Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲಾ ಪಂಚಾಯಿತಿ ಸದಸ್ಯ ಎ. ಮಂಜು ಸತ್ಯಕ್ಕೆ ದೂರವಾದುದು : ಕೆ. ಶೇಷಾದ್ರಿ
ಜಿಲ್ಲಾ ಪಂಚಾಯಿತಿ ಸದಸ್ಯ ಎ. ಮಂಜು ಸತ್ಯಕ್ಕೆ ದೂರವಾದುದು : ಕೆ. ಶೇಷಾದ್ರಿ

ರಾಮನಗರ : ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ತಮಗೆ ತಪ್ಪಲು ಕಾಂಗ್ರೆಸ್ ಮುಖಂಡ ಕೆ.ಶೇಷಾದ್ರಿ ಮತ್ತು ಸಿ.ಎಂ.ಲಿಂಗಪ್ಪ ಅವರೇ ಕಾರಣ ಎಂದು ಜಿಪಂ ಸದಸ್ಯ ಎ.ಮಂಜು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಎಂಇಐ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.  ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಪಂ ಸದಸ್ಯ ಎ.ಮಂಜು ಅವರು ಜನರಿಂದ ಅನುಕಂಪ ಗಿಟ್ಟಿಸಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರಿಗೆ ಅಧ್ಯಕ್ಷಗಾದಿ ತಪ್ಪಿಸು

ಡಾ.ಶಿವಕುಮಾರಸ್ವಾಮಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸಿ ವಿಶೇಷ ಪೂಜೆ
ಡಾ.ಶಿವಕುಮಾರಸ್ವಾಮಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸಿ ವಿಶೇಷ ಪೂಜೆ

ಮಾಗಡಿ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ  ದೇವರು ಸಿದ್ದಗಂಗಾ ಮಠಾಧೀಶರಾದ ಡಾ.ಶಿವಕುಮಾರಸ್ವಾಮೀಜಿ ಗುಣಮುಖರಾಗಲೆಂದು ಪ್ರಾರ್ಥಿಸಿ ಶ್ರೀ ಸೋಮೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಡಾ. ಶಿವಕುಮಾರಸ್ವಾಮೀಜಿಯವರು ಶುಕ್ರವಾರ ಬೆಳಗ್ಗೆ ಅನಾರೋಗ್ಯದಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಅವರ ಸಾವಿರಾರೂ ಭÀಕ್ತರು ಕಂಗಾಲಾಗಿದ್ದು ಸಂಜೆ 5.30ಕ್ಕೆ ಪಟ್ಟಣದ ಕೆಂಪೇಗೌಡರ ಕಾಲದ ಸೋಮೇಶ್ವರಸ್ವಾಮಿಗೆ ಶ್ರೀಗಳು ಚೇತರಿಸಿಕೊಳ್ಳಲೆಂದು ಶಿವ

ಲಂಚವಿಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ಆಗುತ್ತಿಲ್ಲ : ಎಚ್.ಸಿ. ಬಾಲಕೃಷ್ಣ ಬೇಸರ
ಲಂಚವಿಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ಆಗುತ್ತಿಲ್ಲ : ಎಚ್.ಸಿ. ಬಾಲಕೃಷ್ಣ ಬೇಸರ

ಮಾಗಡಿ : ದೇಶದಲ್ಲಿ ಭ್ರಷ್ಟಾಚಾರ ಒಂದು ಪ್ರಮುಖ ಪಿಡುಗಾಗಿದೆ. ಇದನ್ನು ಎಲ್ಲರು ತೊಡೆದು ಹಾಕಬೇಕಾಗಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.      ಪಟ್ಟಣದ ಕೋಟೆ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ 69 ನೇ ಗಣ ರಾಜ್ಯೋತ್ಸವ ಸಮಾರಂಭ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.     ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಯಾವುದೇ ಕೆಲಸಗಳು ಆಗದ ಪರಿಸ್ಥಿತಿ ಉಂಟಾಗಿದ್ದು, ಭ್ರಷ್ಟಾಚಾರವೆನ

ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

ಮಾಗಡಿ : ನವ ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಟವಾಳ್ ಗ್ರಾಮದಲ್ಲಿ  ಶುಕ್ರವಾರ ನಡೆದಿದೆ.     ಬೆಂಗಳೂರಿನ ಮೂಡಲಪಾಳ್ಯದ ವಾಸಿ ಆಟೋ ಚಾಲಕ ಮಂಜುನಾಥ್ ಪತ್ನಿ ರಮ್ಯಾ (24) ಆತ್ಮಹತ್ಯೆಗೆ ಶರಣಾದವರು. ಈಕೆ ಬರೆದಿರುವ ಡೆತ್ ನೋಟ್ ನ್ನು ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.     ತಟವಾಳ್ ಗ್ರಾಮದ ಗಂಗನರಸಿಂಹಯ್ಯ ಮತ್ತು ಪುಷ್ಪ ದಂಪತಿ ಪುತ್ರಿ ರಮ್ಯಾ ಅವರನ್ನು ವಿವಾಹ 8 ತ

ಸದ್ಯದಲ್ಲಿಯೆ ರಾಮನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆ
ಸದ್ಯದಲ್ಲಿಯೆ ರಾಮನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆ

ರಾಮನಗರ : ರಾಮನಗರ ವಿಧಾನಸಭಾ ಕ್ಷೇತ್ರದ ನಾಯಕತ್ವದ ಬಗ್ಗೆ ಎ¯್ಲÁ ಪP್ಷÀದ ಮುಖಂಡರು ಮತ್ತು ಕಾರ್ಯಕರ್ತರ ಭಾವನೆಗಳು ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 69ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಸಂಸದ ಡಿ.ಕೆ.ಸುರೇಶ್ ವಿದೇಶ ಪ್ರವಾಸಕ್ಕೆ ತೆರಳುವ ಮುನ್ನಾ ನಾಯಕತ್ವದ ಬಗ್ಗೆ ಇರುವ ಗೊಂದಲಕ್ಕೆ ನಾಲ್ಕÉೈದು ದಿ

ಬೈರಮಂಗಲ ನಿರಾಶ್ರಿತ ಕುಟುಂಬಗಳಿಗೆ ಹಕ್ಕು ದಾಖಲೆ ನೀಡಲಾಗುವುದು : ಡಿ.ಕೆ. ಶಿವಕುಮಾರ್
ಬೈರಮಂಗಲ ನಿರಾಶ್ರಿತ ಕುಟುಂಬಗಳಿಗೆ ಹಕ್ಕು ದಾಖಲೆ ನೀಡಲಾಗುವುದು : ಡಿ.ಕೆ. ಶಿವಕುಮಾರ್

ರಾಮನಗರ : ಬೈರಮಂಗಲ ಕೆರೆ ಯೋಜನೆಯ ಮೂಲ 19 ಕುಟುಂಬಗಳ ನಿರಾಶ್ರಿತರಿಗೆ 500 ಎಕರೆ ಜಮೀನು ಅರಣ್ಯ ಇಲಾಖೆಯಿಂದ ಬಿಡುಗಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ 69ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. 500 ಎಕರೆ ಜಮೀನನ್ನು ಅರ್ಹ ಫಲಾನುಭÀವಿಗಳಿಗೆ ಹಂಚಿಕೆ ಮಾಡಿ ಕಂದಾಯ ದಾಖಲೆಗಳಲ್ಲಿ ಇಂಡೀಕರಿಸಿ ಪೆÇೀಡಿ ಮತ್ತು ಪಹಣಿ ದಾಖಲಾತಿಗಳನ್ನು

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆಯಿಂದ ಸಂಗೊಳ್ಳಿ ರಾಯಣ್ಣನ 187ನೇ ಹುತಾತ್ಮ ದಿನಾಚರಣೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆಯಿಂದ ಸಂಗೊಳ್ಳಿ ರಾಯಣ್ಣನ 187ನೇ ಹುತಾತ್ಮ ದಿನಾಚರಣೆ

ರಾಮನಗರ : ತಾಲ್ಲೂಕಿನ ಕುಂಬಾಪುರದ ಬಳಿ ಇರುವ ತಾಲ್ಲೂಕು ಕುರುಬರ ಸಂಘದ ಕಚೇರಿಯಲ್ಲಿ ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 187ನೇ ಹುತಾತ್ಮ ದಿನಾಚರಣೆಯನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆಯ ಜಿಲ್ಲಾ ಘಟಕದ ವತಿಯಿಂದ ಆಚರಿಸಲಾಯಿತು. ಸೇನೆಯ ಜಿಲ್ಲಾಧ್ಯಕ್ಷ ಸಂದೀಪ್‌ರಾಜ್‌ ಮಾತನಾಡಿ ಸ್ವಾತಂತ್ರ್ಯ ಪಡೆಯುವದಕ್ಕಾಗಿ ಬಡ ಕೂಲಿಕಾರನ ಮಗನಾದ ಸಂಗೊಳ್ಳಿ ರಾಯಣ್ಣ ಬ್ರಿಟೀಷ್ ಅಧಿಕಾರಿಗಳ ವಿರುದ್ಧ ಸಿಡಿದೆದ್ದು, ದೇಶಕ್ಕಾಗಿ ಪ್ರಾಣಾ ರ್ಪಣೆ ಮಾಡಿದ ವೀರ

Top Stories »  



Top ↑