Tel: 7676775624 | Mail: info@yellowandred.in

Language: EN KAN

    Follow us :


ಮ್ಯಾನ್ ಹೋಲ್ ನಿಂದ ಮೃತಪಟ್ಟವರಿಗೆ ಪರಿಹಾರ ಚೆಕ್‌ ವಿತರಣೆ
ಮ್ಯಾನ್ ಹೋಲ್ ನಿಂದ ಮೃತಪಟ್ಟವರಿಗೆ ಪರಿಹಾರ ಚೆಕ್‌ ವಿತರಣೆ

ರಾಮನಗರ ಟೌನ್ ನಲ್ಲಿ ಇತ್ತೀಚೆಗೆ ಮ್ಯಾನ್‌ಹೋಲ್ ನಲ್ಲಿ‌ ಇಳಿದು ಕೆಲಸ‌ನಿರ್ವಹಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಮೃತರಾದ ಮೂವರಲ್ಲಿ ಇಬ್ಬರಿಗೆ ರಾಮನಗರ ನಗರಸಭೆ ವತಿಯಿಂದ ತಲಾ 10 ಲಕ್ಷ ರೂ ಪರಿಹಾರ ವಿತರಿಸಲಾಗಿತ್ತು.ರಮೇಶ್ ಎಂಬ ಮೃತ ವ್ಯಕ್ತಿಯ ಅವಲಂಬಿತರನ್ನು ಗುರುತಿಸಿ ‌ ಅವರಿಗೆ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  10 ಲಕ್ಷ ರೂ ಚೆಕ್ ನ್ನು ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಅವರು ವಿತರಿಸಿದರು.

ಸಾವಯವ ಬೆಳೆಗೆ ಹೆಚ್ಚಿನ ಅದ್ಯತೆ ನೀಡಬೇಕು: ಸಚಿವ ಆರ್. ಶಂಕರ್
ಸಾವಯವ ಬೆಳೆಗೆ ಹೆಚ್ಚಿನ ಅದ್ಯತೆ ನೀಡಬೇಕು: ಸಚಿವ ಆರ್. ಶಂಕರ್

ರಾಮನಗರ, ಜೂನ್.೧೧. ಸಾವಯವ ಆಹಾರ ಸೇವಿಸುವುದು ಆರೋಗ್ಯಕರ ಆಹಾರ ಪದ್ಧತಿಯಾಗಿದ್ದು, ಇದನ್ನು ಸಾರ್ವಜನಿಕರು ಹೆಚ್ಚಾಗಿ ಬಳಸಲು ಮುಂದಾಗುತ್ತಿದ್ದಾರೆ. ಸಾವಯವ ಬೆಳೆಗೆ ಉತ್ತಮ ಬೆಲೆ ಸಿಗಬೇಕಾದರೆ ಅವುಗಳನ್ನು ಗುರುತಿಸಿ ಪ್ರಮಾಣಿಕರಸಬೇಕಿದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ಆರ್. ಶಂಕರ್ ಅವರು ತಿಳಿಸಿದರು.ಅವರು ಇಂದು ರಾಮನಗರ ತಾಲ್ಲೂಕಿನ ಬಿಳಗುಂಬದಲ್ಲಿ

ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ,: ಬಿ.ಸಿ. ಪಾಟೀಲ್ ಸೂಚನೆ
ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ,: ಬಿ.ಸಿ. ಪಾಟೀಲ್ ಸೂಚನೆ

ಜಿಲ್ಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು.ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಳೆ ಪ್ರಾರಂಭವಾದ ತಕ್ಷಣ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಾರೆ‌‌. ಈ ಸಂದರ್ಭದಲ್ಲಿ ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಾಡುವವರು ಹಾಗೂ ಕೃತಕ

ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಬಿದ್ದು ಮೃತಪಟ್ಟವರ ಬಗ್ಗೆ ಸೂಕ್ತ ತನಿಖೆ ಮಾಡಲು ಆಗ್ರಹ
ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಬಿದ್ದು ಮೃತಪಟ್ಟವರ ಬಗ್ಗೆ ಸೂಕ್ತ ತನಿಖೆ ಮಾಡಲು ಆಗ್ರಹ

ಚನ್ನಪಟ್ಟಣ: ರಾಮನಗರದಲ್ಲಿ ಇತ್ತೀಚೆಗೆ ನಡೆದ ಮ್ಯಾನ್ ಹೋಲ್‌ಕಾಮಗಾರಿ ನಿರ್ವಹಣೆಯಲ್ಲಿ ಮೃತಪಟ್ಟ ಕಾರ್ಮಿಕರ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿ ರಾಜ್ಯ ಪೌರ ಕಾರ್ಮಿಕರ ಸಂಘ‌ ಚನ್ನಪಟ್ಟಣ ಶಾಖೆಯ ಪದಾಧಿಕಾರಿಗಳು ಪ್ರತಿಭನೆ ಪ್ರತಿಭಟನೆ ನಡೆಸಿದರು.ಮೃತ ಕಾರ್ಮಿಕರ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಿ ಸೂಕ್ತ ಪರಿಹಾರ ನೀಡಬೇಕು. ಬಾಕಿ ಉಳಿದಿರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇರ ನೇಮಕ

ಲಾಕ್ಡೌನ್ ಸಂದರ್ಭದಲ್ಲಿ ಜಿಲ್ಲೆಯ ಕ್ರೈಂ ರೇಟ್ ಝೀರೋ ಆಗಿದೆ. ನಮ್ಮ ಪೋಲೀಸರು ಬಡವರ ಸೇವೆಯಲ್ಲಿ ತೊಡಗಿದ್ದಾರೆ. ಎಸ್‌ ಪಿ ಗಿರೀಶ್
ಲಾಕ್ಡೌನ್ ಸಂದರ್ಭದಲ್ಲಿ ಜಿಲ್ಲೆಯ ಕ್ರೈಂ ರೇಟ್ ಝೀರೋ ಆಗಿದೆ. ನಮ್ಮ ಪೋಲೀಸರು ಬಡವರ ಸೇವೆಯಲ್ಲಿ ತೊಡಗಿದ್ದಾರೆ. ಎಸ್‌ ಪಿ ಗಿರೀಶ್

ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಆಗಿದ್ದು, ಈ ಸಂದರ್ಭದಲ್ಲಿ ನಮ್ಮ ಜಿಲ್ಲೆಯ ಕ್ರೈಂ ರೇಟ್ ಝೀರೋ ಆಗಿದೆ. ಈ ಸುಸಂಧರ್ಭವನ್ನು ನಮ್ಮ ಪೋಲೀಸರು ಬಡವರ ಸೇವೆಗಾಗಿ ಮೀಸಲಿಟ್ಟಿದ್ದು, ತುಂಬಾ ಸಂತಸವಾಗಿದೆ.ಕಾನೂನು ಸುವ್ಯವಸ್ಥೆ ಕಾಪಾಡುವುದಷ್ಟೇ ಪೊಲೀಸರ ಕೆಲಸವಲ್ಲ. ಸಾಮಾಜಿಕ ಸೇವೆಯೂ ನಮ್ಮ ಕರ್ತವ್ಯ ಎನ್ನುವುದನ್ನು ನಮ್ಮ ಜಿಲ್ಲೆಯ ಕೆಲವೆಡೆ ಪೊಲೀಸರು ಮಾಡಿ ತೋರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್ ತಿಳಿಸ

ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ, ತಾಲ್ಲೂಕಿನ ಬಹುತೇಕ ಎಲ್ಲಾ ಪೆಟ್ರೋಲ್ ಬಂಕ್ ಗಳ ಮುಂದೆ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ
ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ, ತಾಲ್ಲೂಕಿನ ಬಹುತೇಕ ಎಲ್ಲಾ ಪೆಟ್ರೋಲ್ ಬಂಕ್ ಗಳ ಮುಂದೆ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ

ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್‌, ಗ್ಯಾಸ್ ಸಿಲಿಂಡರ್ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆಯನ್ನು ಜನಸಾಮಾನ್ಯರ ಕೈಗೆಟುಕದ ರೀತಿಯಲ್ಲಿ ಏರಿಸಿದ್ದು, ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ದೂರಿದರು. ಅವರು ಇಂದು ತಮ್ಮ ಪಕ್ಷದ ತಾಲ್ಲೂಕು ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಜೊತೆಗೂಡಿ ನಗರದ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಗರದ ಚರ್ಚ್ ರಸ್ತೆಯಲ್ಲಿ ಎಂಎಸ್ಐಲ್ ಮದ್ಯಮಾರಾಟ ಮಳಿಗೆಗೆ ಸರ್ವೇ. ಸ್ಥಳೀಯರ ಆಕ್ರೋಶ.
ನಗರದ ಚರ್ಚ್ ರಸ್ತೆಯಲ್ಲಿ ಎಂಎಸ್ಐಲ್ ಮದ್ಯಮಾರಾಟ ಮಳಿಗೆಗೆ ಸರ್ವೇ. ಸ್ಥಳೀಯರ ಆಕ್ರೋಶ.

ಎಂಎಸ್ಐಎಲ್ ಮದ್ಯ ಮಾರಾಟದ ಚಿಲ್ಲರೆ ಮಳಿಗೆ ತೆರೆಯಲು ಚರ್ಚ್ ರಸ್ತೆಯ ಕ್ರಿಶ್ಚಿಯನ್ ಸಮಾಧಿ ಮುಂಭಾಗದ ಮಳಿಗೆಯೊಂದರಲ್ಲಿ ಸರ್ಕಾರವು ಅನುಮತಿ ನೀಡಿದ್ದು, ಜಿಲ್ಲಾಧಿಕಾರಿಗಳ‌ ಆದೇಶದ ಮೇರೆಗೆ ತಾಲ್ಲೂಕು ಅಬಕಾರಿ ಅಧಿಕಾರಿಗಳು ಸೋಮವಾರ ಸಂಜೆಯ ವೇಳೆ ಸರ್ವೇಗೆ ಬಂದಾಗ ಸ್ಥಳೀಯರು ವಿರೋಧಿಸಿದ ಘಟನೆ ನಡೆದಿದೆ.ಅಪ್ಪಗೆರೆ ಗ್ರಾಮದಲ್ಲಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜು ಇದೆ. ಕೂಗಳತೆ ದೂರದಲ್ಲಿ ತೋಟಗಾರಿಕೆ ಇಲಾಖೆ ಮತ್ತು ನ

ಅಕ್ಕೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಗುಂಪಾಗಿ ಹುಟ್ಟುಹಬ್ಬ ಆಚರಣೆ. ಬಸ್ಕಿ ಹೊಡೆಸಿದ ಪೋಲೀಸರು.
ಅಕ್ಕೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಗುಂಪಾಗಿ ಹುಟ್ಟುಹಬ್ಬ ಆಚರಣೆ. ಬಸ್ಕಿ ಹೊಡೆಸಿದ ಪೋಲೀಸರು.

ಕೊರೊನಾ ನಡುವೆಯೂ ಹಲವಾರು ಕಾಲೇಜು ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿ ನಿಯಮ ಉಲ್ಲಂಘಿಸಿ, ಹುಟ್ಟು ಹಬ್ಬ ಆಚರಣೆಯಲ್ಲಿ ತೊಡಗಿದ್ದಾಗ, ಪೋಲೀಸರು ಕರೆತಂದು, ಅಕ್ಕೂರು ಪೋಲಿಸ್ ಠಾಣೆಯ ಮುಂಭಾಗ ಬಸ್ಕಿ ಹೊಡೆಸಿ, ಎಚ್ಚರಿಕೆ ನೀಡಿ ಕಳುಹಿಸಿದ ಘಟನೆ ಮಂಗಳವಾರ ಸಂಜೆ ಜರುಗಿದೆ.ಚನ್ನಪಟ್ಟಣ ಮತ್ತು ರಾಮನಗರದ ಕಾಲೇಜಿನ ವಿದ್ಯಾರ್ಥಿಗಳು ಓರ್ವ ಸ್ನೇಹಿತನ ಬರ್ತ್ ಡೇ ಆಚರಿಸಿಕೊಳ್ಳಲು, ಬೈಕ್ ಗಳಲ್ಲಿ ಅಕ್ಕೂರು ಪೋಲಿಸ್ ಠಾಣಾ ವ್ಯಾ

ಗುತ್ತಿಗೆದಾರರಿಗೆ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನಚ್ಚರಿಕಾ ಕ್ರಮಗಳ ಬಗ್ಗೆ ತರಬೇತಿ ನೀಡಿ : ಹನುಮಂತಪ್ಪ
ಗುತ್ತಿಗೆದಾರರಿಗೆ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನಚ್ಚರಿಕಾ ಕ್ರಮಗಳ ಬಗ್ಗೆ ತರಬೇತಿ ನೀಡಿ : ಹನುಮಂತಪ್ಪ

ರಾಮನಗರ, ಜೂನ್.07: ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಇತರೆ ಇಲಾಖೆಗಳು ಗುತ್ತಿಗೆದಾರರಿಗೆ ಕೈಗೊಳ್ಳಬೇಕಾದ ಮುನ್ನಚ್ಚರಿಕಾ ಕ್ರಮಗಳ ಬಗ್ಗೆ ತರಬೇತಿ ನೀಡುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಹನುಮಂತಪ್ಪ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಅನಿವಾರ್

ಬಾಚಹಳ್ಳಿ ಗ್ರಾಮದ ಶೇಖರ್ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ. ಮದ್ಯ ವಶ. ಅಕ್ಕೂರು ಠಾಣೆಯಲ್ಲಿ ದೂರು ದಾಖಲು.
ಬಾಚಹಳ್ಳಿ ಗ್ರಾಮದ ಶೇಖರ್ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ. ಮದ್ಯ ವಶ. ಅಕ್ಕೂರು ಠಾಣೆಯಲ್ಲಿ ದೂರು ದಾಖಲು.

ಚನ್ನಪಟ್ಟಣ ತಾಲ್ಲೂಕಿನ ಅಕ್ಕೂರು ಪೋಲೀಸ್ ಠಾಣಾ ವ್ಯಾಪ್ತಿಯ ಬಾಚಹಳ್ಳಿ ಗ್ರಾಮದ ಶೇಖರ್ ಎಂಬುವವರ ಅಂಗಡಿ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಕ್ಕೂರು ಪಿಎಸ್ಐ ಸರಸ್ವತಿ ಮತ್ತು ಸಿಬ್ಬಂದಿಗಳು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.ಡಿವೈಎಸ್ಪಿ ರಮೇಶ್ ಆದೇಶದಂತೆ ಸಿಪಿಐ ಟಿ ಬಿ ಶಿವಕುಮಾರ್ ಮಾರ್ಗದರ್ಶನದಲ್ಲಿ ಸೋಮವಾರ ಸಂಜೆ ನಡೆದ ಈ ದಾಳಿಯಲ್ಲಿ, ಅಂಗಡಿ ಮಾಲೀಕ ಬಿ ಎಂ ಶೇಖರ್ ಬಿನ್ ಲೇಟ್ ಮಾದಯಯ್ಯ ತಪ್ಪಿಸಿಕೊಂಡಿದ

Top Stories »  



Top ↑