Tel: 7676775624 | Mail: info@yellowandred.in

Language: EN KAN

    Follow us :


ಖಾಲಿ ನಿವೇಶನಗಳೆಲ್ಲವೂ ಕಸಮಯ, ಜವಾಬ್ದಾರಿ ಇಲ್ಲದ ನಾಗರೀಕರು, ವಿಲೇವಾರಿ ಮಾಡದ ನಗರಸಭೆ
ಖಾಲಿ ನಿವೇಶನಗಳೆಲ್ಲವೂ ಕಸಮಯ, ಜವಾಬ್ದಾರಿ ಇಲ್ಲದ ನಾಗರೀಕರು, ವಿಲೇವಾರಿ ಮಾಡದ ನಗರಸಭೆ

ಚನ್ನಪಟ್ಟಣ: ನಗರಸಭೆ ವ್ಯಾಪ್ತಿಯ ಹಲವಾರು ಖಾಲಿ ನಿವೇಶನಗಳು ಕಸದ ತೊಟ್ಟಿಯಾಗಿ ಮಾರ್ಪಾಟಾಗಿದ್ದು ಆಯಾಯ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು ಮತ್ತು ಅಕ್ಕಪಕ್ಕದ ನಿವಾಸಿಗಳು ದುರ್ವಾಸನೆ ಸಹಿಸಲು ಸಾಧ್ಯವಾಗದೆ ಇತ್ತ ಯಾರನ್ನೂ ದೂರಬೇಕು ಎಂದು ತಿಳಿಯದೆ ಮೌನವಾಗಿ ಶಾಪ ಹಾಕುತ್ತಾ ಕಾಲ ದೂಡುತ್ತಿದ್ದಾರೆ.ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿ, ನಗರಸಭೆ ಹೊರವಲಯದ ರಸ್ತೆ ಬ

ಸರ್ಕಾರಿ ಶಾಲಾ ಆವರಣದಲ್ಲಿ ಅಕ್ರಮ ಮತಾಂತರಕ್ಕೆ ಪ್ರಚೋದನೆ ಮಿಷನರಿಗಳ ವಿರುದ್ಧ ಪ್ರಕರಣ ದಾಖಲು
ಸರ್ಕಾರಿ ಶಾಲಾ ಆವರಣದಲ್ಲಿ ಅಕ್ರಮ ಮತಾಂತರಕ್ಕೆ ಪ್ರಚೋದನೆ ಮಿಷನರಿಗಳ ವಿರುದ್ಧ ಪ್ರಕರಣ ದಾಖಲು

ರಾಮನಗರ:ಡಿ/೧೪/೨೦೧೯/ಶನಿವಾರ. ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಅಣ್ಣಹಳ್ಳಿ ಗ್ರಾಮದಲ್ಲಿರುವ ಕೆಂಗಲ್ ಹನುಮಂತಯ್ಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಯಾರ ಪೂರ್ವಾನುಮತಿ ಇಲ್ಲದೆ ಪೆಂಡಾಲ್ ಹಾಕಿ ಸಾಮೂಹಿಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಕ್ರೈಸ್ತ ಧರ್ಮದ ಮಿಷನರಿಗಳ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.ಇದೇ ೧೨ ರ ರಾತ್ರಿ ಸುಮಾರು ೦೮:

ತಾಲ್ಲೂಕಿನ ಇಬ್ಬರು ಸಂಘಟಕ ಕಲಾವಿದರಿಗೆ ಅಂಬೇಡ್ಕರ್ ನ್ಯಾಷನಲ್ ಅವಾರ್ಡ್ ಲಭಿಸಿದೆ
ತಾಲ್ಲೂಕಿನ ಇಬ್ಬರು ಸಂಘಟಕ ಕಲಾವಿದರಿಗೆ ಅಂಬೇಡ್ಕರ್ ನ್ಯಾಷನಲ್ ಅವಾರ್ಡ್ ಲಭಿಸಿದೆ

ಚನ್ನಪಟ್ಟಣ: ತಾಲ್ಲೂಕಿನ ಬಾಣಗಹಳ್ಳಿ ಗ್ರಾಮದ ನವ್ಯ ಸಂಗಮ ಸಾಮಾಜಿಕ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್ ರಿ ಸಂಸ್ಥಾಪಕ ಕಾರ್ಯದರ್ಶಿ ಜಯಸಿಂಹ ಎಸ್ ಹಾಗೂ ಅಪ್ಪಗೆರೆಯ ಪ್ರಜ್ಞಾ ಟ್ರಸ್ಟ್ ನ ಸಂಸ್ಥಾಪಕ ಸಿದ್ದರಾಮು ಅವರಿಗೆ ಇತ್ತೀಚಿಗೆ ದೆಹಲಿಯಲ್ಲಿ ನಡೆದ ಬಹುಜನ ಸಾಹಿತ್ಯ ಅಕಾಡೆಮಿ ಕೊಡಮಾಡುವ ಡಾ ಬಿ ಆರ್ ಅಂಬೇಡ್ಕರ್ ನ್ಯಾಷನಲ್ ಅವಾರ್ಡ್-೨೦೧೯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ತಹಶಿಲ್ದಾರ್ ಭರವಸೆ, ಸತ್ಯಾಗ್ರಹ ಹಿಂಪಡೆದ ರಮೇಶ್ ಕುಟುಂಬ
ತಹಶಿಲ್ದಾರ್ ಭರವಸೆ, ಸತ್ಯಾಗ್ರಹ ಹಿಂಪಡೆದ ರಮೇಶ್ ಕುಟುಂಬ

ಚನ್ನಪಟ್ಟಣ:ಡಿ/೧೪/೨೦೧೯/ಶನಿವಾರ. ಕಳೆದ ಎರಡು ದಿನಗಳಿಂದ ಮೈಲನಾಯಕನಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಅನ್ಯಾಯದ ವಿರುದ್ಧ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಮೈಲನಾಯಕನ ಹೊಸಹಳ್ಳಿ ಗ್ರಾಮದ ರಮೇಶ್ ಮತ್ತು ಕುಟುಂಬದವರು ತಹಶಿಲ್ದಾರ್ ಸುದರ್ಶನ್ ಮತ್ತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶ್ರೀಚಂದ್ರ ರವರು ನೀಡಿದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದಾರೆ.

ಮುಂದುವರೆದ ಆಹೋರಾತ್ರಿ ಧರಣಿ ಸತ್ಯಾಗ್ರಹ, ಸ್ಪಂದಿಸದ ಅಧಿಕಾರಿ ವರ್ಗ, ಪಿಡಿಓ ಪಿತೂರಿ ಆರೋಪ
ಮುಂದುವರೆದ ಆಹೋರಾತ್ರಿ ಧರಣಿ ಸತ್ಯಾಗ್ರಹ, ಸ್ಪಂದಿಸದ ಅಧಿಕಾರಿ ವರ್ಗ, ಪಿಡಿಓ ಪಿತೂರಿ ಆರೋಪ

ಚನ್ನಪಟ್ಟಣ: ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಮೈಲನಾಯಕನಹಳ್ಳಿ ಗ್ರಾಮ ಪಂಚಾಯತಿ ಗೆ ಸೇರಿದ ಮೈಲನಾಯಕನಹಳ್ಳಿ ಹೊಸಹಳ್ಳಿ ಗ್ರಾಮದ ರಮೇಶ್ ಎಂಬುವವರು ಬಾಲ್ ವೈಂಡಿಂಗ್ (ದಾರದ ಉಂಡೆ) ಕಾರ್ಖಾನೆ ನಡೆಸಲು ಪರವಾನಗಿ ಕೋರಿ ಆಗಸ್ಟ್ ೧೦ ರಂದು ಅರ್ಜಿ ಸಲ್ಲಿಸಿದ್ದು ಪರವಾನಗಿ ನೀಡದಿರುವುದಲ್ಲದೆ ದೂರುದಾರರ ವಿರುದ್ಧ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಾಜಣ್ಣ ಪೋಲೀ

ವಿಭಿನ್ನ ನ್ಯಾಯಗಳು ಮತ್ತು ಅವ್ಯವಹಾರ ಖಂಡಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ
ವಿಭಿನ್ನ ನ್ಯಾಯಗಳು ಮತ್ತು ಅವ್ಯವಹಾರ ಖಂಡಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

ಚನ್ನಪಟ್ಟಣ: ತಾಲ್ಲೂಕಿನ ಮೈಲನಾಯಕನಹಳ್ಳಿ ಗ್ರಾಮ ಪಂಚಾಯತಿ ಯಲ್ಲಿ ಉಳ್ಳವರಿಗೊಂದು ನ್ಯಾಯ, ಬಡವರಿಗೊಂದು ನ್ಯಾಯ ನೀಡುತ್ತಿರುವುದಲ್ಲದೆ ಅವ್ಯವಹಾರಗಳು ಯಥೇಚ್ಛವಾಗಿ ನಡೆಯುತ್ತಿರುವುದರಿಂದ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ಅನ್ಯಾಯವಾಗಿರುವ ನಮಗೆ ಶೀಘ್ರವಾಗಿ ನ್ಯಾಯ ದೊರಕಿಸಿಕೊಡಬೇಕೆಂದು ಮೈಲನಾಯಕನಹಳ್ಳಿ ಹೊಸಹಳ್ಳಿ ಗ್ರಾಮದ ಹೆಚ್ ಕೆ ರಮೇಶ್ ಮತ್ತು ಕುಟುಂಬದ ಸ

ಜಾಲತಾಣದಲ್ಲಿ ಮಹಿಳಾ ಮತ್ತು ಜನಾಂಗೀಯ ವಿರುದ್ದ ಬರಹ, ಭೂಹಳ್ಳಿ ಪುಟ್ಟಸ್ವಾಮಿ ಹುಡುಕುತ್ತಿರುವ ಪೋಲಿಸರು.
ಜಾಲತಾಣದಲ್ಲಿ ಮಹಿಳಾ ಮತ್ತು ಜನಾಂಗೀಯ ವಿರುದ್ದ ಬರಹ, ಭೂಹಳ್ಳಿ ಪುಟ್ಟಸ್ವಾಮಿ ಹುಡುಕುತ್ತಿರುವ ಪೋಲಿಸರು.

ಚನ್ನಪಟ್ಟಣ: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಮುಖಪುಸ್ತಕ (Facebook) ದಲ್ಲಿ ನಾಲ್ಕೈದು ವರ್ಷಗಳಿಂದ ಹಿಂದೂ ಮಹಿಳೆಯರು, ಹಿಂದುಪರ ಸಂಘಟನೆಗಳು, ಮುಖ್ಯವಾಗಿ ಮುಂದುವರೆದ ಜಾತಿ ಜನಗಳಿಗೆ ಒಟ್ಟಾರೆ ಹಿಂದೂಗಳ ವಿರುದ್ಧ ಸೊಂಟದ ಕೆಳಗಿನ ಭಾಷೆ ಬಳಸಿ, ಅವಹೇಳನಕಾರಿಯಾಗಿ ಬರೆಯುತ್ತಿದ್ದ ನಿವೃತ್ತ ಉಪನ್ಯಾಸಕ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ರಾಜ್ಯವಲ್ಲದೆ ಪರ ರಾಜ್ಯವಾದ ಆಂಧ್ರಪ್ರದೇಶ ವೂ ಸೇರಿದಂತೆ ಹದಿಮೂರಕ

ಹತ್ತನೇ ರಾಜ್ಯಮಟ್ಟದ ಬ್ರಾಹ್ಮಣ ಸಮಾಜ ಮಹಾ ಸಮ್ಮೇಳನ ಜಿಲ್ಲೆಯಿಂದ ಅಧಿಕ ಮಂದಿ ಭಾಗವಹಿಸಲು ಕರೆ
ಹತ್ತನೇ ರಾಜ್ಯಮಟ್ಟದ ಬ್ರಾಹ್ಮಣ ಸಮಾಜ ಮಹಾ ಸಮ್ಮೇಳನ ಜಿಲ್ಲೆಯಿಂದ ಅಧಿಕ ಮಂದಿ ಭಾಗವಹಿಸಲು ಕರೆ

ಚನ್ನಪಟ್ಟಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಡಿ.೨೮ ಮತ್ತು ೨೯ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ 10ನೇ ರಾಜ್ಯಮಟ್ಟದ ಸಮ್ಮೇಳನ ನಡೆಯಲಿದ್ದು ರಾಮನಗರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿಪ್ರಬಂಧುಗಳು ಸಮ್ಮೇಳನಕ್ಕೆ ಆಗಮಿಸಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಮಿತಿ ಸದಸ

ಮನೆಯಲ್ಲಿಟ್ಟಿದ್ದ ರೇಷ್ಮೆ ಗೂಡು ಕದ್ದ, ಪಸ್೯ ಬೀಳಿಸುವ ಮೂಲಕ ಸುಳಿವು ಬಿಟ್ಟ
ಮನೆಯಲ್ಲಿಟ್ಟಿದ್ದ ರೇಷ್ಮೆ ಗೂಡು ಕದ್ದ, ಪಸ್೯ ಬೀಳಿಸುವ ಮೂಲಕ ಸುಳಿವು ಬಿಟ್ಟ

ಚನ್ನಪಟ್ಟಣ: ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ರೈತ ಮೂರ್ತಿ ಎಂಬುವವರು ತಾನು ಬೆಳೆದ ರೇಷ್ಮೆ ಗೂಡನ್ನು ಚಂದ್ರಿಕೆಯಿಂದ ಬಿಡಿಸಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ತೋಟದ ಮನೆಯಲ್ಲಿ ಇಟ್ಟಿದ್ದ ೧೨೦ ಕಿಲೋ ರೇಷ್ಮೆ ಗೂಡನ್ನು ದುಷ್ಕರ್ಮಿಗಳು ತಡರಾತ್ರಿ ಕದ್ದೊಯ್ದಿದ್ದು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸಂಜೆ ಗೂಡು ಬಿಡಿಸಿ ಬೆಳಿಗ್ಗೆ ಮಾರು

ಕೆಂಪಿಕಟ್ಟೆ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಳವು ಆರೋಪಿ ಸೆರೆ
ಕೆಂಪಿಕಟ್ಟೆ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಳವು ಆರೋಪಿ ಸೆರೆ

ಚನ್ನಪಟ್ಟಣ: ಚನ್ನಪಟ್ಟಣ ಪ್ರಾದೇಶಿಕ ಅರಣ್ಯ ವಲಯದ ಚಿಕ್ಕಮಣ್ಣುಗುಡ್ಡೆ ಮೀಸಲು ಅರಣ್ಯದ ಕೆಂಪಿಕಟ್ಟೆ  ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧದ ಮರಗಳನ್ನು ಕತ್ತರಿಸುತ್ತಿದ್ದ ಶಿವರಾಜು ಬಿನ್ ಲೇಟ್ ಸಾಕಯ್ಯ (೨೦) ಎಂಬ ಆರೋಪಿಯನ್ನು ಉಪ ವಲಯ ಅರಣ್ಯಾಧಿಕಾರಿ ಮನ್ಸೂರ್ ಮಹಮ್ಮದ್ ರವರ ನೇತೃತ್ವದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರೋಪಿಯು ರಾಮದೇವರ ಬೆಟ್ಟದ ಇರುಳಿಗರ ಕಾಲೋನಿ ಯ

Top Stories »  



Top ↑