Tel: 7676775624 | Mail: info@yellowandred.in

Language: EN KAN

    Follow us :


ಅರಣ್ಯ ನಾಶದಿಂದ ಬದುಕು ನಾಶ ಆಯುಕ್ತ ದಯಾನಂದ
ಅರಣ್ಯ ನಾಶದಿಂದ ಬದುಕು ನಾಶ ಆಯುಕ್ತ ದಯಾನಂದ

ಚನ್ನಪಟ್ಟಣ: ಮೇ 21 22. ಅರಣ್ಯ ನಾಶ ಪಡಿಸಿದರೆ ಬದುಕು ನಾಶವಾಗುತ್ತದೆ, ಪರಿಸರ ಉಳಿಸಿದರೆ ಮಾತ್ರ ಎಲ್ಲರ ಬದುಕು ಬಂಗಾರವಾಗುತ್ತದೆ. ಪ್ರಕೃತಿ ಉಳಿಸಲು ಕೇವಲ ಅರಣ್ಯ ಇಲಾಖೆ ಅಷ್ಟೇ ಅಲ್ಲಾ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕು. ಓಝೋನ್ ಪದರ ಸರಿಹೋಗಲು ಪರಿಸರ ಬಹಳ ಮುಖ್ಯ. ಮನುಷ್ಯ ಸೇರಿದಂತೆ ಪ್ರತಿಯೊಂದು ಜೀವಿಯೂ ಬದುಕುಳಿಯಬೇಕಾದರೆ ಪ್ರಕೃತಿ ಸಮತೋಲನ ಮುಖ್ಯವಾಗುತ್ತದೆ ಎಂದ

*ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ*
*ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ*

ತಾಲ್ಲೂಕಿನಾದ್ಯಂತ ಶಿಥಿಲಗೊಂಡಿರುವ ಕೆರೆಗಳ ಮಾಹಿತಿ ಪಡೆದು ದುರಸ್ಥಿ ಮಾಡಿ, ನಿರಂತರ ಸುರಿದ ಮಳೆಯಿಂದ ಬೆಳೆ ನಷ್ಟವಾಗಿದ್ದರೆ ಜಂಟಿ ಸರ್ವೇ ಮಾಡಿಸಿ ಬೆಳೆ ಹಾನಿ ಬಗ್ಗೆ ಮಾಹಿತಿ ನೀಡುವಂತೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮತ್ತು ಕೆಡಿಪಿ ಸದಸ್ಯರು ವಿಸ್ತೃತ ಚರ್ಚೆ ನಡೆಸಿದರು.ನಗರ ಮತ್ತು ನಗರಕ್ಕೆ ಹೊಂದಿಕೊಂಡಿರುವ ಹಾಗೂ ತಾಲ್ಲೂಕಿನಾದ್ಯಂತ ಇರುವ ಹಲವಾರು ಕೆರೆಗಳು ಅಪಾಯದ ಅಂಚಿನಲ್ಲಿವ

ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ರವರು ನನ್ನ ಗೆಲುವಿಗೆ ಮುನ್ನುಡಿ ಬರೆಯಲು ಆಶೀರ್ವದಿಸಿದ್ದಾರೆ
ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ರವರು ನನ್ನ ಗೆಲುವಿಗೆ ಮುನ್ನುಡಿ ಬರೆಯಲು ಆಶೀರ್ವದಿಸಿದ್ದಾರೆ

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಮಂತ್ರಿ ಸೇರಿದಂತೆ ಕ್ಷೇತ್ರದಲ್ಲಿ ಈಗಾಗಲೇ ಇಬ್ಬರು ಘಟಾನುಘಟಿ ನಾಯಕರಿದ್ದಾರೆ, ಅವರ ಜೊತೆ ಸೆಣೆಸಲು ನಾಯಕರಾದ ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಮಂತ್ರಿ ಸೇರಿದಂತೆ ಕ್ಷೇತ್ರದಲ್ಲಿ ಈಗಾಗಲೇ ಇಬ್ಬರು ಘಟಾನುಘಟಿ ನಾಯಕರಿದ್ದಾರೆ, ಅವರ ಜೊತೆ ಸೆಣೆಸಲು ನಾಯಕರಾದ ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ರವರು ನನ್ನ ಗೆಲುವಿಗೆ ಮುನ್ನುಡಿ ಬರೆಯಲು ಆಶೀರ್ವದಿಸಿದ್ದಾರೆ. ಕ್ಷೇತ್ರದಲ್ಲಿರುವ ಕಾಂಗ್ರೆಸ್ ಮುಖಂಡರು, ನನ್ನ ಹಿತೈ

ಕೃಷಿ ಉತ್ಪನ್ನ ಮಾರುಕಟ್ಟೆ ಚುನಾವಣೆ: ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

ರಾಮನಗರ-ಮೇ.18: ಜಿಲ್ಲೆಯಲ್ಲಿ ಅವಧಿ ಮುಕ್ತಾಯವಾಗಿರುವ ರಾಮನಗರ-ಚನ್ನಪಟ್ಟಣ ಮತ್ತು ಕನಕಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಮೇ 17 ರಂದು ರಾಮನಗರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ, ಜಿಲ್ಲೆಯ ಎಲ್ಲಾ ತಹಶೀಲ್ದಾರ್ ರವರ ಕಛೇರಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಚೇರಿಗಳಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗಿರುತ್ತದೆ.ಮತದಾರರ ಪಟ್ಟಿಗೆ ಹೆಸರು ಸೇರ್

ಜೂನ್ 25ರ ಮೆಗಾ ಲೋಕ ಅದಲಾತ್ ನಲ್ಲಿ ರಾಜಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ
ಜೂನ್ 25ರ ಮೆಗಾ ಲೋಕ ಅದಲಾತ್ ನಲ್ಲಿ ರಾಜಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ

*ಜೂನ್ 25ರ ಮೆಗಾ ಲೋಕ ಅದಲಾತ್ ನಲ್ಲಿ ರಾಜಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ*ರಾಮನಗರ-ಮೇ.18:  ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಜೂನ್.25 ರಂದು ನಡೆಯುವ ಮೆಗಾ ಲೋಕ ಅದಾಲತ್ ನಲ್ಲಿ ಇತ್ಯರ್ಥಗೊಳಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ

ಜೆಡಿಎಸ್ ನಡೆ ಅಭಿವೃದ್ಧಿ ಕಡೆ ಜೆಡಿಎಸ್ ಪಕ್ಷದ ದಲಿತ ಮುಖಂಡರು
ಜೆಡಿಎಸ್ ನಡೆ ಅಭಿವೃದ್ಧಿ ಕಡೆ ಜೆಡಿಎಸ್ ಪಕ್ಷದ ದಲಿತ ಮುಖಂಡರು

ಚನ್ನಪಟ್ಟಣ: ಮೇ: 18/22 ಬುಧವಾರ.ತಾಲ್ಲೂಕಿನ ದಲಿತರ ನಡಿಗೆ ಅಭಿವೃದ್ಧಿ ಕಡೆಗೆ ವಿನಹ ಯೋಗೇಶ್ವರ್ ಕಡೆಗಲ್ಲಾ. ಜೆಡಿಎಸ್ ಪಕ್ಷದಲ್ಲಿರುವ ಎಲ್ಲಾ ದಲಿತ ಮುಖಂಡರಿಗೂ, ಮತದಾರರಿಗೂ ಪಕ್ಷವು ಅಧಿಕಾರದ ಜೊತೆಗೆ ಗೌರವವನ್ನು ನೀಡಿದೆ. ನಾವೆಲ್ಲರೂ ಯಾವುದೇ ಕಾರಣಕ್ಕೂ ಪಕ್ಷವನ್ನು ತೊರೆಯುವುದಿಲ್ಲಾ. ತಾಲ್ಲೂಕಿನ ದಲಿತರ ನಡಿಗೆ ಯೋಗೇಶ್ವರ್ ಕಡೆಗೆ ಎಂದು ಹೇಳಿಕೆ ನೀಡಿರುವ ಮಹನೀಯರು ಈ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ತಾಲ್ಲೂಕು ಜೆಡಿಎಸ್

ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ ಶಾಸಕಿ ಅನಿತಾ ಕುಮಾರಸ್ವಾಮಿ
ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರ, ಮೇ.17: ನಿಗದಿತ ಅವಧಿಯೊಳಗೆ ತ್ವರಿತವಾಗಿ ಪರಿಹಾರ ದೊರಕಿಸಿಕೊಡುವ ʼಜನ ಸ್ಪಂದನʼ ಕಾರ್ಯಕ್ರಮದ ಪೂರ್ಣ ಪ್ರಯೋಜನ ಪಡೆದುಕೊಂಡು ಯಶ್ವಸಿಗೊಳಿಸುವಂತೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಮನಗರ ನಗರಸಭೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ವತಿಯಿಂದ ತಾಲ್ಲೂಕು ಕಛೇರಿ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿ ಮ

ದಲಿತರು ಕಾಂಗ್ರೆಸ್ ಬಿಡಲ್ಲಾ ಕಾಂಗ್ರೆಸ್ ಪಕ್ಷದ ದಲಿತ ಮುಖಂಡರು
ದಲಿತರು ಕಾಂಗ್ರೆಸ್ ಬಿಡಲ್ಲಾ ಕಾಂಗ್ರೆಸ್ ಪಕ್ಷದ ದಲಿತ ಮುಖಂಡರು

ಕಾಂಗ್ರೆಸ್ ಸೇರಿದಂತೆ ಅನ್ಯ ಪಕ್ಷಗಳಲ್ಲಿ ಇರುವ ಯಾವುದೇ ದಲಿತ ಮುಖಂಡರು ಯೋಗೇಶ್ವರ್ ಅಥವಾ ಬಿಜೆಪಿ ಪಕ್ಷದ ಕಡೆ ಹೆಜ್ಜೆ ಹಾಕುವುದಿಲ್ಲಾ. ಆಯಾಯ ಪಕ್ಷದಲ್ಲಿ ಅವರದ್ದೇ ಆದ ಸ್ಥಾನಮಾನಗಳಿವೆ, ಗೌರವಗಳಿವೆ, ಯಾರೋ ಒಬ್ಬರು ಹೇಳಿದಾಕ್ಷಣ ಬಿಜೆಪಿ ಪಕ್ಷದ ಕಡೆ ಯಾರು ಹೋಗಲ್ಲಾ. ಪಕ್ಷ ತೊರೆದು ಹೋಗುವವರು ಅವರಷ್ಟೇ ಹೋಗಬೇಕೆ ವಿನಹ ಸಮುದಾಯದ ದಿಕ್ಕು ತಪ್ಪಿಸಬಾರದು. ಅವರೊಬ್ಬರ ಹಿತಾಸಕ್ತಿಗಾಗಿ ದಲಿತರೆಲ್ಲರ ನಡಿಗೆ ಯೋಗೇಶ್ವರ್ ಕಡೆಗೆ ಎಂದು ಹೇಳಿದವರು ದಲಿತರ

ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ಕೇಂದ್ರಗಳ ಮೇಲೆ ದಾಳಿ ನಡೆಸಿದ ಎನ್ ಜಿ ಓ ಸದಸ್ಯರ  ಮೇಲೆ ಮಾರಣಾಂತಿಕ ಹಲ್ಲೆ
ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ಕೇಂದ್ರಗಳ ಮೇಲೆ ದಾಳಿ ನಡೆಸಿದ ಎನ್ ಜಿ ಓ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ

ಚನ್ನಪಟ್ಟಣ: ಮೇ 15 22. ಚನ್ನಪಟ್ಟಣ ನಗರದ ಮುನಿಯಪ್ಪನದೊಡ್ಡಿ ಬಳಿಯ ಬೀಡಿ ಕಾಲೋನಿ, ಸಾತನೂರು ರಸ್ತೆಯ ಇಂದಿರಾ ಕಾಟೇಜ್ ನಲ್ಲಿ ಅಕ್ರಮ ಗೋಸಾಗಣೆ, ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗೌಗ್ಯಾನ್ ಹೆಸರಿನ ಎನ್ ಜಿ ಓ ಸಂಸ್ಥೆಯ ತಂಡದ ಸದಸ್ಯರು ಸ್ಥಳೀಯ ಪೋಲೀಸರೊಂದಿಗೆ ದಾಳಿ ನಡೆಸಿದ ಸಂದರ್ಭದಲ್ಲಿ ಪೋಲೀಸರೆದುರೇ ವೈದ್ಯ ಸೇರಿದಂತೆ ಎನ್ ಜಿ ಓ ಸದಸ್ಯರಿಗೆ ಕೆಲ ದು

ಕೆಂಗಲ್ ಆಂಜನೇಯಸ್ವಾಮಿ ದರ್ಶನ ಪಡೆದ ಲೋಕಪಾಲ್ ಮುಖ್ಯಸ್ಥ ಪಿನಾಕಿ ಚಂದ್ರ ಘೋಷ್
ಕೆಂಗಲ್ ಆಂಜನೇಯಸ್ವಾಮಿ ದರ್ಶನ ಪಡೆದ ಲೋಕಪಾಲ್ ಮುಖ್ಯಸ್ಥ ಪಿನಾಕಿ ಚಂದ್ರ ಘೋಷ್

ಚನ್ನಪಟ್ಟಣ: ಮೇ 14 22 ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯಕ್ಕೆ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಭಾರತ ಲೋಕಪಾಲ್ ಸಂಸ್ಥೆಯ ಮುಖ್ಯಸ್ಥ ಪಿನಾಕಿ ಚಂದ್ರ ಘೋಷ್ ರವರು ಭೇಟಿ ನೀಡಿ ದರ್ಶನ ಪಡೆದರು.ಇದೇ ಮೊದಲ ಬಾರಿಗೆ ದೇವಾಲಯಕ್ಕೆ ಭೇಟಿ ನೀಡಿದ ಅವರು ಒಳಾಂಗಣದಲ್ಲಿನ ಲಕ್ಷ್ಮೀನರಸಿಂಹ, ಶ್ರೀರಾಮ, ಲಕ್ಷ್ಮ

Top Stories »  



Top ↑