Tel: 7676775624 | Mail: info@yellowandred.in

Language: EN KAN

    Follow us :


ಮನೆಯಲ್ಲೇ ಎಣ್ಣೆ ತಯಾರಿಸಿಕೊಳ್ಳುವ ಯಂತ್ರ ಕೃಷಿ ಇಲಾಖೆಯಲ್ಲಿ ಲಭ್ಯ ಅಪರ್ಣಾ
ಮನೆಯಲ್ಲೇ ಎಣ್ಣೆ ತಯಾರಿಸಿಕೊಳ್ಳುವ ಯಂತ್ರ ಕೃಷಿ ಇಲಾಖೆಯಲ್ಲಿ ಲಭ್ಯ ಅಪರ್ಣಾ

ಚನ್ನಪಟ್ಟಣ: ಮನೆಯಲ್ಲೇ ಕಡಲೆಕಾಯಿ ಬೀಜ, ಸೂರ್ಯಕಾಂತಿ ಬೀಜ ಸೇರಿದಂತೆ ಹಲವಾರು ಎಣ್ಣೆ ಬೀಜಗಳಿಂದ ಮನೆಯಲ್ಲಿಯೇ ಎಣ್ಣೆ ತೆಗೆಯುವ ಯಂತ್ರವನ್ನು ಕೃಷಿ ಇಲಾಖೆಯ ಅಧಿಕಾರಿ ಅಪರ್ಣಾ ರವರು ಇಂದು ನಡೆದ ತಾಲ್ಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಪ್ರದರ್ಶನಕ್ಕಿಟ್ಟು ಮಾಹಿತಿ ನೀಡಿದರು.ಮನೆಯಲ್ಲಿಯೇ ಅಗತ್ಯಕ್ಕೆ ತಕ್ಕಂತೆ ಮಿಕ್ಸಿ ರೀತಿಯಲ್ಲಿ ಉಪಯೋಗಿಸಬಹುದಾದ ಈ ಯಂತ್ರದಲ್

ಕರೋನಾ ವೈರಸ್ ಗೂ ಕೋಳಿ ಮಾಂಸ ಮತ್ತು ಕುರಿ ಮೇಕೆ ಮಾಂಸಕ್ಕೂ ಸಂಬಂಧವಿಲ್ಲ:ಡಾ ಜಯರಾಮು
ಕರೋನಾ ವೈರಸ್ ಗೂ ಕೋಳಿ ಮಾಂಸ ಮತ್ತು ಕುರಿ ಮೇಕೆ ಮಾಂಸಕ್ಕೂ ಸಂಬಂಧವಿಲ್ಲ:ಡಾ ಜಯರಾಮು

೨೦೧೯/೨೦ ನೇ ಸಾಲಿನ ತಾಲ್ಲೂಕು ಪಂಚಾಯತಿಯ ಕೊನೆಯ ಸಾಮಾನ್ಯ ಸಭೆಯು ಇಂದೂ ಸಹ ಒಂದು ಗಂಟೆಗೂ ಹೆಚ್ಚು ಕಾಲ ತಡವಾಗಿ ಹಾಗೂ ಬೆರಳೆಣಿಕೆಯ ಸದಸ್ಯರು ಮತ್ತು ಅಷ್ಟೇ ಸಂಖ್ಯೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ತಮ್ಮ ತಮ್ಮ ಇಲಾಖೆಗೆ ಬಂದಿರುವ ಅನುದಾನ, ಖರ್ಚು ಮಾಡಲಾದ ಅನುದಾನ ಮತ್ತು ಸರ್ಕಾರಕ್ಕೆ ವಾಪಸು ಹೋದ ಅನುದಾನ ದ ಕುರಿತು ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಹಿತಿ ನೀಡಿದರು.ಪ್ರಪಂಚದಾ

ಚನ್ನಪಟ್ಟಣ ಗ್ರಾಮಾಂತರ ಪೋಲಿಸರಿಂದ   ಆರೋಪಿ ಜಾಕಿ ಕಾಲಿಗೆ ಗುಂಡೇಟು
ಚನ್ನಪಟ್ಟಣ ಗ್ರಾಮಾಂತರ ಪೋಲಿಸರಿಂದ ಆರೋಪಿ ಜಾಕಿ ಕಾಲಿಗೆ ಗುಂಡೇಟು

ಚನ್ನಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆ ಹೆಚ್ ಬಿ ಕಾಲೋನಿಯಲ್ಲಿ ಇತ್ತೀಚೆಗೆ ಹಾಡಹಗಲೇ ಮನೆಗೆ ನುಗ್ಗಿ  ಸುಲಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು,ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರು.ಡಿವೈಎಸ್ಪಿ ಓಂ ಪ್ರಕಾಶ್ ನೇತೃತ್ವದಲ್ಲಿ ತನಿಖಾಧಿಕಾರಿ ವಸಂತ ಕುಮಾರ್ ರವರು ಮುಖ್ಯ ಆರೋಪಿ ರಮೇಶ್ ಅಲಿಯಾಸ್ ಜಾಕಿ ಯನ್ನು ವಶಕ

ಇಂದಿನಿಂದ ಸುಳ್ಳೇರಿ ಪಟ್ಟಲದಮ್ಮ ಜಾತ್ರಾ ಮಹೋತ್ಸವ
ಇಂದಿನಿಂದ ಸುಳ್ಳೇರಿ ಪಟ್ಟಲದಮ್ಮ ಜಾತ್ರಾ ಮಹೋತ್ಸವ

ಚನ್ನಪಟ್ಟಣ: ತಾಲೂಕಿನ ಸುಳ್ಳೇರಿ ಗ್ರಾಮದೇವತೆ ಆದಿಶಕ್ತಿ  ಸ್ವರೂಪಿಣಿ ಶ್ರೀ ಪಟ್ಟಲದಮ್ಮ ದೇವಿಯ ಜಾತ್ರಾಮಹೋತ್ಸವ ಶುಕ್ರವಾರದಿಂದ ಮೂರು ದಿನಗಳಕಾಲ ನಡೆಯಲಿದೆ.ಶುಕ್ರವಾರ ಬೆಳಿಗ್ಗೆ ದೇವಿಗೆ ಅಭಿಷೇಕ, ಅಲಂಕಾರ, ವಿಶೇಷ ಪೂಜೆ ನಡೆಯಲಿದ್ದು, ಸಂಜೆ ಯಳವಾರ ಸೇವೆ, ಬಂಡಿ, ಕೊಂಡಕ್ಕೆ ಸೌದೆ ತರುವುದು, ಕೊಂಡ

ಎಐಸಿಸಿ ಯಿಂದ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಆಯ್ಕೆ, ಕಾರ್ಯಕರ್ತರ ಸಂಭ್ರಮ
ಎಐಸಿಸಿ ಯಿಂದ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಆಯ್ಕೆ, ಕಾರ್ಯಕರ್ತರ ಸಂಭ್ರಮ

ಚನ್ನಪಟ್ಟಣ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಕಾಂಗ್ರೆಸ್ ನ ಕಟ್ಟಾಳು ಡಿ.ಕೆ.ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಒಡಗೂಡಿದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು 

ಬೆಳಕೆರೆ ಗ್ರಾಮಸ್ಥರಿಂದ ದಿಲೀಪ್ ಬಿಲ್ಡರ್ ಗೆ ಬೀಗ ಜಡಿದು ಪ್ರತಿಭಟನೆ
ಬೆಳಕೆರೆ ಗ್ರಾಮಸ್ಥರಿಂದ ದಿಲೀಪ್ ಬಿಲ್ಡರ್ ಗೆ ಬೀಗ ಜಡಿದು ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಮೈಸೂರು ಹೆದ್ದಾರಿಯ ಕಾಮಗಾರಿಯ ಗುತ್ತಿಗೆ ಪಡೆದಿರುವ ಆಂಧ್ರ ಪ್ರದೇಶದ ಮೂಲದ ದಿಲೀಪ್ ಬಿಲ್ಡರ್ಸ್ ನ ಕಛೇರಿಗೆ ಬೆಳಕೆರೆ ಗ್ರಾಮಸ್ಥರು ಬೀಗ ಜಡಿದಿದ್ದಲ್ಲದೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.ಹೆದ್ದಾರಿಯ ಕಾಮಗಾರಿಗೆ ಬೇಕಾದ ಮಣ್ಣನ್ನು ಬೆಳಕೆರೆ ಗ್ರಾಮದ ರಸ್ತೆಯ ಮೂಲಕ ದೊಡ್ಡ ದೊಡ್ಡ ಲಾರಿಗಳ ಮೂಲಕ ಎಡೆಬಿಡದೆ ಸಾಗಿಸುತ್ತಿದ್ದು, ಗ್

ಇಗ್ಗಲೂರು ಶಾಲೆಯನ್ನು ಪ್ರಶಂಸಿಸಿ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಯ ತಿಳಿಸಿದ ಜಿಲ್ಲಾಧಿಕಾರಿ
ಇಗ್ಗಲೂರು ಶಾಲೆಯನ್ನು ಪ್ರಶಂಸಿಸಿ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಯ ತಿಳಿಸಿದ ಜಿಲ್ಲಾಧಿಕಾರಿ

ಚನ್ನಪಟ್ಟಣ:ಎಸ್.ಎಸ್.ಎಲ್ .ಸಿ ಮಕ್ಕಳಿಗೆ ಆಲ್ ದ ಬೆಸ್ಟ್ ಹೇಳಿದ ಜಿಲ್ಲಾಧಿಕಾರಿ; ಚನ್ನಪಟ್ಟಣ ತಾಲ್ಲೂಕಿನ ವಿರೂಪಾಕ್ಷಿಪುರ ಹೋಬಳಿಯ ಇಗ್ಗಲೂರು ಗ್ರಾಮ ಪಂಚಾಯ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಸಭೆ ಮುಗಿದ ನಂತರ ಇಗ್ಗಲೂರು ಪ್ರೌಢಶಾಲೆಗೆ ಭೇಟಿ ನೀಡಿ ಹತ್ತನೇ ತರಗತಿಯ ಮಕ್ಕಳೊಂದಿಗೆ ಪರೀಕ್ಷಾ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಎಂ ಎಸ್

ಸರ್ಕಾರವೇ ಮನೆಯ ಬಾಗಿಲಿಗೆ ಬಂದು ಸೇವೆ ಸಲ್ಲಿಸಲಿದೆ ಜಿಲ್ಲಾಧಿಕಾರಿ ಅರ್ಚನಾ
ಸರ್ಕಾರವೇ ಮನೆಯ ಬಾಗಿಲಿಗೆ ಬಂದು ಸೇವೆ ಸಲ್ಲಿಸಲಿದೆ ಜಿಲ್ಲಾಧಿಕಾರಿ ಅರ್ಚನಾ

ಚನ್ನಪಟ್ಟಣ: ಸರ್ಕಾರದ ಅಧಿಕಾರಿಗಳೇ ತಮ್ಮ ಮನೆಯ ಬಾಗಿಲಿಗೆ ಬಂದು ಕಾನೂನು ಚೌಕಟ್ಟಿನೊಳಗಿರುವ ಸಮಸ್ಯೆಗಳನ್ನು ಪರಿಹರಿಸಿಲು ತೀರ್ಮಾನಿಸಿದ್ದು ಮೊದಲ ಹಂತವಾಗಿ ಇಗ್ಗಲೂರು ಗ್ರಾಮದಲ್ಲಿ ಸಾರ್ವಜನಿಕ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದು ಇಂದು ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿಯೂ ಸಹ ಹೆಚ್ಚು ಸಮಸ್ಯೆಗಳಿರುವ ಗ್ರಾಮಗಳಲ್ಲಿ  ಸಂಪರ್ಕ ಸಭೆಗಳನ್ನು ಏರ್ಪಡಿಸಿ ಸಾರ್ವಜನಿಕರ ಕುಂದುಕೊರತೆಗಳನ

ಸಿ.ಎಸ್.ಆರ್ ಅನುದಾನವನ್ನು ಜಿಲ್ಲೆಯ ಕಾರ್ಯಕ್ರಮಕ್ಕೆ ಉಪಯುಕ್ತವಾಗುವ ರೀತಿ ಯೋಜನೆ ರೂಪಿಸಿ: ಅರ್ಚನಾ ಎಂ.ಎಸ್.
ಸಿ.ಎಸ್.ಆರ್ ಅನುದಾನವನ್ನು ಜಿಲ್ಲೆಯ ಕಾರ್ಯಕ್ರಮಕ್ಕೆ ಉಪಯುಕ್ತವಾಗುವ ರೀತಿ ಯೋಜನೆ ರೂಪಿಸಿ: ಅರ್ಚನಾ ಎಂ.ಎಸ್.

ರಾಮನಗರ ಜಿಲ್ಲೆಗೆ ಅವಶ್ಯಕವಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಕೈಗಾರಿಕೆಗಳಿಂದ ನೀಡಲಾಗುವ ಸಿಎಸ್‌ಆರ್ ಅನುದಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದರು.ಅವರು ಇಂದು ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟಯೋಟ ಕಿರ್ಲೋಸ್ಕರ್ ಆಟೋ ಪಾರ್ಟ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಿ.ಎಸ್.ಆರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ

ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ
ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ

ಚನ್ನಪಟ್ಟಣ: ತಾಲ್ಲೂಕಿನ ಕಣ್ವ ಬಳಿಯ ಗೊಲ್ಲಹಳ್ಳಿದೊಡ್ಡಿ ಗ್ರಾಮದಲ್ಲಿ ಜಾನುವಾರುಗಳನ್ನು ಬೇಟೆಯಾಡಿ ತಿಂದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ನಿನ್ನೆ ರಾತ್ರಿ ಬಿದ್ದಿದ್ದು ಇಂದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.ಕಳೆದ ತಿಂಗಳಿಂದ ಗ್ರಾಮದ ಒಂದು ಕರು ಮತ್ತು ಮೂರು ಕುರಿಗಳನ್ನು ಕೊಂದು ತಿಂದಿದ್ದ ಚಿರತ

Top Stories »  



Top ↑