ಕೂಡಿಟ್ಟು ಪರರ ಪಾಲು ಮಾಡದೆ ಬದುಕಿದ್ದಾಗಲೆ ಸಮಾಜಕ್ಕೆ ಅರ್ಪಿಸಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ
ಉಳ್ಳವರು ದಾನ ಮಾಡುವುದರ ಮೂಲಕ ಸಮಾಜದ ಏಳಿಗೆಗೆ ನೆರವಾಗಬೇಕು ಎಂದು ಶ್ರೀ ಆದಿ ಚುಂಚನಗಿರಿ ರಾಮನಗರ ಶಾಖಾ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಕರೆ ನೀಡಿದರು.ನಗರದ ಹೊರವಲಯದಲ್ಲಿರುವ ಬಿ.ಜಿ.ಎಸ್. ಅಂಧರ ಶಾಲೆಯ ಸಭಾಂಗಣದಲ್ಲಿ ಭಾನುವಾರ ಚನ್ನಪಟ್ಟಣ ಮೂಲದ *ಜಾಲಿ ಫೆಲೋಸ್ ಕಬ್ಲ್* ವತಿಯಿಂದ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಏಳನೇ ವರ್ಷದ ರಕ್ತದಾನ ಶಿಬಿರ ಉದ್ಘಾಟನೆ, ರಕ್ತದಾನ ಪ್ರಾಣದಾನ ಡಾ ಮಲವೇಗೌಡ
ದಿನಾಂಕ ೨೩/೦೬/೧೯ ರ ಭಾನುವಾರ ಬೆಳಿಗ್ಗೆ ೧೦:೩೦ ಕ್ಕೆ ಮಾತೃಶ್ರೀ ಆರ್ಥೋಪೆಡಿಕ್ ಆಸ್ಪತ್ರೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾದ ಗೋ ರಾ ಶ್ರೀನಿವಾಸ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಜೊತೆಗೂಡಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಉದ್ಘಾಟಿಸಲಿದ್ದು ಡಾ ಪ್ರೀತಿ ಮಲವೇಗೌಡ ಸೇರಿದಂತೆ ಅನೇಕ ಗಣ್ಯರು ಉಪಸ
ಜಾಲಿ ಫೆಲೋಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದನೆ
ಚನ್ನಪಟ್ಟಣ ದ ಜಾಲಿ ಫೆಲೋಸ್ ಕ್ಲಬ್ ವತಿಯಿಂದ ಹತ್ತನೇ ಮತ್ತು ಹನ್ನೆರಡನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ತಾಲ್ಲೂಕಿನ ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಶು ವೈದ್ಯಕೀಯ ಕ್ಷೇತ್ರದಲ್ಲಿ ಯುವ ವಿಜ್ಞಾನಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು.ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ದ ರಾಮನಗರ ಶಾಖಾ ಮಠದ ಅಂಧರ ಶಾಲೆಯಲ್ಲಿ
ಚನ್ನಂಕೇಗೌಡನದೊಡ್ಡಿ ಮರಿಯಣ್ಣ ನಿಧನ
ಚನ್ನಪಟ್ಟಣ: ತಾಲ್ಲೂಕಿನ ಚನ್ನಂಕೇಗೌಡನದೊಡ್ಡಿ ಗ್ರಾಮದ ಲೇಟ್ ನಾಥೇಗೌಡರ ಪುತ್ರ ಚನ್ನಂಕೇಗೌಡನದೊಡ್ಡಿ ಹಾಲು ಉತ್ಪಾದಕರ ಸಂಘದ ಮಾಜಿ ನಿರ್ದೇಶಕ ಚಲುವೇಗೌಡ (ಪೀನಿ ಮರಿಯಣ್ಣ )(೬೫) ಇಂದು ನಿಧನರಾದರು.ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಮೃತರು ತಮ್ಮಂದಿರಾದ ಹೊಂಗನೂರು ವಿ ಎಸ್ ಎಸ್
ಮಹಾಭಾರತದ ಶ್ರೀ ಕೃಷ್ಣ ನಿಂದ ಪ್ರಾರಂಭವಾದ ಯೋಗ ಇಂದು ಕಲಿಯುಗದಲ್ಲಿ ವಿಶ್ವವಿಖ್ಯಾತವಾಗಿದೆ ಮೋಹನ್
ಚನ್ನಪಟ್ಟಣ: ಮಹಾಭಾರತದ ಶ್ರೀಕೃಷ್ಣ ನಿಂದ ಮೊದಲ್ಗೊಂಡು ಪತಂಜಲಿ ಗುರುಗಳು, ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಯೋಗ ಸೇರಿದಂತೆ ಇಂದಿನ ಆಧುನಿಕತೆಯ ಗುರುಗಳ ವರೆಗೆ ಯೋಗ ಜನಜನಿತವಾಗಿ ಉಳಿದುಕೊಂಡಿರುವುದಲ್ಲದೆ ಸಂಸ್ಕೃತಿ ಏನೆಂದು ಗೊತ್ತಿಲ್ಲದ, ಯೋಗ ಎಂದರೇನೆಂದು ತಿಳಿಯದ ವಿಶ್ವದ ಎಲ್ಲಾ ಧರ್ಮದ ನಾಗರೀಕರಿಗೆ ಯೋಗ ಗುರು ಭಾರತ ಎಂದೇ ಬಿಂಬಿತವಾದ ಯೋಗ, ನಮ್ಮೆಲ್ಲರ ಹೆಮ್ಮೆಯ ಸಂಕೇತ ಎಂದು ನಗರದ ಮೆಟ್ರಿಕ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಡೆದುಕೊಳ್ಳಲು ರೈತರಿಗೆ ಕೃಷಿ ಅಧಿಕಾರಿ ಕರೆ
ಚನ್ನಪಟ್ಟಣ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ,(PM- KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6,000 ರೂಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.ರೈತರು ತಮ್ಮ ಆಧಾರ್ ಪ್ರತಿ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆ ವಿವರಗಳ ಪ್ರತಿಗಳೊಂದಿಗೆ ಹತ
ವಿಶ್ವಕ್ಕೆ ಆರೋಗ್ಯ ಭಾಗ್ಯ ನೀಡಿದ ಭಾರತದ ಯೋಗ ಹರೂರು ರಾಜಣ್ಣ
ಚನ್ನಪಟ್ಟಣ: ನಮ್ಮ ಭಾರತ ದೇಶದ ಪುರಾತನ ವಿದ್ಯೆಯಾದ ಯೋಗವನ್ನು ವಿಶ್ವದ ಎಲ್ಲಾ ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ವಿಶ್ವಕ್ಕೆ ಪರಿಚಯಿಸಿ ಯೋಗದಲ್ಲಿ \"ವಿಶ್ವ ಗುರು* ಎನಿಸಿಕೊಂಡಿರುವುದು ನಮ್ಮೆಲ್ಲರ ಹೆಮ್ಮೆ ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಹೇಳಿದರು.ಅವರು ನಗರದ ಗುರುಕೃಪಾ ವಾಣಿಜ್ಯ ಸಂಕೀರ್ಣದಲ್ಲಿ ಏರ್ಪಡಿಸಿದ್ದ ದಿ ಆರ್ಟ್ ಆಫ್ ಲಿವಿಂಗ್ ನ ಚನ್ನಪ
ಹಿಂದುಳಿದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಮೊದಲ ಮುಖ್ಯಮಂತ್ರಿ ಸಂತಸ
ಚನ್ನಪಟ್ಟಣ: ನಗರದ ಮಹದೇಶ್ವರ ನಗರದಲ್ಲಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಪುರುಷರ ವಿದ್ಯಾರ್ಥಿ ನಿಲಯಕ್ಕೆ, ವಿದ್ಯಾರ್ಥಿಗಳು ಮತ್ತು ನಿಲಯ ಪಾಲಕ ಮೋಹನ್ ರವರ ಮನವಿ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಗಳಾದ ಕುಮಾರಸ್ವಾಮಿ ಯವರು ಆಗಮಿಸಿ ಈ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಪ್ರಥಮ ಮುಖ್ಯಮಂತ್ರಿ ಎಂಬ ಇತಿಹಾಸ ಸೃಷ್ಟಿಸಿದ್ದಾರೆ ಎಂದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ
ಚನ್ನಪಟ್ಟಣ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಶಿಸ್ತಿನ ಪಾಠ ಮಾಡಿದ ಇಓ
ಸಮಸ್ಯೆಗಳನ್ನು ಹಿಡಿದು ಜಗ್ಗಾಡಿದ ಸದಸ್ಯರುಚನ್ನಪಟ್ಟಣ: ತಾಲ್ಲೂಕು ಪಂಚಾಯತಿ ಸಾಮಾನ್ಯ ಸಭೆಯು ಒಂದು ಗಂಟೆ ತಡವಾಗಿ ಆರಂಭಗೊಂಡಿತ್ತು ಈ ಸಭೆಗೆ ಬಹುತೇಕ ಗ್ರಾಮ ಪಂಚಾಯತಿಗಳ ಮಹಿಳಾ ಅಧ್ಯಕ್ಷರಗಳು ಬಂದಿದ್ದು ವಿಶೇಷ ಎನಿಸಿತ್ತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಅವರು ನನ್ನ ಕಚೇರಿಗೆ ಬಂದ ಯಾವುದೇ ಅರ್ಜಿ ೨೪ ಗಂಟೆಗಳಲ್ಲಿ ಇತ್ಯರ್ಥ ಆಗಬೇಕು, ಕಳೆದ
ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಓರ್ವ ಸಾವು
ಚನ್ನಪಟ್ಟಣ: ತಾಲ್ಲೂಕಿನ ಸಿಂಗರಾಜಿಪುರ ಗ್ರಾಮದಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ಚನ್ನಪಟ್ಟಣ ಡಿಪೋ ದ ಕೆ ಎಸ್ ಆರ್ ಟಿ ಸಿ (ಕೆಎ ೪೨ ಎಫ್ ೬೯೭೨) ಬಸ್ ಹೀರೋಹೋಂಡಾ ಫ್ಯಾಷನ್ (ಕೆಎ ೪೨ ವೈ ೫೩೩೧) ಬೈಕ್ ಗೆ ಭಾನುವಾರ ಸಾಯಂಕಾಲ ಡಿಕ್ಕಿ ಹೊಡೆದು ಸವಾರನ ಹಿಂದೆ ಕುಳಿತಿದ್ದ ಭೂಹಳ್ಳಿ ಗ್ರಾಮದ ವೆಂಕಟೇಶ್ (೬೧) ಎಂಬುವವರ ತಲೆ ಮೇಲೆ ಬಸ್ ನ ಚಕ್ರ ಹರಿದಿದ್ದರಿಂದ ಸ್ಥಳದಲ್ಲಿಯೇ ಮೃತ ಪಟ್ಟಿದ್