ಜಿಲ್ಲೆಯಲ್ಲಿ ಕೈಗಾರಿಕೆ ತೆರೆಯಲು ಅವಕಾಶವಿಲ್ಲ: ಕೆಲ ದಿನನಿತ್ಯಪಯೋಗಿ ಅಂಗಡಿಗಳಷ್ಟೇ ತೆಗೆಯಬಹುದು. ಜಿಲ್ಲಾಧಿಕಾರಿ
ರಾಮನಗರ:ಏ/೨೯/೨೦/ಬುಧವಾರ. ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಅನುಸರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸೇರ್ಪಡೆ ಆದೇಶದಂತೆ ರಾಮನಗರ ಜಿಲ್ಲೆಯಾದ್ಯಂತ ಯಾವುದೇ ಕೈಗಾರಿಕೆಗಳನ್ನು ಪ್ರಾರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸ್ಪಷ್ಟ ಪಡಿಸಿದ್ದಾರೆ.ದಿನಾಂಕ: ೧೯-೦೪-೨೦೨೦ ರಂದು ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿ
ಜಿಲ್ಲೆಯಲ್ಲಿ ಬಹು ಗ್ರಾಮ ಪಂಚಾಯಿತಿಗಳ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಿದ್ಧತೆ
ರಾಮನಗರ:ಏ/೨೯/೨೦/ಬುಧವಾರ. ಪ್ರತಿದಿನ ಉತ್ಪತ್ತಿಯಾಗುವ ತ್ಯಾಜ್ಯವಸ್ತುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯಗಳನ್ನು ಪಂಚಾಯಿತಿವಾರು ವಿಲೇವಾರಿಯಾದರೆ ಬಹಳಷ್ಟು ಸಮಸ್ಯೆಗಳನ್ನು ಪರಿಹರಿಸಬಹುದು. ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬಹುದು.ಸ್ವಚ್ಛತೆಗೆ ಹಚ್ಚಿನ ಆದ್ಯತೆ ನೀಡಬೇಕ
ಚನ್ನಪಟ್ಟಣದಲ್ಲಿ ಹ್ಯಾಟ್ರಿಕ್ ಬಾರಿಸಿದ ಬಾರ್ ಕಳ್ಳತನ !?
ಚನ್ನಪಟ್ಟಣ:ಏ/೨೯/೨೦/ಬುಧವಾರ. ತಾಲ್ಲೂಕಿನಾದ್ಯಂತ ಮದ್ಯ ಪ್ರಿಯರ ಆರಾಧ್ಯ ದೇವಾಲಯಗಳಾದ ಬಾರ್ ಗಳು ಕಳ್ಳತನವಾಗುತ್ತಲಿವೆ. ಲಾಕ್ ಡೌನ್ ನಂತರ ತಾಲ್ಲೂಕಿನಲ್ಲಿ ಮೂರು ಬಾರ್ ಗಳು ಕಳ್ಳತನವಾಗಿದ್ದು ಹ್ಯಾಟ್ರಿಕ್ ಬಾರಿಸಿ ಪೋಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.ಹೆದ್ದಾರಿಯ ಕೂಗಳತೆಯ ದೂರದಲ್ಲಿರುವ ಸಂಕಲಗೆರೆ ಗೇಟ್ ಬಳಿ ಇರುವ *ವೈನ
ಸುದ್ದಿ ಎಫೆಕ್ಟ್, ಮಾಂಸದಂಗಡಿಗಳಿಗೆ ೫೭೫ ದರ ನಿಗದಿಪಡಿಸಿದ ಅಧಿಕಾರಿಗಳು
ಚನ್ನಪಟ್ಟಣ:ಏ/೨೮/೨೦/ಮಂಗಳವಾರ.ಸುದ್ದಿಯ ಫಲಶೃತಿಮೊನ್ನೆ ಭಾನುವಾರ (೨೬) ಬಸವಣ್ಣ ನವರ ಜಯಂತಿ, ಅಂದೇ ಅಕ್ಷಯ ತೃತೀಯ ಹಬ್ಬ, ಈ ಸಂದರ್ಭದಲ್ಲಿ ಪ್ರಾಣಿ ಹಿಂಸೆ ನಡುವೆ ನಿಷಿದ್ಧ. ನಗರಸಭೆ ಮತ್ತು ಗ್ರಾಮ ಪಂಚಾಯತಿಗಳಿಂದಲೂ ಮಾಂಸದಂಗಡಿಗಳಿಗೆ ನೋಟೀಸ್ ಜಾರಿಮಾಡಿದ್ದರೂ ಬಹುತೇಕ ಅಂಗಡಿಗಳಲ್ಲಿ ರಾಜಾರೋಷವಾಗಿ ಪ್ರಾಣಿ ಬಲಿ ನಡೆದಿತ್ತು. ಅಷ್ಟೇ ಅಲ್ಲದೆ ಮೇಕೆ ಮತ್ತು ಕುರಿ ಮಾಂಸದ ಬೆಲೆಯಲ್ಲಿ ದಿಢೀರ್ ಏರಿಕೆ ಮಾಡಿ ಒಂದು ಕಿ
ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೮೧ ಮಂದಿ ಸೇರಿ ೧೨೪೭ ಮಂದಿ ನಿಗಾದಲ್ಲಿ ಜಿಲ್ಲಾಧಿಕಾರಿ
ರಾಮನಗರ:ಏ/೨೮/೨೦/ಸೋಮವಾರ. ರಾಮನಗರ ಜಿಲ್ಲೆಯ ಕೊರೊನಾ (ಕೋವಿಡ್-೧೯) ಪಿಡುಗು ತಡೆ ಕುರಿತ ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಮಂಗಳವಾರದ (ದಿ. 28) ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಬಿಡುಗಡೆ ಮಾಡಿದ್ದಾರೆ. ಇದುವರೆಗೆ ರಾಮನಗರ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೧೨೪೭ (ಹೊಸದಾಗಿ ಇಂದಿನ ೮೧ ಸೇರಿ). 
ಆನ್ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸಲು ಚನ್ನಪಟ್ಟಣ ಬೆಸ್ಕಾಂ ಮನವಿ
ಚನ್ನಪಟ್ಟಣ:ಏ/೨೮/೨೦/ಮಂಗಳವಾರ. ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರ ದಿನಾಂಕ: ೦೩-೦೫-೨೦೨೦ರ ತನಕ ಲಾಕ್ಡೌನ್ ಅನುಸರಿಸಲು ಆದೇಶಿಸಿರುವುದರಿಂದ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಚನ್ನಪಟ್ಟಣ ನಗರ ಉಪವಿಭಾಗದ ವ್ಯಾಪ್ತಿಯಲ್ಲಿನ ಗ್ರಾಹಕರು ವಿದ್ಯುತ್ ಬಿಲ್ ಮತ್ತು ಬಾಕಿ ಮೊತ್ತವನ್ನು ಆನ್ಲೈನ್ ಸೇವೆಗಳಾದ ಬೆಸ್ಕಾಂ ಮಿತ್ರ, ಪೇಟಿಎಂ, ಗೂಗಲ್ ಪೇ, ಫೋನ್
ಸ್ವಕ್ಷೇತ್ರ ದ ಮಂದಿ ಹಸಿವೆಯಿಂದ ಬಳಲಬಾರದು ಹೆಚ್ ಡಿ ಕುಮಾರಸ್ವಾಮಿ
ಚನ್ನಪಟ್ಟಣ:ಏ/೨೮/೨೦/ಮಂಗಳವಾರ. ಕೊರೊನಾ (ಕೋವಿಡ್-೧೯) ದಿಂದ ಲಾಕ್ ಡೌನ್ ಆಗಿರುವುದರಿಂದ ಕೆಲಸವೂ ಇಲ್ಲದೆ, ಸಂಪಾದನೆಯೂ ಇಲ್ಲದೆ ಇರುವ ಬಡ ಕುಟುಂಬದ ಜನರು ಹಸಿವೆಯಿಂದ ಬಳಲಬಾರದು. ರಾಮನಗರ ಮತ್ತು ಚನ್ನಪಟ್ಟಣ ನನ್ನ ಎರಡು ಕಣ್ಣುಗಳು. ನನ್ನ ಸ್ವ ಕ್ಷೇತ್ರವಾದ ಚನ್ನಪಟ್ಟಣ ದ ಜನರು ಹಸಿವೆಯಿಂದ ಬಳಲಬಾರದು ಎಂಬ ಸದುದ್ದೇಶದಿಂದ ೬೦ ಸಾವಿರ ಬಡ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಲಾಗುತ್ತಿ
ನಾಳೆ ತಾಲ್ಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯಯ
ಚನ್ನಪಟ್ಟಣ:ಏ/೨೮/೨೦/ಮಂಗಳವಾರ. ತುರ್ತು ಕಾರ್ಯ ನಿಮಿತ್ತ ಏಪ್ರಿಲ್ ೨೯ ರ ಬುಧವಾರ ದಂದು ಬೆಳಿಗ್ಗೆ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೦೫ ಗಂಟೆಯವರೆಗೆ ಚನ್ನಪಟ್ಟಣ ತಾಲ್ಲೂಕಿನ ದೊಡ್ಡ ಮಳೂರು, ಭೈರಾಪಟ್ಟಣ, ಮತ್ತಿಕೆರೆ, ಶೆಟ್ಟಿಹಳ್ಳಿ, ಮುದಗೆರೆ ಗೇಟ್, ಬೆಳಕೆರೆ, ಮಾರ್ಚನಹಳ್ಳಿ, ಕುಕ್ಕೂರು, ಕುಕ್ಕೂರು ದೊಡ್ಡಿ, ಗೋವಿಂದಹಳ್ಳಿ, ಕೂರಣಗೆರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸ
ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಸೂಚನೆ
ರಾಮನಗರ:ಏ/೨೮/೨೦/ಮಂಗಳವಾರ. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಅನ್ವಯ ಹಾಗೂ ಸಾರಿಗೆ ಆಯುಕ್ತರ ಪತ್ರದ ಅನ್ವಯ ದಿನಾಂಕ: ೦೧-೦೫-೨೦೨೦ ರಿಂದ ಭಾರತ ದೇಶದಲ್ಲಿ ಭಾರತ್ ಸ್ಟೇಜ್-೪ ಮಾಪನದ ವಾಹನಗಳನ್ನು ನೋಂದಣಿ ಮಾಡುವುದನ್ನು ನಿರ್ಬಂಧಿಸಲಾಗಿತ್ತು.ದಿನಾಂಕ: ೦೧-೦೪-೨೦೨೦ಕ್ಕಿಂತ ಮುಂಚಿತವಾಗಿ ಭಾರತ ಸ್ಟೇಜ್ ವಾಹನಗಳನ್ನು ಖರೀದಿಸಿ ತಾತ್ಕಾಲಿಕ ನೋಂದಣಿ ಪಡೆದಿರುವ ವಾಹನಗಳನ್ನು
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ೨,೦೦೦ ರೂ.ಗಳ ಸಹಾಯಧನದ ನೆರವು
ರಾಮನಗರ:ಏ/೨೮/೨೦/ಮಂಗಳವಾರ. ಕೊರೊನಾ (ಕೋವಿಡ್-೧೯) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರವು ಲಾಕ್ಡೌನ್ ಘೋಷಿಸಿರುವುದರಿಂದ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳಾಗಿ ಈಗಾಗಲೇ ನೋಂದಾಯಿತರಾಗಿರುವ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅವರ ಅವಶ್ಯಕ ಜೀವನ ನಿರ್ವಹಣೆಗಾಗಿ ರೂ.೨,೦೦೦/-ಗಳ ಸಹಾಯಧನವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್