Tel: 7676775624 | Mail: info@yellowandred.in

Language: EN KAN

    Follow us :


ಕನಕಪುರ ಉಪನೋಂದಣಾಧಿಕಾರಿ ಕಛೇರಿ ಮುಂದೆ ಜನಸಾಗರ. ನಗರಸಭೆಯಿಂದ ಎಚ್ಚರಿಕೆ
ಕನಕಪುರ ಉಪನೋಂದಣಾಧಿಕಾರಿ ಕಛೇರಿ ಮುಂದೆ ಜನಸಾಗರ. ನಗರಸಭೆಯಿಂದ ಎಚ್ಚರಿಕೆ

ಕನಕಪುರ :ನಗರದ ಉಪನೋಂದಣಾಧಿಕಾರಿ ಕಚೇರಿಯ ಕರ್ತವ್ಯ ಸಮಯದಲ್ಲಿ  ಕೊರೋನಾ ಮಾರ್ಗಸೂಚಿಗಳನ್ನು ಸಾರಾಸಗಟಾಗಿ ಉಲ್ಲಂಘಿಸಿ ಕಚೇರಿಯೊಳಗೆ ಜನರ ಗುಂಪನ್ನು ಸೇರಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದ ವೇಳೆ ನಗರಸಭಾ ಅಧಿಕಾರಿಗಳು ದಾಳಿ ನಡೆಸಿ ಗುಂಪನ್ನು ಚದುರಿಸಿ ಅಧಿಕಾರಿಗಳಿಗೆ ಕೊರೋನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಸಿದ ಘಟನೆ ಕನಕಪುರದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನಡೆಯಿತು.ಕರೋನಾ ಎರಡನ

ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ, 15 ನೇ ಹಣಕಾಸು ಯೋಜನೆಯಲ್ಲಿ ವೇತನ ನೀಡುವಂತೆ ಆಗ್ರಹ
ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ, 15 ನೇ ಹಣಕಾಸು ಯೋಜನೆಯಲ್ಲಿ ವೇತನ ನೀಡುವಂತೆ ಆಗ್ರಹ

ಚನ್ನಪಟ್ಟಣ: ತಮ್ಮನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸುವುದರ ಜತೆಗೆ 15 ನೇ ಹಣಕಾಸು ಯೋಜನೆಯಲ್ಲಿ ವೇತನವನ್ನು ಪಾವತಿಸುವಂತೆ ಆಗ್ರಹಿಸಿ, ರಾಜ್ಯ ಗ್ರಾ.ಪಂ. ನೌಕರರ ಸಂಘ ಮತ್ತು ಸಿಐಟಿಯು ಕಾರ್ಯಕರ್ತರು ಮನವಿ ಮಾಡಿದ್ದಾರೆ.ಅಯಾಯ ಗ್ರಾ.ಪಂ. ಪಿಡಿಓಗಳ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ‌ ಕಾರ್ಯದರ್ಶಿಗಳಿಗೆ  ಮನವಿ ಸಲ್ಲಿಸಿದ್ದಾರೆ.ಕರ್ನಾಟಕ ರಾಜ್ಯದ ಗ್ರಾಮೀಣ ಪ್ರದೇಶ

ಕಬ್ಬಾಳು ಅರಣ್ಯದಲ್ಲಿ ಹತ್ತಕ್ಕೂ‌ ಹೆಚ್ಚು ಆನೆಗಳು
ಕಬ್ಬಾಳು ಅರಣ್ಯದಲ್ಲಿ ಹತ್ತಕ್ಕೂ‌ ಹೆಚ್ಚು ಆನೆಗಳು

ರಾಮನಗರ: ಹಲವು ತಿಂಗಳಿಂದ ರೈತರಿಗೆ ಉಪಟಳ ನೀಡುತ್ತಿದ್ದ 7 ಕಾಡಾನೆಗಳನ್ನು ಮುತ್ತತ್ತಿಯ ಕಾವೇರಿ ವನ್ಯಜೀವಿ ಧಾಮಕ್ಕೆ ಅಟ್ಟಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ.23 ಆನೆಗಳ‌ ಪೈಕಿ ರಾಮನಗರದ ತೆಂಗಿನಕಲ್ಲು ಹಾಗು ಚನ್ನಪಟ್ಟಣ ದ ನರಿಕಲ್ಲುಗುಡ್ಡ ಅರಣ್ಯದಿಂದ ಹತ್ತಕ್ಕೂ ಹೆಚ್ಚು ಆನೆಗಳು ಕನಕಪುರ ತಾಲೂಕಿನ  ಕಬ್ಬಾಳು ಅರಣ್ಯದಲ್ಲಿ ಬೀಡು ಬಿಟ್ಟಿವೆ.ರಾಮನಗರದ ಕೈಲಾಂಚ, ಚನ್ನಪಟ್ಟಣದ ವಿರುಪಾಕ್ಷಿಪು

ರಾಮನಗರದಲ್ಲಿ ರೋಟರಿ-ಬಿಜಿಎಸ್ ಆಸ್ಪತ್ರೆ ಲೋಕಾರ್ಪಣೆ
ರಾಮನಗರದಲ್ಲಿ ರೋಟರಿ-ಬಿಜಿಎಸ್ ಆಸ್ಪತ್ರೆ ಲೋಕಾರ್ಪಣೆ

ರಾಮನಗರ: ಕೋವಿಡ್‌ ಹೊರತುಪಡಿಸಿ ಸಾಮಾನ್ಯ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ರಾಮನಗರ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಿರುವ ನವೀಕೃತ ರೋಟರಿ ಬಿಜಿಎಸ್ ಆಸ್ಪತ್ರೆಯನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಗುರುವಾರ ಲೋಕಾರ್ಪಣೆ ಮಾಡಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ

ಮಗುವಿನ ಮೇಲೆ ಕುಸಿದ ಮನೆಯ ಗೋಡೆ. ಸಾವು ಬದುಕಿನ ಹೋರಾಟದಲ್ಲಿ ಮಗು
ಮಗುವಿನ ಮೇಲೆ ಕುಸಿದ ಮನೆಯ ಗೋಡೆ. ಸಾವು ಬದುಕಿನ ಹೋರಾಟದಲ್ಲಿ ಮಗು

ನಗರದ ಷೇರು ಹೋಟೆಲ್ ಬಳಿಯ ತಟ್ಟೆಕೆರೆ, ಕಲಾಗ್ರಾಮ ದಲ್ಲಿನ ಆಲ್ ಅಮಿನ್ ಶಾಲೆಯ ಬಳಿ ಶೆಡ್ ನ ಗೋಡೆ ಕುಸಿದು ಕೂಲಿಕಾರ್ಮಿಕ ಯಾಸೀನ್ ಎಂಬುವವರ ಆಯಾನ್ ಎಂಬ ವರ್ಷದ ಮಗುವೊಂದು ಜೀವನ್ಮರಣ ಹೋರಾಟ ಮಾಡುತ್ತಿರುವ ಘಟನೆ ಇಂದು ಗುರುವಾರ ಬೆಳಿಗ್ಗೆ ಜರುಗಿದೆ.ಸೈಕ್ಲೋನ್ ನಿಂದ ಕಳೆದ ಮೂರು ದಿನಗಳಿಂದ ಮಳೆ ಬಿಟ್ಟು ಬಿಟ್ಟು ಬರುತ್ತದೆ. ಮೊದಲೇ ಕಳಪೆ ಗೋಡೆಯಾಗಿದ್ದು, ಮಳೆಯಲ್ಲಿ ನೆನೆದ ಈ ಗೋಡೆಯು ಮಗುವಿನ ಮೇಲೆ ಬಿದ್ದಿದ್ದು, ಮಗು

ತಿಟ್ಟಮಾರನಹಳ್ಳಿ ಬಳಿ ಅವೈಜ್ಞಾನಿಕ ಅಂಡರ್ ಪಾಸ್ ವಿರೋಧಿಸಿ ಸಾಂಕೇತಿಕ ಮೌನ ಪ್ರತಿಭಟನೆ
ತಿಟ್ಟಮಾರನಹಳ್ಳಿ ಬಳಿ ಅವೈಜ್ಞಾನಿಕ ಅಂಡರ್ ಪಾಸ್ ವಿರೋಧಿಸಿ ಸಾಂಕೇತಿಕ ಮೌನ ಪ್ರತಿಭಟನೆ

ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿ ಹಾದು ಹೋಗುತ್ತಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೂತನ ಬೈಪಾಸ್ ರಸ್ತೆಗೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಕುಣಿಗಲ್ ಹೆದ್ದಾರಿಗೆ ಸೇರುವ ರಾಜ್ಯ ಹೆದ್ದಾರಿ ಕೂಡು ರಸ್ತೆಗೆ ಅವೈಜ್ಞಾನಿಕವಾಗಿ ಅಂಡರ್‌ ಪಾಸ್ ನಿರ್ಮಿಸಲಾಗಿದೆ ಎಂದು ಆರೋಪಿಸಿ, ತಿಟ್ಟಮಾರನಹಳ್ಳಿ ಗ್ರಾಮಸ್ಥರು ಮತ್ತು ಬೇವೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬುಧವಾ

ಕೂರಣಗೆರೆ ಕೆರೆ ಒತ್ತುವರಿ ತೆರವುಗೊಳಿಸಿದ ತಹಶಿಲ್ದಾರ್.
ಕೂರಣಗೆರೆ ಕೆರೆ ಒತ್ತುವರಿ ತೆರವುಗೊಳಿಸಿದ ತಹಶಿಲ್ದಾರ್.

ಪತ್ರಿಕೆಯ ಫಲಶೃತಿತಾಲ್ಲೂಕಿನ ಕೂರಣಗೆರೆ ಗ್ರಾಮದ ಕೆರೆಯನ್ನು ಒತ್ತುವರಿ ಮಾಡಿಕೊಂಡಿದ್ದು, ಅಕ್ರಮ ಹಾಗೂ ಅವೈಜ್ಞಾನಿಕವಾಗಿ ಮಣ್ಣುತೆಗೆಯುತ್ತಿದ್ದಾರೆಂದು ಸಮಾಜ ಸೇವಕ ಕೃಷ್ಣಪ್ಪ ನವರ ನೇತೃತ್ವದಲ್ಲಿ ಗ್ರಾಮಸ್ಥರು ಇತ್ತೀಚಿಗೆ ಕೆರೆಗೆ ಇಳಿದು ಪ್ರತಿಭಟಿಸಿದ್ದರು. ಇದಕ್ಕೆ ಸಂಬಂಧಿಸಿದ ಸುದ್ದಿಯನ್ನು ನಮ್ಮ sanmitra.co.in online ಪತ್ರಿಕೆಯಲ್ಲಿ ಪ್ರಕಟಿಸಲಾಗಿ

ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಸರಗಳ್ಳತನ. ಎಚ್ಚೆತ್ತುಕೊಳ್ಳಬೇಕಾಗಿದೆ ಪೋಲೀಸರು
ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಸರಗಳ್ಳತನ. ಎಚ್ಚೆತ್ತುಕೊಳ್ಳಬೇಕಾಗಿದೆ ಪೋಲೀಸರು

ನಗರ ಸೇರಿದಂತೆ ತಾಲೂಕಿನಾದ್ಯಂತ ಮಹಿಳೆಯರ ಮೈಮೇಲಿನ ಸರಗಳನ್ನು ಕಿತ್ತು ಪರಾರಿಯಾಗುವುದಲ್ಲದೆ, ಅವರ ಸಾವಿಗೂ ಕಾರಣವಾಗುತ್ತಿರುವ ತಂಡ ಜಿಲ್ಲೆಯಾದ್ಯಂತ ಸಕ್ರಿಯವಾಗಿದ್ದು, ಪೋಲೀಸರು ಎಚ್ಚೆತ್ತುಕೊಂಡು ಚೈನ್ ಸ್ನ್ಯಾಕರ್ ತಂಡವನ್ನು ಬಂಧಿಸಿ ಬಗ್ಗುಬಡಿಯಬೇಕಾಗಿದೆ.ಕೇವಲ ಎರಡು ದಿನಗಳಲ್ಲಿ ಸುಮಾರು ನಾಲ್ಕಾರು ಪ್ರಕರಣಗಳು ನಡೆದು, ಸಂಬಂಧಿಸಿದ ಪೋಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದರೆ, ಕೆಲವರು ದೂರು ನೀಡಿಲ್ಲ. ತಾಲ್ಲೂಕಿನ

ರಾಮನಗರ ಜಿಲ್ಲೆಯ ಮನೆಗಳಿಗೆ ನದಿ ನೀರು ಪೂರೈಕೆ: ಯೋಜನೆಗೆ 3 ತಿಂಗಳಲ್ಲಿ ಡಿಪಿಆರ್‌: ಡಿಸಿಎಂ
ರಾಮನಗರ ಜಿಲ್ಲೆಯ ಮನೆಗಳಿಗೆ ನದಿ ನೀರು ಪೂರೈಕೆ: ಯೋಜನೆಗೆ 3 ತಿಂಗಳಲ್ಲಿ ಡಿಪಿಆರ್‌: ಡಿಸಿಎಂ

ಬೆಂಗಳೂರು: ಪ್ರತಿ ಮನೆಗಳಿಗೂ ನದಿ ಮೂಲದ‌ ನೀರೊದಗಿಸುವ ಜಲಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ಕಾರ್ಯಗತವಾಗುತ್ತಿರುವ ಯೋಜನೆಗೆ ಅಗತ್ಯ ಇರುವ ಜಲಮೂಲಗಳು ರಾಮನಗರ ಜಿಲ್ಲೆಯಲ್ಲಿ ಇವೆ. ಹೀಗಾಗಿ ಯೋಜನೆಯನ್ನು  ಎರಡು ವರ್ಷದೊಳಗೆ ಜಾರಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಜಲಜೀವನ್‌ ಮಿಷನ್‌ ಅಧಿಕಾರಿಗಳು

ಜಮೀರ್ ವಿರುದ್ಧ ಮಾಗಡಿಯಲ್ಲಿ ಜೆಡಿಎಸ್ ಪ್ರತಿಭಟನೆ
ಜಮೀರ್ ವಿರುದ್ಧ ಮಾಗಡಿಯಲ್ಲಿ ಜೆಡಿಎಸ್ ಪ್ರತಿಭಟನೆ

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಚಾಮರಾಜಪೇಟೆ ಶಾಸಕ ಲಘುವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಮಾಗಡಿಯಲ್ಲಿ ಇಂದು ಪ್ರತಿಭಟನೆ ನಡೆಸಿದರು.ಜೆಡಿಎಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಜಮೀರ್   ಖಾನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಆಕ್ರೋಶ ವ್ಯಕ್ತಪಡಿಸಿ, ಪ್ರತಿಕೃತಿ ದಹಿಸಿದರು.ಈ ವೇಳೆ ಮಾತನಾಡಿದ ಜೆಡಿಎಸ

Top Stories »  



Top ↑