Tel: 7676775624 | Mail: info@yellowandred.in

Language: EN KAN

    Follow us :


21ರಂದು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
21ರಂದು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ರಾಮನಗರ : ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರವನ್ನು ಜು-21 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಆರ್.ಕೆ.ಬೈರಲಿಂಗಯ್ಯ ತಿಳಿಸಿದರು. ಸ್ಪೂರ್ತಿ ಭವನದಲ್ಲಿ ಸುದ್ದಿಗೋಷ್ಟಯಲ್ಲಿ ಮಾತನಾಡಿದ ಅವರು 2017-18 ನೇ ಸಾಲಿನಲ್ಲಿ  ಎಸ್.ಎಸ್.ಎಲ್.ಸಿ.ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ  ನ

ರಾಜೀವ್ ಗಾಂಧಿ ಆರೋಗ್ಯ ವಿವಿ : ಭೂಸ್ವಾಧೀನ: ರೈತರ ಮನವೊಲಿಕೆ ವಿಫ‌ಲ

ರಾಮನಗರ: ನಗರದ ಅರ್ಚಕರಹಳ್ಳಿಯಲ್ಲಿ ಉದ್ದೇಶಿತ ರಾಜೀವ್‌ ಗಾಂಧಿ ಆರೋಗ್ಯ ವಿವಿ ಕಟ್ಟಡ ನಿರ್ಮಾಣಕ್ಕೆ ಭೂಸ್ವಾಧೀನ ವಿಚಾರದಲ್ಲಿ ಹೈಕೋರ್ಟ್‌ ಮೆಟ್ಟಿಲೇರಿರುವ ರೈತರ ಮನವೊಲಿಸುವ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಸಚಿವರಾದ ಡಿ.ಕೆ.ಶಿವಕುಮಾರ್‌, ಎಚ್‌.ಡಿ.ರೇವಣ್ಣ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ಪ್ರಯತ್ನ ಸಫ‌ಲವಾಗಲಿಲ್ಲ ಎಂದು ಗುರುತಿಸಿಕೊಳ್ಳಲು ಇಚ್ಛಿಸದ ಭೂಮಾಲೀಕರು ತಿಳಿಸಿದ್ದಾರೆ. ರೈತರೊಂದಿಗೆ ಸಂಧಾನ ನಡೆಸಿ ಮನವೊ

ಚುಂಚಶ್ರೀ ರೈತರ ಚಿಂತನ ಮಂಥನ ಸಭೆ
ಚುಂಚಶ್ರೀ ರೈತರ ಚಿಂತನ ಮಂಥನ ಸಭೆ

ರಾಮನಗರ: ರೈತರ ಕಷ್ಟಗಳನ್ನು ಅರ್ಥಮಾಡಿಕೊಲ್ಳುವ ಸರಕಾರ ಅಸ್ತಿತ್ವದಲ್ಲಿದೆ ಎಂಬ ಪೂರ್ಣ ವಿಶ್ವಾಸನಮಗಿದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು. ನಗರದ ಆದಿಚುಂಚನಗಿರಿ ಶಾಖಾಮಠದಲ್ಲಿ ಚುಂಚಶ್ರೀ ರೈತರ ಚಿಂತನ ಮಂಥನ ಬಳಗದಿಂದ ಸಂವಾದ ಕಾರ್ಯಕ್ರಮದಲ್ಲಿ ಆಶೀರ್ವಚನದಲ್ಲಿ ಮಾತನಾಡಿದ ಅವರು,'ಈ ಮಣ್ಣಿನಲ್ಲೇ ಹುಟ್ಟಿರುವ ನಮ್ಮವರೇ ಆದವರು ಮುಖ್ಯಮಂತ್ರಿಗಳಾಗಿರುವುದರಿಂದ ರೈತರ ನೋವನ್ನು ಅವರಿಗೆ ಅರ್ಥ ಮ

ಆಕಸ್ಮಿಕ ಬೆಂಕಿಗೆ ಒಂದು ನಾಟಿ ಹಸು, ಒಂದು ಹೋರಿ, 25 ಮೇಕೆ, 10ಕ್ಕೂ ಹೆಚ್ಚು ಕೋಳಿ-ಮನೆಯಲ್ಲಿದ್ದ ವಸ್ತುಗಳು ಆಹುತಿ
ಆಕಸ್ಮಿಕ ಬೆಂಕಿಗೆ ಒಂದು ನಾಟಿ ಹಸು, ಒಂದು ಹೋರಿ, 25 ಮೇಕೆ, 10ಕ್ಕೂ ಹೆಚ್ಚು ಕೋಳಿ-ಮನೆಯಲ್ಲಿದ್ದ ವಸ್ತುಗಳು ಆಹುತಿ

ಮಾಗಡಿ: ಪೂಜಾರಿಪಾಳ್ಯ ಗೊಲ್ಲರಹಟ್ಟಿಯಲ್ಲಿ ಶನಿವಾರ ರಾತ್ರಿ 10:30ರಲ್ಲಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕೆಂಪಯ್ಯ ಅವರ ಒಂದು ನಾಟಿ ಹಸು, ಒಂದು ಹೋರಿ, 25 ಮೇಕೆ, 10ಕ್ಕೂ ಹೆಚ್ಚು ಕೋಳಿ ಸೇರಿ ಮನೆಯಲ್ಲಿದ್ದ ವಸ್ತುಗಳು ಆಹುತಿಯಾಗಿವೆ. ಒಲೆಯಲ್ಲಿದ್ದ ಬೆಂಕಿ ಕಿಡಿ ಕೊಟ್ಟಿಗೆಯ ಹುಲ್ಲು ಮಾಡಿಗೆ ಬಿದ್ದು ಅವಘಡ ಸಂಭವಿಸಿರಬಹುದು ಎನ್ನಲಾಗಿದೆ. ಮನೆ ಗ್ರಾಮದಿಂದ ದೂರ ಇದ್ದು, ಗ್ರಾಮಸ್ಥರಿಗೆ ತಡವಾಗಿ ತಿಳಿದಿದೆ. ಮನೆ ಸದಸ್ಯರು ಪ್ರಾಣ

ಸೆಲ್ಪಿ ತೆಗೆದುಕೊಳ್ಳುವ ವೇಳೆ ಜಾರಿ ಬಿದ್ದು ಸಾವು
ಸೆಲ್ಪಿ ತೆಗೆದುಕೊಳ್ಳುವ ವೇಳೆ ಜಾರಿ ಬಿದ್ದು ಸಾವು

ರಾಮನಗರ: ಕನಕಪುರ ತಾಲೂಕಿನ ಮೇಕೆದಾಟಿಗೆ ಪ್ರವಾಸಕ್ಕೆಂದು ತೆರಳಿದ್ದ ಇಬ್ಬರು ಯುವಕರು ಸೆಲ್ಫಿ ತೆಗೆದುಕೊಳ್ಳುವ ವೇಳೆ ನದಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್​ವೇರ್​ ಉದ್ಯೋಗಿಗಳಾಗಿದ್ದ ಸಮೀರ್​ ರೆಹಮಾನ್​ (29) ಮತ್ತು ಭವಾನಿ ಶಂಕರ್​ (29) ಮೃತರು. ಇಬ್ಬರೂ ಯುವಕರು ಮೂಲತಃ ಬೀದರ್​ನವರಾಗಿದ್ದ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು. ಭಾನುವಾರ ವಾರದ ರಜೆ ಸಿಕ್ಕ ಕಾರಣಕ್ಕೆ ಇಬ್ಬರೂ ಕ

ಜೀವನ ಮೌಲ್ಯ ಕಲಿಸುವ ನಾಟಕ ಕಲೆ: ಅಬ್ಬೂರು ರಾಜಶೇಖರ
ಜೀವನ ಮೌಲ್ಯ ಕಲಿಸುವ ನಾಟಕ ಕಲೆ: ಅಬ್ಬೂರು ರಾಜಶೇಖರ

ರಾಮನಗರ: ನಾಟಕಗಳು ಜೀವನ ಮೌಲ್ಯಗಳನ್ನು ಕಲಿಸುತ್ತವೆ ಎಂದು ಆರಂಭ ಪತ್ರಿಕೆ ಸಂಪಾದಕರಾದ ಅಬ್ಬೂರು ರಾಜಶೇಖರ ಅವರು ಹೇಳಿದರು. ನಗರದ ಎಂ.ಎಚ್.ಶಿಕ್ಷಣ ಸಂಸ್ಥೆಯಲ್ಲಿ ಜನಮುಖಿ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ “ಮುತ್ಯೋರ್ಮ” ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೃಶ್ಯ ಮಾಧ್ಯಮಗಳು ಸಮಾಜದಲ್ಲಿ ಮೌಲ್ಯಗಳನ್ನು ನಾಶ ಮಾಡಿದೆ. ಆದರೆ ಕಣ್ಮರೆಯಾಗಿರುವ ಮೌಲ್ಯಗಳಿಗೆನಾಟಕ ಹಾಗೂ ರಂಗಭೂಮಿ ಪಾತ್ರಗಳು ಮರುಜೀವ ನೀಡುತ್ತಿವೆ ಎಂದ

50 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ 
50 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ 

ರಾಮನಗರ :  ರಾಜ್ಯದ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಜು.16ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಸುಮಾರು 50 ಕೋಟಿ ರೂ.ಗಳಿಗೂ ಹೆಚ್ಚಿನ 13 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವುಗಳ ವಿವರ ಇಂತಿದೆ. ಉನ್ನತ ಶಿಕ್ಷಣ ಇಲಾಖೆ ವತಿಯಿಂದ 70 ಲಕ್ಷ ರೂ. ವೆಚ್ಚದ 3 ಹೆಚ್ಚುವರಿ ಕೊಠಡಿ ನಿರ್ಮಾಣದ ಶಂಕುಸ್ಥಾಪನೆ, 50 ಲಕ್ಷ ರೂ. ವೆಚ್ಚದ ಗ್ರಂಥಾಲಯ ಕೊಠಡಿ ನಿರ್ಮಾಣದ ಶಂಕುಸ್ಥಾಪನೆ, 100 ಲಕ್ಷ ರೂ.

ಟಯೋಟಾ ಗ್ರೂಪ್ಸ್‍ನ ಪರಿಸರ ರಕ್ಷಣಾ ವೇದಿಕೆ ವತಿಯಿಂದ ಸಸಿ ನೆಡುವ ಕಾರ್ಯಕ್ರಮ
ಟಯೋಟಾ ಗ್ರೂಪ್ಸ್‍ನ ಪರಿಸರ ರಕ್ಷಣಾ ವೇದಿಕೆ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

ರಾಮನಗರ : ಸ್ವಚ್ಚತೆ ಮತ್ತು ಪರಿಸರ ಸಂರಕ್ಷಣೆ ವಿಚಾರದಲ್ಲಿ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳು ಜಾಗೃತಿ ವಹಿಸುವ ಅವಶ್ಯಕತೆ ಇದೆ ಎಂದು ಮಾಗಡಿ ಶಾಸಕ ಎ.ಮಂಜುನಾಥ್ ಅಭಿಪ್ರಾಯಪಟ್ಟರು.     ಬಿಡದಿ ಪುರಸಭಾ ವ್ಯಾಪ್ತಿಯ ಕೇತಿಗಾನಹಳ್ಳಿ ರಸ್ತೆಯಲ್ಲಿ ಟಯೋಟಾ ಗ್ರೂಪ್ಸ್‍ನ ಪರಿಸರ ರಕ್ಷಣಾ ವೇದಿಕೆ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವೇಗದಲ್ಲಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರಿಗೆ ರಾಮನಗರ ಜಿಲ್ಲೆಯಿಂದ ಅಗತ್ಯ ಮೂಲ

ಉಪಚುನಾವಣೆಗೆ ನಾನೇ ಬಿಜೆಪಿ ಅಭ್ಯರ್ಥಿ : ಲೀಲಾವತಿ
ಉಪಚುನಾವಣೆಗೆ ನಾನೇ ಬಿಜೆಪಿ ಅಭ್ಯರ್ಥಿ : ಲೀಲಾವತಿ

ರಾಮನಗರ : ಪಕ್ಷದ ಪಧಾದಿಕಾರಿಗಳಾಗಿ ನೇಮಿಸುವ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಿ ಪಕ್ಷವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಲೀಲಾವತಿ ಆರೋಪ ಮಾಡಿದರು.     ತಾಲ್ಲೂಕಿನ ಮೂಡ್ಲಳ್ಳಿದೊಡ್ಡಿಯ ಅವರ ನಿವಾಸದಲ್ಲಿ ಕರೆದಿದ್ದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡಿಕೊಂಡು ಬಂದಿರುವ ಕಾರ್ಯಕರ್ತರನ್ನು ಕಡೆಗಣಿಸಿ ಏಕಚಕ್ರಾ

ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಮಾಹಿತಿ
ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಮಾಹಿತಿ

ರಾಮನಗರ : ಇಲ್ಲಿನ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಬಾಹ್ಯ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಗ್ರೂಪ್ ಡಿ ನೌಕರರ ಪೂರ್ಣ ವೇತನವನ್ನು ಸಂಬಂಧಿಸಿದವರ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಪಾವತಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಪಿ.ರಾಜೇಶ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರನಾಥ್ ಅವರಿಗೆ ತಾಕೀತು ಮಾಡಿದರು.  ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 10ನೇ ಸಾಮಾನ

Top Stories »  



Top ↑