Tel: 7676775624 | Mail: info@yellowandred.in

Language: EN KAN

    Follow us :


ಒಸಾವಿನಿ ಚುನಾವಣೆ: ಶಾಂತಿಯುತ ಮತದಾನ. ಗೆದ್ದವರ ಮಂದಹಾಸ. ಸೋತವರ ಆತಂಕ. ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆಯವರೆಗೆ ಪರದಾಟ. ಪಾಪು ಟೀಂ ಜಯಭೇರಿ
ಒಸಾವಿನಿ ಚುನಾವಣೆ: ಶಾಂತಿಯುತ ಮತದಾನ. ಗೆದ್ದವರ ಮಂದಹಾಸ. ಸೋತವರ ಆತಂಕ. ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆಯವರೆಗೆ ಪರದಾಟ. ಪಾಪು ಟೀಂ ಜಯಭೇರಿ

ಪ್ರತಿಷ್ಠಿತ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಚುನಾವಣೆಯು ಶಾಂತಿಯುತವಾಗಿ ನಡೆಯಿತು. ಬೆಳಿಗ್ಗೆ ಒಂಭತ್ತು ಗಂಟೆಗೆ ಆರಂಭವಾದ ಮತದಾನವು ಸಂಜೆ ನಾಲ್ಕು ಗಂಟೆಯವರೆಗೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಸಾಂಗವಾಗಿ ಜರುಗಿತು. ಸಂಪೂರ್ಣ ಜೆಸಿ ರಸ್ತೆ ಮತ್ತು ಪಾರ್ವತಿ ಟಾಕೀಸ್ ರಸ್ತೆಯು ಅಭ್ಯರ್ಥಿಗಳು, ಮತದಾರರು, ಬೆಂಬಲಿಗರು ಮತ್ತು ವಾಹನಗಳಿಂದ ಗಿಜಿಗಿಡುತ್ತಿತ್ತು.ಅಲ್ಲಲ್ಲೇ ಪೆಂಡಾಲ್ ಹಾಕಿಕೊಂಡು ಮತದಾರರನ್ನು ಸೆಳೆಯುವ ತಂತ್

ರಾಮನಗರ ಬಂದ್ ಯಶಸ್ವಿ
ರಾಮನಗರ ಬಂದ್ ಯಶಸ್ವಿ

ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ವಿರೋಧ ವ್ಯಕ್ತಪಡಿಸಿ ಇಂದು ರಾಮನಗರ ಬಂದ್ ಗೆ ಕರೆ ನೀಡಲಾಗಿದ್ದು, ಇಂದು ಬಂದ್ ಯಶಸ್ವಿಯಾಯಿತು.ಬೆಳಿಗ್ಗೆಯಿಂದಲೇ ಬಹುತೇಕ ಎಲ್ಲಾ ಅಂಗಡಿ, ಹೋಟೆಲ್ ಗಳಯ ಸೇರಿದಂತೆ ಇನ್ನಿತರ ವಹಿವಾಟುಗಳ ಮಳಿಗೆಗಳು ಬಾಗಿಲು ಮುಚ್ಚಿದ್ದವು.ಸಂಗೀತಾ ಮೊಬೈಲ್ ಕಂಪನಿ, ಲಿಕ್ಕರ್ ಷಾಪ್ ಗಳು ಬಾಗಿಲು ತೆಗೆದು ಎಂದಿನಂತೆ ವಹಿವಾಟು ನಡೆಸಿದವು. ಆಟೋ ರಿಕ್ಷಾ, ಸಾರಿಗೆ ಸಂಸ್ಥೆ ಸೇರಿದಂತೆ ಎಲ್ಲಾ ವಾ

ನಮ್ಮ ತಂಡದಿಂದ ಯಾವುದೇ ಲೋಪದೋಷಗಳಾಗಿಲ್ಲ. ಸಮಾನ ಮನಸ್ಕರ ತಂಡದ ಆರೋಪ ನಿರಾಧಾರ ಸಿಂಲಿಂ.
ನಮ್ಮ ತಂಡದಿಂದ ಯಾವುದೇ ಲೋಪದೋಷಗಳಾಗಿಲ್ಲ. ಸಮಾನ ಮನಸ್ಕರ ತಂಡದ ಆರೋಪ ನಿರಾಧಾರ ಸಿಂಲಿಂ.

ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿಯ ಕಳೆದ ಐದು ವರ್ಷದಲ್ಲಿ ಯಾವುದೇ ಲೋಪ ದೋಷಗಳಾಗಿಲ್ಲ. ಸಮಾನ ಮನಸ್ಕರ ತಂಡವು ನಿನ್ನೆ ನಮ್ಮ ಮೇಲೆ ಮಾಡಿರುವ ಆರೋಪವು ನಿರಾಧಾರ. ತಮ್ಮ ಬಳಿ ದಾಖಲೆ ಇದ್ದರೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಲಿ. ಅವರ ಚುನಾವಣಾ ಗೆಲುವಿಗೆ ನಮ್ಮ ತಂಡದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಸಲ್ಲ ಎಂದು ಸಿಂ ಲಿಂ ನಾಗರಾಜು ಮಾಧ್ಯಮದವರಿಗೆ ತಿಳಿಸಿದರು.ಅವರು ಇಂದು ನಗರದ ಟಿ ಕೆ

ಸಮಾನ ಮನಸ್ಕರ ತಂಡಕ್ಕೆ ಮತನೀಡಿ, ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇವೆ
ಸಮಾನ ಮನಸ್ಕರ ತಂಡಕ್ಕೆ ಮತನೀಡಿ, ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇವೆ

ಚನ್ನಪಟ್ಟಣ: ತಾಲ್ಲೂಕಿನಲ್ಲಿ ತನ್ನದೇ ಆದ ಛಾಪು ಮೂಡಿಸಿ ಶಿಕ್ಷಣ ಸೇವೆಯಿಂದ, ಗುರುತಿಸಿಕೊಂಡು, ಹೆಗ್ಗಳಿಕೆಗೆ ಪಾತ್ರವಾಗಿರುವ ಒಕ್ಕಲಿಗರ ಸಾರ್ವಜನಿಕರ ವಿದ್ಯಾರ್ಥಿ ನಿಲಯದ ಅಭಿವೃದ್ದಿಯ ಹಿತದೃಷ್ಟಿಯಿಂದ, ಸಮಾನ ಮನಸ್ಕರ ತಂಡ ರಚಿಸಿಕೊಂಡು ಈ ಬಾರಿಯ ಸಂಸ್ಥೆಯ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇವೆ. ನಮ್ಮ ತಂಡಕ್ಕೆ ಮತ ನೀಡಿ ಜಯಶೀಲರನ್ನಾಗಿ ಮಾಡಿದರೆ ಇಡೀ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯುತ್ತೇವೆ ಎಂದು ನಿವೃತ್ತ ಉಪ

ವಿದ್ಯಾವಂತರೇ ಮತದಾನದಿಂದ ಹಿಂದುಳಿದಿರುವುದು ಪ್ರಜಾಪ್ರಭುತ್ವದ ದುರ್ದೈವ. ನ್ಯಾಯಮೂರ್ತಿ ಯರಮಾಲ್ ಕಲ್ಪನಾ
ವಿದ್ಯಾವಂತರೇ ಮತದಾನದಿಂದ ಹಿಂದುಳಿದಿರುವುದು ಪ್ರಜಾಪ್ರಭುತ್ವದ ದುರ್ದೈವ. ನ್ಯಾಯಮೂರ್ತಿ ಯರಮಾಲ್ ಕಲ್ಪನಾ

ಚನ್ನಪಟ್ಟಣ:ಜ/29/21/ಶುಕ್ರವಾರ. ರಾಷ್ಟ್ರದ ಏಳ್ಗೆಗಾಗಿ ಎಲ್ಲರೂ ಮತದಾನ ಮಾಡಬೇಕು. ಅದರಲ್ಲೂ ಉತ್ತಮ ಹಾಗೂ ಪ್ರಾಮಾಣಿಕ ವ್ಯಕ್ತಿಗೆ ಮತ ನೀಡುವ ಮೂಲಕ ಅಭಿವೃದ್ಧಿ ಪಥದತ್ತ ಹೆಜ್ಜೆ ಹಾಕಬೇಕು. ಜನಸಂಖ್ಯೆಗನುಗುಣವಾಗಿ ಮತದಾನ ಆಗದಿರುವುದು ನೋವು ತರುತ್ತಿದೆ. ಅದರಲ್ಲೂ ವಿದ್ಯಾವಂತರೇ ಮತದಾನ ಮಾಡದಿರುವುದು ಸಂವಿಧಾನದ ದುರ್ದೈವ ಎಂದರೆ ತಪ್ಪಾಗಲಾರದು. ಎಂದು ಚನ್ನಪಟ್ಟಣ ಹಿರಿಯ ಸಿವಿಲ್‌ ಮತ್ತು ಜೆಎ

ಶ್ರಮದಿಂದ ಉದ್ಯೋಗ ಪಡೆದುಕೊಳ್ಳಲು ಸಾಧ್ಯ: ಅಪರ ಜಿಲ್ಲಾಧಿಕಾರಿ ಜವರೇಗೌಡ
ಶ್ರಮದಿಂದ ಉದ್ಯೋಗ ಪಡೆದುಕೊಳ್ಳಲು ಸಾಧ್ಯ: ಅಪರ ಜಿಲ್ಲಾಧಿಕಾರಿ ಜವರೇಗೌಡ

ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಉದ್ಯೋಗ ಪಡೆಯಲು ವಿದ್ಯಭ್ಯಾಸದ ಜೊತೆ ಜೊತೆಗೆ ಕೌಶಲ್ಯಗಳನ್ನು ರೂಢಿಸಿಕೊಂಡು ಶ್ರಮ ಪಟ್ಟರೆ ಉದ್ಯೋಗ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದರು.ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಮದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಉದ್

ಗಬ್ಬೆದ್ದು ನಾರುತ್ತಿದೆ ಹೊಂಗನೂರು ಗ್ರಾಮದ ಮಾದರಿ ಪಾಠಶಾಲೆಯ ಹಳೆಯ ಕಟ್ಟಡ
ಗಬ್ಬೆದ್ದು ನಾರುತ್ತಿದೆ ಹೊಂಗನೂರು ಗ್ರಾಮದ ಮಾದರಿ ಪಾಠಶಾಲೆಯ ಹಳೆಯ ಕಟ್ಟಡ

ಚನ್ನಪಟ್ಟಣ:ಫೆ:02/21/ಮಂಗಳವಾರ. ತಾಲ್ಲೂಕಿನ ಹೊಂಗನೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಮಾದರಿ ಮಾಧ್ಯಮಿಕ ಶಾಲೆ ಈ ಮೊದಲು ಅಸ್ತಿತ್ವದಲ್ಲಿತ್ತು. ಊರ ಹೊರಗಿನ ದೊಡ್ಡ ಜಾಗದಲ್ಲಿ ಹೊಸದಾಗಿ ನಿರ್ಮಿಸಿದ ಹೊಸ ಕಟ್ಟಡಕ್ಕೆ ಶಾಲೆಯು ಸ್ಥಳಾಂತರಗೊಂಡು ನಡೆಯುತ್ತಿದೆ. ಆದರೆ ಹಳೆಯ ಕಟ್ಟಡ ಮಾತ್ರ ಹಾಳು ಕೊಂಪೆಯಾಗಿ, ಭೂತಬಂಗಲೆಯಾಗಿ ಪರಿವರ್ತಿತವಾಗಿದೆ.ಸುಮಾರು ಎಂಟಕ್ಕೂ ಹೆಚ

ಕಣ್ಚ ನದಿಯಲ್ಲಿ ಅಪರಿಚಿತ ಶವ ಪತ್ತೆ
ಕಣ್ಚ ನದಿಯಲ್ಲಿ ಅಪರಿಚಿತ ಶವ ಪತ್ತೆ

ಚನ್ನಪಟ್ಟಣ:ಜ/28/21/ಗುರುವಾರ. ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಮತ್ತು ಹೊಟ್ಟಿಗನಹೊಸಹಳ್ಳಿ ನಡುವೆ ಹಾದುಹೋಗಿರುವ ಕಣ್ವ ನದಿಯಲ್ಲಿ ಅಪರಿಚಿತ ಶವ ದೊರೆತಿದ್ದು, ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ವೈದ್ಯರಾದ ನಿಸರ್ಗ

ಮಧ್ಯರಾತ್ರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ
ಮಧ್ಯರಾತ್ರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ

ಚನ್ನಪಟ್ಟಣ:ಜ/28/21/ಗುರುವಾರ. ಮಧ್ಯರಾತ್ರಿ ಅಂದರೆ ಇಂದು ಬೆಳಿಗ್ಗೆ ಎರಡು ಗಂಟೆ ಸಮಯದಲ್ಲಿ ತಾಲ್ಲೂಕಿನ ಅಬ್ಬೂರುದೊಡ್ಡಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕೀರ್ತಿರಾಜು ಎಂಬುವವರ ಮನೆಯೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ.ಮೊದಲು ಪ್ರಿಡ್ಜ್ ಬಳಿ ಕಾಣಿಸಿಕೊಂಡ ವಿದ್ಯುತ್ ಸರ್ಕ್ಯೂಟ್ ನಂತರ ಸಂಪೂರ್ಣ ಮನೆ ಆವರಿಸಿದೆ. ಅಷ್ಟರಲ್ಲಿ ಮನೆ ಮಂದಿ

ತಾಲ್ಲೂಕಿನ 32 ಗ್ರಾಮ ಪಂಚಾಯತಿಗಳಲ್ಲಿ 16 ಮಹಿಳಾ ಅಧ್ಯಕ್ಷರು. ಇನ್ನೂ ಹೆಚ್ಚಾದರೂ ಆಶ್ಚರ್ಯ ಪಡಬೇಕಾಗಿಲ್ಲ
ತಾಲ್ಲೂಕಿನ 32 ಗ್ರಾಮ ಪಂಚಾಯತಿಗಳಲ್ಲಿ 16 ಮಹಿಳಾ ಅಧ್ಯಕ್ಷರು. ಇನ್ನೂ ಹೆಚ್ಚಾದರೂ ಆಶ್ಚರ್ಯ ಪಡಬೇಕಾಗಿಲ್ಲ

ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕಿನ 32 ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ 27 ನೇ ತಾರೀಖಿನಂದು ಚುನಾವಣೆ ನಡೆದು 30 ನೇ ತಾರೀಖಿನಂದು ಫಲಿತಾಂಶ ಹೊರಬಿದ್ದಿತ್ತು. ಚುನಾವಣೆ ನಡೆದು ಒಂದು ತಿಂಗಳಿಗೆ ಸರಿಯಾಗಿ ಇಂದು ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಸರ್ಕಾರ ಇಂದು ಪ್ರಕಟಿಸಿದೆ.ತಾಲ್ಲೂಕಿನ ಕೆಂಗಲ್ ನಲ್ಲಿರುವ ಪುಷ್ಪ ಭೈರೇಗೌಡ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರ ನೇತೃತ್ವದಲ್ಲಿ ತಹಶಿಲ್ದಾ

Top Stories »  



Top ↑