Tel: 7676775624 | Mail: info@yellowandred.in

Language: EN KAN

    Follow us :


ಶಾಲಾ-ಕಾಲೇಜುಗಳ ಬಳಿ ನಿಷೇಧಾಜ್ಞೆ  ಜಾರಿ
ಶಾಲಾ-ಕಾಲೇಜುಗಳ ಬಳಿ ನಿಷೇಧಾಜ್ಞೆ ಜಾರಿ

ರಾಮನಗರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು ಹಾಗೂ ಎಲ್ಲಾ ವೃತ್ತಿಪರ ಕಾಲೇಜುಗಳ ಮುಖ್ಯದ್ವಾರ/ಗೇಟ್ ನಿಂದ 100 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಆದೇಶ ಹೊರಡಿಸಿದ್ದಾರೆ. ಸಿ.ಆರ್.ಪಿ.ಸಿ ಸೆಕ್ಷನ್ 144 ರಡಿಯಲ್ಲಿ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂ

ಮನೆ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನ
ಮನೆ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನ

ರಾಮನಗರ:ಫೆ.14. ಮಾಗಡಿ ಪುರಸಭೆ ವತಿಯಿಂದ 2021-22 ನೇ ಸಾಲಿನ ವಿವಿಧ ವಸತಿ ಯೋಜನೆಗಳಾದ  ಡಾ||ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ(13), ಪರಿಶಿಷ್ಟ ಪಂಗಡ(05), ಅಲ್ಪಸಂಖ್ಯಾತರು(08) ಹಾಗೂ ಸಾಮಾನ್ಯ ಜಾತಿ(49)  ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಮಾಗಡಿ ಪುರಸಭಾ ವ್ಯಾಪ್ತಿಯ ನ

ಪಡಿತರ ಅಕ್ಕಿ ಅಕ್ರಮ ಸಾಗಾಟ. ಕ್ಯಾಂಟರ್ ಸಮೇತ ವಶಕ್ಕೆ ಪಡೆದ ಪೋಲೀಸರು
ಪಡಿತರ ಅಕ್ಕಿ ಅಕ್ರಮ ಸಾಗಾಟ. ಕ್ಯಾಂಟರ್ ಸಮೇತ ವಶಕ್ಕೆ ಪಡೆದ ಪೋಲೀಸರು

ನಗರದ ಡಿ ಟಿ ರಾಮು ವೃತ್ತದ ಬಳಿಯ ಮದಿನಾ ಚೌಕ ರಸ್ತೆಯ ಆಪಲ್ ಶಾಲೆಯ ಬಳಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಕ್ಯಾಂಟರ್ ಗೆ ತುಂಬಿಸುತ್ತಿದ್ದ ವೇಳೆ ಮಾಹಿತಿ ಮೇರೆಗೆ ಆಗಮಿಸಿದ ಪೂರ್ವ ಪೋಲಿಸ್ ಠಾಣೆಯ ಪೋಲೀಸರು ತಮ್ಮ ವಶಕ್ಕೆ ಪಡೆದಿರುವ ಘಟನೆ ಭಾನುವಾರ ರಾತ್ರಿ ಜರುಗಿದೆ.ಪ್ರತಿನಿತ್ಯವೂ ಇಲ್ಲಿ ಎರಡು ಕ್ಯಾಂಟರ್ ಗಳು ಮತ್ತು ಒಂದು ಮಾರುತಿ ಓಮ್ನಿ ಕಾರು ಬಂದು ಆಪಲ್ ಶಾಲೆಯ ಬಳಿ ನಿಲ್ಲುತ್ತಿದ್ದು, ಇದರಲ್ಲಿ ಒಂದು ಕ್ಯಾಂಟರ

ನಗರೋತ್ಥಾನ ಕ್ರಿಯಾ ಯೋಜನೆಗಳಿಗೆ ಅನುಮೋದನೆ
ನಗರೋತ್ಥಾನ ಕ್ರಿಯಾ ಯೋಜನೆಗಳಿಗೆ ಅನುಮೋದನೆ

ನಗರೋತ್ಥಾನ-3 ಯೋಜನೆಯ ಉಳಿತಾಯ ಮೊತ್ತ ಹಾಗೂ ಅಮೃತ ನಗರೋತ್ಥಾನ ಯೋಜನೆಯ ಹಂತ -4 ರ ಕ್ರಿಯಾ ಯೋಜನೆಗಳಿಗೆ ಇಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡಲಾಯಿತು.ನಗರೋತ್ಥಾನ-3 ಯೋಜನೆಯ ಉಳಿತಾಯ ಮೊತ್ತದರಾಮನಗರ ನಗರಸಭೆ-3.82 ಕೋಟಿ ರೂ ವಚ್ಚದ 15 ಕಾಮಗಾರಿ, ಚನ್ನಪಟ್ಟಣ ನಗರಸಭೆ- 1.97 ಕೋಟಿ ರೂ ವೆಚ್ಚದ 5 ಕಾಮಗಾರಿ,

ಈ ವರ್ಷಕ್ಕೆ ಮಾತ್ರ ಈ ವಿನಾಯಿತಿ ನೀಟ್  ವಿಳಂಬ ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್ ಡಾ.ಅಶ್ವತ್ಥನಾರಾಯಣ
ಈ ವರ್ಷಕ್ಕೆ ಮಾತ್ರ ಈ ವಿನಾಯಿತಿ ನೀಟ್ ವಿಳಂಬ ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್ ಡಾ.ಅಶ್ವತ್ಥನಾರಾಯಣ

ರಾಮನಗರ: ನೀಟ್ ಪರೀಕ್ಷೆಯಲ್ಲಿ ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡಿದ ಗೋವಿಂದಹಳ್ಳಿ ನಾಗರಾಜು
ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡಿದ ಗೋವಿಂದಹಳ್ಳಿ ನಾಗರಾಜು

ಚನ್ನಪಟ್ಟಣ.ಫೆ.11: ತಾಲ್ಲೂಕಿನ ಪ್ರಾಥಮಿಕ ಕೃಷಿಮತ್ತು ಗ್ರಾಮೀಣಾಭಿವೃದ್ಧಿ(ಪಿಎಲ್‍ಡಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಗೋವಿಂದಹಳ್ಳಿ ನಾಗರಾಜು ರಾಜೀನಾಮೆ ನೀಡಿದ್ದಾರೆ. ಹಿಂದಿನ ಒಪ್ಪಂದದಂತೆ 

ಮಾಕಳಿ ಗ್ರಾಮಕ್ಕೆ ನೀರಿನ ಕೊಡುಗೆ ಯೋಗೇಶ್ವರ್ ನೀಡಿದ್ದಾರೆ. ಕುಮಾರಸ್ವಾಮಿ ಹೆಸರು ತಗೋತ್ತಿದ್ದಾರೆ
ಮಾಕಳಿ ಗ್ರಾಮಕ್ಕೆ ನೀರಿನ ಕೊಡುಗೆ ಯೋಗೇಶ್ವರ್ ನೀಡಿದ್ದಾರೆ. ಕುಮಾರಸ್ವಾಮಿ ಹೆಸರು ತಗೋತ್ತಿದ್ದಾರೆ

ಚನ್ನಪಟ್ಟಣ: ತಾಲ್ಲೂಕಿನ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ನೀರಿನ ಕೊಡುಗೆ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರ ಕೊಡುಗೆಯೇ ವಿನಃ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ ಏನೇನು ಇಲ್ಲ ಎಂದು ಮಾಕಳಿ ಗ್ರಾಮದ ಬಿಜೆಪಿ ಮುಖಂಡರು ಇಂದು ಆರೋಪಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ

ಕೊಟ್ಟ ಮಾತಿನಂತೆ ನಡೆದಿರುವ ಸರ್ಕಾರ- ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
ಕೊಟ್ಟ ಮಾತಿನಂತೆ ನಡೆದಿರುವ ಸರ್ಕಾರ- ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ರಾಮನಗರ ತಾಲ್ಲೂಕಿನ 344 ಮತ್ತು ಮಾಗಡಿ ತಾಲ್ಲೂಕಿನ 697 ಜನವಸತಿ ಪ್ರದೇಶಗಳ ಒಟ್ಟು 87,099 ಮನೆಗಳಿಗೆ ನಲ್ಲಿ ಸಂಪರ್ಕ ಕೊಟ್ಟು ನದಿ ಮೂಲದ ಶುದ್ಧ ಕುಡಿಯುವ ನೀರು ಒದಗಿಸುವ ಒಟ್ಟು ರೂ 825 ಕೋಟಿ ವೆಚ್ಚದ ಎರಡು ಪ್ರಮುಖ ಯೋಜನೆಗಳಿಗೆ ಬುಧವಾರ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.ಜಲಜೀವನ್ ಮಿಷನ್ ಅಡಿಯ ಈ ಯೋಜನೆಗಳಿಂದ ಎರಡು ತಾಲ್ಲೂಕುಗಳ 3,65,000 ಜನರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಸಿಗಲ

ಲಾರಿ ಚಾಲಕನಿಗೆ ವಿಥೌಟ್ ಹೆಲ್ಮೆಟ್ ದಂಡ ವಿಧಿಸಿದ ಪುರ ಪೋಲೀಸ್ ಠಾಣೆಯ ಸಬ್ಇನ್ಸಪೆಕ್ಟರ್
ಲಾರಿ ಚಾಲಕನಿಗೆ ವಿಥೌಟ್ ಹೆಲ್ಮೆಟ್ ದಂಡ ವಿಧಿಸಿದ ಪುರ ಪೋಲೀಸ್ ಠಾಣೆಯ ಸಬ್ಇನ್ಸಪೆಕ್ಟರ್

ಚನ್ನಪಟ್ಟಣ: ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪುರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ₹500 ದಂಡ ಹಾಕಿದ ಘಟನೆ ಸೋಮವಾರ ನಡೆದಿದೆ.ನಗರದ ಬಿ.ಎಂ.ರಸ್ತೆಯಲ್ಲಿ ಸೋಮವಾರ ಸಂಜೆ ಮಂಡ್ಯದಿಂದ ಬಿಡದಿ ಕಡೆಗೆ ಚಲಿಸುತ್ತಿದ್ದ ಲಾರಿಯೊಂದನ್ನು ಅಡ್ಡಹಾಕಿದ ಪುರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಮತಾ ಅವರು, ಲಾರಿ ಚಾಲಕ ಯೋಗಾನಂದ್‌ ಎಂಬುವರಿಗೆ ಹೆಲ್ಮೆಟ್ ಹಾಕಿಲ್ಲ ಎಂಬ ಕಾರಣಕ್ಕೆ ದಂಡ ಹಾಕಿ ರಶೀದಿ

ರಕ್ಷಣಾ ಕಲೆಗಳು ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ
ರಕ್ಷಣಾ ಕಲೆಗಳು ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ

ಹೆಣ್ಣು ಮಕ್ಕಳು ಇಂದು ಎಲ್ಲಾ ರಂಗದಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾಭ್ಯಾಸ ಹಾಗೂ ಕೆಲಸ ಮಾಡುವ ಸ್ಥಳಗಳಲ್ಲಿ ಹೆಣ್ಣು ಮಕ್ಕಳು ನಿರ್ಭೀತಿ ಹಾಗೂ ಆತ್ಮವಿಶ್ವಾಸದಿಂದ ಕೆಲಸ ಮಾಡಲು ರಕ್ಷಣಾ ಕಲೆಗಳು ಅವಶ್ಯಕ ಎಂದು ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಅವರು ತಿಳಿಸಿದರುಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥ

Top Stories »  



Top ↑