Tel: 7676775624 | Mail: info@yellowandred.in

Language: EN KAN

    Follow us :


ಎಸಿಬಿ ಬಲೆಗೆ ಬಿದ್ದ ಪಿಡಿಓ ಮಂಜುಳಾ ವಿರುದ್ಧ ಮಾಕಳಿ ಗ್ರಾ.ಪಂ ಉಪಾಧ್ಯಕ್ಷೆ ವರಲಕ್ಷ್ಮಮ್ಮ ರಿಂದ ದೂರುಗಳ ಸುರಿಮಳೆ
ಎಸಿಬಿ ಬಲೆಗೆ ಬಿದ್ದ ಪಿಡಿಓ ಮಂಜುಳಾ ವಿರುದ್ಧ ಮಾಕಳಿ ಗ್ರಾ.ಪಂ ಉಪಾಧ್ಯಕ್ಷೆ ವರಲಕ್ಷ್ಮಮ್ಮ ರಿಂದ ದೂರುಗಳ ಸುರಿಮಳೆ

ಚನ್ನಪಟ್ಟಣ:ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದ ಮುದಗೆರೆ ಪಿಡಿಓ ಮಂಜುಳಾರವರು ಈ ಹಿಂದೆ  ಮಾಕಳಿಯಲ್ಲಿ ಪಿಡಿಓ ಆಗಿದ್ದ ಮೂರು ವರ್ಷಗಳಲ್ಲಿ ಅನೇಕ ರೀತಿಯ ಅಕ್ರಮ ಹಾಗೂ ಹಣ ದುರುಪಯೋಗ ಪಡಿಸಿಕೊಂಡಿದ್ದು ಇದರ ಬಗ್ಗೆ ದಾಖಲೆ ಸಮೇತ ಮೇಲಿನ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಅಧಿಕಾರಿಗಳು ಪಿಡಿಓ ಪರ ನ

ಸಿಎಎ, ಎನ್ಆರ್ಸಿ, ಎನ್ಆರ್ಪಿ ಕಾಯ್ದೆ ಹಿಂಪಡೆಯದಿದ್ದರೆ ನಿರಂತರ ಹೋರಾಟ ಪ್ರಗತಿಪರ ಸಂಘಟನೆಗಳ ಒಕ್ಕೂಟ
ಸಿಎಎ, ಎನ್ಆರ್ಸಿ, ಎನ್ಆರ್ಪಿ ಕಾಯ್ದೆ ಹಿಂಪಡೆಯದಿದ್ದರೆ ನಿರಂತರ ಹೋರಾಟ ಪ್ರಗತಿಪರ ಸಂಘಟನೆಗಳ ಒಕ್ಕೂಟ

ಚನ್ನಪಟ್ಟಣ: ನಗರದ ಮದೀನ ಚೌಕ್‌ನ ಕಲ್ಯಾಣ ಮಂಟಪದಲ್ಲಿ ಪತ್ರಿಕಾಗೋಷ್ಠಿ ಯನ್ನು ಕರೆದಿದ್ದ ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ಪ್ರಮುಖರು ಪೌರತ್ವ ತಿದ್ದು ಪಡಿಯ ವಿರುದ್ಧ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆಯವರು ಸಮಾಜದಲ್ಲಿ ಕೋಮುವಾದಿ ವಿಚಾರಗಳನ್ನು ಬಿತ್ತುತ್ತಿದ್ದು, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.ಪ್ರಗತಿಪರ ಸ

ತಹಶಿಲ್ದಾರ್ ಮತ್ತು ಪೋಲಿಸರಿಂದ ಮುಂದುವರೆದ ದಾಳಿ, ಕೋಡಂಬಳ್ಳಿ ಮತ್ತು ಗುವ್ವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ವಶ
ತಹಶಿಲ್ದಾರ್ ಮತ್ತು ಪೋಲಿಸರಿಂದ ಮುಂದುವರೆದ ದಾಳಿ, ಕೋಡಂಬಳ್ಳಿ ಮತ್ತು ಗುವ್ವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ವಶ

ಚನ್ನಪಟ್ಟಣ: ತಾಲ್ಲೂಕಿನ ಬ್ರಹ್ಮಣಿಪುರ ಮತ್ತು ಕೆಂಚಯ್ಯನದೊಡ್ಡಿ ಗ್ರಾಮದ ಪ್ರಾವಿಷನ್ ಸ್ಟೋರ್ ಗಳಿಗೆ ಇತ್ತೀಚೆಗೆ ದಾಳಿ ಮಾಡಿ ಅಕ್ರಮ ಮದ್ಯ ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಿದ ತಹಶಿಲ್ದಾರ್ ಸುದರ್ಶನ್ ರವರು ಅಕ್ಕೂರು ಪೋಲೀಸರ ಸಹಯೋಗದೊಂದಿಗೆ ತಾಲ್ಲೂಕಿನ ಕೋಡಂಬಳ್ಖಿ ಮತ್ತು ಗುವ್ವಾಪುರ ಗ್ರಾಮದ ಹೋಟೆಲ್ ಹಾಗೂ ಅಂಗಡಿಯ ಮೇಲೆ ದಾಳಿ ಮಾಡಿ ಅಕ್ರಮ ಮದ್ಯ ವಶ ಪಡಿಸಿಕೊಂಡು ಮೊಕದ್ದಮೆ ದಾಖಲಿಸಿದ್

ದೇಶವ್ಯಾಪಿ ಕಾರ್ಮಿಕ ಸಂಘಟನೆಗಳ ಮುಷ್ಕರ, ಚನ್ನಪಟ್ಟಣ ಕ್ಕೆ ತಾಗದ ಬಿಸಿ
ದೇಶವ್ಯಾಪಿ ಕಾರ್ಮಿಕ ಸಂಘಟನೆಗಳ ಮುಷ್ಕರ, ಚನ್ನಪಟ್ಟಣ ಕ್ಕೆ ತಾಗದ ಬಿಸಿ

ಚನ್ನಪಟ್ಟಣ: ಹಲವಾರು ಬೇಡಿಕೆಗಳ ಈಡೇರಿಕೆಗೆ ದೇಶಾದ್ಯಂತ ಬಂದ್ ಗೆ ಕರೆ ನೀಡಿದ ಕಾರ್ಮಿಕ ಸಂಘಟನೆಗಳು ಕೇಂದ್ರ ಸರ್ಕಾರದ ಖಡಕ್ ನಿಲುವಿನಿಂದ ಹಿಂದೆ ಸರಿದು ಕೇವಲ ಮುಷ್ಕರ ನಡೆಸಲು ತೀರ್ಮಾನಿಸಿದರುವುದಾಗಿ ಕರೆ ನೀಡಿದ್ದಾರಾದರು ಚನ್ನಪಟ್ಟಣ ನಗರದಲ್ಲಿ ಬ್ಯಾಂಕ್ ಖಾತೆದಾರರಿಗೆ ಹೊರತುಪಡಿಸಿ ಯಾವುದೇ ಇಲಾಖೆಗೆ ಸಂಬಂಧಿಸಿದಂತೆ ಹೇಳಿಕೊಳ್ಳುವಂತಹ ಬಿಸಿ ತಟ್ಟಲಿಲ್ಲ.ಎಟಿ

ಮುದಗೆರೆ ಪಿಡಿಓ ಮಂಜುಳಾ ಎಸಿಬಿ ಬಲೆಗೆ
ಮುದಗೆರೆ ಪಿಡಿಓ ಮಂಜುಳಾ ಎಸಿಬಿ ಬಲೆಗೆ

ಚನ್ನಪಟ್ಟಣ: ತಾಲ್ಲೂಕಿನ ಮುದಗೆರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಇಂದು ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.ತಾಲ್ಲೂಕಿನ ಮುದಗೆರೆ ಗ್ರಾಮ ಪಂಚಾಯತಿ ಯ ಬೆಳಕೆರೆ ಗ್ರಾಮದ ಪೈಪ್ ಲೈನ್ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರ ಮಾಕಳಿ

ಬ್ರಹ್ಮಣಿಪುರ ಮತ್ತು ಕೆಂಚಯ್ಯನದೊಡ್ಡಿಯಲ್ಲಿ‌ ಅನಧಿಕೃತ ಬಾರ್ ತಹಶಿಲ್ದಾರ್ ದಾಳಿ
ಬ್ರಹ್ಮಣಿಪುರ ಮತ್ತು ಕೆಂಚಯ್ಯನದೊಡ್ಡಿಯಲ್ಲಿ‌ ಅನಧಿಕೃತ ಬಾರ್ ತಹಶಿಲ್ದಾರ್ ದಾಳಿ

ಚನ್ನಪಟ್ಟಣ: ಪ್ರಾವಿಷನ್ ಸ್ಟೋರನ್ನೇ ಬಾರ್ ಅಂಡ್ ರೆಸ್ಟೋರೆಂಟ್ ಮಾಡಿಕೊಂಡಿದ್ದ ಪ್ರಾವಿಷನ್ ಸ್ಟೋರ್ ಹಾಗೂ ಐನಾತಿ ಮಾಲೀಕರ ಮೇಲೆ ದಂಡಾಧಿಕಾರಿ ಸುದರ್ಶನ್ ರವರು ದಾಳಿ ಮಾಡಿ ದಾಸ್ತಾನು ವಶಪಡಿಸಿಕೊಂಡು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.ನಗರದ ಬಾರ್ ಗಳಂತೆಯೇ ಅಂಗಡಿ ತುಂಬಾ ಕ್ರಮವಾಗಿ ಮದ್ಯವನ್ನು ಜೋಡಿಸಿಕೊಂಡಿದ್ದನ್ನು ನೋಡಿದ ತಹಶಿಲ್ದ

ಕುಡಿತ ಚಟವಲ್ಲ, ಅದೊಂದು ರೋಗ. ವಾಸಿಗೆ ನಂಬಿಕೆಯೇ ಮುಖ್ಯ ಅನ್ನದಾನೇಶ್ವರನಾಥ ಸ್ವಾಮೀಜಿ
ಕುಡಿತ ಚಟವಲ್ಲ, ಅದೊಂದು ರೋಗ. ವಾಸಿಗೆ ನಂಬಿಕೆಯೇ ಮುಖ್ಯ ಅನ್ನದಾನೇಶ್ವರನಾಥ ಸ್ವಾಮೀಜಿ

ಚನ್ನಪಟ್ಟಣ: ಮದ್ಯಪಾನ ಸೇವಿಸುವುದು ಚಟ ಎನ್ನುವುದಕ್ಕಿಂತ ಅದೊಂದು ರೋಗ ಎನ್ನವುದೇ ಸೂಕ್ತ, ಅದು ಅಮಲುರೋಗ, ಅದನ್ನು ಬಿಡಬೇಕಾದರೆ ನಿಮ್ಮ ಮನಸ್ಸಿನ ಮೇಲೆ ನಂಬಿಕೆ ಇಡಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ದ ರಾಮನಗರ ಶಾಖಾ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿ

ಎಲ್ಲವನ್ನೂ ಕಲಿತ ಮನುಜ ಒಡೆದ ಹೃದಯ ಮತ್ತು ಮನಸ್ಸನ್ನು ಒಗ್ಗೂಡಿಸುವುದನ್ನು ಕಲಿಯಲಿಲ್ಲ ನಿರ್ಮಲಾನಂದನಾಥ ಸ್ವಾಮೀಜಿ
ಎಲ್ಲವನ್ನೂ ಕಲಿತ ಮನುಜ ಒಡೆದ ಹೃದಯ ಮತ್ತು ಮನಸ್ಸನ್ನು ಒಗ್ಗೂಡಿಸುವುದನ್ನು ಕಲಿಯಲಿಲ್ಲ ನಿರ್ಮಲಾನಂದನಾಥ ಸ್ವಾಮೀಜಿ

ರಾಮನಗರ: ಆಧುನಿಕ ಮನುಷ್ಯ ತನ್ನ ಸಾಮರ್ಥ್ಯ ದಿಂದ ಜಡ ವಸ್ತುಗಳನ್ನು ಚಲಿಸುವಂತೆ ಮಾಡಿದ, ವಿರುದ್ದವಾಗಿದ್ದ ವಸ್ತುಗಳನ್ನು ಒಗ್ಗೂಡಿಸಿ ಚಾಣಾಕ್ಷತೆ ಮೆರೆದ, ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಂಡ ಆತ ಬಹು ವೇಗವಾಗಿ ಬೆಳೆದು ನಿಂತ ಆದರೆ ಮನುಷ್ಯ ಮನುಷ್ಯರ ನಡುವೆ ಒಡೆದ ಮನಸ್ಸು ಮತ್ತು ಹೃದಯವನ್ನು ಒಗ್ಗೂಡಿಸುವುದನ್ನು ಕಲಿಯಲಿಲ್ಲ ಎಂದು ಜಗದ್ಗುರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ ಶ್ರೀ ನ

ನಗರಸಭೆ ಮತ್ತು ಜನಪ್ರತಿನಿಧಿಗಳ ಜಾಣಗುರುಡು ಗೊಬ್ಬರ ತಾಣವಾದ ಮಟನ್ ಸ್ಟಾಲ್
ನಗರಸಭೆ ಮತ್ತು ಜನಪ್ರತಿನಿಧಿಗಳ ಜಾಣಗುರುಡು ಗೊಬ್ಬರ ತಾಣವಾದ ಮಟನ್ ಸ್ಟಾಲ್

ಚನ್ನಪಟ್ಟಣ: ರಾಜ್ಯ ಹಣಕಾಸು ಯೋಜನೆಯ ಅಡಿಯಲ್ಲಿ ನಗರಸಭೆಯು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಚಿಕ್ಕಮಳೂರು ಗ್ರಾಮದ ಅನ್ನಪೂರ್ಣೇಶ್ವರಿ ಬಡಾವಣೆಯಲ್ಲಿ ಮಟನ್ ಸ್ಟಾಲ್ ನಿರ್ಮಿಸಿ ಹದಿಮೂರು ವರ್ಷಗಳೇ ಕಳೆದರೂ ಸಹ ಇಂದಿಗೂ ಯಾವ ಮಾಂಸದಂಗಡಿಗಳು ಇಲ್ಲಿ ತೆರೆದಿಲ್ಲ.ನಗರದೆಲ್ಲೆಡೆ ನಾಯಿಕೊಡೆಗಳಂತೆ ಎಲ್ಲೆಂದರಲ್ಲಿ ತಲೆ ಎತ್ತಿರುವ ಮಾಂಸದಂಗಡಿಗಳು, ಕೋಳಿ ಮಾಂಸದಂಗಡಿಗಳು ಹಾಗೂ ಪಶು ಮ

ಹೆಚ್ ಡಿ ಕುಮಾರಸ್ವಾಮಿ ಜನ್ಮದಿನ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಹೆಚ್ ಡಿ ಕುಮಾರಸ್ವಾಮಿ ಜನ್ಮದಿನ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಧುರೀಣ, ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಯವರ ಜನ್ಮ ದಿನದ ಪ್ರಯುಕ್ತ ಜೆಡಿಎಸ್ ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಿದರು.ಇದಕ್ಕೂ ಮೊದಲು ಪಕ್ಷದ ಕಛೇರಿಯಲ್ಲಿ ಕೇಕ್ ಕತ್ತರಿಸಿ ಘೋಷಣೆ ಕೂಗುವ ಮೂಲಕ ಕುಮಾರಸ್ವಾಮಿ ಯವ

Top Stories »  



Top ↑