
ಜಿಲ್ಲೆಯಲ್ಲಿ ಮೂರು ದಿನ ಮಾವುಮೇಳ ಸಿಇಓ ಇಕ್ರಂ
ಚನ್ನಪಟ್ಟಣ: ಮೇ 11 22 : ಅತಿ ಹೆಚ್ಚು ಮಾವು ಬೆಳೆಯುವ ರಾಮನಗರ ಜಿಲ್ಲೆಯಲ್ಲಿ ಎರಡು ಕಡೆ ಪ್ರತಿ ವರ್ಷದಂತೆ 2022/23ನೇ ಸಾಲಿನ ಮಾವು ಮೇಳವನ್ನು ಮೂರು ದಿನಗಳ ಕಾಲ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ತೋಟಗಾರಿಕೆಯ ಸಹಯೋಗದೊಂದಿಗೆ ಚನ್ನಪಟ್ಟಣ ತಾಲ್ಲೂಕಿನ ಕೆಂಗಲ್ ದೇವಸ್ಥಾನದ ಮುಂಭಾಗ ಹಾಗೂ ಕನಕಪುರ-ಬೆಂಗಳೂರು ರಸ್ತೆಯಲ್ಲಿರುವ ಶ್ರೀ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇದೇ ತಿಂಗಳ

ಕೊಟ್ರು ಬಸವಪ್ಪ ನ ಕೊಂಡಕ್ಕೆ ಆಯತಪ್ಪಿ ಬಿದ್ದ ಅರ್ಚಕ
ಚನ್ನಪಟ್ಟಣ: ಮೇ 11 22. ತಾಲ್ಲೂಕಿನ ಮಂಕುಂದ ಗ್ರಾಮದ ಹೊರವಲಯದಲ್ಲಿರುವ "ಕೊಟ್ರು ಬಸವಪ್ಪ" ಕೊಂಡೊತ್ಸವ ಸಂದರ್ಭದಲ್ಲಿ ಕೊಂಡ ಹಾಯುವ ವೇಳೆ ಅರ್ಚಕ ನಂದೀಶ್ (38) ಆಯತಪ್ಪಿ ಬಿದ್ದು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಮಂಕುಂದ, ಹರೂರು, ಮೊಗೇನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಕೊಟ್ರು ಬಸವಪ್ಪ ಸ್ವಾಮಿ ದೇವರ ಕೊಂಡೋತ್ಸವವೂ ಇಂದು ಭಕ್ತರ ಸಮ್ಮುಖದಲ್ಲಿ ಜರುಗ

ಕುಮಾರಸ್ವಾಮಿ ಬಿರುಗಾಳಿಯಂತೆ ಅವರು ಬಂದಕಡೆ ಏನೂ ಉಳಿಯಲ್ಲ ಸಿ ಪಿ ಯೋಗೇಶ್ವರ್
ಚನ್ನಪಟ್ಟಣ: ಮೇ 11 22. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಯವರು ಬಿರುಗಾಳಿ ಬಂದಂಗೆ ಬಂದ್ರು ಗೆದ್ರು ಹೋದ್ರು. ಅಂದರೆ ಬಿರುಗಾಳಿ ಬರುವುದು ಒಳ್ಳೆಯದಕ್ಕಲ್ಲಾ ಎಲ್ಲವನ್ನೂ ಬಾಚಿಕೊಂಡು ಹೋಗಲು ಎಂಬುದನ್ನು ಸಾಬೀತು ಪಡಿಸಿದರು. ನೀವುಗಳೆಲ್ಲರೂ ನಮ್ಮ ಕ್ಷೇತ್ರದಿಂದ ಮುಖ್ಯಮಂತ್ರಿ ಆಗ್ತಾರೆ ಅಂತ ನೀವೆಲ್ಲರೂ ಮತ ಹಾಕಿ ಗೆಲ್ಸಿದ್ರಿ ಅವರು ಮುಖ್ಯಮಂತ್ರಿ ಅಂತೂ ಆದರೂ ತಾಲ್ಲೂಕಿಗೆ ನಾಮ ಇಕ್ಕಿದರು

ಜೆ ಬ್ಯಾಡರಹಳ್ಳಿ ಪಂಚಾಯತಿ ಕಛೇರಿ ಜಗದಾಪುರ ಆಸ್ಪತ್ರೆಯಲ್ಲಿ ಕಳವು
ಚನ್ನಪಟ್ಟಣ: ಮೇ 09 22. ತಾಲ್ಲೂಕಿನ ಅಕ್ಕೂರು ಪೋಲೀಸ್ ಠಾಣಾ ವ್ಯಾಪ್ತಿಯ ಜೆ ಬ್ಯಾಡರಹಳ್ಳಿ ಗ್ರಾಮ ಪಂಚಾಯತಿ ಕಛೇರಿ ಮತ್ತು ಜಗದಾಪುರ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಕಿಟಕಿ ಸರಳು ಹಾಗೂ ಬಾಗಿಲು ಮೀಟಿ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಎಲೆಕ್ಟ್ರಾನಿಕ್ ವಸ್ತುಗಳನ್ನು ಕದ್ದೊಯ್ದಿದ್ದಾರೆ.ಜೆ ಬ್ಯಾಡರಹಳ್ಳಿ ಗ್ರಾಮ ಪಂಚಾಯತ

ಗಂಟೆ ಲೆಕ್ಕಹಾಕಿ ಕೆಲಸ ಮಾಡುವ ತಹಶಿಲ್ದಾರ್ ಬೇಡ. ಪ್ರಗತಿಪರ ಸಾರ್ವಜನಿಕರ ವೇದಿಕೆಯಿಂದ ಖಂಡನೆ
ತಾಲೂಕು ಆಡಳಿತವನ್ನು ತಮ್ಮ ವೈಯುಕ್ತಿಕ ಹಿತಾಸಕ್ತಿಗೆ ಬಲಿಕೊಟ್ಟು ತಮ್ಮ ಸುಪರ್ದಿಗೆ ತೆಗೆದುಕೊಳ್ಳುವ ಜಿದ್ದಾಜಿದ್ದಿಗೆ ಬಿದ್ದಿರುವ ಸ್ಥಳೀಯ ಶಾಸಕ ಹೆಚ್ ಡಿ ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ರವರು ಒಂದೇ ದಿನದಲ್ಲಿ ಮೂರು ಮಂದಿ ತಹಶಿಲ್ದಾರ್ ವರ್ಗಾವಣೆ ಮಾಡಲು ತಮ್ಮದೇ ರೀತಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರದ ಮೇಲೆ ತಮ್ಮ ಪ್ರಭಾವ ಬಳಸಿ ಒಂದೇ ದಿನದಲ್ಲಿ ಮೂರು ಮಂದಿ ತಹಶಿಲ್ದಾರ್ ವರ್ಗಾವಣೆ ಮಾಡಿ

ಪ್ರತಿಭೆಗೆ ಮೂರು ಚಿನ್ನದ ಪದಕ
ಚನ್ನಪಟ್ಟಣ: ಮೀನುಗಾರಿಕೆ ವಿಜ್ಞಾನದ ಸ್ನಾತಕೋತ್ನರ ಪದವಿಯಲ್ಲಿ ತಾಲೂಕಿನ ಕುವರಿ ಕೆ.ಬಿ ಕುಶಲ ಮೂರು ಚಿನ್ನದ ಪದಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾಳೆ.ತಾಲೂಕಿನ ಕಳ್ಳಿಹೊಸೂರು ಗ್ರಾಮದ ಸುಮಾ ಹಾಗೂ ಬೋರೇಗೌಡ (ಬಜ್ಜಪ್ಪ)ನವರ ಪುತ್ರಿ ಈ ಸಾಧನೆ ಮಾಡಿರುವ ವಿದ್ಯಾರ್ಥಿನಿ. ಈಕೆ ಬೀದರ್ ನ ಕರ್ನಾಟಕ ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯ

ರಾಮನಗರ ಜಿಲ್ಲೆ ಜನಪದ ಕಲೆಯ ತವರೂರು ಡಾ ಚಂದ್ರೇಗೌಡ
ರಾಮನಗರ ಜಿಲ್ಲೆ, ಜನಪದ ಕಲೆ ಸಂಸ್ಕøತಿಯ ತವರು ನೆಲೆ, ಬಹುಕಾಲದಿಂದಲೂ ಜನಪದ ಕಲೆಯನ್ನು ಆರಾಧಿಸುತ್ತಾ ಪೋಷಿಸುವ ಯುವ ಪೀಳಿಗೆಯನ್ನು ಸಜ್ಜುಗೊಳಿಸುವ ಕೈಂಕರ್ಯವನ್ನು ಇಲ್ಲಿನ ಕಲಾವಿದರು ಮುನ್ನೆಡಿಸಿಕೊಂಡು ಬರುತ್ತಿರುವುದು ಸಂತಸದ ಸಂಗತಿ ಎಂದು ಪ್ರಾಧ್ಯಪಕರು, ಬುಡಕಟ್ಟು ಜನಪದ ಸಂಶೋಧಕರು, ಗೀತ ಮತ್ತು ಕನ್ನಡತಿ ಧಾರವಾಹಿಯ ಖ್ಯಾತ ನಟರಾದ ಡಾ|| ಹನಿಯೂರು ಚಂದ್ರೇಗೌಡರವರು ತಿಳಿಸಿದರು.

ದಂಡಾಧಿಕಾರಿಗಳ ವರ್ಗಾವಣೆಯಲ್ಲಿ ನಾನಾ! ನೀನಾ! ಎಂಬ ಅಹಂ ನಲ್ಲಿ ಹೆಚ್ಡಿಕೆ ಸಿಪಿವೈ
ತಾಲ್ಲೂಕು ತಹಶಿಲ್ದಾರ್ (ದಂಡಾಧಿಕಾರಿಗಳ) ವರ್ಗಾವಣೆಗೆ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಮಂತ್ರಿ ಹಾಲಿ ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ರವರು ಜಿದ್ದಾಜಿದ್ದಿಗೆ ಬಿದ್ದಿದ್ದು ಅಧಿಕಾರಿಗಳು ಮತ್ತು ಸಾರ್ವಜನಿಕರು ಅಧಿಕಾರಿಗಳ ಪ್ರಾಮಾಣಿಕತೆಗಿಂತ ನಾಯಕರ ಪ್ರಾಮಾಣಿಕತೆಯನ್ನು ಹುಡುಕಲು ಯತ್ನಿಸುತ್ತಿರುವುದು ಕಂಡುಬರುತ್ತಿದೆ.ಕೆಎಎಸ್ ಓದಿಕೊಂಡು ಬಂದಂತಹ ಸುದರ್ಶನ್ ರವ

ಸ್ಮಶಾನ ದೂರದಲ್ಲಿದೆ ಎಂದು ತಹಶಿಲ್ದಾರ್ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ
ಚನ್ನಪಟ್ಟಣ:ಏ.25: ತಾಲ್ಲೂಕಿನ ಕನ್ನಮಂಗಲ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸ್ಮಶಾನ ಜಾಗ ಇದ್ದರೂ ಇಲ್ಲದಂತಾಗಿದೆ. ಶವ ಸಂಸ್ಕಾರ ಮಾಡಲು ನಿಗದಿತ ಜಾಗ ಇರದ ಕಾರಣಕ್ಕೆ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಮೃತ ವ್ಯಕ್ತಿಯ ಶವವನ್ನು ಟ್ರ್ಯಾಕ್ಟರ್ನಲ್ಲಿ ಹಾಕಿಕೊಂಡು, ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಲು ಹೊರಟಿದ್ದರು, ಗ್ರಾಮಸ್ಥರನ್ನು ಪಾರೆದೊಡ್ಡಿ ಗ್ರಾಮದ ಬಳಿ ಎಂಕೆ ದೊಡ್ಡಿ ಪೊಲೀಸರು ತಡೆ

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪೇಪರ್ ಸೋರಿಕೆ ಪ್ರಕರಣ : ಮೈಸೂರಿನಲ್ಲಿ ಆರೋಪಿ ಸೌಮ್ಯಾ ಅರೆಸ್ಟ್
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪೇಪರ್ ಸೋರಿಕೆ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೌಮ್ಯರನ್ನು ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಮೈಸೂರಿನಲ್ಲಿ ಆಕೆಯನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ನಿನ್ನೆ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಪೊಲೀಸರು ಆಕೆಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ಇಂದು ಮತ್ತೆ ವಶಕ್ಕೆ ಪಡೆದು ಪೊಲೀಸರ