Tel: 7676775624 | Mail: info@yellowandred.in

Language: EN KAN

    Follow us :


ಹೆತ್ತವರನ್ನು ಗೌರವಿಸುವುದೇ ದೊಡ್ಡ ಸಂಸ್ಕಾರ: ಹಿರಿಯನಟ ಡಾ|| ರಾಜೇಶ್
ಹೆತ್ತವರನ್ನು ಗೌರವಿಸುವುದೇ ದೊಡ್ಡ ಸಂಸ್ಕಾರ: ಹಿರಿಯನಟ ಡಾ|| ರಾಜೇಶ್

ರಾಮನಗರ: ಹೆತ್ತ ತಂದೆ-ತಾಯಿಯ ಸೇವೆ ಮಾಡುವವರು ಇಲ್ಲಿಯೂ ಸಲ್ಲುತ್ತಾರೆ, ಅಲ್ಲಿಯೂ ಸಲ್ಲುತ್ತಾರೆ. ತಂದೆ-ತಾಯಿಯನ್ನು ಗೌರವಿಸುವುದೇ ದೊಡ್ಡ ಸಂಸ್ಕಾರ. ಆದರೆ ಇಂದು ಬಹುತೇಕ ಮಕ್ಕಳು ವೃದ್ಧಾಶ್ರಮ ಸಂಸ್ಕøತಿಯನ್ನು ಬೆಳೆಸುತ್ತಿರುವುದು ದುರಂತ ಎಂದು ಹಿರಿಯ ನಟ ಡಾ|| ರಾಜೇಶ್ ಬೇಸರ ವ್ಯಕ್ತಪಡಿಸಿದರು. ಸಂಸ್ಕøತಿ ಸೌರಭ ಟ್ರಸ್ಟ್ ನಗರದ ಶ್ರೀಕೃಷ್ಣ ಸ್ಮøತಿ ಕಲ್ಯಾಣ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದಲ್ಲಿ ಜನಪದ ಕಲಾವಿದ ದಿ|| ಶ್ರೀ

ಬಿಡದಿ ರೈತರ ಸೇವಾ ಸಹಕಾರ ಸಂಘವನ್ನು ಸೂಪರ್ ಸೀಡ್ ಮಾಡಿ : ಬಾನಂದೂರು ಬಸವರಾಜು

ರಾಮನಗರ: ಬಿಡದಿ ರೈತರ ಸೇವಾ ಸಹಕಾರ ಸಂಘದಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಕೂಡಲೇ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಬೇಕು ಎಂದು ಸಂಘದ ಷೇರುದಾರರು ಆದ ಕರ್ನಾಟಕ ರಾಜ್ಯ ಕಾರ್ಮಿಕ ಪಡೆ ಜಿಲ್ಲಾ ಘಟಕದ ಅಧ್ಯಕ್ಷ ಬಾನಂದೂರು ಬಸವರಾಜು ಜಿಲ್ಲಾಡಳಿತವನ್ನು ಆಗ್ರಹಿಸಿದರು. ನಗರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ರೈತರ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ಲಕ್ಷತನದಿಂದ ಸಂಘದಲ್ಲಿ ಷೇರು ಹೂಡಿಕೆದಾರರ ಹಣ ಮತ್ತು ಸರಕಾರದಿಂದ ಬಂದ ಅನುದಾ

ಪೋಸ್ಟ್ ಮಾಸ್ಟರ್ ಎಚ್.ಟಿ. ಲಕ್ಷ್ಮಿದೇವಿ ಅವರಿಗೆ ಬೀಳ್ಕೊಡುಗೆ ಸಮಾರಂಭ
ಪೋಸ್ಟ್ ಮಾಸ್ಟರ್ ಎಚ್.ಟಿ. ಲಕ್ಷ್ಮಿದೇವಿ ಅವರಿಗೆ ಬೀಳ್ಕೊಡುಗೆ ಸಮಾರಂಭ

ರಾಮನಗರ : ಜನಸಾಮಾನ್ಯರು ಸರಕಾರಿ ನೌಕರರಿಂದ ಉತ್ತಮ ಸೇವೆಯನ್ನು ಬಯಸುತ್ತಾರೆ, ಹೀಗಾಗಿ ನಮ್ಮಿಂದ ತೃಪ್ತಿದಾಯಕ ಕೆಲಸ ಆಗುತ್ತಿದೆಯೇ ಎಂಬುದನ್ನು ನೌಕರರು ಆತ್ಮಾವಲೋಖನ ಮಾಡಿಕೊಳ್ಳಬೇಕು ಎಂದು ಬಿಡದಿ ಅಂಚೆ ಕಚೇರಿಯ ಅಂಚೆ ಪಾಲಕಿ(ಪೋಸ್ಟ್ ಮಾಸ್ಟರ್) ಎಚ್.ಟಿ.ಲಕ್ಷ್ಮಿದೇವಿ ತಿಳಿಸಿದರು. ಅಂಚೆ ಇಲಾಖೆಯ ವಿವಿಧ ಹುದ್ದೆಗಳಲ್ಲಿ 39 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾದ ಹಿನ್ನೆಲೆಯಲ್ಲಿ ಬಿಡದಿ ಅಂಚೆ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯ

ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆ ಲಾಭ ಪಡೆಯಲು ಕೋರಿಕೆ

ರಾಮನಗರ : ಜಿಲ್ಲೆಯಲ್ಲಿ ‘ಮಾನ್ಯ ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆ’ಯನ್ನು ಈಗಾಗಲೇ ಜಾರಿಗೊಳಿಸಲಾಗಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿರುವ ಗ್ಯಾಸ್ ಹೊಂದದೇ ಇರುವ ಪಡಿತರ ಚೀಟಿದಾರರಿಗೆ ಗ್ಯಾಸ್ ಸಂಪರ್ಕ ನೀಡುವ ಬಗ್ಗೆ ಕ್ರಮವಹಿಸಲಾಗಿರುತ್ತದೆ.  ಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಸೀಮೆಎಣ್ಣೆ ಪಡೆಯುತ್ತಿರುವ ಅನಿಲ ರಹಿತ ಪಡಿತರ ಚೀಟಿದಾರರಿಗೆ ಒಂದನೇ ಹಂತದಲ್ಲಿ ಶೇ. 35 ರಷ್ಟು ಫಲಾನುಭವಿಗಳಿಗೆ ಅನಿಲ ಸಂಪರ್ಕ ನೀಡುವ ಬಗ್ಗೆ ನ್ಯಾಯಬೆಲೆ ಅಂಗಡಿಗಳ ಹಂತದ ಜಾಗೃ

ಆರೋಗ್ಯಕ್ಕೆ  ನೈರ್ಮಲ್ಯ ಅಗತ್ಯ : ದೊಡ್ಡ ಆಲಹಳ್ಳಿ ಪುಟ್ಟಸ್ವಾಮಿಗೌಡ

ರಾಮನಗರ : ಗ್ರಾಮೀಣ ನಾಗರೀಕರ ಆರೋಗ್ಯ ಗ್ರಾಮದ ನೈರ್ಮಲ್ಯವನ್ನು ಅವಲಂಬಿಸಿದೆ ಎಂದು ಆರೋಗ್ಯ ಇಲಾಖೆಯ ದೊಡ್ಡ ಆಲಹಳ್ಳಿ ಪುಟ್ಟಸ್ವಾಮಿಗೌಡ ಅಭಿಪ್ರಾಯಪಟ್ಟರು.      ತಾಲ್ಲೂಕಿನ ಕೈಲಾಂಚ ಹೋಬಳಿ, ಬನ್ನಿಕುಪ್ಪೆ ಗ್ರಾಮದ ಕೆಂಗಲ್ ಆಂಜನೇಯ ಸ್ವಾಮಿ ಗ್ರಾಮಾಂತರ ವಿದ್ಯಾ ಸಂಸ್ಥೆ ಆವರಣದಲ್ಲಿ ಶಾಂತಿನಿಕೇತನ ಕಾಲೇಜ್ ಆಫ್ ಸೈನ್ಸ್ ಅಂಡ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪೌ

"ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ" ಯಡಿಯಲ್ಲಿ ಉದ್ಯಮ ಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

ರಾಮನಗರ: "ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ" ಯ ಸದ್ಬಳಕೆ ಮಾಡಿಕೊಂಡು ಜ್ಞಾನ ಮತ್ತು ಕೌಶಲ್ಯಗಳನ್ನು ಗಳಿಸಿ ಯಶಸ್ವಿ ಉದ್ದಿಮೆದಾರರಾಗಿ ಸಾಧನೆ ಮಾಡಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಹೊನ್ಮನೆ ಹೇಳಿದರು. ತಾಲ್ಲೂಕಿನ ಕೆನರಾ ಬ್ಯಾಂಕ್ ಪ್ರಾಯೋಜಿತ ಎ.ಡಿ.ಪೈ ಗ್ರಾಮೀಣ ಅಭಿವೃದ್ಧಿ ತರಬೇತಿ ಸಂಸ್ಥೆ, ವಾಜರಹಳ್ಳಿ ಇವರು ಆಯೋಜಿಸಿದ್ದ ""ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ" ಅಡಿಯಲ್ಲಿ ಹತ್ತು ದಿನಗಳ ಉದ್ಯಮ ಶೀಲತಾ ಅಭ

ಇಕ್ಬಾಲ್ ಹುಸೇನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ
ಇಕ್ಬಾಲ್ ಹುಸೇನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ

ರಾಮನಗರ : ರಾಮನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯು ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನವಾಗಿದೆ. ಈ ಹಿಂದೆ ನಾಲ್ಕಾರು ಸಭೆಗ ಳನ್ನು ನಡೆಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಈ ತೀರ್ಮಾನಕ್ಕೆ ಬರಲಾಗಿದೆ. ಯಾರೇ ಅಭ್ಯರ್ಥಿಯಾದರು  ಎಲ್ಲರೂ ಸಂಘಟಿತರಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಅಭ್ಯರ್ಥಿಯ ಆಯ್ಕೆಗಾಗಿ

ಜನ ಔಷಧಿ ಕೇಂದ್ರ ಉದ್ಘಾಟನೆ
ಜನ ಔಷಧಿ ಕೇಂದ್ರ ಉದ್ಘಾಟನೆ

ರಾಮನಗರ : ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ವತಿಯಿಂದ ಜಾರಿಗೆ ಜನ ಔಷಧಿ ಮಳಿಗೆಯಲ್ಲಿ ಎಲ್ಲಾ ತರಹ ಔಷಧಿಗಳು ದೊರೆಯುತ್ತವೆ. ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ರಮೇಶ್‌ ತಿಳಿಸಿದರು. ರಾಮನಗರದ ಕೆಂಪೇಗೌಡ ವೃತ್ತದಲ್ಲಿ ಏರ್ಪಡಿಸಿದ್ದ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನ ಔಷಧಿ ಮಳಿಗೆಯಲ್ಲಿ ಎಲ್ಲಾ ತರಹ ಔಷಧಿಗಳು ಬಡವರಿಗೆ ಎಟಕುವ ಬೆಲೆಗಳಲ್ಲಿ ಔಷಧಿಗಳು ಲಭ್ಯವ

ಡಾ. ರಾಜ್‍ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರದ ವತಿಯಿಂದ ಉಚಿತ ಕನ್ನಡಕ ವಿತರಣೆ
ಡಾ. ರಾಜ್‍ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರದ ವತಿಯಿಂದ ಉಚಿತ ಕನ್ನಡಕ ವಿತರಣೆ

ರಾಮನಗರ: ಜಿಲ್ಲೆಯಲ್ಲಿ ಡಾ.ರಾಜ್‍ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ ಅರಂಭವಾಗಿ ಒಂಬತ್ತು ವರ್ಷಗಳಲ್ಲಿ ನೇತ್ರ ತಪಾಸಣೆಯಂತಹ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಒಳ್ಳೆಯ ಹೆಸರು ಗಳಿಸಿದೆ ಎಂದು ಬೆಂಗಳೂರು ಡಾ.ರಾಜ್‍ಕುಮಾರ್ ಟ್ರಸ್ಟಿನ ಟ್ರಸ್ಟಿ ಟಿ.ವಾಸನ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ  ಕರೆಯಲಾಗಿದ್ದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಡದಿಯ ನೇತ್ರ ಸಂಗ್ರಹಣಾ ಕೇಂದ್ರದ ವತಿಯಿಂದ ಗ್ರಾಮಾಂತರ ಭಾಗದಲ್ಲಿ ಸ್ವಯಂ ಪ್ರೆರಣೆಯಿಂದ ನೇತ್ರದ

ರಾಜ್ಯ ಸರ್ಕಾರಿ ನೌಕರರ ಸಮ್ಮೇಳನಕ್ಕೆ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ನೌಕರರು : ಆರ್.ಕೆ. ಬೈರಲಿಂಗಯ್ಯ
ರಾಜ್ಯ ಸರ್ಕಾರಿ ನೌಕರರ ಸಮ್ಮೇಳನಕ್ಕೆ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ನೌಕರರು : ಆರ್.ಕೆ. ಬೈರಲಿಂಗಯ್ಯ

ರಾಮನಗರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾರ್ಚ್,3 ರಂದು ನಡೆಯುವ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ನೌಕರರು ಭಾಗವಹಿಸುತ್ತಿರುವುದಾಗಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಕೆ.ಬೈರಲಿಂಗಯ್ಯ ತಿಳಿಸಿದರು. ನಗರದ ಸ್ಪೂರ್ತಿ ಭವನದ ಕಚೇರಿಯಲ್ಲಿ ನಡೆದ  ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಂಘದ ರಾಜ್ಯಾಧ್ಯಕ್ಷರಾದ ಮಂಜೇಗೌಡರ ನೇತೃತ್ವದಲ್ಲಿ ರಾಜ್ಯ ಮಟ್ಟದ ಸಮ್ಮೇಳನ ಮತ್ತು ಪ್ರಜಾಸ್ನೇಹಿ ಆಡಳಿತ ಕುರಿತ ವಿಚಾರ ಸಂಕೀರ್ಣ ಕಾ

Top Stories »  



Top ↑