Tel: 7676775624 | Mail: info@yellowandred.in

Language: EN KAN

    Follow us :


ಉಚಿತ \
ಉಚಿತ \"ಅಣಬೆ ಬೇಸಾಯ\" ತರಬೇತಿಗೆ ಅರ್ಜಿ ಆಹ್ವಾನ.

ಬಿಡದಿ ಬಳಿ ಇರುವ ಕೆನರಾ ಬ್ಯಾಂಕ್,  ಎ ಡಿ ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಹತ್ತು (೧೦) ದಿನಗಳ ಅಣಬೆ ಬೇಸಾಯ ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತಿಯುಳ್ಳವರು ಕನಿಷ್ಠ ೭ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದಿರಬೇಕು. 18 ರಿಂದ 35 ವರುಷ ವಯೋಮಾನದವರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವಿರುತ್ತದೆ. ಎಂದು ಸಂಸ್ಥೆಯ ಅಧಿಕಾರಿ ಸುಮಲತಾ ತಿಳಿಸಿದ್ದಾ

ನಲವತ್ತೈದು ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಹುರುಳಿಲ್ಲದ ದೂರು ಆರೋಪ
ನಲವತ್ತೈದು ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಹುರುಳಿಲ್ಲದ ದೂರು ಆರೋಪ

ಚನ್ನಪಟ್ಟಣ: ನಲವತ್ತೈದು ವರ್ಷಗಳ ಹಿಂದೆ ಸಮುದಾಯದ ಮುಖಂಡರೊಬ್ಬರು ಮೂರು ಎಕರೆ ಜಮೀನು ಖರೀದಿ ಮಾಡಿದ್ದು ಅವರಿಂದ ಬೀಡಿ ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಬಡ ಕಾರ್ಮಿಕರಿಗೆ ಮನೆ‌ ನಿರ್ಮಿಸುವ ಸಲುವಾಗಿ ಅಂದಿನ ಶಾಸಕರಾಗಿದ್ದ ಸಿ ಪಿ ಯೋಗೇಶ್ವರ್ ರವರ ಅಧ್ಯಕ್ಷತೆಯಲ್ಲಿ ಎರಡೂವರೆ ಎಕರೆ ಜಮೀನು ಖರೀದಿಸಿದ್ದು ಮೂಲ ಜಮೀನುದಾರರ ಕುಟುಂಬದವರೆಂದು ಹೇಳಿಕೊಂಡ ಚಿಕ್ಕಣ್ಣ ಎಂಬುವವರು ಪದೇ ಪದೇ ದೂರು ದಾಖ

ಮಕ್ಕಳಲ್ಲಿ ಅತಿಸಾರ ಭೇದಿ ತಡೆಗಟ್ಟಲು ರೋಟಾ ಲಸಿಕೆ ಹಾಕಿಸಿ ಡಾ ಅಶೋಕ್
ಮಕ್ಕಳಲ್ಲಿ ಅತಿಸಾರ ಭೇದಿ ತಡೆಗಟ್ಟಲು ರೋಟಾ ಲಸಿಕೆ ಹಾಕಿಸಿ ಡಾ ಅಶೋಕ್

ಚನ್ನಪಟ್ಟಣ: ರಾಷ್ಟ್ರದಲ್ಲೇ ಪ್ರಥಮವಾಗಿ ಶಿಶುಗಳಿಗೆ ಹಾಕಲ್ಪಡುತ್ತಿರುವ *ರೋಟಾ* ಲಸಿಕೆಯನ್ನು ತಪ್ಪದೇ ಹಾಕಿಸಿಕೊಳ್ಳಬೇಕೆಂದು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಅಶೋಕ್ ವೆಂಕೋಬರಾವ್ ತಿಳಿಸಿದರು.ಅವರು ಇಂದು ಮಗುವಿಗೆ *ರೋಟಾ* ಲಸಿಕೆ ಹಾಕುವ ಮೂಲಕ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ತಾಲ್ಲೂಕಿನ ಎಲ್ಲಾ ಗ್ರಾಮೀಣ ಪ್ರದೇಶದ ಆಸ್ಪತ್

ಕ್ರೀಡೆ ವಿದ್ಯಾರ್ಥಿಗಳ ಮನೋಸ್ಥೈರ್ಯ ಹೆಚ್ಚಿಸುತ್ತದೆ ಸವಿತಾ
ಕ್ರೀಡೆ ವಿದ್ಯಾರ್ಥಿಗಳ ಮನೋಸ್ಥೈರ್ಯ ಹೆಚ್ಚಿಸುತ್ತದೆ ಸವಿತಾ

ಚನ್ನಪಟ್ಟಣ: ಕ್ರೀಡೆ ಎನ್ನುವುದು ಕೇವಲ ಗೆಲ್ಲುವ ಸೋಲುವ ಆಟವಲ್ಲ, ಅದು ವಿದ್ಯಾರ್ಥಿಗಳ ಮನೋಸ್ಥೈರ್ಯವನ್ನು ಬಡಿದೆಬ್ಬಿಸಿ ನಾನು ಗೆಲ್ಲಬೇಕು, ಬದುಕಿನಲ್ಲಿ ಏನಾದರೂ ಸಾಧಿಸಬೇಕು ಎಂಬ ಛಲವನ್ನು ಹುಟ್ಟುಹಾಕುತ್ತದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಸವಿತಾ ರವರು ನುಡಿದರು.ಅವರು ಇಂದು ಪದವಿ ಪೂರ್ವ ಶಿಕ್ಷಣ ಇಲಾಖೆ ರಾಮನಗರ, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಚನ್ನಪಟ್ಟಣ, ಸಾರ್ವಜನಿಕ ಪದವಿ ಪೂರ್

ಶಿಕ್ಷಕರ ಹುದ್ದೆ ಸರ್ವಶ್ರೇಷ್ಠ ಹುದ್ದೆ ಕುಮಾರಸ್ವಾಮಿ
ಶಿಕ್ಷಕರ ಹುದ್ದೆ ಸರ್ವಶ್ರೇಷ್ಠ ಹುದ್ದೆ ಕುಮಾರಸ್ವಾಮಿ

ಚನ್ನಪಟ್ಟಣ: ಜಗತ್ತಿನಲ್ಲಿರುವ ಹುದ್ದೆಗಳಲ್ಲಿ ಸರ್ವಶ್ರೇಷ್ಠ ಹುದ್ದೆ ಎಂದರೆ ಅದು ಶಿಕ್ಷಕರ ಹುದ್ದೆ, ಪ್ರತಿ ವಿದ್ಯಾರ್ಥಿಯನ್ಮು ಉತ್ತಮ ಶಿಲ್ಪಿಯಾಗಿ ಕಡೆಯುವ ಕಲೆ ಆ ಹುದ್ದೆಗೆ ಮಾತ್ರ ಇದೆ ಎಂದು ಶಾಸಕ ಹೆಚ್ ಡಿ‌ ಕುಮಾರಸ್ವಾಮಿ ಹೇಳಿದರು.ಅವರು ಇಂದು ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ತಾಲ್ಲೂಕು ಆಡಳಿತದಿಂದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜನೆಗೊಂಡಿದ್ದ ಶಿಕ್ಷಕರ ದಿನಾಚರಣೆ ಯಲ್ಲ

ಯಾರ ಒತ್ತಡಕ್ಕೂ ಮಣಿಯದೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಿಮ್ಮ ರಕ್ಷಣೆ ನನ್ನ ಹೊಣೆ ಕುಮಾರಸ್ವಾಮಿ

ಚನ್ನಪಟ್ಟಣ:.ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ಯಾರದೋ ‌ಒತ್ತಡಕ್ಕೆ ಮಣಿದು ಕೆಲಸ ಮಾಡಬೇಡಿ, ನಿಮ್ಮ ರಕ್ಷಣೆಗೆ ನಾನಿದ್ದೀನಿ, ಕೋಟ್೯ ಗೆ ಸಂಬಂಧಿಸಿದ ಕೆಲಸ ಬಿಟ್ಟು ಮಿಕ್ಕೆಲ್ಲ ಕೆಲಸಗಳಿಗೆ ಕಂದಾಯ ಮತ್ತು ಇತರ ಇಲಾಖೆಯವರು ರೈತರ ಹಾಗೂ ಜನಸಾಮಾನ್ಯರ ಕೆಲಸವನ್ನು ಮಾಡಿಕೊಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಹೆಚ್ ಡಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.ಅವರು ನಗ

ಕಾಡಾನೆ ದಾಳಿ ಬೆಳೆ ನಾಶ
ಕಾಡಾನೆ ದಾಳಿ ಬೆಳೆ ನಾಶ

ಚನ್ನಪಟ್ಟಣ: ತಾಲ್ಲೂಕಿನ ಬೆಂಗಳೂರು ಮೈಸೂರು ಹೆದ್ದಾರಿಯ ಕೆಂಗಲ್ ದೇವಾಲಯದ ಮುಂಭಾಗವಿರುವ ಜಾನಪದ ಲೋಕದ ಆಡಳಿತಾಧಿಕಾರಿ ರುದ್ರಪ್ಪ ನವರ ತೋಟಕ್ಕೆ ನುಗ್ಗಿದ ಒಂಟಿ ಸಲಗವೊಂದು ತಂತಿ ಬೇಲಿ ಮುರಿದು ನುಗ್ಗಿ ಬಾಳೆ ತೋಟವನ್ನು ತುಳಿದು ನಾಶ ಮಾಡಿದೆ.ಜಿಲ್ಲಾಧಿಕಾರಿಗಳ ಮನೆಯ ಹಿಂಭಾಗದಿಂದ ಬಂದ ಸಲಗವು ಸಸ್ಯೋಧ್ಯಾನ ದ ಮೂಲಕ ಬಾಳೆ ತೋಟ ಪ್ರವೇಶಿಸಿ ಹಲಸಿನ ಕಾಯಿಗಳನ್ನು ಕಿ

ಲೋಕಾಯುಕ್ತ ಸಭೆ, ಪ್ರಚಾರದ ಕೊರತೆ, ಕೇವಲ ಎಂಟು ಮಂದಿ ದೂರು
ಲೋಕಾಯುಕ್ತ ಸಭೆ, ಪ್ರಚಾರದ ಕೊರತೆ, ಕೇವಲ ಎಂಟು ಮಂದಿ ದೂರು

ಚನ್ನಪಟ್ಟಣ: ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ರವರು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಲೋಕಾಯುಕ್ತ ದೂರುಗಳ ಬಗ್ಗೆ ಸಲಹೆ ಸೂಚನೆ ನೀಡಿದರು. ಹಾಗೂ ದೂರುದಾರರ ಅರ್ಜಿ ಸ್ವೀಕಾರ ಮಾಡಿ ಸಂಬಂಧಿಸಿದ ಅಧಿಕಾರಿಗಳ ಬಳಿ ವಿವರಣೆ ಕೇಳಿ ದೂರು ದಾಖಲು ಮಾಡಿಕೊಂಡರು.ತಾಲ್ಲೂಕು ಆಡಳಿತದಿಂದ ಪ್ರಚಾರ ಇಲ್ಲದ ಕಾರಣ ಅನೇಕ ಸಾರ್ವಜನಿಕರಿಗೆ

ಅನ್ನದಾನೇಶ್ವರ ಶ್ರೀ ಗಳಿಗೆ ಅರವತ್ತೊಂದು
ಅನ್ನದಾನೇಶ್ವರ ಶ್ರೀ ಗಳಿಗೆ ಅರವತ್ತೊಂದು

ರಾಮನಗರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧಿಪತಿಗಳಾಗಿದ್ದ ಭೈರವೈಕ್ಯ *ಪದ್ಮಭೂಷಣ ಡಾ ಬಾಲಗಂಗಾಧರ ನಾಥ ಸ್ವಾಮೀಜಿಗಳ* ಪರಮ ಶಿಷ್ಯರಾಗಿದ್ದ ಹಾಗೂ ಈಗಿನ ಪೀಠಾಧಿಪತಿಗಳಾದ ಡಾ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿಗಳ ಆಪ್ತ ವಲಯದಲ್ಲಿ ಗುರುತಿಸಿಕೊಂಡು *ಅಂಧ ಮಕ್ಕಳ ಕಣ್ಮಣಿಯಾಗಿರುವ ಶ್ರೀ ಅನ್ನದಾನೇಶ್ವರ ನಾಥ ಸ್ವಾಮೀಜಿಗಳು* ಇಂದು ತಮ್ಮ ಅರವತ್ತೊಂದನೇ ಜನ್ಮ ದಿನವನ್ನು ತಮ್ಮ ಮೂಲ ಕ್ಷೇತ್ರವ

ನೇತ್ರದಾನ ದ ಮೂಲಕ ಅಂಧರ ಬಾಳಿಗೆ ಬೆಳಕಾಗಿ ಡಾ ಅಶೋಕ್ ವೆಂಕೋಬರಾವ್
ನೇತ್ರದಾನ ದ ಮೂಲಕ ಅಂಧರ ಬಾಳಿಗೆ ಬೆಳಕಾಗಿ ಡಾ ಅಶೋಕ್ ವೆಂಕೋಬರಾವ್

ಚನ್ನಪಟ್ಟಣ: ಬದುಕಿದ್ದಾಗಲೇ ಹೆಸರು ನೋಂದಾಯಿಸಿ ಮರಣಾನಂತರ ತಮ್ಮ ಕಣ್ಣುಗಳನ್ನು ಮಣ್ಣು ಮಾಡುವ ಅಥವಾ ಸುಡುವ ಬದಲು ಅಂಧರಿಗೆ ನೀಡಿ ಅವರ ಬಾಳಿಗೆ ಬೆಳಕಾಗಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಅಧೀಕ್ಷಕ ಡಾ ಅಶೋಕ್ ವೆಂಕೋಬರಾವ್ ತಿಳಿಸಿದರು.ಅವರು ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ೩೪ ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಕಾರ್ಯಕ್ರಮದಲ್ಲಿ ಭ

Top Stories »  



Top ↑