Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಅಕ್ಷರ ದಾಸೋಹ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಾಕಿ ನೀಡಬೇಕಾಗಿದ್ದ ಆಹಾರ ಧಾನ್ಯಗಳ ವಿತರಣೆ
ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಅಕ್ಷರ ದಾಸೋಹ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಾಕಿ ನೀಡಬೇಕಾಗಿದ್ದ ಆಹಾರ ಧಾನ್ಯಗಳ ವಿತರಣೆ

ತಾಲ್ಲೂಕಿನಾದ್ಯಂತ ಇರುವ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೀಡಬೇಕಾಗಿದ್ದ ಕಳೆದ 132 ದಿನಗಳ ಆಹಾರ ಧಾನ್ಯವನ್ನು ತಾಲ್ಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ವಿತರಿಸಲಾಗುತ್ತಿದೆ. ಸೋಮವಾರ ಮಧ್ಯಾಹ್ಯ ಸಮಯದಲ್ಲಿ ಕೋಡಂಬಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲೂ ಸಹ ಶಿಕ್ಷಕರ ಮೂಲಕ ಪಡತರವನ್ನು ವಿತರಿಸಲಾಯಿತು. ಮಕ್ಕಳ ಜೊತೆಗೆ ಪೋಷಕರು ಸಹ ಬಂದು ಆಹಾರ ಧಾನ್ಯಗಳನ್ನು ಪಡೆದುಕೊಂಡರು.ಒಂದರಿಂದ ಐದನೇ ತರಗತಿ

ಇಂದಿನಿಂದ ಕಟ್ಟುನಿಟ್ಟಿನ ಲಾಕ್ಡೌನ್. ರಸ್ತೆಗಿಳಿದ ಸಂಚಾರಿ ಪೋಲೀಸರು
ಇಂದಿನಿಂದ ಕಟ್ಟುನಿಟ್ಟಿನ ಲಾಕ್ಡೌನ್. ರಸ್ತೆಗಿಳಿದ ಸಂಚಾರಿ ಪೋಲೀಸರು

ಮುಖ್ಯಮಂತ್ರಿ ಯಡಿಯೂರಪ್ಪ ನವರು ಇಂದಿನಿಂದ ಕಟ್ಟುನಿಟ್ಟಿನ ಲಾಕ್ಡೌನ್ ಮಾಡುವಂತೆ ಪೋಲೀಸರಿಗೆ ಸೂಚನೆ ನೀಡಿದ್ದಾರೆ.ಬೆಳಿಗ್ಗೆ 9:45 ಕ್ಕೆ ಎಲ್ಲರೂ ಮನೆಯಲ್ಲಿರಬೇಕು. 10 ಗಂಟೆ ಡೆಡ್ ಲೈನ್. 10 ಗಂಟೆಯ ನಂತರವೂ ಅನಗತ್ಯ ವಾಹನಗಳು ಮತ್ತು ಪಾದಚಾರಿಗಳು ಸಂಚರಿಸುವುದನ್ನು ಕಂಡರೆ ಪೋಲೀಸರು ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಕೋವಿಡ್ ಸೋಂಕಿನ ಲಕ್ಷಣ ಇದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ: ಇಕ್ರಂ
ಕೋವಿಡ್ ಸೋಂಕಿನ ಲಕ್ಷಣ ಇದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ: ಇಕ್ರಂ

ನೆಗಡಿ, ಕೆಮ್ಮು, ಜ್ವರ ಮುಂತಾದ ಕೋವಿಡ್ ಲಕ್ಷಣಗಳಿದ್ದಲ್ಲಿ ಗ್ರಾಮೀಣ ಜನರು ಭಯಪಡದೆ ಬಂದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ರೋಗ ಉಲ್ಬಣವಾದ ನಂತರ ಚಿಕಿತ್ಸೆ ನೀಡುವುದು ಕಷ್ಟಕರವಾಗುತ್ತದೆ ಹಾಗೂ ಗಂಭೀರ ಪರಿಸ್ಥಿತಿಯಲ್ಲಿ ರೋಗಿಗಳು ಚಿಕಿತ್ಸೆಗೆ ಸ್ಪಂದಿಸುವುದಿಲ್ಲಿ. ಕೋವಿಡ್ ಲಕ್ಷಣವುಳ್ಳವರು ಪರೀಕ್ಷೆಗೆ ಒಳಪಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಕೋರಿದ್ದಾರೆ.ಕೋವಿಡ್ ಪಾಸಿಟಿವ

ವಿವಾಹ ವಾರ್ಷಿಕೋತ್ಸವದ ಅಂಗವಾಗಿ ರೈತರಿಗೆ ಕರಪತ್ರ, ಮಾಸ್ಕ್ ಹಾಗೂ ಸೋಪ್ ವಿತರಣೆ
ವಿವಾಹ ವಾರ್ಷಿಕೋತ್ಸವದ ಅಂಗವಾಗಿ ರೈತರಿಗೆ ಕರಪತ್ರ, ಮಾಸ್ಕ್ ಹಾಗೂ ಸೋಪ್ ವಿತರಣೆ

ರಾಮನಗರ : ಸಂಶೋಧಕ ಎಸ್. ರುದ್ರೇಶ್ವರ ಹಾಗೂ ಶಿಕ್ಷಕಿ ಡಿ.ಆರ್. ನೀಲಾಂಬಿಕಾ ದಂಪತಿ ತಮ್ಮ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಭಾನುವಾರ ರೈತರಿಗೆ ಕರಪತ್ರ ಹಂಚುವ ಮೂಲಕ ಕೋವಿಡ್ ಜಾಗೃತಿ ಮತ್ತು ಮಾಸ್ಕ್, ಸೋಪ್ ಗಳನ್ನು ವಿತರಿಸಿದರು. ದೇಶಾದ್ಯಂತ ಕೊರೊನಾ ಹಾವಳಿಯಿಂದ ಸಾವು-ನೋವುಗಳು ಸಂಭವಿಸುತ್ತಿವೆ. ಕೊರೊನಾ ಕುರಿತು ಭಯಪಡಬೇಕಾಗಿಲ್ಲ. ಆದರೆ ಜಾಗೃತರಾಗಿರಬೇಕು. ನಿಷ್ಕಾಳಜಿ ವಹಿಸಿದರೆ

ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳ ಕೊರತೆ ಇಲ್ಲ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ.
ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳ ಕೊರತೆ ಇಲ್ಲ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ.

ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಆಕ್ಸಿಜನ್ ಬೆಡ್ ಗಳ ಕೊರತೆ ಇಲ್ಲ‌. ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ 394 ಆಕ್ಸಿಜನೇಟಡ್ ಬೆಡ್ ಇದ್ದು 329 ಭರ್ತಿಯಾಗಿರುತ್ತದೆ. 71 ಐ.ಸಿ.ಯುಗಳಿದ್ದು, 43 ಭರ

ಕೋಡಂಬಳ್ಳಿ ಆಸ್ಪತ್ರೆ ವೈದ್ಯ ಡಾ ಖಾನ್ ರವರ ವಿರುದ್ಧ ಆರೋಪ. ವೈದ್ಯಾಧಿಕಾರಿ ಡಾ ರಾಜು ಭೇಟಿ
ಕೋಡಂಬಳ್ಳಿ ಆಸ್ಪತ್ರೆ ವೈದ್ಯ ಡಾ ಖಾನ್ ರವರ ವಿರುದ್ಧ ಆರೋಪ. ವೈದ್ಯಾಧಿಕಾರಿ ಡಾ ರಾಜು ಭೇಟಿ

ಚನ್ನಪಟ್ಟಣ: ಕೋಡಂಬಳ್ಳಿ ಪ್ರಾಧಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲವೆಂದು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜು ಆಸ್ಪತ್ರೆಗೆ ಬೇಟಿ ನೀಡಿ, ರೋಗಿಗಳಿಂದ ಅಹವಾಲು ಕೇಳಿದರು.ಕೋಡಂಬಳ್ಳಿ ಗ್ರಾಮಪಂಚಾಯತಿಗೆ ಜಿಲ್ಲಾ ಪಂಚಾಯಿತಿ ಸಿಇಓ ಇಕ್ರಂ ಬೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಯೋಗೇಶ್, ಸದಸ್ಯ ಪ್ರವೀಣ್‌ಕುಮಾರ್ ಕೆ.ಪಿ. ಸೇರಿದಂ

ಆದಿಚುಂಚನಗಿರಿ ಮಠದ ವತಿಯಿಂದ ತಾಲ್ಲೂಕಿನಾದ್ಯಂತ ಇರುವ ಕೊರೊನಾ ಸೋಂಕಿತರಿಗೆ ಔಷಧ ಕಿಟ್ ನೀಡಿದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ
ಆದಿಚುಂಚನಗಿರಿ ಮಠದ ವತಿಯಿಂದ ತಾಲ್ಲೂಕಿನಾದ್ಯಂತ ಇರುವ ಕೊರೊನಾ ಸೋಂಕಿತರಿಗೆ ಔಷಧ ಕಿಟ್ ನೀಡಿದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ

ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಇರುವ ಕೊರೊನಾ ಸೋಂಕಿತರಿಗೆ ಆಯಾಯ ಭಾಗದಲ್ಲಿರುವ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರದ ಸಾರ್ವಜನಿಕ ಆಸ್ಪತ್ರೆಗೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಗಳು ಕೊರೊನಾ ಮೆಡಿಸನ್ ಕಿಟ್ ಗಳನ್ನು ವಿತರಿಸಿದರು.ಆದಿಚುಂಚನಗಿರಿ ಮಹಾಸಂಸ್ಥಾನ ದ ಗುರು ಶ್ರೀ ಡಾ ಬಾಲಗಂಗಾಧರನಾಥ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ, ಪೀಠಾಧಿಪತಿಗಳಾದ ಶ್ರೀ ಡಾ ನಿರ್ಮಲಾನಂದನಾಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ರಾಜ್ಯ

ಗ್ರಾಮ ಪಂಚಾಯತಿ ಸದಸ್ಯ ಕುಮಾರ್ ಕೊಲೆ. ಆರೋಪಿಗಳು ಅಂದರ್
ಗ್ರಾಮ ಪಂಚಾಯತಿ ಸದಸ್ಯ ಕುಮಾರ್ ಕೊಲೆ. ಆರೋಪಿಗಳು ಅಂದರ್

ಜಮೀನು ವ್ಯವಹಾರವೊಂದರ ಕಮೀಷನ್ ಹಣದಲ್ಲಿ ಕೇಳಿದಷ್ಟು  ಪಾಲು ನೀಡಲಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ವಿ.ಕುಮಾರ್ ನನ್ನು ಕೊಲೆ ಮಾಡಿದ್ದ ಆರು ಮಂದಿ ಆರೋಪಿಗಳನ್ನು ಬಿಡದಿ ಠಾಣೆ ಪೊಲೀಸರು ಬಂದಿಸಿದ್ದಾರೆ.ಬೆಂಗಳೂರು ದಕ್ಷಿಣ ತಾಲೂಕು ಕನಕಪುರ ಮುಖ್ಯ ರಸ್ತೆಯ ವಡೇರಹಳ್ಳಿಯ ವಾಸಿ ರೌಡಿಶೀಟರ್ ಕುಮಾರ್ ಅಲಿಯಾಸ್ ವಾಕಾಲ, ರಾಮನಗರ ತಾಲೂಕು ಬಿಡದಿ ಪಟ್ಟಣದ ಶ್ರೀನಿವಾಸ ಅಲಿಯಾಸ್ ಜಾಡು ಸೀನಾ, ಸುನೀಲ್ ಅಲಿಯಾ

ಅಮೃತ ವಿಕಲಚೇತನ ಟ್ರಸ್ಟ್ ವತಿಯಿಂದ ವಿಕಲಚೇತನರಿಗೆ ದಿನಸಿ ಕಿಟ್ ವಿತರಣೆ
ಅಮೃತ ವಿಕಲಚೇತನ ಟ್ರಸ್ಟ್ ವತಿಯಿಂದ ವಿಕಲಚೇತನರಿಗೆ ದಿನಸಿ ಕಿಟ್ ವಿತರಣೆ

ರಾಮನಗರ : ತೀವ್ರತರ ಹರಡುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳು ಕೈ ಜೋಡಿಸಿ ಕಾರ್ಯನಿರ್ವಹಿಸಿದರೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಯೂತ್ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಎಸ್. ರುದ್ರೇಶ್ವರ ತಿಳಿಸಿದರು.ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿನ ಅಮೃತ ವಿಕಲಚೇತನ ವೃದ್ಧಾಶ್ರಮದ ಆವರಣದಲ್ಲಿ ಅಮೃತ ವಿಕಲಚೇತನ ಟ್ರಸ್ಟ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಕಲಚೇತನರಿಗೆ ದಿನಸಿ

ಘನ ತ್ಯಾಜ್ಯ ವಿಲೇವಾರಿಯನ್ನು ಸಮಪರ್ಕವಾಗಿ ಮಾಡಿ | ಕೋಡಂಬಳ್ಳಿ ಗ್ರಾಪಂ ಅಧ್ಯಕ್ಷ ಯೋಗೇಶ್
ಘನ ತ್ಯಾಜ್ಯ ವಿಲೇವಾರಿಯನ್ನು ಸಮಪರ್ಕವಾಗಿ ಮಾಡಿ | ಕೋಡಂಬಳ್ಳಿ ಗ್ರಾಪಂ ಅಧ್ಯಕ್ಷ ಯೋಗೇಶ್

ಪ್ರತಿಯೊಂದು ಕುಟುಂಬಗಳು ಘನ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳಿಗೆ ಜನರು ತುತ್ತಾಗುವ ಆತಂಕವಿದೆ ಎಂದು ಕೋಡಂಬಳ್ಳಿ ಗ್ರಾ.ಪಂ. ಅಧ್ಯಕ್ಷ ಯೋಗೇಶ್ ಎಚ್ಚರಿಸಿದರು.ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಕುಟುಂಬಗಳಿಗೆ ಸ್ವಚ್ವ ಭಾರತ್ ಮಿಷನ್ (ಎಸ್‌ಬಿಎಂ) ವತಿಯಿಂದ ಕಸ ಸಂಗ್ರಹಿಸುವ ಟಬ್ ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.ತಮ್ಮ ಮನೆ ಮತ್ತು ತಮ್ಮ ಸು

Top Stories »  



Top ↑