ಕನ್ನಡ ಮತ್ತು ಕನ್ನಡಿಗರನ್ನು ತುಚ್ಚವಾಗಿ ಕಾಣುವ ರಾಜಕಾರಣಿಗಳಿಗೆ ಬುದ್ದಿ ಕಲಿಸಬೇಕಾಗಿದೆ. ರಮೇಶ್ ಗೌಡ
ಚನ್ನಪಟ್ಟಣ:ಡಿ/05/20/ಶನಿವಾರ.ತನ್ನ ರಾಜಕೀಯ ಬೆಳೆ ಬೇಯಿಸಿಕೊಳ್ಳುವ ಸಲುವಾಗಿ, ಅಧಿಕಾರದ ಲಾಲಸೆಗಾಗಿ, ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ರಾಜ್ಯ ಮತ್ತು ರಾಷ್ಟ್ರಸ ಬಿಜೆಪಿ ನಾಯಕರುಗಳು ಮುಂದಿನ ದಿನದಲ್ಲಿ ತಕ್ಕ ಪಾಠ ಕಲಿಯಲಿದ್ದಾರೆ. ಕನ್ನಡಿಗರೇ ಕಲಿಸಲಿದ್ದಾರೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ಗೌಡ ಅಭಿಪ್ರಾಯಪಟ್ಟರು.
ನ್ಯಾಯಾಧೀಶರಿಂದ ಮಾಸ್ಕ್ ವಿತರಣೆ
ರಾಮನಗರ:ಡಿ/03/20/ಗುರುವಾರ: ಮಾಸ್ಕ್ ಧರಿಸುವುದರಿಂದ ಕೋವಿಡ್-19 ನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ. ರಮಾ ಅವರು ತಿಳಿಸಿದರು.ಸಾರ್ವಜನಿಕರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಕೀಲರ
\'ಸಕಾಲ\' ದಲ್ಲಿ ದೊರೆಯುವ ಸೌಲಭ್ಯಗಳನ್ನು ರೈತರು ಮತ್ತು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಿ ತಹಶಿಲ್ದಾರ್ ನಾಗೇಶ್
ಚನ್ನಪಟ್ಟಣ:ಡಿ/02/20/ಬುಧವಾರ. ರಾಜ್ಯ ಸರ್ಕಾರದ ವತಿಯಿಂದ \'ಸಕಾಲ ಸಪ್ತಾಹ\' ಸೇವೆಗಳು ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಸಾರಿಗೆ ಇಲಾಖೆ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳಲ್ಲಿ ತಲಾ 68, 79, 49 ಮತ್ತು 8 ಸೇವೆಗಳು ಸೇರಿದಂತೆ ಒಟ್ಟು 1025 ಸೇವೆಗಳು ಲಭ್ಯವಿದ್ದು, ರೈತರು ಮತ್ತು ಸಾರ್ವಜನಿಕರು ಸದುಪಪಡಿಸಿಕೊಳ್ಳಬೇಕೆಂದು ದಂಡಾಧಿಕಾರಿ ನಾಗೇಶ್ ಮಾಹಿತಿ ನೀಡಿದರು.
ಕೊರೊನಾ : ಇಂದು 4 ಪ್ರಕರಣ ದೃಢ
ರಾಮನಗರ, ಡಿ 1 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಚನ್ನಪಟ್ಟಣ 3 ಹಾಗೂ ಕನಕಪುರ 1 ಪ್ರಕರಣಗಳು ಸೇರಿ ಇಂದು ಒಟ್ಟು 4 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ. ಎಸ್. ಅರ್ಚನಾ ಅವರು ತಿಳಿಸಿದ್ದಾರೆ.ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 7580 ಪ್ರಕರಣಗಳು ದಾಖಲ
ಚನ್ನಪಟ್ಟಣ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಡಿಕೆ ಬ್ರದರ್ಸ್ಗೆ ಎಚ್ಚರಿಕೆ ಕೊಟ್ಟ ಡಾ.ಅಶ್ವತ್ಥನಾರಾಯಣ
ಚನ್ನಪಟ್ಟಣ:ಡಿ/01/20/ಮಂಗಳವಾರ. ಇಷ್ಟು ದಿನ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲಿದ್ದವು. ಈಗ ಅನುಷ್ಠಾನ ಆಗಿ ಕಣ್ಣಿಗೆ ಕಾಣುತ್ತಿವೆ. ಇದಕ್ಕೆ ಕಾರಣ ದೇಶ ಮತ್ತು ರಾಜ್ಯದಲ್ಲಿ ಆಗಿರುವ ರಾಜಕೀಯ ಬದಲಾವಣೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಮನಗರವೂ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ, ಗ್ರಾಮಾಂತರ ರೌಡಿ ಶೀಟರ್ ಗಳ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಎಸ್ಐ ಶಿವಕುಮಾರ್
ಚನ್ನಪಟ್ಟಣ:ನ/30/20/ಸೋಮವಾರ. ಮುಂಬರುವ ಗ್ರಾಮ ಪಂಚಾಯತಿ ಚುನಾವಣೆ ಹಾಗೂ ಸಮಾಜದ ಸ್ವಾಸ್ಥ್ಯ ಕದಡಬಾರದು ಎಂಬ ಹಿನ್ನೆಲೆಯಲ್ಲಿ ತಾಲ್ಲೂಕಿನ ರೌಡಿ ಶೀಟರ್ ಗಳ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಘಟನೆ ಇಂದು ನಡೆಯಿತು. ನೂತನ ವೃತ್ತ ನಿರೀಕ್ಷಕ ಡಿ ಶಿವಕುಮಾರ್ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಪೋಲೀಸ್ ಠಾಣೆಯ ಆವರಣದಲ್ಲಿ ರೌಡಿಗಳ
ಅರವಿಂದ್ ಫ್ಯಾಷನ್ ಲಿ, ಲಾಕ್ ಔಟ್. ಬೀದಿಗೆ ಬಂದ ಅರವತ್ತಾರು ಕುಟುಂಬ. ನ್ಯಾಯಕ್ಕಾಗಿ ಹೋರಾಡುತ್ತಿರುವ ಕಾರ್ಮಿಕರು
ರಾಮನಗರ:ನ/30/20/ಸೋಮವಾರ.
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ, ನಗರದ ರೌಡಿ ಶೀಟರ್ ಗಳ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಎಸ್ಐ ರವೀಂದ್ರ
ಚನ್ನಪಟ್ಟಣ:ನ/29/20/ಭಾನುವಾರ. ಮುಂಬರುವ ಗ್ರಾಮ ಪಂಚಾಯತಿ ಚುನಾವಣೆ ಹಾಗೂ ಸಮಾಜದ ಸ್ವಾಸ್ಥ್ಯ ಕದಡಬಾರದು ಎಂಬ ಹಿನ್ನೆಲೆಯಲ್ಲಿ ನಗರದ ರೌಡಿ ಶೀಟರ್ ಗಳ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಘಟನೆ ನಿನ್ನೆ ನಡೆಯಿತು. ನೂತನ ವೃತ್ತ ನಿರೀಕ್ಷಕ ದಿವಾಕರ್ ಮಾರ್ಗದರ್ಶನದಲ್ಲಿ, ನಗರ ಪೋಲೀಸ್ ಠಾಣೆಯ ಆವರಣದಲ್ಲಿ ರೌಡಿಗಳ ಪೆರೇಡ್ ನಡೆಸಿದ ಎಸ್ಐ ರವೀಂದ್ರ ಎಚ್ಚರಿಕೆ ನೀಡಿ ಕಳುಹಿಸಿದರು.
ಭೂಮಾಲೀಕರು ಸಾಂತ್ವನ ನಿವೇಶನವನ್ನು ಮಾರಾಟ ಮಾಡಬೇಡಿ : ವಿ ಸೋಮಣ್ಣ
ರಾಮನಗರ:ನ/28/20/ಶನಿವಾರ. ಕರ್ನಾಟಕ ಗೃಹ ಮಂಡಳಿಯಿಂದ ರಾಯಸಂದ್ರ ವಸತಿ ಬಡಾವಣೆಗೆ ಭೂಮಿ ನೀಡಿರುವ ಭೂಮಾಲೀಕರಿಗೆ ನೀಡಲಾಗುವ ಸಾಂತ್ವನ ನಿವೇಶನವನ್ನು ಮಾಲೀಕರು ಮಾರಾಟ ಮಾಡಬೇಡಿ ಮುಂದಿನ ದಿನಗಳಲ್ಲಿ ನಿವೇಶನ ಹೆಚ್ಚಿನ ಮೌಲ್ಯಯುತವಾಗಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.ಅವರು ಇಂದು ರಾಯಸಂದ್ರ ಸಂಯುಕ್ತ ವಸತಿ ಬಡಾವಣೆಯಲ್ಲಿ ಭೂ ಮಾಲ
ಉಪಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ
ಚನ್ನಪಟ್ಟಣ:ನ/26/20/ಗುರುವಾರ. ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಸಿಎನ್ ಅಶ್ವಥ್ ನಾರಾಯಣ ಅವರು ಇಂದು ಮಾಗಡಿ ತಾಲ್ಲೂಕಿನಲ್ಲಿ ಗುರುವಾರ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.ಕೌಶಲ್ಯಭಿವ್ಯದ್ಧಿ ಇಲಾಖೆ ವತಿಯಿಂದಮಾಗಡಿ ತಾಲ್ಲೂಕಿನ ಮಾಡಬಾಳ್ ಗ್ರಾಮ ಪಂಚಾಯತ್ನ ಮೇಲನಹಳ್ಳಿಯಲ್ಲಿ4.15 ಕೋಟಿ ರೂ