Tel: 7676775624 | Mail: info@yellowandred.in

Language: EN KAN

    Follow us :


ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ ವಿರುದ್ದ ಹರಿಹಾಯ್ದ ಸ್ಥಳೀಯ ದಳದ ಮುಖಂಡರು
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ ವಿರುದ್ದ ಹರಿಹಾಯ್ದ ಸ್ಥಳೀಯ ದಳದ ಮುಖಂಡರು

ಚನ್ನಪಟ್ಟಣ:ಮೇ/೨೬/೨೦/ಮಂಗಳವಾರ. ಇತ್ತೀಚಿಗೆ ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅಕ್ಕೂರು ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಗಂಗಾಧರ್ ಪತ್ರಿಕಾ ಗೋಷ್ಠಿ ನಡೆಸಿ ನಮ್ಮ ನಾಯಕರಾದ ಎಚ್.ಡಿ ಕುಮಾರಸ್ವಾಮಿಯವರ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಅವರು ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ಆರೋಪಿಸಿದ್ದುದರ ವಿರುದ್ಧ ತಾಲ್ಲೂಕು ಜನತಾದಳ ಪಕ್ಷದ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಹಿಗ್ಗಾಮು

ಹಾಲಿನ ಟ್ಯಾಂಕರ್ ಗೆ ಬಾಲಕ ಬಲಿ
ಹಾಲಿನ ಟ್ಯಾಂಕರ್ ಗೆ ಬಾಲಕ ಬಲಿ

ಚನ್ನಪಟ್ಟಣ:ಮೇ/೨೪/೨೦/ಭಾನುವಾರ. ಇಂದು ಇಡೀ ರಾಜ್ಯವೇ ಸ್ತಬ್ದವಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಅವಕಾಶವಿದ್ದ ಸಂದರ್ಭದಲ್ಲಿಯೂ ಸಹ ಹಾಲಿನ ಕ್ಯಾಂಟರ್ ಒಂದು ಬಾಲಕನ ಬಲಿ ಪಡೆದ ಪ್ರಕರಣ ತಾಲ್ಲೂಕಿನ ಮತ್ತೀಕೆರೆ ಗ್ರಾಮದಲ್ಲಿ ನಡೆದಿದೆ.ಬೆಂಗಳೂರು ಮೈಸೂರು ಹೆದ್ದಾರಿಯ ಮತ್ತೀಕೆರೆ ಗ್ರಾಮದ ಉಮಾ ಮತ್ತು ಆನಂದ (ಶಿಕ್ಷಕ) ದಂಪತಿಗಳ ಪುತ್ರ ಮಯೂರ್ ಗೌಡ (೧೨)

ಪ್ರತಿ ವರ್ಷದ ಮಳೆಗಾಲದಲ್ಲೂ ಗಿಡ ನೆಡುತ್ತಾರೆ. ನೆಟ್ಟ ಗಿಡಗಳು ಏನಾಗುತ್ತವೇ ?
ಪ್ರತಿ ವರ್ಷದ ಮಳೆಗಾಲದಲ್ಲೂ ಗಿಡ ನೆಡುತ್ತಾರೆ. ನೆಟ್ಟ ಗಿಡಗಳು ಏನಾಗುತ್ತವೇ ?

ಚನ್ನಪಟ್ಟಣ:ಮೇ/೨೩/೨೦/ಶನಿವಾರ. ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಪ್ರತಿ ವರ್ಷದ ಮಳೆಗಾಲದಲ್ಲಿಯೂ ರಸ್ತೆ ಬದಿ, ಗೋಮಾಳ, ಕೆಲ ಉದ್ಯಾನವನ ಸೇರಿದಂತೆ ಅನೇಕ ಕಡೆ ಸಸಿಗಳನ್ನು ನೆಡುತ್ತಿದ್ದು ಈ ವರ್ಷದ ಮಳೆಗಾಲದಲ್ಲಿಯೂ ಸಹ ಎಲ್ಲಾ ಕಡೆ ನೆಡುತ್ತಿದ್ದಾರೆ. ಆದರೆ ಪ್ರತಿ ವರ್ಷವೂ ಅದೇ ಜಾಗದಲ್ಲಿ ಗಿಡ ನೆಡುತ್ತಿದ್ದು, ಹಿಂದಿನ ವರ್ಷಗಳ ಗಿಡಗಳು ಏನಾದವೂ ? ಎಂಬುದು ಸಾರ್ವಜನಿಕರ ಪ್ರಶ್ನೆಯ

ಕೂಡ್ಲೂರು ದೊಡ್ಡಮಳೂರು ನಡುವೆ ಚಿರತೆಯ ಓಡಾಟದ ಹೆಜ್ಜೆ ಗುರುತು ಗ್ರಾಮಸ್ಥರಲ್ಲಿ ಆತಂಕ
ಕೂಡ್ಲೂರು ದೊಡ್ಡಮಳೂರು ನಡುವೆ ಚಿರತೆಯ ಓಡಾಟದ ಹೆಜ್ಜೆ ಗುರುತು ಗ್ರಾಮಸ್ಥರಲ್ಲಿ ಆತಂಕ

ಚನ್ನಪಟ್ಟಣ:ಮೇ/೨೩/೨೦/ಶನಿವಾರ. ರಾಮನಗರ ಜಿಲ್ಲೆಯಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು ಮಾಗಡಿ ತಾಲ್ಲೂಕಿನಲ್ಲಿ ಇಬ್ಬರು ಬಲಿಯಾಗಿದ್ದು, ಇದು ಮಾಸುವ ಮುನ್ನವೇ ನಗರಕ್ಕೆ ಸಮೀಪವಿರುವ ದೊಡ್ಡಮಳೂರು ಮತ್ತು ಕೂಡ್ಲೂರು ಗ್ರಾಮಗಳ ನಡುವಿನ ತೋಟಗಳಲ್ಲಿ ಚಿರತೆಯ ಹೆಜ್ಜೆಗಳ ಗುರುತು ಪತ್ತೆಯಾಗಿದ್ದು ಗ್ರಾಮಸ್ಥರುಗಳಲ್ಲಿ ಆತಂಕ ಮನೆ ಮಾಡಿದೆ.ಇತ್ತೀಚೆಗೆ ತೊರೆಹೊಸೂರು ಗ್ರಾ

ಸಹಜ ಸ್ಥಿತಿಯತ್ತ ಕೈಗಾರಿಕೆಗಳು: ಜಗದೀಶ ಶೆಟ್ಟರ್
ಸಹಜ ಸ್ಥಿತಿಯತ್ತ ಕೈಗಾರಿಕೆಗಳು: ಜಗದೀಶ ಶೆಟ್ಟರ್

ರಾಮನಗರ:ಮೇ/೨೨/೨೦/ಶುಕ್ರವಾರ. ರಾಜ್ಯದಲ್ಲಿ ಲಾಕ್‌ಡೌನ್ ಬಳಿಕ ಸ್ಥಗಿತಗೊಂಡಿದ್ದ ಕೈಗಾರಿಕೆಗಳು ಸಹಜ ಸ್ಥಿತಿಯತ್ತ ಮರುಳುತ್ತಿದ್ದು, ಇನ್ನೊಂದೆರಡು ವಾರಗಳಲ್ಲಿ ಪೂರ್ಣಪ್ರಮಾಣದಲ್ಲಿ ಕೈಗಾರಿಕೆಗಳು ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ತಿಳಿಸಿದರು.ಅವರು ಇಂದು ಜಿಲ್ಲೆಯ ಹಾರೋಹಳ್ಳಿ ಮತ್ತು

ಹದಿನೈದು ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಸಮಾಧಿ ಅಭಿವೃದ್ಧಿ, ಡಾ ಅಶ್ವಥನಾರಾಯಣ
ಹದಿನೈದು ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಸಮಾಧಿ ಅಭಿವೃದ್ಧಿ, ಡಾ ಅಶ್ವಥನಾರಾಯಣ

ರಾಮನಗರ:ಮೇ/೨೨/೨೦/ಶುಕ್ರವಾರ. ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯನ್ನು ಹದಿನೈದು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ &ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ತಿಳಿಸಿದರು.

ಕಮೀಷನರ್ ಸಾಹೆಬ್ರೇ ಇದಕ್ಕೆ ಮುಕ್ತಿ ಯಾವಾಗ ?ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟ ಬೇಡ
ಕಮೀಷನರ್ ಸಾಹೆಬ್ರೇ ಇದಕ್ಕೆ ಮುಕ್ತಿ ಯಾವಾಗ ?ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟ ಬೇಡ

ಚನ್ನಪಟ್ಟಣ:ಮೇ/೨೨/೨೦/ಶುಕ್ರವಾರ. ನಗರದ ನಗರಸಭೆ ವ್ಯಾಪ್ತಿಯ ಕೆಂಪೇಗೌಡ ಬಡಾವಣೆ ಹಾಗೂ ಸಿಎಂಸಿ ಲೇಔಟ್ ನಡುವೆ ನಾಲ್ಕು ಕೂಡು ರಸ್ತೆಯಿದ್ದು, ಈ ಕೂಡು ರಸ್ತೆಯಲ್ಲಿ ಶೆಟ್ಟಿಹಳ್ಳಿ ಕೆರೆ ಏರಿಯ ಕೆಳಗಿನ ರಾಜಕಾಲುವೆಗೆ ನಿರ್ಮಿಸಿರುವ ಸೇತುವೆ ಕುಸಿದು ವಾರವಾದರೂ ಸಹ ಯಾವುದೇ ಅಧಿಕಾರಿಗಳು ಇತ್ತ ಸುಳಿಯದೇ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಇಲಾಖೆಯ ಕೆಲಸಕ್ಕೆ ಹಿಡಿದ ಕನ್ನಡಿಯಾಗಿದೆ.

ಮೇ 22 ರ ಶುಕ್ರವಾರ ಸಚಿವ ಜಗದೀಶ್ ಶೆಟ್ಟರ್ ರವರಿಂದ ಜಿಲ್ಲಾ ಪ್ರವಾಸ
ಮೇ 22 ರ ಶುಕ್ರವಾರ ಸಚಿವ ಜಗದೀಶ್ ಶೆಟ್ಟರ್ ರವರಿಂದ ಜಿಲ್ಲಾ ಪ್ರವಾಸ

ರಾಮನಗರ:ಮೇ/೨೧/೨೦/ಗುರುವಾರ. ಬೃಹತ್, ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾದ ಜಗದೀಶ್ ಶೆಟ್ಟರ್ ಅವರು ಮೇ ೨೧ ರ ಶುಕ್ರವಾರ ರಾಮನಗರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.ಅವರು ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಬೆಳಿಗ್ಗೆ ೧೧:೦೦ ಗಂಟೆಗೆ ಬಿಡದಿಗೆ ಆಗಮಿಸಿ, ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಸಭಾಂಗಣದಲ್ಲಿ ಬಿಡ

ಬಮೂಲ್ ನಿಂದ ಆಶಾ ಕಾರ್ಯಕರ್ತೆಯರಿಗೆ ಧನ ಮತ್ತು ಆಹಾರ ಕಿಟ್ ವಿತರಿಸಿದ ಜಯಮುತ್ತು
ಬಮೂಲ್ ನಿಂದ ಆಶಾ ಕಾರ್ಯಕರ್ತೆಯರಿಗೆ ಧನ ಮತ್ತು ಆಹಾರ ಕಿಟ್ ವಿತರಿಸಿದ ಜಯಮುತ್ತು

ಚನ್ನಪಟ್ಟಣ:ಮೇ/೨೦/೨೦/ಬುಧವಾರ. ಬಮೂಲ್ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ೧೯೬ ಜನ ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂಪಾಯಿಗಳ ಚೆಕ್‌ ಅನ್ನು ಬಮೂಲ್‌ನ ಚನ್ನಪಟ್ಟಣ ತಾಲ್ಲೂಕು ನಿರ್ದೇಶಕ ಜಯಮುತ್ತು ಅವರು ಇಂದು ಇಲ್ಲಿನ ಬಮೂಲ್ ಕಛೇರಿಯಲ್ಲಿ ವಿತರಣೆ ಮಾಡಿದರು.ಜೊತೆಗೆ ಪ್ರಶಸ್ತಿ ಪತ್ರ, ಕೈಗಡಿಯಾರ ಹಾಗೂ ರೇಷನ್ ಕಿಟ್‌ಗಳನ್ನು ವಿತರಿಸಲಾಯ್ತು. ಸಂದರ್ಭದಲ

ನಗರಸಭಾಧಿಕಾರಿಗಳೇ ಒಮ್ಮೆ ಸಾರ್ವಜನಿಕ ಕಕ್ಕಸು ಮನೆಯನ್ನು ನೀವು ಉಪಯೋಗಿಸಿ, ನಂತರ ಸಾರ್ವಜನಿಕರಿಗೆ ಬಿಡಿ !?
ನಗರಸಭಾಧಿಕಾರಿಗಳೇ ಒಮ್ಮೆ ಸಾರ್ವಜನಿಕ ಕಕ್ಕಸು ಮನೆಯನ್ನು ನೀವು ಉಪಯೋಗಿಸಿ, ನಂತರ ಸಾರ್ವಜನಿಕರಿಗೆ ಬಿಡಿ !?

ಚನ್ನಪಟ್ಟಣ:ಮೇ/೨೦/೨೦/ಮಂಗಳವಾರ.ನಗರಸಭೆಯ ಕಮೀಷನರ್ ಸಾಹೇಬ್ರೇ ನೀವು ಮತ್ತು ನಿಮ್ಮ ಅಧಿಕಾರಿಗಳು ಒಮ್ಮೆಯಾದರೂ, ಕೇವಲ ಒಂದೇ ಒಂದು ಬಾರಿಯದರೂ ನಿಮ್ಮದೇ ಆವರಣದಲ್ಲಿರುವ *ಸ್ವಚ್ಚತೆಯ ಪ್ರತಿರೂಪ* ಎಂದೇ ಬೋಡ್೯ ಹಾಕಿಕೊಡಿರುವ ಸುಗಮ್ ಶೌಚಾಲಯ ಮತ್ತು ಸ್ನಾನದ ಗೃಹಗಳಲ್ಲಿ ಒಮ್ಮೆ, ಕನಿಷ್ಠ ಐದು ನಿಮಿಷಗಳ ಕಾಲವಾದರು ಕಕ್ಕಸು ಮಾಡಿ ಬನ್ನಿ, ನಂತರ ಸ್ನಾನದ ಗೃಹಗಳಲ್ಲಿ ಸ್ನಾನ ಮಾಡಿ ಬನ್ನಿ. ನಿಮಗೇ ಯಾವುದೇ

Top Stories »  



Top ↑