![ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ: ನ್ಯಾ. ಅನಿತಾ ಎನ್.ಪಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ: ನ್ಯಾ. ಅನಿತಾ ಎನ್.ಪಿ](https://sanmitra.co.in//domains/sanmitra/images/3503_yellowandred_a.jpg)
ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ: ನ್ಯಾ. ಅನಿತಾ ಎನ್.ಪಿ
ರಾಮನಗರ, ಅ. 11: ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ತಿಳಿಸಿದರು.ಅವರು ಬು
![ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೇಳಿಕೆ; ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆಯ ಎಚ್ಚರಿಕೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೇಳಿಕೆ; ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆಯ ಎಚ್ಚರಿಕೆ](https://sanmitra.co.in//domains/sanmitra/images/3497_yellowandred_a.jpg)
ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೇಳಿಕೆ; ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆಯ ಎಚ್ಚರಿಕೆ
ರಾಮನಗರ:ಚನ್ನಪಟ್ಟಣ: ವಸತಿ ಹಾಗೂ ವಕ್ಫ್ ಸಚಿವ ಮೇಲಾಗಿ ಮುಸ್ಲಿಂ ಸಮುದಾಯದ ರಾಜ್ಯ ಮುಖಂಡ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಸೈಯದ್ ಫಾಸಿಲ್ ನೀಡಿರುವ ಹೇಳಿಕೆಗೆ ಈ ಕೂಡಲೇ ಕ್ಷಮೆ ಕೇಳಬೇಕು, ಇಲ್ಲವಾದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ನಗರಸಭೆ ಕಾಂಗ್ರೆಸ್ ಸದಸ್ಯ ವಾಸಿಲಾಲಿಖಾನ್ ಎಚ್ಚರಿಕೆ ನೀಡಿದರು.ನಗರದಲ್ಲಿ ಆಯೋ
ಸುಂಕ ವಸೂಲಿಗಾಗಿ ಬಹಿರಂಗ ಹರಾಜು ಪ್ರಕ್ರಿಯೆ
ರಾಮನಗರ, ಜೂ. 17: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕಸಬಾ ಹೋಬಳಿಯ ವಂದಾರಗುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ವಾಹನಗಳನ್ನು ನಿಲ್ಲಿಸಲು ತ್ರಿಚಕ್ರವಾಹನ, ಕಾರು, ಜೀಪು, ಬಸ್, ಕ್ಯಾಂಟರ್ ವಾಹನಗಳ ಮೇಲಿನ ಸುಂಕ ವಸೂಲಿ ಮಾಡುವ ಹಕ್ಕನ್ನು ಒಂದು ವರ್ಷದ ಅವಧಿಗೆ ರೂಢಿಸಿಕೊಳ್ಳಲು 2023ರ ಜುಲೈ 3 ರಂದು ಬೆಳಿಗ್ಗೆ 11.30ಕ್ಕೆ ಶ್ರೀ ಕೆಂಗ
ಪಡಿತರ ಚೀಟಿದಾರರಿಗೆ ಸಾರವರ್ಧಿತ ಅಕ್ಕಿ ವಿತರಣೆಯಾಗುತ್ತಿದ್ದು ಅದು ಪ್ಲಾಸ್ಟಿಕ್ ಅಕ್ಕಿಯಲ್ಲ
ರಾಮನಗರ, ಜೂ. 16: “Fortified Rice” ಅಥವಾ “ಸಾರವರ್ಧಿತ ಅಕ್ಕಿ” ಇದು ಪಡಿತರ ಚೀಟಿದಾರರ ಪೌಷ್ಠಿಕಾಂಶ ಮತ್ತು ಹಿತದೃಷ್ಠಿಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆಗೊಳ್ಳುತ್ತಿದೆ. ಅಲ್ಲದೆ ಇದು 01 ಕ್ವಿಂಟಾಲ್ ಅಕ್ಕಿಯಲ್ಲಿ 01 ಕೆ.ಜಿ. ಮಾತ್ರವೇ ಇದ್ದು ಈ ಸಾರವರ್ಧಿತ ಅಕ್ಕಿಯಲ್ಲಿ ವ್ಯಕ್ತಿಯ ಆರೋಗ್ಯಕ್ಕೆ ಅಗತ್ಯವಾದ ಜೀವಸತ್ವಗಳು, ಸೂಕ್ಷ್ಮ ಪೋಷಕಾಂಶಗಳಾದ ಕಬ್ಬಿಣಾಂಶ, ಫೋಲಿ
ವಿದ್ಯುತ್ ವ್ಯತ್ಯಯ
ರಾಮನಗರ, ಜೂ. 15: 66/11ಕೆವಿ ಚಿಕ್ಕಗಂಗವಾಡಿ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ಮೊದಲನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಚಿಕ್ಕಗಂಗವಾಡಿ, ದೊಡ್ಡಗಂಗವಾಡಿ, ಅಂಕನಹಳ್ಳಿ, ಅಕ್ಕೂರು, ತಾಳವಾಡಿ, ವಿರುಪಸಂದ್ರ, ಬಿ.ಎಸ್.ದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಜೂ. 16ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲ
ಅರ್ಜಿ ಆಹ್ವಾನ
ರಾಮನಗರ, ಜೂ. 09: ವಿಶೇಷ ಅಗತ್ಯವುಳ್ಳ ಮಕ್ಕಳ ಸಮನ್ವಯ ಶಿಕ್ಷಣ ಚಟುವಟಿಕೆಗಳ ಅನುಷ್ಠಾನಕ್ಕಾಗಿ ಚನ್ನಪಟ್ಟಣ ಬಿ.ಆರ್.ಸಿ. ಕೇಂದ್ರದಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಪ್ರೌಢ 2 ಹುದ್ದೆಗಳಿಗೆ ಸಾಮಾನ್ಯ (ಬಿ.ಎ., ಬಿ.ಎಸ್ಸಿ) ಪದವಿ ಜೊತೆಗೆ ವಿಶೇಷ ಬಿ.ಇಡಿ (ಸಮನ್ವಯ ಶಿಕ್ಷಣ) (ಸಾಮಾನ್ಯ ಬಿಇಡಿ ಹೊರತು ಪಡಿಸಿ) ಪಡೆದ ಶಿಕ್ಷಕರಿಂದ ನೇರಗುತ್ತಿಗೆಯಡಿ ತಾತ್ಕಾಲಿಕವಾಗಿ 2023-24ನ
![ತಗಚಗೆರೆ ಗ್ರಾಪಂ ಗೆ ಭೇಟಿ ನೀಡಿದ ಜಿಪಂ ಸಿಇಓ ತಗಚಗೆರೆ ಗ್ರಾಪಂ ಗೆ ಭೇಟಿ ನೀಡಿದ ಜಿಪಂ ಸಿಇಓ](https://sanmitra.co.in//domains/sanmitra/images/3360_yellowandred.jpg)
ತಗಚಗೆರೆ ಗ್ರಾಪಂ ಗೆ ಭೇಟಿ ನೀಡಿದ ಜಿಪಂ ಸಿಇಓ
ಚನ್ನಪಟ್ಟಣ: ತಾಲ್ಲೂಕಿನ ತಗಚಗೆರೆ ಗ್ರಾಮ ಪಂಚಾಯಿತಿಗೆ ಇಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಭೇಟಿ ನೀಡಿ ವಿವಿಧ ಯೋಜನೆಗಳ ಕಡತಗಳನ್ನು ಪರಿಶೀಲಿಸಿದರು.ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ಅಮೃತ ಸರೋವರ
![ಹಿಂದೂ ರಾಷ್ಟ್ರದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಸಾತ್ತ್ವಿಕರಾಗಿ - ರಮಾನಂದಗೌಡ ಹಿಂದೂ ರಾಷ್ಟ್ರದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಸಾತ್ತ್ವಿಕರಾಗಿ - ರಮಾನಂದಗೌಡ](https://sanmitra.co.in//domains/sanmitra/images/3357_yellowandred.jpg)
ಹಿಂದೂ ರಾಷ್ಟ್ರದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಸಾತ್ತ್ವಿಕರಾಗಿ - ರಮಾನಂದಗೌಡ
ಚನ್ನಪಟ್ಟಣ: ಹಿಂದೂ ರಾಷ್ಟ್ರ ಎಂದರೆ ಸಾತ್ವಿಕ ಜನತೆಯುಳ್ಳ ರಾಷ್ಟ್ರವಾಗಿರುತ್ತದೆ. 2025ನೇ ವರ್ಷದಲ್ಲಿ ಭಾರತದಲ್ಲಿ ವಿಶಾಲ ಹಿಂದೂ ರಾಷ್ಟ್ರ ಸ್ಥಾಪನೆಯಾಗಲಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ರಮಾನಂದಗೌಡ ಅವರು ತಿಳಿಸಿದರು. ಚನ್ನಪಟ್ಟಣದಲ್ಲಿ ಆಜಾದ್ ಬ್ರಿಗೇಡ್, ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಡೆದ ಹಿಂದೂ ರಾಷ್ಟ್ರ ಸ್ಥಾಪಿಸಲು ಧರ್ಮ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ
![ಮುಟ್ಟು ಗುಟ್ಟಿನ ವಿಷಯವಲ್ಲ ಅದೊಂದು ಜೈವಿಕ ಕ್ರಿಯೆ; ಪದ್ಮರೇಖಾ ಮುಟ್ಟು ಗುಟ್ಟಿನ ವಿಷಯವಲ್ಲ ಅದೊಂದು ಜೈವಿಕ ಕ್ರಿಯೆ; ಪದ್ಮರೇಖಾ](https://sanmitra.co.in//domains/sanmitra/images/3356_yellowandred.jpg)
ಮುಟ್ಟು ಗುಟ್ಟಿನ ವಿಷಯವಲ್ಲ ಅದೊಂದು ಜೈವಿಕ ಕ್ರಿಯೆ; ಪದ್ಮರೇಖಾ
ರಾಮನಗರ: ಪ್ರತಿ ಹೆಣ್ಣಿನ ಮುಟ್ಟಿಗೂ ಒಂದು ಘನತೆ ಇದೆ. ಪ್ರತಿ ಮನುಷ್ಯನ ಹುಟ್ಟಿಗೂ ಮುಟ್ಟೇ ಕಾರಣವಾಗಿದೆ. ಮೂಡನಂಬಿಕೆ ಮತ್ತು ಕೀಳರಿಮೆಗಳನ್ನು ಬಿಟ್ಟು ಮುಟ್ಟಿನ ಬಗೆಗೆ ಅಗತ್ಯವಿರುವ ಸ್ವಚ್ಛತೆಯ ಕಡೆ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಯಬೇಕಿದೆ. ನಿಸರ್ಗದತ್ತವಾಗಿ ಬಂದಿರುವ ಜೈವಿಕ ಕ್ರಿಯೆಗೆ ಅಂಟು ಮುಟ್ಟಿನ ಸೋಂಕಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪದ್ಮರೇಖಾ ತಿಳಿಸಿದರ
![ಮುಂಗಾರು ಮಳೆಯಲ್ಲಿ ತೊಂದರೆಯಾಗದಂತೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಮುಂಗಾರು ಮಳೆಯಲ್ಲಿ ತೊಂದರೆಯಾಗದಂತೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ](https://sanmitra.co.in//domains/sanmitra/images/3352_yellowandred.jpg)
ಮುಂಗಾರು ಮಳೆಯಲ್ಲಿ ತೊಂದರೆಯಾಗದಂತೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ
ರಾಮನಗರ: ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಮುಂಗಾರು ಆರಂಭದ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸನ್ನದ್ದರಾಗಿರಬೇಕು. ಈ ಕುರಿತು ಯಾರು ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ