Tel: 7676775624 | Mail: info@yellowandred.in

Language: EN KAN

    Follow us :


ವಿದ್ಯಾಮಾತಾ ಫೌಂಡೇಶನ್ ವತಿಯಿಂದ ನೋಟ್ ಪುಸ್ತಕಗಳ ವಿತರಣೆ
ವಿದ್ಯಾಮಾತಾ ಫೌಂಡೇಶನ್ ವತಿಯಿಂದ ನೋಟ್ ಪುಸ್ತಕಗಳ ವಿತರಣೆ

ರಾಮನಗರ : ತಾಲ್ಲೂಕಿನ ಬಿಡದಿ ಹೋಬಳಿಯ ಹಕ್ಕಿಪಿಕ್ಕಿ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಿದ್ಯಾಮಾತಾ ಫೌಂಡೇಶನ್  ವತಿಯಿಂದ ಇಂದು ಲೇಖನ ಸಾಮಾಗ್ರಿ, ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ವಂಡರ್ ಲಾ ಪಾರ್ಕಿನ ಮ್ಯಾನೇಜರ್ ರುದ್ರೇಶ್ ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ಬಡವರಾಗಿದ್ದು, ಅವರ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಮೂಲಕ ಸಾಮಾಜಿಕ ಸೇವೆ ಮಾಡುತ್ತಿರುವ ವಿದ್ಯಾಮಾತಾ ಫೌಂಡೇಶ

ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ : ಎಂ.ರುದ್ರೇಶ್
ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ : ಎಂ.ರುದ್ರೇಶ್

ರಾಮನಗರ : ಜಿಲ್ಲೆಯಿಂದ ಮುಖ್ಯಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯಲ್ಲಿನ ಅಭಿವೃದ್ಧಿಯನ್ನು ಕಡೆಗಣಿಸಿರುವುದು ಸೇರಿದಂತೆ ಸಂಪೂರ್ಣ ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯP್ಷÀ ಎಂ.ರುದ್ರೇಶ್ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 26 ರಿಂದ 28ರವರೆಗೆ ನಡೆಯಲಿರುವ ಈ ಪಾದಯಾತ್ರೆಯಲ್ಲಿ ಪP್ಷÀದ ರಾಜ್ಯ, ಜಿಲ್ಲೆಯ

ಜಗದ್ಗುರುಗಳ ಸಾನಿಧ್ಯದಲ್ಲಿ
ಜಗದ್ಗುರುಗಳ ಸಾನಿಧ್ಯದಲ್ಲಿ "ಚುಂಚಶ್ರೀ ರೈತ ಬಳಗ" ಒಂದು ಸಂವಾದ.

ಜಗದ್ಗುರುಗಳು, ಶ್ರೀ ಆದಿ ಚುಂಚನಗಿರಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಡಾ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳ ಸಾನಿಧ್ಯದಲ್ಲಿ ಚುಂಚಶ್ರೀ ರೈತ ಬಳಗದ ವತಿಯಿಂದ ರೈತರ ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದಿನಾಂಕ 14/07/2018 ನೇ ಶನಿವಾರ ಬೆಳಿಗ್ಗೆ 11:00 ಗಂಟೆಗೆ ರಾಮನಗರದ ಅರ್ಚಕರಹಳ್ಳಿಯ ಶಾಖಾ ಮಠದ ಆವರಣದಲ್ಲಿ ಈ ಕಾರ್ಯಕ್ರಮವು ಜರುಗಲಿದ್ದು ರಾಮನಗರ, ಮಂಡ್ಯ ಮೈಸೂರು ಜಿಲ್ಲೆಗಳ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಇಂಜಿನಿಯರ್ ಎಂದು ಸುಳ್ಳು ಹೇಳಿ : ದೂರು

ಚನ್ನಪಟ್ಟಣ: ಎಸ್ಸೆಸ್ಸೆಲ್ಸಿ ಅನುತ್ತೀರ್ಣನಾದ ವ್ಯಕ್ತಿ ತಾನು ಸಿವಿಲ್ ಇಂಜಿನಿಯರ್ ಎಂದು ಸುಳ್ಳು ಹೇಳಿ ಮದುವೆ ಮಾಡಿಕೊಂಡಿದ್ದ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪತಿಯ ಮೇಲೆ ಪತ್ನಿ ಅಕ್ಕೂರು ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾರೆ. ಸಿದ್ದೇಗೌಡನದೊಡ್ಡಿ ಗ್ರಾಮದ ಪ್ರಾಣೇಶ್ ವಿರುದ್ಧ ದೂರು ದಾಖಲಾಗಿದ್ದು, ಮೈಸೂರು ಮೂಲದ ದೀಪಿಕಾ ಪೊಲೀಸರಿಗೆ ದೂರು ನೀಡಿದ್ದಾರೆ. ಎರಡು ತಿಂಗಳ ಹಿಂದೆ ಇಬ್ಬರ ವಿವಾಹವಾಗಿದ್ದು, ಮದುವೆ ಮಾತುಕತೆ ಸಂದರ

ಕಾರ್ಖಾನೆ ಮಾಲೀಕನ ಬಂಧನಕ್ಕೆ ಸಮತಾ ಸೈನಿಕ ದಳದ ಜಿಲ್ಲಾ ಅಧ್ಯಕ್ಷ ಡಾ.ಜಿ.ಗೋವಿಂದಯ್ಯ ಒತ್ತಾಯ
ಕಾರ್ಖಾನೆ ಮಾಲೀಕನ ಬಂಧನಕ್ಕೆ ಸಮತಾ ಸೈನಿಕ ದಳದ ಜಿಲ್ಲಾ ಅಧ್ಯಕ್ಷ ಡಾ.ಜಿ.ಗೋವಿಂದಯ್ಯ ಒತ್ತಾಯ

ಕನಕಪುರ: ಮೂವರು ಇಂಜಿನಿಯರ್​ಗಳ ಸಾವಿಗೆ ಕಾರಣವಾದ ಹಾರೋಹಳ್ಳಿ ಬಳಿಯ ಅಂಥೆಮ್ ಬಯೋಸೈನ್ಸಸ್ ಕಾರ್ಖಾನೆ ವಿರುದ್ಧ ಕ್ರಮ ಜರುಗಿಸಲು ಆಗ್ರಹಿಸಿ ಸಮತಾ ಸೈನಿಕ ದಳದ ಕಾರ್ಯಕರ್ತರು ಗುರುವಾರ ತಮಟೆ ಚಳವಳಿ ನಡೆಸಿದರು. ಮುಂಜಾಗ್ರತಾ ಕ್ರಮ ಕೈಗೊಳ್ಳದ ಮಾಲೀಕನನ್ನು ಬಂಧಿಸುವಂತೆ ಒತ್ತಾಯಿಸಿದರು. ಕನಕಪುರ ತಾಲೂಕು ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಅಂಥೆಮ್ ಬಯೋಸೈನ್ಸಸ್ ಕಾರ್ಖಾನೆ ಇದುವರೆಗೆ 11 ಜೀವ ಬಲಿ ಪಡೆದಿದೆ. ಇಷ್ಟಾದರೂ ಕ್ರಮ ಜರುಗಿಸದಿರುವುದು ಅಕ್ಷಮ್ಯ ಅಪರಾಧ

ತಾಲ್ಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಲಕ್ಷಮ್ಮ
ತಾಲ್ಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಲಕ್ಷಮ್ಮ

ರಾಮನಗರ: ತಾಲ್ಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಲಕ್ಷಮ್ಮ ಗುರುವಾರ ಅಧಿಕಾರ ವಹಿಸಿಕೊಂಡರು. ನಗರದ ಮಿನಿ ವಿಧಾನಸೌಧದಲ್ಲಿರುವ ತಾಪಂ ಅಧ್ಯಕ್ಷರ ಕೊಠಡಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದೆ ಅಧ್ಯಕ್ಷರಾಗಿದ್ದ ಡಿ.ಎಂ.ಮಹದೇವಯ್ಯ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಜುಲೈ 6 ರಂದು ಅಂಗೀಕಾರವಾಗಿದ್ದು, ಮುಂದಿನ ಅಧ್ಯಕ್ಷ ಆಯ್ಕೆ ನಡೆಯುವವರೆಗೆ ಹಾಲಿ ಉಪಾಧ್ಯಕ್ಷರಾಗಿದ್ದ ಲಕ್ಷಮ್ಮ ಪ್ರಭಾರ ಅ

16ರಂದು ರಾಮನಗರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮನ
16ರಂದು ರಾಮನಗರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮನ

ರಾಮನಗರ ಜು. 12 (ಕರ್ನಾಟಕ ವಾರ್ತೆ):- ಇದೇ ಜು. 16ರ ಸೋಮವಾರ ರಾಜ್ಯದ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ತದನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸುವರು ಈ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸರ್ವರೀತಿಯ ಸಿದ್ದತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರು ನಿರ್ದೇಶನ ನೀಡಿದರು. ಅವರು ಈ ಕುರಿತು

ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ : ಎಸ್. ಲಿಂಗೇಶ್ ಕುಮಾರ್

ಚನ್ನಪಟ್ಟಣ : ಹೈನೋದ್ಯಮ ರೈತರನ್ನು ಕೈಹಿಡಿದಿದ್ದು, ಹೈನುಗಾರಿಕೆಯಲ್ಲಿ ತೊಡಗಿಸಿ ಕೊಂಡು ಬಮೂಲ್ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಭಿಗಳಾಗಿ ಸಂಘದ ಅಭಿವೃದ್ಧಿಗೆ ಸಹಕಾರಿಗಳಾಗಬೇಕು ಎಂದು ಬಮೂಲ್ ನಿರ್ದೇಶಕ ಎಸ್.ಲಿಂಗೇಶ್‍ಕುಮಾರ್ ಕರೆ ರೈತರಿಗೆ ನೀಡಿದರು. ತಾಲೂಕಿನ ಸುಣ್ಣಘಟ್ಟ ಗ್ರಾಮದ  ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಸುಮಾರು 8 ಲಕ್ಷ ರೂಪಾಯಿಗೂ ಹೆಚ್ಚಿನ ವೆಚ್ಚ

ಹಣ ಕೊಡುವಂತೆ ಪತಿಯಿಂದ ಪತ್ನಿ, ಮಕ್ಕಳ ಮೇಲೆ ಹಲ್ಲೆ

ಚನ್ನಪಟ್ಟಣ : ಹಣಕೊಡುವಂತೆ ಪೀಡಿಸಿದ ಪತಿರಾಯ ಪತ್ನಿ ಹಾಗೂ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಳವಾರ ಪೇಟೆಯಲ್ಲಿ ನಡೆದಿದೆ. ಪತಿಯಿಂದ ಹಲ್ಲೆಗೊಳಗಾಗಿರುವ ಪತ್ನಿ ವಿಜಯಲಕ್ಷ್ಮಿ ಹಾಗೂ ಮೂರು ಹೆಣ್ಣುಮಕ್ಕಳು ಪತಿ ಕುಮಾರ ಎಂಬಾತನೆ ಪತ್ನಿ ಹಾಗೂ ಮೂರು ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದು ಪ್ರತಿದಿನ ಪತ್ನಿಯನ್ನು ಹಣ ಕೊಡುವಂತೆ ಹಿಂಸಿಸಿ ಹಲ್ಲೆ ನಡೆಸುತ್ತಾ ತಾಯಿಯನ್ನು ರಕ್ಷಣೆ ಮಾಡಲು ಬರುವ ಮಕ್ಕಳ ಮೇಲೂ ಹಲ್ಲೆ ನಡೆಸುತ್ತಿದ್ದಾನೆಂ

ಮೀನು ಕೃಷಿಕ ದಿನಾಚರಣೆ
ಮೀನು ಕೃಷಿಕ ದಿನಾಚರಣೆ

ರಾಮನಗರ: ಇತ್ತೀಚಿನ ದಿನಗಳಲ್ಲಿ ಮೀನುಗಾರಿಕೆ ಉಪ ಕಸುಬು ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಮೀನುಗಾರಿಕೆ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಾ.ಸಿ.ಎಸ್.ನಾಗರಾಜು ತಿಳಿಸಿದರು.      ಬಿಡದಿಯ ನೆಲ್ಲಿಗುಡ್ಡಾ ಮೀನು ಮರಿ ಪಶುಪಾಲನಾ ಕೇಂದ್ರದಲ್ಲಿ ಮಂಗಳವಾರ ಜಿಲ್ಲಾ ಮೀನುಗಾರಿಕೆ ಇಲಾಖೆ ವತಿಯಿಂದ ನಡೆದ ಮೀನು ಕೃಷಿಕ ದಿನಾಚರಣೆಯಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದ ಅವರು ಹಲವು ವರ್ಷಗಳ ಸಂಶೋಧನೆಗಳ ಬಳಿಕ ಡಾ.ಹೀರಾಲಾಲ್ ಚೌಧರಿ ಮತ್ತು ಡಾ.ಆಲಿಕುನ್ನಿ 195

Top Stories »  



Top ↑