Tel: 7676775624 | Mail: info@yellowandred.in

Language: EN KAN

    Follow us :


ವಿಜೃಂಭಣೆಯಿಂದ ಜರುಗಿದ ಕೆಂಗಲ್ ರಥೋತ್ಸವ
ವಿಜೃಂಭಣೆಯಿಂದ ಜರುಗಿದ ಕೆಂಗಲ್ ರಥೋತ್ಸವ

ಚನ್ನಪಟ್ಟಣ: ತಾಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯ ಸ್ವಾಮಿ (ಅಯ್ಯನಗುಡಿ) ಜಾತ್ರಾ ಮಹೋತ್ಸವ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದ ರಥಾಂಗಹೋಮ, ಯಾತ್ರಾದಾನ, ಮಂಟಪೋತ್ಸವ, ಗೋವು ಹಾಗೂ ಅಶ್ವಪೂಜೆ, ಪೂಜಾ ಕುಣಿತ, ತಮಟೆ ಡೊಳ್ಳು ಕುಣಿತ, ತೋಮಾಲ

ನವ ಬೆಂಗಳೂರು ಬೇಡ, ರಾಮನಗರ ವೇ ಇರಲಿ ಹೋರಾಟಗಾರರ ಆಗ್ರಹ
ನವ ಬೆಂಗಳೂರು ಬೇಡ, ರಾಮನಗರ ವೇ ಇರಲಿ ಹೋರಾಟಗಾರರ ಆಗ್ರಹ

ಚನ್ನಪಟ್ಟಣ: ನಮಗೆ ನವ ಬೆಂಗಳೂರು ಬೇಡಾ, ಈಗಿರುವ ರಾಮನಗರ ವೇ ಇರಲಿ ಎಂದು ನವಕರ್ನಾಟಕ ಯುವಶಕ್ತಿ, ಕರ್ನಾಟಕ ರಾಜ್ಯ ರೈತ ಸಂಘ ದ ಪದಾಧಿಕಾರಿಗಳು ಹಾಗೂ ಪ್ರಗತಿಪರ ಚಿಂತಕರು ಸಭೆ ಸೇರಿ ಚರ್ಚಿಸಿ ತೀರ್ಮಾನಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂಗವಾಗಿದ್ದ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕುಗಳನ್ನು ಒಟ್ಟಾಗಿ ಸೇರಿಸಿ ರಾಮನಗರ ಜಿಲ್ಲೆಯನ್ನ

ಫೆಬ್ರವರಿ ೦೯ ಕ್ಕೆ ಮತ್ತೀಕೆರೆ ತಾಲ್ಲೂಕು ಪಂಚಾಯತಿ ಚುನಾವಣೆ ನಿಗದಿ
ಫೆಬ್ರವರಿ ೦೯ ಕ್ಕೆ ಮತ್ತೀಕೆರೆ ತಾಲ್ಲೂಕು ಪಂಚಾಯತಿ ಚುನಾವಣೆ ನಿಗದಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ ತಾಲ್ಲೂಕು ಪಂಚಾಯತಿ ಕ್ಷೇತ್ರಕ್ಕೆ ರಾಜ್ಯ ಚುನಾವಣಾ ಆಯೋಗ ಮುಂದಿನ ತಿಂಗಳು ೦೯ ರಂದು ಚುನಾವಣೆನ್ನು ಘೋಷಿಸಿದೆ.ಫೆಬ್ರವರಿ ೦೯ ರಂದು ಚುನಾವಣೆ ನಡೆದು, ೧೧ ರಂದು ಫಲಿತಾಂಶ ಪ್ರಕಟವಾಗಲಿದೆ.ಈ ಕ್ಷೇತ್ರದ ಸದಸ್ಯರಾಗಿದ್ದ ಚೆಕ್ಕೆರೆ ಯೋಗೇಶ್ ನಿಧನದಿಂದ ಈ ಕ್ಷೇತ್ರ ತೆರವಾಗಿತ್ತು. ಅವರು ನಿಧನರಾಗಿ ಒಂದು ವರ್ಷ ಕಳೆದಿದ್ದ

ಭ್ರಷ್ಟಾಚಾರ ನಿಗ್ರಹ ದಳ ಸಭೆ, ದೂರುದಾರರ ನಿರಾಸಕ್ತಿ
ಭ್ರಷ್ಟಾಚಾರ ನಿಗ್ರಹ ದಳ ಸಭೆ, ದೂರುದಾರರ ನಿರಾಸಕ್ತಿ

ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ, ಕೆಲಸ ಮಾಡಲು ಸತಾಯಿಸುತ್ತಿದ್ದರೆ, ಸಕಾರಣ ನೀಡದೆ ಅಲೆದಾಡಿಸುತ್ತಿದ್ದರೆ ಇನ್ನಿತರ ಯಾವುದೇ ರೀತಿಯ ದೂರುಗಳಿರಲಿ, ನಮಗೆ ಲಿಖಿತ ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಘಳಿಗೆಯಲ್ಲೂ ಸಹ ನೀವು ದೂರು ಬರೆದುಕೊಟ್ಟರೆ ಪರಿಶೀಲಿಸಿ ನೀವು ಮುಂದೆ ಯಾವ ರೀತಿ ದೂರು ನೀಡಬೇಕು ಎಂದು ತಿಳಿಸಿಕೊಡುತ್ತೇನೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಪೋಲ

ಅಮಾನವೀಯ ಕೃತ್ಯ, ಕಣ್ಣಿದ್ದು ಕುರುಡಾದ ಜನ.
ಅಮಾನವೀಯ ಕೃತ್ಯ, ಕಣ್ಣಿದ್ದು ಕುರುಡಾದ ಜನ.

ಚನ್ನಪಟ್ಟಣ: ಕೆಲವರ ಮನಸ್ಥಿತಿಯೇ ಹಾಗೇ ! ‌ಜನರಿಗೆ ಕಿರಿಕಿರಿ ಅನುಭವಿಸುವಲು ಏನೇನು ದುಸ್ಕೃತ್ಯಗಳನ್ನು ಮಾಡಬೇಕೋ ಅದನ್ನೆಲ್ಲಾ ಮಾಡುತ್ತಾರೆ, ಅದನ್ನು ನೋಡಿಯೇ ಅವರು ವಿಕೃತ ಆನಂದವನ್ನು ಅನುಭವಿಸುತ್ತಾರೆ, ಅಂತಹದೇ ಒಂದು ಕೆಲಸವನ್ನು ಯಾರೋ ದುಷ್ಕರ್ಮಿಗಳು ಮಾಡಿದ್ದು ಸುತ್ತಲಿನ ವಾಣಿಜ್ಯ ಮಳಿಗೆಗಳ ಮಾಲೀಕರು ಮತ್ತು ಗ್ರಾಹಕರಲ್ಲದೆ ನಡೆದಾಡುವ ಸಾರ್ವಜನಿಕರು ಕಣ್ಣು ಮತ್ತು ಮೂಗು ಮುಚ್ಚಿಕೊಂಡು

ಕಳೆಗಟ್ಟುತ್ತಿರುವ ಅಯ್ಯನಗುಡಿ ಜಾತ್ರೆ
ಕಳೆಗಟ್ಟುತ್ತಿರುವ ಅಯ್ಯನಗುಡಿ ಜಾತ್ರೆ

ಚನ್ನಪಟ್ಟಣ: ತಾಲ್ಲೂಕಿನ ಸುಪ್ರಸಿದ್ಧ ಅಯ್ಯನಗುಡಿ (ಕೆಂಗಲ್) ಜಾತ್ರೆಗೆ ಸಂಕ್ರಾಂತಿ ಹಬ್ಬದ ಹಿಂದಿನ ದಿನದಿಂದಲೇ ದೂರದೂರುಗಳಿಂದ ಜಾನುವಾರುಗಳು ಆಗಮಿಸುತ್ತಿದ್ದು ಜಾತ್ರೆಯು‌ ಕಳೆಗಟ್ಟುತ್ತಿದೆ.ಈಗಾಗಲೇ ನೂರಾರು ಜೋಡೆತ್ತುಗಳು, ಕರುಗಳು, ಒಂಟೆತ್ತುಗಳು ಸಹ ಆಗಮಿಸಿದ್ದು ದೇವಾಲಯದ ಆವರಣ, ಹೊರಭಾಗದ ಖಾಲಿ ಜಮೀನುಗಳಲ್ಲದೆ ಹೆದ್ದಾರಿಯ ಇಕ್ಕೆಲಗಳಲ್ಲೂ ಜಾನುವಾರುಗಳು ಬೀಡು ಬಿಟ್

ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ
ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ

ಚನ್ನಪಟ್ಟಣ: ಸಂಕ್ರಾಂತಿ ಹಬ್ಬ ಎಂದರೆ ರೈತನಿಗೆ ಸಡಗರವೋ ಸಡಗರ, ವರ್ಷಕ್ಕೊಮ್ಮೆ ಬರುವ ಈ ಸುಗ್ಗಿ ಹಬ್ಬದಲ್ಲಿ ರೈತ ಮತ್ತು ರೈತ ಕುಟುಂಬವಲ್ಲದೆ ತಾನು ಸಾಕಿರುವ ಜಾನುವಾರುಗಳು, ಅದರಲ್ಲೂ ದಿನನಿತ್ಯ ದುಡಿಯುವ ಎತ್ತುಗಳು ಮತ್ತು ಜೋಡಿ ಹಸುಗಳಿಗೆ ಇಂದು ಸಂಪೂರ್ಣ ವಿರಾಮವಿದ್ದು, ಸಂತೃಪ್ತ ಆಹಾರಗಳನ್ನು ತಿನ್ನಿಸಿ, ಮೈತೊಳೆದು, ಶೃಂಗರಿಸಿ ತಾತ್ಕಾಲಿಕವಾಗಿ ನಿರ್ಮಿಸಿದ ಸಂಕ್ರಮಣ ನ ಮೂರ್ತಿಯನ್ನು ಪೂಜಿಸಿ ಕಿಚ್

ಅನಧಿಕೃತ ಧಾರ್ಮಿಕ ಕಟ್ಟಡ ದ ಮಾಹಿತಿ ನೀಡಲು ಜಿಲ್ಲಾಧಿಕಾರಿ ಮನವಿ
ಅನಧಿಕೃತ ಧಾರ್ಮಿಕ ಕಟ್ಟಡ ದ ಮಾಹಿತಿ ನೀಡಲು ಜಿಲ್ಲಾಧಿಕಾರಿ ಮನವಿ

ರಾಮನಗರ: ಹೈಕೋರ್ಟ್ ನಿರ್ದೇಶನದಂತೆ, ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಕಟ್ಟಿರುವ ಧಾರ್ಮಿಕ ಕಟ್ಟಡಗಳನ್ನು ಗುರುತಿಸಿ, ಸರ್ವೆ ಕಾರ್ಯ ನಡೆಸಲು ನಿರ್ದೇಶಿಸಲಾಗಿದೆ.ಜಿಲ್ಲೆಯಲ್ಲಿ ಅಂತಹ ಕಟ್ಟಡಗಳು ಕಂಡುಬಂದಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಹಾಗೂ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಗರಸಭೆ, ಪುರಸಭೆ ಸಿಬ್ಬಂದಿಗೆ ಮಾಹಿತಿ ನೀಡಬಹುದ

ಸಂಕ್ರಾಂತಿಯಂದು ಅಯ್ಯನಗುಡಿ (ಕೆಂಗಲ್) ಜಾತ್ರೆ, ಸಮಿತಿಯಿಂದ ಸಕಲ ಸಿದ್ದತೆ
ಸಂಕ್ರಾಂತಿಯಂದು ಅಯ್ಯನಗುಡಿ (ಕೆಂಗಲ್) ಜಾತ್ರೆ, ಸಮಿತಿಯಿಂದ ಸಕಲ ಸಿದ್ದತೆ

ಚನ್ನಪಟ್ಟಣ: ಇದೇ ತಿಂಗಳ ಸಂಕ್ರಾಂತಿ ಹಬ್ಬದ ಸಡಗರ ದೊಂದಿಗೆ ನಡೆಯಲಿರುವ ಈ ಬಾರಿಯ ಅಯ್ಯನಗುಡಿ (ಕೆಂಗಲ್) ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಸದುದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೇವಾಲಯದ ಪ್ರಧಾನ ಅರ್ಚಕ ರವೀಂದ್ರ ಕುಮಾರ್ ರವರು ತಿಳಿಸಿದರು. ಶನಿವಾರ ಅವರು ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಾತ್ರೆಯಲ್

ಶಿವಪ್ಪನ ಮಠದಲ್ಲಿ ಅದ್ದೂರಿ ಚಂದ್ರಮಂಡಲೋತ್ಸವ
ಶಿವಪ್ಪನ ಮಠದಲ್ಲಿ ಅದ್ದೂರಿ ಚಂದ್ರಮಂಡಲೋತ್ಸವ

ಚನ್ನಪಟ್ಟಣ: ನಗರದ ಹೊರವಲಯದಲ್ಲಿರುವ ಶಿವಪ್ಪನಮಠ (ಲಕ್ಷ್ಮೀಪುರ) ದ ಶ್ರೀ ಮಂಟೇಸ್ವಾಮಿ (ಈಶ್ವರ ದೇವಾಲಯ ಎಂದು ಹೇಳುತ್ತಾರೆ) ದೇವಾಲಯದಲ್ಲಿ ನಿನ್ನೆ ರಾತ್ರಿ ದೇವಾಲಯದ ಅರ್ಚಕ ಈಶ್ವರಸಿಂಗ್ ನೇತೃತ್ವದಲ್ಲಿ ಚಂದ್ರಮಂಡಲೋತ್ಸವ ಪೂಜಾ ಕಾರ್ಯವು ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು.ಹಲವಾರು ಪೂಜೆ, ಹೋಮ-ಹವನ ಗಳ ನಂತರ ಸರ್ವಾಲಂಕಾರಗೊಂಡ ಚಂದ್ರಾಕೃತಿಯ ಪ್ರತಿಕೃತಿಗೆ

Top Stories »  



Top ↑