕಾಲೋನಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಮಾಸ್ಕ್ ಹಾಗೂ ಸೋಪ್ ವಿತರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಅವರಿಗೆ ಸಹಕಾರ

ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ಚುನಾವಣೆ ನಡೆಸಲು ಮುಂಜಾಗ್ರತ ಕ್ರಮ
ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ಚುನಾವಣೆ ನಡೆಸಲು ಮುಂಜಾಗ್ರತ ಕ್ರಮ

ನಗರ ಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ರ ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 27  ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ ನಡೆಯಲಿದ್ದು, ಈ ಸಂಬಂಧ ಜಿಲ್ಲಾಡಳಿತವು ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಚುನಾವಣೆ ನಡೆಸಲು ಸಜ್ಜಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದ್ದಾರೆ.

ನಗರಸಭೆ ಚುನಾವಣೆ: ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಅವಕಾಶ
ನಗರಸಭೆ ಚುನಾವಣೆ: ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಅವಕಾಶ

ಚುನಾವಣಾ ಆಯೋಗವು ಹೊರಡಿಸಿರುವ ವೇಳಾಪಟ್ಟಿಯಂತೆ ರಾಮನಗರ ಹಾಗೂ ಚನ್ಬಪಟ್ಟಣ ನಗರಸಛೆಗೆ ಏಪ್ರಿಲ್ 27 ರಂದು ಮತದಾನವು ನಡೆಯಲಿದೆ. ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಸಮಯವನ್ನು ಕಲ್ಪಿಸಿದ್ದು, ಮತದಾನವು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.ಮತದಾನ ಮುಕ್ತಾಯಕ್ಕೆ ಒಂದು ಗಂಟೆ ಮುಂಚಿತವಾಗಿ ಕೋವಿಡ್ ಸೋಂಕಿತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಮತ

ಜನುಮ ದಿನಾಚರಣೆ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ
ಜನುಮ ದಿನಾಚರಣೆ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ

ರಾಮನಗರ : ಸಂಶೋಧಕ ಎಸ್. ರುದ್ರೇಶ್ವರ ಹಾಗೂ ಶಿಕ್ಷಕಿ ಡಿ.ಆರ್. ನೀಲಾಂಬಿಕಾ ಅವರು ತಮ್ಮ ಮಗಳಾದ ಆರ್. ಯಶಿಕಾ ಅವಳ ಜನ್ಮ ದಿನದ ಅಂಗವಾಗಿ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗರ ಕಾಲೋನಿಯಲ್ಲಿ ದಿನಾಂಕ : 26 ರ ಸೋಮವಾರ ಮಾಸ್ಕ್ ಹಾಗೂ ಸೋಪ್ ವಿತರಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಹ ಮತದಾರರಿಗೆ ವೇತನ ಸಹಿತ ರಜೆ, ಆದೇಶ ಹೊರಡಿಸಿದ ಸರ್ಕಾರ
ಅರ್ಹ ಮತದಾರರಿಗೆ ವೇತನ ಸಹಿತ ರಜೆ, ಆದೇಶ ಹೊರಡಿಸಿದ ಸರ್ಕಾರ

ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 2 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 2  ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲು ಆದೇಶಿಸಿದೆ. ಚುನಾವಣಾ ವೇಳೆ ಪಟ್ಟಿಯಂತೆ ಏಪ್ರಿಲ್ 27 (ಮಂಗಳವಾರ) ರಂದು ಮತದಾನ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ನಡೆಯುವ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ

ಕೊರೊನಾ ಹಿನ್ನೆಲೆಯಲ್ಲಿ ಕರ್ಫ್ಯೂ, ಸಂಪೂರ್ಣ ಸ್ತಬ್ಧವಾದ ನಗರ
ಕೊರೊನಾ ಹಿನ್ನೆಲೆಯಲ್ಲಿ ಕರ್ಫ್ಯೂ, ಸಂಪೂರ್ಣ ಸ್ತಬ್ಧವಾದ ನಗರ

ಕೊರೊನಾ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವೂ ಶುಕ್ರವಾರ ರಾತ್ರಿಯಿಂದ, ಸೋಮವಾರ ಬೆಳಿಗ್ಗೆ ತನಕ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ಚನ್ನಪಟ್ಟಣ ನಗರವೂ ಸಂಪೂರ್ಣ ಸ್ತಬ್ಧವಾಗಿದೆ.ಚನ್ನಪಟ್ಟಣ ನಗರದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಸಹ ಅತ್ಯಗತ್ಯ ವಾಹನಗಳ ಸಂಚಾರ ಹೊರತುಪಡಿಸಿ ಶೇ 98 ರಷ್ಟು ವಾಹನಗಳ ಸಂಚಾರ ನಿಂತುಹೋಗಿದ

Top Stories »  



Top ↑