Tel: 7676775624 | Mail: info@yellowandred.in

Language: EN KAN

    Follow us :


ಹೊಂಗನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪುಟ್ಟಲಕ್ಷ್ಮಮ್ಮ ಆಯ್ಕೆ
ಹೊಂಗನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪುಟ್ಟಲಕ್ಷ್ಮಮ್ಮ ಆಯ್ಕೆ

ಹಿಂದಿನ ಅಧ್ಯಕ್ಷರಾದ ದೇವರಾಜು ಮರಣಾನಂತರ ತೆರವಾಗಿದ್ದ ಹೊಂಗನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಗೋವಿಂದೇಗೌಡನದೊಡ್ಡಿ ಗ್ರಾಮದ ಪಂಚಾಯತಿ ಸದಸ್ಯೆ ಶ್ರೀಮತಿ ಪುಟ್ಟಲಕ್ಷ್ಮಮ್ಮ ನವರು  ಆಯ್ಕೆಯಾದರು.ಹದಿನೆಂಟು ಸದಸ್ಯರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಸುಶೀಲಮ್ಮ ಮತ್ತು ಪುಟ್ಟಲಕ್ಷ್ಮಮ್ಮ ನವರು ನಾಮಪತ್ರ ಸಲ್ಲಿಸಿದ್ದು ಸುಶೀಲಮ್ಮ ಎಂಟು ಮತಗಳನ್ನು ಪಡೆದು ಪರಾಜಿತರಾದರೆ ಹತ್ತು ಮತಗ

ಸರಣಿ ದೋಖಾ ಎಸಗಿದ ಕಿರಿಯ ಇಂಜಿನಿಯರ್ ಶಂಕರ್ ಅಮಾನತು
ಸರಣಿ ದೋಖಾ ಎಸಗಿದ ಕಿರಿಯ ಇಂಜಿನಿಯರ್ ಶಂಕರ್ ಅಮಾನತು

*ನಮ್ಮ ಪತ್ರಿಕೆಯ ಫಲಶೃತಿ*ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ತುಂಡು ಗುತ್ತಿಗೆಗಳ ಸರಣಿ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂಬ ದೂರಿನ ಮೇರೆಗೆ ತನಿಖೆಗೆ ಒಳಪಟ್ಟು ಅಕ್ರಮಗಳು ಸಾಬೀತು ಆಗಿದ್ದರಿಂದ ಪ್ರೊಬೆಷನರಿ ಸೇವಾ ಅವಧಿಯಲ್ಲಿ ಇರುವ ಕಿರಿಯ ಇಂಜಿನಿಯರ್ *ಜಿ ಎಸ್ ಶಂಕರ್* ರವರನ್ನು ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಎಂ ಪಿ ಮುಲ್ಲೈ ಮುಹಿಲನ್ ರವರು ಅಮಾನತು ಮಾ

ನಗರದ ಸೌಂದರ್ಯಕ್ಕೆ ಧಕ್ಕೆ ತರುವ ಬೀದಿಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಸೂರಜ್
ನಗರದ ಸೌಂದರ್ಯಕ್ಕೆ ಧಕ್ಕೆ ತರುವ ಬೀದಿಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಸೂರಜ್

ಚನ್ನಪಟ್ಟಣ: ನಗರದ ಸೌಂದರ್ಯಕ್ಕೆ  ದಕ್ಕೆ  ತರುವ ಹಾಗೂ ವಾಹನ ಸಂಚಾರ, ಸಾರ್ವಜನಿಕರ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿರುವ ಪುಟ್‌ಪಾತ್ ವ್ಯಾಪಾರಿಗಳನ್ನು  ತೆರವುಗೊಳಿಸಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದೆಂದು ಯೋಜನಾ ನಿರ್ದೇಶಕ ಸೂರಜ್ ತಮ್ಮ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿದರು. ಅವರು ನಗರಕ್ಕೆ ಆಗಮಿಸಿ ಪ್ರಮುಖ ರಸ್ತೆಗಳನ್ನು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಪುಟ್‌ಪಾತ್ ವ್ಯಾಪಾರಿಗಳ ಜೊತೆ ಮಾತನಾಡಿ, ಹಸಿರು ನ್

ವಂದಾರಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ
ವಂದಾರಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ

ಚನ್ನಪಟ್ಟಣ: ವಂದಾರಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇಂದು ವಂದಾರಗುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಚುನಾವಣೆ ನಡೆದು ಒಟ್ಟು ಹನ್ನೊಂದು ಮಂದಿ ಆಯ್ಕೆಯಾದರು.ಒಟ್ಟು ಹದಿನೆಂಟು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು ಸಾಲಗಾರರಲ್ಲದ ಕ್ಷೇತ್ರದಲ್ಲಿ ೬೦೦ ಮತಗಳು ಮತ್ತು ಸಾಲಗಾರರ ಕ್ಷೇತ್ರದಲ್ಲಿ ೭೪೧ ಮತದಾರರ ಜೊತೆಗೆ ಪ್ರಪ್ರಥಮ ಬಾರಿಗ

ಮಳೆಗಾಳಿಗೆ ತುಂಡಾದ ರೈಲ್ವೆ ವಿದ್ಯುತ್ ತಂತಿ, ಒಂದು ಗಂಟೆ ತಡವಾದ ಪ್ರಯಾಣ
ಮಳೆಗಾಳಿಗೆ ತುಂಡಾದ ರೈಲ್ವೆ ವಿದ್ಯುತ್ ತಂತಿ, ಒಂದು ಗಂಟೆ ತಡವಾದ ಪ್ರಯಾಣ

ಚನ್ನಪಟ್ಟಣ: ಇಂದು ಸಂಜೆ ಸುರಿದ ಗಾಳಿ ಸಮೇತ ಮಳೆಗೆ ಬಿಡದಿಯ ಬಳಿ ಇರುವ ಎಲೆಕ್ಟ್ರಾನಿಕ್ ಕಛೇರಿಯಲ್ಲಿ ವಿದ್ಯುತ್ (sub station power supply) ಮುಗ್ಗರಿಸಿದ್ದರಿಂದ ಬೆಂಗಳೂರು ಮೈಸೂರು ನಡುವೆ ಚಲಿಸುವ ಎಲ್ಲಾ ರೈಲುಗಳು ಒಂದು ಗಂಟೆ ತಡವಾಗಿ, ಪ್ರಯಾಣಿಕರು ಆತಂಕಕ್ಕೀಡಾದ ಸಂಗತಿ ಜರುಗಿತು.ಬಿಡದಿಯ ಎಸ್ ಎಸ್ ಪಿ ಯಲ್ಲಿ ಮುಗ್ಗರಿಸಿದ ವಿದ್ಯುತ್ ತಂತಿಯ ಪರಿಣಾಮ ಚನ

ಕಾಯಕ, ಕನಸು ಮತ್ತು ನಡವಳಿಕೆಯೇ ವ್ಯಕ್ತಿತ್ವ ವಿಕಸನ ಪ್ರೊ ಪ್ರಸನ್ನಕುಮಾರ್
ಕಾಯಕ, ಕನಸು ಮತ್ತು ನಡವಳಿಕೆಯೇ ವ್ಯಕ್ತಿತ್ವ ವಿಕಸನ ಪ್ರೊ ಪ್ರಸನ್ನಕುಮಾರ್

ಕಾಯಕ ಮಾಡುವುದು, ಮನಸ್ಸನ್ನು ಸದೃಢಗೊಳಿಸುವುದು, ಕನಸು ಕಾಣುವುದು, ಆ ಕನಸುಗಳನ್ನು ಸ್ಪಷ್ಟತೆಯ ಗುರಿಯೊಟ್ಟಿಗೆ ನಡವಳಿಕೆಗಳ ಮೂಲಕ ಯಶಸ್ವಿಗೊಳಿಸುವುದೇ ವ್ಯಕ್ತಿತ್ವ ವಿಕಸನ ಎಂದು ಮೈಸೂರು ಸಿದ್ಧಾರ್ಥಕಾಲೇಜಿನ ಸಹಾಯಕ ಇಂಗ್ಲಿಷ್ ಪ್ರಾಧ್ಯಾಪಕ ಪ್ರಸನ್ನ ಕುಮಾರ್ ತಿಳಿಸಿದರು.ಅವರು ಸರ್ಕಾರಿ ಪ್ರಥಮ ದರ್ಜ

ಜಿದ್ದಾ ಜಿದ್ದಿಯಲ್ಲಿ ಗೆದ್ದ ಜಯಮುತ್ತು
ಜಿದ್ದಾ ಜಿದ್ದಿಯಲ್ಲಿ ಗೆದ್ದ ಜಯಮುತ್ತು

ಐದು ವರ್ಷಗಳ ಅವಧಿಗೆ ನಡೆದ ಬಮೂಲ್  ಚುನಾವಣೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗೆ ಚುನಾವಣೆ ನಡೆದಿದ್ದು ಚನ್ನಪಟ್ಟಣ ತಾಲ್ಲೂಕಿನಲ್ಲಿ ಜೆಡಿಎಸ್ ಧುರೀಣರು ಸ್ಪರ್ಧಿಸಿದ್ದು ಹಾಲಿ ನಿರ್ದೇಶಕ ಕೇಂಬ್ರಿಡ್ಜ್ ಶಾಲೆಯ ಸಂಸ್ಥಾಪಕ ಎಸ್ ಲಿಂಗೇಶ್ ಕುಮಾರ್ ರವರನ್ನು ಜೆಡಿಎಸ್ ಹಾಲಿ ತಾಲ್ಲೂಕು ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಜಯಮುತ್ತು ಇಪ್ಪತ್ಮೂರು ಮತಗಳಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ.

ಮಾವು ಬೆಳೆಗಾರರ ಹಿತ ಕಾಯಲು ಬದ್ದ ನಿರ್ದೇಶಕ ಡಾ ವೆಂಕಟೇಶ್
ಮಾವು ಬೆಳೆಗಾರರ ಹಿತ ಕಾಯಲು ಬದ್ದ ನಿರ್ದೇಶಕ ಡಾ ವೆಂಕಟೇಶ್

ರೈತ ಬೆಳೆದ ಮಾವಿನ ಹಣ್ಣುಗಳಿಗೆ ನೇರ ಮತ್ತು ಮುಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ತೋಟಗಾರಿಕೆ ನಿರ್ದೇಶಕ ಡಾ ಎಂ ಎ ವೆಂಕಟೇಶ್ ಹೇಳಿದರು.ಅವರು ರಾಮನಗರ ಚನ್ನಪಟ್ಟಣ ಹೆದ್ದಾರಿಯಲ್ಲಿರುವ ಜಾನಪದ ಲೋಕದ ಬಳಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆಸುವ ಕಸಿ ಹಣ್ಣಿನ ಸಸಿಗಳ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಾಲಿನ ಮಾವ

ಸಾಧನೆ ಗೆ ಬಾಹ್ಯ ಸೌಂದರ್ಯ ಮುಖ್ಯವಲ್ಲ ಪ್ರೊ ಕೃಷ್ಣೇಗೌಡ
ಸಾಧನೆ ಗೆ ಬಾಹ್ಯ ಸೌಂದರ್ಯ ಮುಖ್ಯವಲ್ಲ ಪ್ರೊ ಕೃಷ್ಣೇಗೌಡ

ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಲು ಗುರುವಿನ ಮಾರ್ಗದರ್ಶನ ಇರಬೇಕು, ಗುರಿ ಮುಟ್ಟುವ ಛಲ ಇರಬೇಕೆ ಹೊರತು ಮುಖದ ಅಂದ ಚಂದ, ದೇಹದ ಸೌಂದರ್ಯ ಮುಖ್ಯವಾಗುವುದಿಲ್ಲ ಎಂದು ವಾಗ್ಮಿ ಪ್ರೊ ಕೃಷ್ಣೇಗೌಡ ಹೇಳಿದರು.ಅವರು ಆದಿಚುಂಚನಗಿರಿ ಮಹಾಸಂಸ್ಥಾನ ದ ರಾಮನಗರ ಶಾಖಾ ಮಠದಲ್ಲಿ ಆಯೋಜನೆಗೊಂಡಿದ್ದ ೨೨ ನೇ ರಾಜ್ಯ ಮಟ್ಟದ ಮಹಿಳಾ ಜನ ಜಾಗೃತಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳ ಕುರಿತು ಮಾತನಾಡಿದರು.

ವಿದ್ಯಾರ್ಥಿಯನ್ನು ಗುರಿಯೆಡೆಗೆ ಕರೆದೊಯ್ಯಲು ಗುರುಗಳಿಂದ ಮಾತ್ರ ಸಾಧ್ಯ, ಚಿಕ್ಕವೀರಯ್ಯ
ವಿದ್ಯಾರ್ಥಿಯನ್ನು ಗುರಿಯೆಡೆಗೆ ಕರೆದೊಯ್ಯಲು ಗುರುಗಳಿಂದ ಮಾತ್ರ ಸಾಧ್ಯ, ಚಿಕ್ಕವೀರಯ್ಯ

ನುಗ್ಗಿ ನಡೆ ಮುಂದೆ ನುಗ್ಗಿ ನಡೆ ಮುಂದೆ ಜಗ್ಗದೆಯೆ ಕುಗ್ಗದೆಯೆ ಹಿಗ್ಗಿ ನಡೆ ಮುಂದೆ* ಎಂಬ ಕುವೆಂಪು ರವರ ಗೀತೆಯ ಸಾಲುಗಳೇ ಗುರಿಯೆಡೆಗೆ ತಲುಪಿಸುವ ಮಾರ್ಗವನ್ನು ಉಲ್ಲೇಖಿಸಿವೆ,ವಿದ್ಯೆ ಆಗಲಿ, ಸಂಸ್ಕಾರ ಆಗಲಿ, ಗುರುವಿನ ಮಾರ್ಗದರ್ಶನದಲ್ಲಿ ಶಿಕ್ಷಿತವಾಗಿ ಮುನ್ನಡೆದರೆ ಗುರಿ ಸಾಧ್ಯ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಚಿಕ್ಕವೀರಯ್ಯ ತಿಳಿಸಿದರು.

Top Stories »  



Top ↑